• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

      ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

      ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಕೋವಿಡ್ ಹೊಡೆತಕ್ಕೆ ಮಾನವ ಕುಲ ನಲುಗಿದೆ, ಶಾಸಕ ಯಶವಂತರಾಯಗೌಡ ಪಾಟೀಲ..

      ಕರ್ನಾಟಕ ವಿಧಾನ ಸಭೆಯಲ್ಲಿ ಮೃತರ್ ಕುಟಂಬಕ್ಕೆ ಕೋವಿಡ್ ಪರಿಹಾರದ ಚುಕ್ಕೆ ಗುರುತ್ತಿಲ್ಲದೇ ಪ್ರಶ್ನೆ.

      March 12, 2022
      0
      ಕೋವಿಡ್ ಹೊಡೆತಕ್ಕೆ ಮಾನವ ಕುಲ ನಲುಗಿದೆ, ಶಾಸಕ ಯಶವಂತರಾಯಗೌಡ ಪಾಟೀಲ..
      0
      SHARES
      518
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ಇಂದಿನ ಜಿದ್ದಾಜಿದ್ದಿನ ಜಗತ್ತಿನಲ್ಲಿ ಬಡವರು ಬಾಳು ಕರುಣಾಜನಕ, ಒಂದು ಬಡ ಕುಟುಂಬವೂ ಬದುಕಿ ಸಮಾಜದ ಮುಖ್ಯವಾಹಿನಿಗೆ ಬರಬೇಕಾದರೇ, ಆ ಇಡೀ ಕುಟುಂಬ ಅತ್ಯಂತ ಹರ ಸಾಹಸ ಪಡಬೇಕು ಇಂತಹ ಸಂದರ್ಭದಲ್ಲಿ ಕೊರೊನಾ ಮಹಾಮಾರಿಯ ಪ್ರಳಯ ಸದೃಶ ರುದ್ರ ನರ್ತನಕ್ಕೆ ಭಕ್ತ ಕುಂಬಾರನ ಹಸುಗೂಸು ನುಜ್ಜುಗುಜ್ಜಾದಂತೆ ಕೊವಿಡ್ ಹೊಡೆತಕ್ಕೆ ಮಾನವ ಕುಲಕ್ಕೆ ನಲುಗಿ ಹೋಗಿದೆ. ಅದು ಕುಟುಂಬಗಳು ಒಡೆಯನನ್ನು ಕಳೆದುಕೊಂಡು ಅವರ ಜೀವನ ಬಿದಿ ಪಾಲಾಗಿದೆ. ಸರಕಾರ ಅವರ ಜೀವನಪಯೋಕ್ಕಾಗಿ ಪರಿಹಾರ ಕೊಡುವುದಾಗಿ ಬರವಸೆ ಕೊಟ್ಟಿದೆ, ಆ ಭರವಸೆ ಏನಾಗಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ್ ಸದನದಲ್ಲಿ ಚುಕ್ಕೆ ಗುರುತಿಲ್ಲದೇ ಪ್ರಶ್ನೆ ಮಾಡುವ ಮೂಲಕ ಸರಕಾರಕ್ಕೆ ಗಮನ ಸೆಳೆದರು.

      ಈ ಸಂದರ್ಭದಲ್ಲಿ ಉತ್ತರಿಸಿದ ಕಂದಾಯ ಸಚಿವರು,
      ಕೊವಿಡ್-19 ಸಾಂಕ್ರಾಮಿಕ ಆರೋಗ್ಯ ಇಲಾಖೆಯ ಕೊವಿಡ್ ಬುಲೆಟಿನ್ ವರದಿಯ ಪ್ರಕಾರ ಕೊವಿಡ್ ರೋಗದಿಂದ ಮೊದಲನೇ ಹಾಗೂ ದಿನಾಂಕ 03.03.2022 ರವರೆಗೆ ರಾಜ್ಯದಲ್ಲಿ ಒಟ್ಟು 39976 ಎರಡನೇ ಹಂತದಲ್ಲಿ ಮೃತಪಟ್ಟವರ ಕೋವಿಡ್ -19 ಮೃತ ಪ್ರಕರಣಗಳು ದಾಖಲಾಗಿರುತ್ತದೆ. ಸದರಿ ರೋಗದಿಂದ ಮೃತಪಟ್ಟವರ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಕೋವಿಡ್ ನಿಂದ ಕುಟುಂಬಗಳಿಗೆ ಸರ್ಕಾರ ಮೃತಪಟ್ಟ ಎಲ್ಲಾ ಪ್ರಕರಣಗಳಲ್ಲಿ ರೂ.50,000/-ಗಳ ‌ಪರಿಹಾರ ಧನವನ್ನು ರಾಜ್ಯ ವಿಪತ್ತು ಪರಿಹಾರ‌ (SDRF)ಯಿಂದ ನೇರ ಹಣ ಸಂದಾಯದ ಮೂಲಕ ಪರಿಹಾರ ಧನ ಹಂಚಿಕೆ ಮಾಡಲಾಗಿದೆ. ಈಗಾಗಲೇ 28266 ಅರ್ಜಿಗಳು ಸ್ವೀಕೃತವಾಗಿದ್ದು, ಜಿಲ್ಲಾಧಿಕಾರಿಗಳು ಅನುಮೋದಿಸಲಾದ 27970 ಪ್ರಕರಣಗಳಿಗೆ ತಲಾ ರೂ.50,000/-ದಂತ ಪರಿಹಾರ ವಿತರಣೆಗೆ ಕ್ರಮವಹಿಸಲಾಗಿದೆ. ಉಳಿದ 296 ಪ್ರಕರಣಗಳು ಪರಿಶೀಲನಾ ಹಂತದಲ್ಲಿದ್ದು, ಜಿಲ್ಲಾ ಮಟ್ಟದಲ್ಲಿ ಪರಿಶೀಲಿಸಿ ಅನುಮೋದನೆ ನೀಡಿದ ನಂತರ ಅರ್ಹ ಪ್ರಕರಣಗಳಿಗೆ ಶೀಘ್ರವೇ ಪರಿಹಾರ ವಿತರಿಸಲು ಕ್ರಮವಹಿಸಲಾಗುವುದು.

      ಮುಂದುವರೆದು,‌ ರಾಜ್ಯ ಸರ್ಕಾರವು ಬಿ.ಪಿಎಲ್ ಕುಟುಂಬದವರಿಗೆ ಘೋಷಿಸಿರುವ ಹೆಚ್ಚುವರಿ ರೂ.1.00 ಲಕ್ಷ ಪರಿಹಾರಕ್ಕಾಗಿ ಒಟ್ಟು 13986 ಅರ್ಜಿಗಳು ಸ್ವೀಕೃತವಾಗಿದ್ದು, ಪರಿಶೀಲನೆಯ ನಂತರ ಜಿಲ್ಲಾಧಿಕಾರಿಗಳು /ಬಿಬಿಎಂಪಿ ಜಂಟಿ ಆಯುಕ್ತರಿಂದ ಅನುಮೋದನೆಯಾದ 13860 ಪ್ರಕರಣಗಳಿಗೆ ತಲಾ ರೂ.1.00 ಲಕ್ಷ ಪರಿಹಾರವನ್ನು ಚೆಕ್ ಮೂಲಕ ಒದಗಿಸಲಾಗುವದು ಎಂದು ಉತ್ತರಿಸಿದ್ದಾರೆ. ಇನ್ನೂಳಿದ 126 ಪ್ರಕರಣಗಳು ಪರಿಶೀಲನಾ ಹಂತದಲ್ಲಿದ್ದು, ಜಿಲ್ಲಾ ಮಟ್ಟದಲ್ಲಿ ಪರಿಶೀಲಿಸಿ ಅನುಮೋದನೆ ನೀಡಿದ ನಂತರ ಅರ್ಹ ಪ್ರಕರಣಗಳಿಗೆ ಶೀಘ್ರ ಪರಿಹಾರ ವಿತರಿಸಲು ಕ್ರಮವಹಿಸಲಾಗುವುದು.

      ಬಾಕಿ ಇರುವ ಪ್ರಕರಣಗಳಿಗೆ ಕೊವಿಡ್ ಸಾವು ದೃಢಪಟ್ಟಿದ್ದು, ಆರೋಗ್ಯ ಇಲಾಖೆಯ ಕಾಲಮಿತಿಯೊಳಗೆ ಪರಿಹಾರ ಧನ ದತ್ತಾಂಶದಲ್ಲಿ ಲಭ್ಯವಿಲ್ಲದ ಪ್ರಕರಣವಾದಲ್ಲಿ State Covid War Room Linelist ನಲ್ಲಿ ಸೇರ್ಪಡೆಗೊಳಿಸಿ SDRF ಮಾರ್ಗಸೂಚಿಯನ್ವಯ ಪರಿಹಾರ ಪಾವತಿಸಲು ಸರ್ಕಾರದ ಆದೇಶ ಸಂಖ್ಯೆ: ಕಂಇ 400 ಟಿಎನ್ಆರ್ 2021, ದಿನಾಂಕ: 10.01.2022 ರಲ್ಲಿ ಆದೇಶಿಸಲಾಗಿದೆ. ಅಂತೆಯೇ ತಂತ್ರಾಂಶವನ್ನು ಅಭಿವೃದ್ಧಿಪಡಿಸಿ ಅಪರ ಜಿಲ್ಲಾಧಿಕಾರಿಗಳ login ನಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಅದರಂತೆ ರಾಜ್ಯದಲ್ಲಿ ಒಟ್ಟು 17174 ಪ್ರಕರಣಗಳನ್ನು State Covid War Room
      Linelist ನಲ್ಲಿ ಸೇರ್ಪಡೆಗೊಳಿಸಿದ್ದು, ಈ ಪೈಕಿ ಪರಿಶೀಲಿಸಿ
      ಜಿಲ್ಲಾಧಿಕಾರಿಗಳು ಅನುಮೋದಿಸಲಾದ 12481 ಪ್ರಕರಣಗಳಿಗೆ ತಲಾ ರೂ.50,000 ದಂತೆ ಪರಿಹಾರ ವಿತರಣೆಗೆ ಕ್ರಮವಹಿಸಲಾಗಿದೆ. ಉಳಿದ 4693 ಪ್ರಕರಣಗಳು ಪರಿಶೀಲನಾ ಹಂತದಲ್ಲಿದ್ದು, ಜಿಲ್ಲಾ ಮಟ್ಟದಲ್ಲಿ ಪರಿಶೀಲಿಸಿ ಅನುಮೋದನೆ ನೀಡಿದ ನಂತರ ಅರ್ಹ ಪ್ರಕರಣಗಳಿಗೆ ಶೀಘ್ರವೇ ಪರಿಹಾರ
      ವಿತರಿಸಲು ಕ್ರಮವಹಿಸಲಾಗುವುದು ಎಂದು ಹೇಳಿದರು.

      Tags: # karanatak government#compensation#covid death#indi mla#karanatak vidhan sahba#sadancovid
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರಾತ್ರಿ ನೀರು ಹಾಯಿಸಲು ಹೋದ ಕೃಷಿ ಕಾರ್ಮಿಕನಿಗೆ ಹಾವು ಕಚ್ಚಿ ಸಾವು

      ರಾತ್ರಿ ನೀರು ಹಾಯಿಸಲು ಹೋದ ಕೃಷಿ ಕಾರ್ಮಿಕನಿಗೆ ಹಾವು ಕಚ್ಚಿ ಸಾವು

      May 13, 2026
      ಮಣ್ಣೂರ ಗ್ರಾಮದ ಬಿ‌.ಎಸ್.ಬಿ ದಾಬಾಯಲ್ಲಿ ಘಟನೆ|ಆರೋಪಿಗಳು ಅಂದರ್

      ಮಣ್ಣೂರ ಗ್ರಾಮದ ಬಿ‌.ಎಸ್.ಬಿ ದಾಬಾಯಲ್ಲಿ ಘಟನೆ|ಆರೋಪಿಗಳು ಅಂದರ್

      May 12, 2026

      May 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.