• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಡಾ. ಜಹಗೀರದಾರರ ಕೃತಿಗಳ ಲೋಕಾರ್ಪಣೆ:

      ಜ್ಞಾನ ಭಾರತಿ ವಿವಿಯಿಂದ ಆಯೋಜನೆ:

      April 17, 2022
      0
      ಡಾ. ಜಹಗೀರದಾರರ ಕೃತಿಗಳ ಲೋಕಾರ್ಪಣೆ:
      0
      SHARES
      242
      VIEWS
      Share on FacebookShare on TwitterShare on whatsappShare on telegramShare on Mail

      ಬೆಂಗಳೂರು: ಅಕ್ಕನಮನೆ ಪ್ರತಿಷ್ಠಾನ ಬೆಂಗಳೂರು ವತಿಯಿಂದ ಸಾಂಸ್ಕೃತಿಕ ಸಮುಚ್ಚಯ ಕಲಾಗ್ರಾಮ, ಮಲ್ಲತಹಳ್ಳಿ ರಸ್ತೆ, ಜ್ಞಾನ ಭಾರತಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾದ ದೇಸಿದಿಬ್ಬಣ- 2022 ಕಾರ್ಯಕ್ರಮದಲ್ಲಿ ಯುವ ಸಾಹಿತಿ ಡಾ. ಬದರೀನಾಥ ಜಹಗೀರದಾರ ರಚಿಸಿದ “ಗಹನ” ಮತ್ತು “ಸರಿಯಾವುದು ಎಂದಾರಿಸು ಮನವೇ…” ಕೃತಿಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಅಶೋಕ ಪಟ್ಟಣ ನೆರವೇರಿಸಿ ಮಾತನಾಡಿ ಅಕ್ಕನಮನೆ ಪ್ರತಿಷ್ಠಾನ ಆಯೋಜಿಸಿದ ದೇಸಿ ದಿಬ್ಬಣ ಕಾರ್ಯಕ್ರಮದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ದೇಸಿ ಕಲೆ ಮತ್ತು ಕಲಾವಿದರನ್ನು ಒಂದೆಡೆ ಸೇರಿಸಿ ಅವರ ಕಲೆಯನ್ನು ಪ್ರೋತ್ಸಾಹಿಸಿ, ಗೌರವಿಸುವ ಒಂದು ಅಪೂರ್ವ ಕಾರ್ಯಕ್ರಮ ಇದಾಗಿದೆ. ನಾಡಿನ ಮೂಲೆ ಮೂಲೆಗಳಿಂದ ಆಗಮಿಸಿದ ಕಲಾವಿದರು, ಸಾಹಿತಿಗಳು, ಸಾಹಿತ್ಯಸಕ್ತರು ಈ ಕಾರ್ಯಕ್ರಮದ ಮೇರುಗನ್ನು ಹೆಚ್ಚಿಸಿದ್ದಾರೆ. ಅಲ್ಲದೆ ದೇಸಿ ಸಂಸ್ಕೃತಿಯನ್ನು, ಮಾನವೀಯ ಮೌಲ್ಯಗಳನ್ನು, ಉತ್ತಮ ಸಮಾಜದ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ರಚಿತವಾದ ಯುವ ಸಾಹಿತಿ ಡಾ.ಜಹಗೀರದಾರರ ಕೃತಿಗಳು ಲೋಕಾರ್ಪಣೆಗೊಳ್ಳುತ್ತಿರುವುದು ಸಂತಸದ ಸಂಗತಿ. ಹಲವು ಕಲೆಗಳ ಪ್ರದರ್ಶನವೂ ಈ ವೇದಿಕೆಯಲ್ಲಿ ಆಯೋಜಿಸಿರುವುದು ದೇಸಿ ಸಂಸ್ಕೃತಿಯ ಉಳಿವಿಗಾಗಿ ಬಹಳಷ್ಟು ಸಹಕಾರಿಯಾಗಬಲ್ಲದು ಎಂದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಶ್ರೀ ರವೀಂದ್ರ ಭಟ್, ಕಾರ್ಯ ನಿರ್ವಾಹಕ ಸಂಪಾದಕರು, ಪ್ರಜಾವಾಣಿ ದಿನಪತ್ರಿಕೆ ಮಾತನಾಡಿ ಸರ್ವರನ್ನು ಒಗ್ಗೂಡಿಸುವ ಮೂಲಕ ವಿಶ್ವಮಾನವ ಸಂದೇಶ ಸಾರುವ ಬರವಣಿಗೆ ನಿರಂತರವಾಗಿ ಪ್ರವಹಿಸುತ್ತಿರಲಿ ಇದು ಮುಂದೊಂದು ದಿನ ಸಾಕಾರಾತ್ಮಕ ಬದಲಾವಣೆ ತರುವಲ್ಲಿ ಸಹಕಾರಿಯಾಗುವುದು. ನಾಡಿನ ತುಂಬೆಲ್ಲ ಸಾಂಸ್ಕೃತಿಕ ಆಂದೋಲನ ನಡೆಯಬೇಕಿದೆ. ಡಾ. ಜಹಗೀರದಾರರ ಕೃತಿಗಳು ಉತ್ತಮ ಆಶಯಗಳನ್ನು ಹೊಂದಿವೆ. ಇವು ಓದುಗರನ್ನು ಚಿಂತನೆಗೆ ಹಚ್ಚುತ್ತದೆ ಅಲ್ಲದೇ ಮನಸ್ಸುಗಳಿಗೆ ಒಂದು ಬಗೆಯ ಪ್ರೇರಣೆ ನೀಡಿ ಆತ್ಮವಿಶ್ವಾಸ ಮೂಡಿಸಬಲ್ಲವು ಎಂದರು.

      ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಆಗಮಿಸಿದ್ದ ಡಾ. ಶಶಿಕಾಂತ ಪಟ್ಟಣ ಮಾತನಾಡಿ ಸಾಹಿತ್ಯ ಸರ್ವಕಾಲಕ್ಕೂ ಸಲ್ಲುವಂಥದ್ದು ಹೀಗಾಗಿ ಮನಸ್ಸು ಮನಸ್ಸುಗಳಲ್ಲಿ ಆತ್ಮೀಯತೆ, ಸ್ನೇಹ-ಸಂಬಂಧಗಳನ್ನು, ಮಾನವೀಯ ಮೌಲ್ಯಗಳನ್ನು ಘಟ್ಟಿಗೊಳಿಸುವ ಬರವಣಿಗೆಗಳು ಸಮಾಜದಲ್ಲಿ ಧನಾತ್ಮಕ ಬದಲಾವಣೆ ತರುವಲ್ಲಿ ಮುಖ್ಯ ಪಾತ್ರ ವಹಿಸುತ್ತವೆ. ಯುವ ಸಾಹಿತಿ ಡಾ. ಜಹಗೀರದಾರರ ಕೃತಿಗಳಲ್ಲಿ ಆದರ್ಶಮಾಯವಾದ ಸಮಾಜ ನಿರ್ಮಾಣದ ಕನಸೊತ್ತ ಬರವಣಿಗೆ ನಿಜಕ್ಕೂ ಓದುಗರಿಗೆ ಅದರಲ್ಲೂ ಯುವಕರಿಗೆ ಪ್ರೇರಣೆ ನೀಡಬಲ್ಲವು ಎಂದರು.
      ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ ಎಸ್. ಜಿ. ಸಿದ್ದರಾಮಯ್ಯ ವಹಿಸಿ ಮಾತನಾಡಿ ಒಡೆದ ಮನಸ್ಸುಗಳನ್ನು ಒಂದುಗೂಡಿಸುವ ಕಾರ್ಯ ನಡೆಯಲಿ. ಒಂದು ವಿಶೇಷವಾದ ಕಾರ್ಯಕ್ರಮ ಇದರ ಮೂಲಕ ನಾಡಿನ ಪ್ರತಿಭೆಗಳ ಕಲೆ, ಸಾಹಿತ್ಯ ಅನಾವರಣಗೊಂಡಿದೆ. ಕಾರ್ಯಕ್ರಮ ಬಹಳ ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿರುವುದು ಕಾರ್ಯಕ್ರಮದ ಯಶಸ್ಸಿಗೆ ಮೂಲ ಕಾರಣವಾಗಿದೆ. ಡಾ. ಜಹಗೀರದಾರರ 2 ಕೃತಿಗಳು ಲೋಕಾರ್ಪಣೆಗೊಂಡಿರುವುದು ಕಾರ್ಯಕ್ರಮದ ವಿಶೇಷತೆಯನ್ನು ಹೆಚ್ಚಿಸಿದೆ. ಅವರ ಸಾಹಿತ್ಯ ಕೃಷಿ ಮತ್ತಷ್ಟು ವೃದ್ಧಿಯಾಗಲಿ ಎಂದು ಹಾರೈಸಿದರು.

      ಕಾರ್ಯಕ್ರಮದಲ್ಲಿ ಅಕ್ಕನಮನೆ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀಮತಿ ಸಿ. ಸಿ. ಹೇಮಲತಾ, ಕಾರ್ಯದರ್ಶಿಗಳು, ನಿರ್ದೇಶಕರು, ಅತಿಥಿಗಳಾಗಿ ಹಿರಿಯ ಶ್ರೀ ಸುಶೀಲಮ್ಮ, ಸಂಸ್ಥಾಪಕರು ಸುಮಂಗಲಿ ಸೇವಾಶ್ರಮ ಹೆಬ್ಬಾಳ, ಶ್ರೀ ಕನ್ನಡವೇ ಸತ್ಯ ರಂಗಣ್ಣ ಸಮಾಜ ಸೇವಕರು, ಹಿರಿಯ ಸಂಗೀತಗಾರರು ಶ್ರೀ ಶಶಿಧರ ಕೋಟೆ, ಡಾ. ರಾಜು ಮೂಡಲಪಾಳ್ಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾಹಿತಿಗಳು, ಸಾಹಿತ್ಯಸಕ್ತರು ಕಲಾವಿದರು ಉಪಸ್ಥಿತರಿದ್ದರು.

      Tags: #dr. jahigirdar#licensing of worksBangalore
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಭೀಮಾ ನದಿಗೆ ನೀರು ಬಿಡುಗಡೆ ಹೋರಾಟಕ್ಕೆ ಕರವೇ ಬೆಂಬಲ: ಶ್ರೀಕಾಂತ ದಿವಾಣಜಿ

      ಭೀಮಾ ನದಿಗೆ ನೀರು ಬಿಡುಗಡೆ ಹೋರಾಟಕ್ಕೆ ಕರವೇ ಬೆಂಬಲ: ಶ್ರೀಕಾಂತ ದಿವಾಣಜಿ

      July 18, 2026
      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      July 16, 2026
      ಧರಣಿ ವೇದಿಕೆಯಲ್ಲಿ ಪ್ರಗತಿಪರ ರೈತ ಮಹ್ಮದ ಸಾಬ್ ಹಳ್ಯಾಳರಿಗೆ ಸನ್ಮಾನ; ರೈತ ಹೋರಾಟಕ್ಕೆ ₹5 ಸಾವಿರ ದೇಣಿಗೆ

      ಧರಣಿ ವೇದಿಕೆಯಲ್ಲಿ ಪ್ರಗತಿಪರ ರೈತ ಮಹ್ಮದ ಸಾಬ್ ಹಳ್ಯಾಳರಿಗೆ ಸನ್ಮಾನ; ರೈತ ಹೋರಾಟಕ್ಕೆ ₹5 ಸಾವಿರ ದೇಣಿಗೆ

      July 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.