• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

      ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

      ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

      ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ನರೇಗಾ ಕೂಲಿ ಕಾರ್ಮಿಕರಿಗೆ ಶುಭಕೋರಿದ ಪ್ರೀತು ದಶವಂತ:

      ಕಾರ್ಮಿಕ ದಿನಾಚರಣೆ ಆಚರಣೆ:

      May 1, 2022
      0
      ನರೇಗಾ ಕೂಲಿ ಕಾರ್ಮಿಕರಿಗೆ ಶುಭಕೋರಿದ ಪ್ರೀತು ದಶವಂತ:
      0
      SHARES
      946
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ: ನಿಂಬೆ ನಾಡಿನ ಬಬಲಾದ ಗ್ರಾಮ ಪಂಚಾಯತ ವ್ಶಾಪ್ತಿಯಲ್ಲಿ ಬರುವ ಜಿನುಗು ಕೆರೆ ಹೂಳೆತ್ತುವ ಕಾಮಗಾರಿ ಮಾಡುತ್ತಿರುವ 160 ನರೇಗಾ ಉದ್ಶೋಗ ಖಾತ್ರಿ ಯೋಜನೆಯ ಕಾರ್ಮಿಕರ ಆರೋಗ್ಶ ಕ್ಷೇಮ ವಿಚಾರಿಸಿ ಕಾರ್ಮಿಕರಿಗೆ ಸಾಮಾಜಿಕ ಕಾರ್ಯಕರ್ತ ಪ್ರೀತು ದಶವಂತ ಕಾರ್ಮಿಕ ದಿನದ ಶುಭಕೋರಿದರು.

      ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರೀತು ದಶವಂತ ಕಾರ್ಮಿಕರು ರಾಷ್ಟ್ರದ ಭವಿಷ್ಶವನ್ನು ರೂಪಿಸುವಲ್ಲಿ ಕಾರ್ಮಿಕರ ಪಾತ್ರವು ಬಹು ದೊಡ್ಡದಾಗಿದೆ. ಕಾರ್ಮಿಕರಿಗೆ ಮಾನವ ಹಕ್ಕುಗಳನ್ನು ಕೊಟ್ಟಂತಹ ಬಾಬಾಸಾಹೇಬರನ್ನು ಮರೆತ ಜನ ಜಗತ್ತಿನ ಎಲ್ಲಾ ಕಾರ್ಮಿಕರು ಒಂದಾಗಬೇಕು ಎಂಬುದು ಈ ದಿನದ ಘೋಷವಾಕ್ಶವಾಗಿರುತ್ತದೆ. ಕಾರ್ಮಿಕ ವರ್ಗವು ಜಗತ್ತಿನ ಹಿತಕ್ಕಾಗಿ ಹೆಣಗಾಡಿ ತ್ಶಾಗ ಮಾಡಿದೆ. ಡಾ||ಬಾಬಾಸಾಹೇಬ ಅಂಬೇಡ್ಕರ್ ರವರು ಲಿಂಗ ತಾರತಮ್ಶವಿಲ್ಲದೆ ಸಮಾನ ಕೆಲಸಕ್ಕೆ ಸಮಾನ ವೇತನ ಸಿಗಬೇಕು ಎಂದು ವಾದಿಸಿ ಯಶಸ್ವಿಯಾದರು. ಸರಕಾರಿ ಕೆಲಸ ಮಾಡುತ್ತಿರುವ ಮಹಿಳೆಯರಿಗೆ ಹೆರಿಗೆಯ ನಂತರ ವೇತನ ಸಹಿತ 3 ತಿಂಗಳು ರಜೆ ದೊರಕಿಸಿಕೊಡುವಲ್ಲಿ ಅಂಬೇಡ್ಕರ ಶ್ರಮಿಸಿದರು. 12 ಘಂಟೆ ಕೆಲಸದ ಸಮಯವನ್ನು 8 ಘಂಟೆಗೆ ಇಳಿಸಿ 4 ಘಂಟೆ ಸಮಯವನ್ನು ತಮ್ಮ ದಿನನಿತ್ಶದ ಕೆಲಸಗಳಿಗೆ ಕೊಡಬೇಕು ಅಂತ ಪ್ರತಿಪಾದಿಸಿದರು. ಕಾರ್ಮಿಕರ ಕುಟುಂಬಗಳಿಗೆ ಆರೋಗ್ಶ ವಿಮೆˌ ಮಕ್ಕಳಿಗೆ ಶಿಷ್ಶವೇತನˌ ಅಷ್ಟೇ ಅಲ್ಲದೆ ಮದುವೆಗಳಿಗೆ 50 ಸಾವಿರ ಸಹಾಯದನ, ಮಾಸಿಕ ಪಿಂಚಣಿˌ ಅಂಗವಿಕಲ ಪಿಂಚಣಿ ˌ ವಯೋವ್ರುಧ್ಧ ಪಿಂಚಣಿ ˌ ಅಪಘಾತಗಳಲ್ಲಿ ಮಡಿದ ಕಾರ್ಮಿಕರಿಗೆ 5ಲಕ್ಷ ಪರಿಹಾರˌ ಮುಂತಾದ ಯೋಜನೆಗಳನ್ನು ರೂಪಿಸಿದ ಮಾನವ ಹಕ್ಕುಗಳ ಪ್ರತಿಪಾದಕ ಡಾ|| ಬಿ ಆರ್ ಅಂಬೇಡ್ಕರ್ ಅವರ ಕೊಡುಗೆಯನ್ನು ಈ ದೇಶದ ಜನರು ಮರೆಯಬಾರದು ಅಂತ ತಿಳಿಸಿದರು.

      ಎಲ್ಲಾ ಕ್ಷೇತ್ರಗಳಲ್ಲಿಯು ಬಾಬಾಸಾಹೇಬರ ಕೊಡುಗೆ ಅನನ್ಶವಾದದ್ದು. ಪ್ರತಿಯೊಬ್ಬರೂ ಕಾರ್ಮಿಕರ ಕಾರ್ಡುಗಳನ್ನು ಮಾಡಿಸಿಕೊಂಡು ಅವುಗಳ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ನುಡಿದರು.‌ ಹಾಗೆಯೇ ವಿಶ್ವಗುರು ಬಸವಣ್ಣ, ಬುದ್ಧ, ಜ್ಯೋತಿಬಾ ಫುಲೆ, ಸಾವಿತ್ರಾ ಬಾ ಪುಲೆ , ಪೆರಿಯಾರ್ ರಾಮಸ್ವಾಮಿ ಅಯ್ಯಂಗಾರ್, ಶಿವಾಜಿ ಮಹಾರಾಜ್, ಕಿತ್ತೂರ ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಮುಂತಾದ ಸಮಾಜ ಸುಧಾರಕರನ್ನು ಈ ಸಂದರ್ಭದಲ್ಲಿ ನೆನೆದು ಅವರ ಆದರ್ಶಗಳನ್ನು ನಾವೂ ನೀವೆಲ್ಲ ಮೈಗೂಡಿಸಿಕೊಳ್ಳಬೇಕು ಅಂತ ತಿಳಿಸಿ ಶುಭ ಹಾರೈಸಿದರು.

      ಈ ಸಂದರ್ಭದಲ್ಲಿ ಪಂಚಾಯತ ಅಭಿವೃಧ್ಧಿ ಅಧಿಕಾರಿ ಎಸ್ ಡಿ ಬಿರಾದಾರ ಮತ್ತು ಗ್ರಾಮ ಪಂಚಾಯತ ಸದಸ್ಶರುˌ ಹಾಗೂ ಡಾ||ಭುವನೇಶ್ವರಿ ಕಾಂಬಳೆ ಸಾಮಾಜೀಕ ಹೋರಾಟಗಾರರು, ಜನಸೇವಕ ಬಳಗದ ಸಹಸ್ರಾರು ಸದಸ್ಶರು, ವಿಠೋಬ ದಶವಂತ ˌ ಅನೀಲ ದಶವಂತ ಗುಂಡು ದಶವಂತ ಹಣಮಂತ ಬಿರಾದಾರˌ ಮಲ್ಲಿಕಾರ್ಜುನ ದಶವಂತˌ ಪರಸುರಾಮ ದಶವಂತ ,ಸುಧಾಕರ ನಾಟೀಕರˌ ಬಲವಂತ ಪಾರೆˌ ಚನ್ನಪ್ಪ ದಶವಂತ ˌ ಮುತ್ತಣಗೌಡ ಬಿರಾದಾರ ಸೇರಿದಂತೆ ˌ ಗ್ರಾಮದ ಮುಖಂಡರುˌ ಮಹಿಳೆಯರು ಭಾಗವಹಿಸಿದ್ದರು.ˌ

      Tags: # wishes#labour day#narega labour#preetu dashvantaindi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.