• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಗಡಿಭಾಗದ ಸೂರಿಲ್ಲದ ಬಡ ಜನರಿಗಾಗಿ ಸದನದಲ್ಲಿ ಧ್ವನಿ : ಶಾಸಕ ಯಶವಂತರಾಯಗೌಡ ಪಾಟೀಲ್.

      ಸರಕಾರಕ್ಕೆ ಚುಕ್ಕೆ ಗುರುತ್ತಿಲ್ಲದ ಪ್ರಶ್ನೆ ? ಶಾಸಕ ಪಾಟೀಲ್.

      March 16, 2022
      0
      ಗಡಿಭಾಗದ ಸೂರಿಲ್ಲದ ಬಡ ಜನರಿಗಾಗಿ ಸದನದಲ್ಲಿ ಧ್ವನಿ : ಶಾಸಕ ಯಶವಂತರಾಯಗೌಡ ಪಾಟೀಲ್.
      0
      SHARES
      825
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ಗಡಿ ಭಾಗದ ಜನರ ಹಿತ ಕಾಪಡಲು, ಸೂರಿಲ್ಲದವರಿಗೆ ಸೂರನ್ನು ಒದಗಿಸಲು ಸದನದಲ್ಲಿ ಧ್ವನಿ ಎತ್ತಿದ ಶಾಸಕ ಯಶವಂತರಾಯಗೌಡ ಪಾಟೀಲ್. ಕಳೆದ 3 ವರ್ಷಗಳಿಂದ 2017-18 ರಿಂದ ಇಲ್ಲಿಯವರೆಗಿನ ಇಂಡಿ ವಿಧಾನ ಸಭಾ ಮತ ಕ್ಷತ್ರದ ವ್ಯಾಪ್ತಿಯಲ್ಲಿ ಬಸವ ವಸತಿ, ಅಂಬೇಡ್ಕರ್ ವಸತಿ ಮತ್ತು ವಾಜಪೇಯಿ ಮೊದಲಾದ ವಿವಿಧ ವಸತಿ ಯೋಜನೆಯಲ್ಲಿ ನಿರ್ಮಾಣ ಮಾಡಿದ, ಮಾಡಲಾಗದ ಮತ್ತು ತ್ರಾಂತ್ರಿಕ ತೊಂದರೆಗೊಳಪಟ್ಟ ಮನೆಗಳ ಬಗ್ಗೆ ಸರಕಾರಕ್ಕೆ ಚುಕ್ಕೆ ಗುರುತ್ತಿಲ್ಲದ ಪ್ರಶ್ನೆ ಮೂಲಕ ಗಮನ ಸೆಳೆದರು ‌.

      ಈ ಸಂದರ್ಭದಲ್ಲಿ ವಸತಿ ಮತ್ತು ಮೂಲ ಸೌಲಭ್ಯ ಸಚಿವರು ಉತ್ತಿರಿಸಿ, ಕಳೆದ 3 ವರ್ಷಗಳಿಂದ 2017-18 ರಿಂದ ಇಂಡಿ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಗೆ ಬಸವ ವಸತಿ, ಅಂಬೇಡ್ಕರ್ ಮತ್ತು ವಿವಿಧ ವಸತಿ ಯೋಜನೆಯಡಿ ಒಟ್ಟು
      ವ್ಯಾಪ್ತಿಗೆ ಬಸವ ವಸತಿ 5267 ಮನಗಳನ್ನು ಮಂಜೂರು ಮಾಡಲಾಗಿದ್ದು, ಯೋಜನೆಗಳಡಿ ಆಯ್ಕೆಯಾದ ಫಲಾನುಭವಿಗಳು ನಿಗಮದ ವಿವರ ಅನುಮೋದನೆ ಪಡೆದ ನಂತರ 90 ದಿನಗಳೊಳಗೆ ಮನೆಯ ಕಾಮಗಾರಿಯನ್ನು ಪ್ರಾರಂಭಿಸಿಕೊಳ್ಳಬೇಕಿರುತ್ತದೆ.

      ಒಂದು ವೇಳೆ ಈ ಅವಧಿಯೊಳಗೆ ಫಲಾನುಭವಿಯು ಮನೆಯನ್ನು ಪ್ರಾರಂಭ ಮಾಡಿಕೊಳ್ಳದಿದ್ದಲ್ಲಿ ಮನೆಯನ್ನು ರದ್ದುಪಡಿಸಲಾಗುತ್ತದೆ. ಆದಾಗ್ಯೂ ಸಹ ಮನೆ ನಿರ್ಮಾಣದಲ್ಲಿ ಫಲಾನುಭವಿಗೆ ಇರುವ ವೈಯುಕ್ತಿಕ ಸಮಸ್ಯೆಗಳು, ಮಳೆಗಾಲ, ಆರ್ಥಿಕ‌ ಸಮಸ್ಯೆಗಳು, ಬಡತನ ಮುಂತಾದ ಹಿನ್ನೆಲೆಯನ್ನು ಗಮನದಲ್ಲಿಟ್ಟುಕೊಂಡು ಫಲಾನುಭವಿಗೆ ತಿಳುವಳಿಕೆ ಪತ್ರಗಳನ್ನು ಜಾರಿ ಮಾಡುವ ಮೂಲಕ ಅವರ ಮನವೊಲಿಸಿ ಮನೆ ಪ್ರಾರಂಭಕ್ಕೆ ಒತ್ತು ನೀಡಲಾಗಿದೆ. ಅನೇಕ ವಿಡಿಯೋ -ಕಾನ್ನರೆನ್ಸ್ ಮತ್ತು ಪ್ರಗತಿ ಪರಿಶೀಲನಾ ಸಭೆಗಳಲ್ಲಿ ಪ್ರಾರಂಭವಾಗದ ಮನೆಗಳನ್ನು ಕೂಡಲೇ ಪ್ರಾರಂಭಿಸಲು ಕ್ರಮ ಫಲಾನುಭವಿಗಳು ಆರ್ಥಿಕ ಹಾಗೂ ಕೆಲವೊಂದು ವಹಿಸುವಂತೆ ಅನುಷ್ಠಾನಾಧಿಕಾರಿಗಳಿಗೆ ತಿಳಿಸಲಾಗಿರುತ್ತದೆ.

      ಇದಲ್ಲದೇ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಮೂಲಕ ಸಾಕಷ್ಟು ತಿಳಿವಳಿಕೆ ಪತ್ರಗಳನ್ನು ನೀಡಿದಾಗ್ಯೂ ಮನೆಗಳನ್ನು ಪ್ರಾರಂಭ ಮಾಡಕೊಳ್ಳದ ಕಾರಣ ಅಂತಹ ಮನೆಗಳನ್ನು ಬ್ಯಾಕ್ ಮಾಡಲಾಗಿರುತ್ತೆದೆ. ದಿನಾಂಕ : 14.02.2020 ರಂದು ಆದೇಶ ಹೊರಡಿಸಿ 2017-18 ನೇ ಸಾಲಿನಿಂದ 2019-20ನೇ ಸಾಲಿನಲ್ಲಿನ ವಿವಿಧ ವಸತಿಯೋಜನೆಗಳಡಿ ನಿಗದಿತ ಸಮಯದಲ್ಲಿ ಪ್ರಾರಂಭಗೊಳ್ಳದೇ, ಬ್ಲಾಕ್ ಆಗಿದ್ದ ಮನೆಗಳನ್ನು ತೆರವುಗೊಳಿಸಿ, ವಾಸ್ತವವಾಗಿ ಪ್ರಾರಂಭವಾಗಿರುವ ಮನೆಗಳ ಛಾಯಾಚಿತ್ರಗಳನ್ನು ಜಿಪಿಎಸ್ ಗೆ ಅಳವಡಿಸಲು ಒಂದೂವರೆ ತಿಂಗಳ ಕಾಲಾವಕಾಶವನ್ನು ನೀಡಲಾಗಿತ್ತು. ಈ ಅವಧಿಯಲ್ಲಿ ಜಿ.ಪಿ.ಎಸ್. ಮಾಡಿರುವ ಮನೆಗಳನ್ನು ಪ್ರಗತಿಗೆ ಪರಿಗಣಿಸಿ ಉಳಿದ ಎಲ್ಲಾ ಮನೆಗಳನ್ನು‌ ಸರ್ಕಾರದ ಆದೇಶ ಸಂ: ವಇ 12 ಹೆಚ್ಎಹೆಚ್ 2020, 19.05.2020 ರನ್ವಯ ರದ್ದುಪಡಿಸಲಾಗಿರುತ್ತದೆ.

      ಮಂಜೂರಾದ ಮನೆಗಳ ಪೈಕಿ 442 ಮನೆಗಳು ಸಾಕಷ್ಟು‌ ಕಾಲಾವಕಾಶ ನೀಡಿದಾಗೂ ಸಹಾ ಪ್ರಾರಂಭವಾಗದ
      ಹಿನ್ನೆಲೆಯಲ್ಲಿ, ಬ್ಲಾಕ್ ಮಾಡಲಾಗಿರುತ್ತದೆ. ಸರ್ಕಾರವು ವಿವಿಧ ವಸತಿ ಯೋಜನೆಗಳಡಿ ಬ್ಲಾಕ್ ಮಾಡಲಾಗಿದ್ದ ಫಲಾನುಭವಿಗಳು ಅರ್ಹರಿದ್ದಲ್ಲಿ ನಿಯಮಾನುಸಾರ ಪ್ರಸಕ್ತ ವರ್ಷ ಅಂದರೆ 2021-22 ನೇ ಸಾಲಿಗೆ ನೀಡಲಾಗಿರುವ ಗುರಿಯಲ್ಲಿ ನಿಯಮಾನುಸಾರ ಪರಿಗಣಿಸಲು
      ಸರ್ಕಾರವು ಆದೇಶ ಸಂಖ್ಯೆ: ವಇ 11 ಹೆಚ್ಎಎಮ್ 2022, ದಿನಾಂಕ: 18.02.2022 ರಲ್ಲಿ ಅವಕಾಶ ಕಲ್ಪಿಸಿಕೊಡಲಾಗಿದ್ದು, ಅದರಂತೆ ಕ್ರಮ ವಹಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

      Tags: #All about Karnataka Housing Scheme.#poor people#vidanasoud#Yashavantarayagoud patilBangaloremla
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      July 26, 2026
      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      July 26, 2026
      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ

      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ

      July 27, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.