• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    ವಿಬಿ ಜಿ ರಾಮ್ ಜಿ (ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗ್ರಾಮೀಣ ಭಾಗದ ಬಡವರನ್ನು ಮೇಲೆತ್ತುವ ಮಹತ್ವದ ಯೋಜನೆ ಯಾಗಿದೆ.ಮಾಜಿ ಶಾಸಕ ನಡಹಳ್ಳಿ

    ವಿಬಿ ಜಿ ರಾಮ್ ಜಿ (ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗ್ರಾಮೀಣ ಭಾಗದ ಬಡವರನ್ನು ಮೇಲೆತ್ತುವ ಮಹತ್ವದ ಯೋಜನೆ ಯಾಗಿದೆ.ಮಾಜಿ ಶಾಸಕ ನಡಹಳ್ಳಿ

    ಮುಸ್ಲಿಂ ಸಮಾಜದವರಿಂದ ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ತಹಶಿಲ್ದಾರರಿಗೆ ಮನವಿ

    ಮುಸ್ಲಿಂ ಸಮಾಜದವರಿಂದ ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ತಹಶಿಲ್ದಾರರಿಗೆ ಮನವಿ

    ಕುಡಿತಕ್ಕೆ ಬಲಿ ಆಗದೆ ಉತ್ತಮ ಜೀವನ ನಡೆಸಬೇಕು

    ಕುಡಿತಕ್ಕೆ ಬಲಿ ಆಗದೆ ಉತ್ತಮ ಜೀವನ ನಡೆಸಬೇಕು

    2026-27ನೇ ಸಾಲಿನ ಕೇಂದ್ರ ಬಜೆಟ್ ವಿಕಸಿತ ಭಾರತದ ದೂರದೃಷ್ಟಿ ಬಜೆಟ್: ಸಂದೀಪ ಪಾಟೀಲ

    2026-27ನೇ ಸಾಲಿನ ಕೇಂದ್ರ ಬಜೆಟ್ ವಿಕಸಿತ ಭಾರತದ ದೂರದೃಷ್ಟಿ ಬಜೆಟ್: ಸಂದೀಪ ಪಾಟೀಲ

    ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಡಾ.ಗಂಗಾಧರ ಎಸ್.ಸಂಬಣ್ಣಿ ನೇಮಕ

    ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಡಾ.ಗಂಗಾಧರ ಎಸ್.ಸಂಬಣ್ಣಿ ನೇಮಕ

    ​ಸಾಂವಿಧಾನಿಕ ಹುದ್ದೆಗೆ ಅಪಮಾನ: ವಿಜಯ ಜೋಶಿ

    ​ಸಾಂವಿಧಾನಿಕ ಹುದ್ದೆಗೆ ಅಪಮಾನ: ವಿಜಯ ಜೋಶಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

      ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

      ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

      ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

      ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

      ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

      ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

      ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

      ವಿಬಿ ಜಿ ರಾಮ್ ಜಿ (ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗ್ರಾಮೀಣ ಭಾಗದ ಬಡವರನ್ನು ಮೇಲೆತ್ತುವ ಮಹತ್ವದ ಯೋಜನೆ ಯಾಗಿದೆ.ಮಾಜಿ ಶಾಸಕ ನಡಹಳ್ಳಿ

      ವಿಬಿ ಜಿ ರಾಮ್ ಜಿ (ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗ್ರಾಮೀಣ ಭಾಗದ ಬಡವರನ್ನು ಮೇಲೆತ್ತುವ ಮಹತ್ವದ ಯೋಜನೆ ಯಾಗಿದೆ.ಮಾಜಿ ಶಾಸಕ ನಡಹಳ್ಳಿ

      ಮುಸ್ಲಿಂ ಸಮಾಜದವರಿಂದ ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ತಹಶಿಲ್ದಾರರಿಗೆ ಮನವಿ

      ಮುಸ್ಲಿಂ ಸಮಾಜದವರಿಂದ ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ತಹಶಿಲ್ದಾರರಿಗೆ ಮನವಿ

      ಕುಡಿತಕ್ಕೆ ಬಲಿ ಆಗದೆ ಉತ್ತಮ ಜೀವನ ನಡೆಸಬೇಕು

      ಕುಡಿತಕ್ಕೆ ಬಲಿ ಆಗದೆ ಉತ್ತಮ ಜೀವನ ನಡೆಸಬೇಕು

      2026-27ನೇ ಸಾಲಿನ ಕೇಂದ್ರ ಬಜೆಟ್ ವಿಕಸಿತ ಭಾರತದ ದೂರದೃಷ್ಟಿ ಬಜೆಟ್: ಸಂದೀಪ ಪಾಟೀಲ

      2026-27ನೇ ಸಾಲಿನ ಕೇಂದ್ರ ಬಜೆಟ್ ವಿಕಸಿತ ಭಾರತದ ದೂರದೃಷ್ಟಿ ಬಜೆಟ್: ಸಂದೀಪ ಪಾಟೀಲ

      ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಡಾ.ಗಂಗಾಧರ ಎಸ್.ಸಂಬಣ್ಣಿ ನೇಮಕ

      ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಡಾ.ಗಂಗಾಧರ ಎಸ್.ಸಂಬಣ್ಣಿ ನೇಮಕ

      ​ಸಾಂವಿಧಾನಿಕ ಹುದ್ದೆಗೆ ಅಪಮಾನ: ವಿಜಯ ಜೋಶಿ

      ​ಸಾಂವಿಧಾನಿಕ ಹುದ್ದೆಗೆ ಅಪಮಾನ: ವಿಜಯ ಜೋಶಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ವಿದ್ಯಾರ್ಥಿಗಳು ಭಯ, ಆತಂಕವಿಲ್ಲದೆ ಪರೀಕ್ಷೆ ಎದುರಿಸಬೇಕು- ಮಹಾಂತೇಶ್ ಪಾಟೀಲ್:

      March 25, 2022
      0
      ವಿದ್ಯಾರ್ಥಿಗಳು ಭಯ, ಆತಂಕವಿಲ್ಲದೆ ಪರೀಕ್ಷೆ ಎದುರಿಸಬೇಕು- ಮಹಾಂತೇಶ್ ಪಾಟೀಲ್:
      0
      SHARES
      1.7k
      VIEWS
      Share on FacebookShare on TwitterShare on whatsappShare on telegramShare on Mail

      ಗ್ರಾಮೀಣ ಭಾಗದ ಮಕ್ಕಳಲ್ಲಿನ ಪ್ರತಿಭೆ ಅನಾವರಣವಾಗಬೇಕು:

      ಶಿಕ್ಷಣ ಸಂಸ್ಥೆಗಳು ಗುಣಮಟ್ಟದ ಶಿಕ್ಷಣಕ್ಕೆ ಆಧ್ಯತೆ ನೀಡಲಿ:

      ಅಫಜಲಪುರ: ವರ್ಷವೀಡಿ ಅಭ್ಯಾಸ ಮಾಡಿದ ವಿದ್ಯಾರ್ಥಿಗಳಿಗೆ ಪರೀಕ್ಷೆ ಸಮೀಪಿಸುತ್ತಿದೆ. ಪರೀಕ್ಷೆ ಎಂದರೆ ಭಯ, ಆತಂಕಕ್ಕೊಳಗಾಗುತ್ತಾರೆ. ವಿದ್ಯಾರ್ಥಿಗಳಾದವರು ಪರೀಕ್ಷೆ ಎಂಬುವುದು ಉತ್ಸವದಂತೆ ಖಷಿಯಲ್ಲಿರಬೇಕು. ಆಗ ಮಾತ್ರ ಪರೀಕ್ಷೆಗಳು ಯಶಸ್ವಿಯಾಗಿ ಎದುರಿಸಲು ಸಾಧ್ಯ ಎಂದು ಜ್ಞಾನ ಭಾರತಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮಹಾಂತೇಶ ಡಿ.ಪಾಟೀಲ ಹೇಳಿದರು.

      ತಾಲೂಕಿನ ಮಲ್ಲಾಬಾದ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ನಡೆದ ಹತ್ತನೆ ತರಗತಿ ಹಾಗೂ ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳ ಬಿಳ್ಕೋಡುವ ಸಮಾರಂಭದ ಅದ್ಯಕ್ಷತೆ ವಹಿಸಿ ಮಾತನಾಡಿದ ಅವರು ದಶಕಗಳ ಹಿಂದೆ ಗ್ರಾಮೀಣ ಭಾಗದ ಮಕ್ಕಳು ಕಾಲೇಜು ಶಿಕ್ಷಣ ಪಡೆಯಲು ದೂರದ ಪಟ್ಟಣ, ನಗರದತ್ತ ಹೋಗಬೇಕಿತ್ತು. ಹೀಗಾಗಿ ದೂರದ ಊರಿಗೆ ಹೋಗಿ ಬರಲು ನಾನಾ ಸಮಸ್ಯೆಗಳ ಕಾರಣಕ್ಕೆ ಸಾಕಷ್ಟು ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದರು. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಕಾಲೇಜು ಶಿಕ್ಷಣಕ್ಕೆ ವಂಚಿತರಾಗಬಾರದು ಎಂಬ ಸದುದ್ದೇಶದಿಂದ ಹಳ್ಳಿಯೂರಲ್ಲಿ ಶಿಕ್ಷಣ ತೆರೆಯಲಾಗಿದೆ. ತಮ್ಮೇಲ್ಲರ ಸಹಕಾರದಿಂದ ನೂರಾರು ವಿದ್ಯಾರ್ಥಿಗಳು ಶಿಕ್ಷಣ ಪಡೆಯುವಂತಾಗಿದೆ ಎಂದು ಹೇಳಿದರು.

      ಮಾತೋಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರು ಬಸವರಾಜ ಪಾಟೀಲ, ಅಶೋಕ ಜಗದಿ, ಅಬ್ಬಾಸಲಿ ನದಾಫ್ ಮಾತನಾಡಿ ವಿದ್ಯಾರ್ಥಿಗಳು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಕಾಲೇಜು ಶೀಕ್ಷಣ ಕಲಿಯುವುದು ದೊಡ್ಡ ಸಾಹಸ ಮಾಡಿದಂತಾಗಿತ್ತು. ಅಪರೂಪಕ್ಕೊಬ್ಬರು ಉನ್ನತ ಶಿಕ್ಷಣ ಪಡೆಯುತ್ತಿದ್ದರು. ಇಂದು ಗ್ರಾಮೀಣ ಭಾಗದಲ್ಲಿ ಸಾಕಷ್ಟು ಕಾಲೇಜುಗಳು ತೆರೆದಿರುವುದರಿಂದ ಸಾಕಷ್ಟು ಜನರು ಉನ್ನತ ಶೀಕ್ಷಣ ಪಡಯಲು ಸಹಕಾರಿಯಾಗಿದೆ. ಪರೀಕ್ಷೆ ಸಮೀಪ ಬರುತ್ತಿದಂತೆ ಗಂಭೀರವಾಗಿ ಓದಲು ಮುಂದಾಗಬಾರದು. ಪರೀಕ್ಷೆಯ ತಯ್ಯಾರಿ ಹಾಗೂ ಸಿದ್ದತೆಯೂ ತುಂಬಾ ಶಿಸ್ತಿನಿಂದ ಕೂಡಿರಬೇಕು ಎಂದು ಹೇಳಿದರು.

      ಈ ಸಂದರ್ಭದಲ್ಲಿ ಶಿಕ್ಷಕರಾದ ಸಂಗಣ್ಣ ಸೂರಗೊಂಡ, ವಿಠ್ಠಲ ಪೂಜಾರಿ, ಶಿವಪ್ಪ ದೊಡ್ಡಿ, ಸಂಜೀವ ಬಗಲಿ, ಪ್ರಾಚಾರ್ಯ ಡಾ.ಸಂಗಣ್ಣ ಸಿಂಗೆ, ನಿಂಗಣ್ಣ ಪೂಜಾರಿ, ಯಲ್ಲಾಲಿಂಗ ಪೂಜಾರಿ, ಸಿಬ್ಬಂದಿಗಳಾದ ಯಲ್ಲಾಲಿಂಗ ಮೈಲಾರಿ, ನಬಿಲಾಲ ದೇವರಮನಿ, ಸಿದ್ದರಾಮ ಪಾಟೀಲ, ಚಂದ್ರಕಾಂತ ಸುತಗುಡಿ, ಶಾಹಿನ್ ದೇವರಮನಿ, ಗುರು ಮಗಿ, ಲಕ್ಷ್ಮಣ ಪೂಜಾರಿ, ಮಲ್ಲಯ್ಯ ಮಠ, ಮಾಳಪ್ಪ ಪುಜಾರಿ, ಸುಮಂತ್ ಸೇರಿದಂತೆ ಅನೇಕರು ಇದ್ದರು.

      ವಿದ್ಯಾರ್ಥಿನಿ ಶೃತಿ ಪೂಜಾರಿ ಸ್ವಾಗತಿಸಿದರು. ಸೌಭಾಗ್ಯ ಕುಸಗಲ್, ಅಂಜುಮ್ ಮಾಲಿಪಟೇಲ್ ನಿರೂಪಿಸಿದರು. ಪೃಥ್ವೀರಾಜ್ ವಂದಿಸಿದರು.

      ವರದಿ: ಉಮೇಶ್ ಅಚಲೇರಿ ವಾಯ್ಸ್ ಆಫ್ ಜನತಾ ಕಲಬುರಗಿ:

      Tags: #jnana bharati education institute#mallabad education institute#must face exam#students.afjalpura
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ 6 ಎಕರೆ ಜಮೀನಿನಲ್ಲಿ ಬೆಳೆದು ನಿಂತ ಕಬ್ಬು ಸುಟ್ಟು ಭಸ್ಮ..!

      ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ 6 ಎಕರೆ ಜಮೀನಿನಲ್ಲಿ ಬೆಳೆದು ನಿಂತ ಕಬ್ಬು ಸುಟ್ಟು ಭಸ್ಮ..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ 6 ಎಕರೆ ಜಮೀನಿನಲ್ಲಿ ಬೆಳೆದು ನಿಂತ ಕಬ್ಬು ಸುಟ್ಟು ಭಸ್ಮ..!

      ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ 6 ಎಕರೆ ಜಮೀನಿನಲ್ಲಿ ಬೆಳೆದು ನಿಂತ ಕಬ್ಬು ಸುಟ್ಟು ಭಸ್ಮ..!

      February 10, 2026
      ಡಾ. ಗಂಗಾಧರ ಸಂಬಣ್ಣಿ, ಜನ ಮೆಚ್ಚುವ ಕೆಲಸ ಮಾಡುವ ವಿಶ್ವಾಸವಿದೆ :ಎಮ್ ಬಿ ಪಿ

      ಡಾ. ಗಂಗಾಧರ ಸಂಬಣ್ಣಿ, ಜನ ಮೆಚ್ಚುವ ಕೆಲಸ ಮಾಡುವ ವಿಶ್ವಾಸವಿದೆ :ಎಮ್ ಬಿ ಪಿ

      February 9, 2026
      ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

      ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

      February 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.