• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಕೇವಲ ಪದವಿ ಗಳಿಸಿ ಪಾಸಾಗುವ ಕಡೆ ಗಮನ ಕೊಡದೇ ಜೀವನಕ್ಕೆ ಅವಶ್ಯಕವಾದ ಜ್ಞಾನಗಳಿಸುವದು ಕಲಿಕೆಯ

    ಕೇವಲ ಪದವಿ ಗಳಿಸಿ ಪಾಸಾಗುವ ಕಡೆ ಗಮನ ಕೊಡದೇ ಜೀವನಕ್ಕೆ ಅವಶ್ಯಕವಾದ ಜ್ಞಾನಗಳಿಸುವದು ಕಲಿಕೆಯ

    ಜಿ.ಪಂ.ಸಿಇಓ ರಿಷಿ ಆನಂದ ಅವರಿಂದ ಬಬಲೇಶ್ವರ ತಾಲೂಕಿನ ನಿಡೋಣಿ ಗ್ರಾ.ಪಂ. ಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲನೆ

    ಜಿ.ಪಂ.ಸಿಇಓ ರಿಷಿ ಆನಂದ ಅವರಿಂದ ಬಬಲೇಶ್ವರ ತಾಲೂಕಿನ ನಿಡೋಣಿ ಗ್ರಾ.ಪಂ. ಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲನೆ

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಸಸಿ ನೆಡುವ ಕಾರ್ಯಕ್ರಮ

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಸಸಿ ನೆಡುವ ಕಾರ್ಯಕ್ರಮ

    ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಉತ್ತಮ ನಾಯಕರನ್ನು ಆಯ್ಕೆ ಮಾಡುವ ಜವಾಬ್ದಾರಿ ನಾಗರಿಕರ ಮೇಲೆ ಇದೆ

    ಇಂಪ್ರೆಶನ್-೨೦೨೫’ ಮಾಧ್ಯಮ ಹಬ್ಬ..

    ಡಾ. ಫ.ಗು. ಹಳಕಟ್ಟಿಯವರ ಜನ್ಮದಿನ ಅಂಗವಾಗಿ ಜಿಲ್ಲಾಡಳಿತದಿಂದ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ

    ಡಾ. ಫ.ಗು. ಹಳಕಟ್ಟಿಯವರ ಜನ್ಮದಿನ ಅಂಗವಾಗಿ ಜಿಲ್ಲಾಡಳಿತದಿಂದ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ

    ಅನಧಿಕೃತ ಗುಂಟಾ ಲೇಔಟ್ ತೆರವು ಕಾರ್ಯಾಚರಣೆ

    ಅನಧಿಕೃತ ಗುಂಟಾ ಲೇಔಟ್ ತೆರವು ಕಾರ್ಯಾಚರಣೆ

    ವಿಜಯಪುರ | ವಚನಪಿತಾಮಹ ಡಾ.ಫ.ಗು.ಹಳಕಟ್ಟಿಯವರ 145ನೇ ಜಯಂತಿ

    ವಿಜಯಪುರ | ವಚನಪಿತಾಮಹ ಡಾ.ಫ.ಗು.ಹಳಕಟ್ಟಿಯವರ 145ನೇ ಜಯಂತಿ

    ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

    ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

    ಮಿನಿ ಬೌಂಡರಿ ಕ್ರಿಕೆಟ್ ಲೀಗ್  ಪಂದ್ಯಾವಳಿಗೆ ನಾಡಗೌಡ ಚಾಲನೆ

    ಮಿನಿ ಬೌಂಡರಿ ಕ್ರಿಕೆಟ್ ಲೀಗ್  ಪಂದ್ಯಾವಳಿಗೆ ನಾಡಗೌಡ ಚಾಲನೆ

    ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

    ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಕೇವಲ ಪದವಿ ಗಳಿಸಿ ಪಾಸಾಗುವ ಕಡೆ ಗಮನ ಕೊಡದೇ ಜೀವನಕ್ಕೆ ಅವಶ್ಯಕವಾದ ಜ್ಞಾನಗಳಿಸುವದು ಕಲಿಕೆಯ

      ಕೇವಲ ಪದವಿ ಗಳಿಸಿ ಪಾಸಾಗುವ ಕಡೆ ಗಮನ ಕೊಡದೇ ಜೀವನಕ್ಕೆ ಅವಶ್ಯಕವಾದ ಜ್ಞಾನಗಳಿಸುವದು ಕಲಿಕೆಯ

      ಜಿ.ಪಂ.ಸಿಇಓ ರಿಷಿ ಆನಂದ ಅವರಿಂದ ಬಬಲೇಶ್ವರ ತಾಲೂಕಿನ ನಿಡೋಣಿ ಗ್ರಾ.ಪಂ. ಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲನೆ

      ಜಿ.ಪಂ.ಸಿಇಓ ರಿಷಿ ಆನಂದ ಅವರಿಂದ ಬಬಲೇಶ್ವರ ತಾಲೂಕಿನ ನಿಡೋಣಿ ಗ್ರಾ.ಪಂ. ಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲನೆ

      ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಸಸಿ ನೆಡುವ ಕಾರ್ಯಕ್ರಮ

      ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಸಸಿ ನೆಡುವ ಕಾರ್ಯಕ್ರಮ

      ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಉತ್ತಮ ನಾಯಕರನ್ನು ಆಯ್ಕೆ ಮಾಡುವ ಜವಾಬ್ದಾರಿ ನಾಗರಿಕರ ಮೇಲೆ ಇದೆ

      ಇಂಪ್ರೆಶನ್-೨೦೨೫’ ಮಾಧ್ಯಮ ಹಬ್ಬ..

      ಡಾ. ಫ.ಗು. ಹಳಕಟ್ಟಿಯವರ ಜನ್ಮದಿನ ಅಂಗವಾಗಿ ಜಿಲ್ಲಾಡಳಿತದಿಂದ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ

      ಡಾ. ಫ.ಗು. ಹಳಕಟ್ಟಿಯವರ ಜನ್ಮದಿನ ಅಂಗವಾಗಿ ಜಿಲ್ಲಾಡಳಿತದಿಂದ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ

      ಅನಧಿಕೃತ ಗುಂಟಾ ಲೇಔಟ್ ತೆರವು ಕಾರ್ಯಾಚರಣೆ

      ಅನಧಿಕೃತ ಗುಂಟಾ ಲೇಔಟ್ ತೆರವು ಕಾರ್ಯಾಚರಣೆ

      ವಿಜಯಪುರ | ವಚನಪಿತಾಮಹ ಡಾ.ಫ.ಗು.ಹಳಕಟ್ಟಿಯವರ 145ನೇ ಜಯಂತಿ

      ವಿಜಯಪುರ | ವಚನಪಿತಾಮಹ ಡಾ.ಫ.ಗು.ಹಳಕಟ್ಟಿಯವರ 145ನೇ ಜಯಂತಿ

      ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

      ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

      ಮಿನಿ ಬೌಂಡರಿ ಕ್ರಿಕೆಟ್ ಲೀಗ್  ಪಂದ್ಯಾವಳಿಗೆ ನಾಡಗೌಡ ಚಾಲನೆ

      ಮಿನಿ ಬೌಂಡರಿ ಕ್ರಿಕೆಟ್ ಲೀಗ್  ಪಂದ್ಯಾವಳಿಗೆ ನಾಡಗೌಡ ಚಾಲನೆ

      ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

      ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಹಾರುಬೂದಿ ಸಮಸ್ಯೆ ಎದುರಿಸುತ್ತಿರುವ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಒತ್ತಾಯ

      December 24, 2021
      0
      ಹಾರುಬೂದಿ ಸಮಸ್ಯೆ ಎದುರಿಸುತ್ತಿರುವ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಒತ್ತಾಯ
      0
      SHARES
      165
      VIEWS
      Share on FacebookShare on TwitterShare on whatsappShare on telegramShare on Mail

      ರಾಯಚೂರು: ತಾಲೂಕಿನ ದೇವಸೂಗೂರಿನ ಒಂದು ಮತ್ತು 2ನೇ ಕ್ರಾಸ್‌ ನಿವಾಸಿಗಳು ಹಾರುಬೂದಿ ಸಮಸ್ಯೆಯಿಂದ ಬಳಲುತ್ತಿದ್ದು, ಕೂಡಲೇ ಅವರಿಗೆ ಸೂಕ್ತ ಸ್ಥಳದಲ್ಲಿ ಪುನರ್ವಸತಿ ಕಲ್ಪಿಸಿಕೊಡಬೇಕು ಎಂದು ಆಗ್ರಹಿಸಿ ಜಯ ಕರ್ನಾಟಕ ಸಂಘಟನೆಕಾರ್ಯಕರ್ತರು ಪ್ರತಿಭಟಿಸಿದರು.

      ಈ ಕುರಿತು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಸಂಘಟನೆ ಸದಸ್ಯರು, ಹಾರುಬೂದಿ ಹೊಂಡ ಸಮೀಪವಿದ್ದು, ಅಲ್ಲಿಂದ ನಿತ್ಯ ನೂರಾರು ವಾಹನಗಳ ಮೂಲಕ ಬೂದಿ ಸಾಗಿಸಲಾಗುತ್ತಿದೆ. ಇದರಿಂದ ಸ್ಥಳೀಯರಿಗೆ ಸಾಕಷ್ಟು ಸಮಸ್ಯೆಯಾಗುತ್ತಿದೆ. ಸುಮಾರು 35 ರಿಂದ 42 ವರ್ಷಗಳವರೆಗೆ ಇದೇ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ಈ ಹಿಂದೆ ಹಾರುಬೂದಿಯ ತೊಂದರೆ ಇರಲಿಲ್ಲ. ಸರ್ಕಾರದ ಕಾಯ್ದೆಗಳನ್ನು ಗಾಳಿಗೆ ತೂರಿ ತೆರೆದ ಲಾರಿಗಳ ಮೂಲಕ ಹಾರು ಬೂದಿ ಸಾಗಿಸಲಾಗುತ್ತಿದೆ. ಹಾರು ಬೂದಿ ಎಲ್ಲೆಡೆ ಹರಡುತ್ತಿದ್ದು, ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ದೂರಿದರು.

      ಬೂದಿ ಹೊಂಡದಲ್ಲಿ ನೀರು ಸಿಂಪಡಣೆ ಉಪಕರಣಗಳನ್ನು ಅಳವಡಿಸದ ಕಾರಣ ಬೂದಿ ಒಣಗಿದ ನಂತರ ಗಾಳಿಯಲ್ಲಿ ಹರಡುತ್ತಿದೆ. ಇದು ಗಾಳಿಯೊಂದಿಗೆ ಜನರ ದೇಹ ಸೇರುತ್ತಿದ್ದು, ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಇದರಿಂದ ಕ್ಯಾನ್ಸರ್‌, ಕಾಲರಾ, ಅಸ್ತಮಾ ಹೃದಯಾಘಾತ ಸೇರಿದಂತೆ ಅನೇಕ ಮಾರಕ ಕಾಯಿಲೆಗಳು ಹರಡುತ್ತಿವೆ. ಹೀಗಾಗಿ ಇಲ್ಲಿನ ಜನರನ್ನು ಕೂಡಲೇ ಸ್ಥಳಾಂತರಿಸಬೇಕು. ಬೇರೆ ಕಡೆ ಮನೆಗಳನ್ನು ನಿರ್ಮಿಸಿಕೊಡಬೇಕು ಎಂದು ಒತ್ತಾಯಿಸಿದರು.

      Tags: Devasgur.jaya karnataka sanghatane.manavi.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಕೇವಲ ಪದವಿ ಗಳಿಸಿ ಪಾಸಾಗುವ ಕಡೆ ಗಮನ ಕೊಡದೇ ಜೀವನಕ್ಕೆ ಅವಶ್ಯಕವಾದ ಜ್ಞಾನಗಳಿಸುವದು ಕಲಿಕೆಯ

      ಕೇವಲ ಪದವಿ ಗಳಿಸಿ ಪಾಸಾಗುವ ಕಡೆ ಗಮನ ಕೊಡದೇ ಜೀವನಕ್ಕೆ ಅವಶ್ಯಕವಾದ ಜ್ಞಾನಗಳಿಸುವದು ಕಲಿಕೆಯ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕೇವಲ ಪದವಿ ಗಳಿಸಿ ಪಾಸಾಗುವ ಕಡೆ ಗಮನ ಕೊಡದೇ ಜೀವನಕ್ಕೆ ಅವಶ್ಯಕವಾದ ಜ್ಞಾನಗಳಿಸುವದು ಕಲಿಕೆಯ

      ಕೇವಲ ಪದವಿ ಗಳಿಸಿ ಪಾಸಾಗುವ ಕಡೆ ಗಮನ ಕೊಡದೇ ಜೀವನಕ್ಕೆ ಅವಶ್ಯಕವಾದ ಜ್ಞಾನಗಳಿಸುವದು ಕಲಿಕೆಯ

      July 3, 2025
      ಜಿ.ಪಂ.ಸಿಇಓ ರಿಷಿ ಆನಂದ ಅವರಿಂದ ಬಬಲೇಶ್ವರ ತಾಲೂಕಿನ ನಿಡೋಣಿ ಗ್ರಾ.ಪಂ. ಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲನೆ

      ಜಿ.ಪಂ.ಸಿಇಓ ರಿಷಿ ಆನಂದ ಅವರಿಂದ ಬಬಲೇಶ್ವರ ತಾಲೂಕಿನ ನಿಡೋಣಿ ಗ್ರಾ.ಪಂ. ಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲನೆ

      July 3, 2025
      ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಸಸಿ ನೆಡುವ ಕಾರ್ಯಕ್ರಮ

      ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಸಸಿ ನೆಡುವ ಕಾರ್ಯಕ್ರಮ

      July 3, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.