• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಸೋರುತ್ತಿರುವ ನಲ್ಲಿ ಮತ್ತು ಶವರ್‌ಗಳನ್ನು ಉಚಿತವಾಗಿ ಸರಿಪಡಿಸುವ ಅಭಿಯಾನ..

      GROHE ರೋವರ್ ನಿಂದ ನೀರು ಉಳಿಸಿ ಅಭಿಯಾನ..

      May 12, 2022
      0
      ಸೋರುತ್ತಿರುವ ನಲ್ಲಿ ಮತ್ತು ಶವರ್‌ಗಳನ್ನು ಉಚಿತವಾಗಿ ಸರಿಪಡಿಸುವ ಅಭಿಯಾನ..
      0
      SHARES
      588
      VIEWS
      Share on FacebookShare on TwitterShare on whatsappShare on telegramShare on Mail

      ಬೆಂಗಳೂರು ಮೇ 11: ವಿಶ್ವದಲ್ಲಿ ಪ್ರತಿವರ್ಷ ನೀರು ಸಂಪರ್ಕದಲ್ಲಿನ ಸೋರಿಕೆಯಿಂದಾಗಿ ಬಿಲಿಯನ್ ಲೀಟರ್ ಗಟ್ಟಲೆ ನೀರು ಪೋಲಾಗುತ್ತಿದೆ. ಅಧ್ಯಯನಗಳ ಪ್ರಕಾರ, ಒಂದು ಸೋರಿಕೆಯ ಸಂಪರ್ಕದಿಂದ ಪ್ರತಿ ಸೆಕೆಂಡಿಗೆ ಒಂದು ಹನಿ ನೀರು ವ್ಯರ್ಥವಾಗುವ ಮೂಲಕ ವರ್ಷಕ್ಕೆ 7,800 ಲೀಟರ್ ನಷ್ಟು ನೀರು ವ್ಯರ್ಥವಾಗುತ್ತಿದೆ!

      ಈ ಸಮಸ್ಯೆಯನ್ನು ಪರಿಹರಿಸುವುದು ಅತ್ಯಂತ ಸುಲಭದ ಕೆಲಸ. ಆದರೆ, ಸಾಕಷ್ಟು ಜನರು ತಿಳುವಳಿಕೆಯ ಕೊರತೆಯಿಂದಾಗಿ ಈ ಬಗ್ಗೆ ಗಮನಹರಿಸುತ್ತಿಲ್ಲ.

      ಇದೊಂದು ಎಚ್ಚರಿಕೆ ಗಂಟೆಯಾಗಿರುವ ಹಿನ್ನೆಲೆಯಲ್ಲಿ GROHE ಇಂಡಿಯಾ ನೀರಿನ ಸಂರಕ್ಷಣೆಯಲ್ಲಿ ಹೊಸ ಉಪಕ್ರಮವನ್ನು ಕೈಗೊಳ್ಳಲು ಕಾರಣವಾಗಿದೆ. ಮೈಗೇಟ್ ಸಹಯೋಗದಲ್ಲಿ ಭಾರತೀಯ ಭದ್ರತೆ ಮತ್ತು ಸಮುದಾಯ ನಿರ್ವಹಣಾ ಅಪ್ಲಿಕೇಶನ್ ಮೂಲಕ GROHE ನೀರಿನ ವ್ಯರ್ಥದ ಬಗ್ಗೆ ಜಾಗೃತಿ ಮೂಡಿಸಲು ಈ ಉಪಕ್ರಮವನ್ನು ಜಾರಿಗೊಳಿಸುತ್ತಿದೆ. ಇದರಡಿ ಬೆಂಗಳೂರಿನಾದ್ಯಂತ ಸಂಘಸಂಸ್ಥೆಗಳ ಸಹಭಾಗಿತ್ವದಲ್ಲಿ ನಲ್ಲಿಗಳು ಮತ್ತು ಶಾವರ್ ಗಳನ್ನು ಸರಿಪಡಿಸುವ ಮೂಲಕ ಈ ಸಮಸ್ಯೆಯನ್ನು ಬಗೆಹರಿಸಸಲು ಸಹಾಯ ಮಾಡುವ ಉದ್ದೇಶವನ್ನು ಹೊಂದಿದೆ.

      GROHE ರೋವರ್ ನೆರವಿನಿಂದ ಪ್ರದರ್ಶನ ಮತ್ತು ಡೆಮೋ ವಾಹನವನ್ನು ಸಿದ್ಧಪಡಿಸಲಾಗಿದ್ದು, ತಂತ್ರಜ್ಞರನ್ನೊಳಗೊಂಡ GROHE ತಂಡವು ಬೆಂಗಳೂರು ನಗರದಾದ್ಯಂತ ಸಂಚರಿಸಿ ಸಂಘ ಸಂಸ್ಥೆಗಳೊಂದಿಗೆ ಚರ್ಚಿಸಿ ಸೋರಿಕೆಯಾಗುತ್ತಿರುವ ನಲ್ಲಿಗಳ ದುರಸ್ತಿ ಮತ್ತು ಸೋರಿಕೆಗೆ ಕಾರಣವಾಗುವ ಪ್ಲಂಬಿಂಗ್ ಕೆಲಸಗಳನ್ನು ಉಚಿತವಾಗಿ ಮಾಡಿಕೊಡಲಿದ್ದಾರೆ.

      ಈ ಅಭಿಯಾನದ ಮೂಲಕ GROHE ಅನೇಕ ಮನೆಗಳಿಗೆ ಭೇಟಿ ನೀಡಿ ಸೋರಿಕೆಯನ್ನು ತಡೆಗಟ್ಟುವ ಮೂಲಕ ವಾರ್ಷಿಕ ಮಿಲಿಯನ್ ಗಟ್ಟಲೆ ನೀರನ್ನು ಉಳಿತಾಯ ಮಾಡುವಲ್ಲಿ ನೆರವಾಗಲಿದೆ.

      ಸುಸ್ಥಿರ ನೀರು ಸಂರಕ್ಷಣೆ ಮತ್ತು ಪರಿಸರ ಕಾಳಜಿಯು ಪ್ರಾಮುಖ್ಯತೆ ಮತ್ತು ಪ್ರಸ್ತುತೆಯನ್ನು ಪಡೆದುಕೊಳ್ಳುತ್ತಿದೆ. ಈ ಕಾಳಜಿ ಕೇವಲ ನಿರ್ಮಾಣಕ್ಕೆ ಸಂಬಂಧಿಸಿದಂತೆ ಜನರಲ್ಲಿ ಅಂದರೆ, ಬಿಲ್ಡರ್ ಗಳು, ಗುತ್ತಿಗೆದಾರರು, ವಾಸ್ತುಶಿಲ್ಪಿಗಳು ಮತ್ತು ವಿನ್ಯಾಸಕರಲ್ಲಿ ಮಾತ್ರವಲ್ಲ. ಎಲ್ಲರಲ್ಲೂ ಇದೆ. GROHE ನಲ್ಲಿ ಸುಸ್ಥಿರತೆಯು ಒಂದು ಪ್ರಮುಖ ಸ್ತಂಭವಾಗಿದ್ದು, ಅದರ ಪ್ರಕಾರವೇ ತನ್ನ ವ್ಯಾಪಾರ ವಹಿವಾಟುಗಳನ್ನು ನಡೆಸಿಕೊಂಡು ಬರುತ್ತಿದೆ. GROHE ಜಾಗತಿಕ ಬಾತ್ ರೂಂ ಬ್ರ್ಯಾಂಡ್ ಆಗಿದ್ದು, ತನ್ನ ಬಳಕೆದಾರರ ಮನೆಗಳಿಗೆ ನೀರು ಉಳಿತಾಯ ಉತ್ಪನ್ನಗಳೊಂದಿಗೆ ಶಿಕ್ಷಣ ಮತ್ತು ಸಜ್ಜುಗೊಳಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಆದ್ದರಿಂದ ನಾವೆಲ್ಲರೂ ಒಟ್ಟಾಗಿ ಈ ಅಮೂಲ್ಯವಾದ ನೈಸರ್ಗಿಕ ಸಂಪನ್ಮೂಲವನ್ನು ಸಂರಕ್ಷಣೆ ಮಾಡಲು ಸಹಾಯ ಮಾಡುತ್ತೇವೆ.

      To book a demo visit by the GROHE Rover, please contact: +91 8068972333,
      Email: india.directsales@lixil.com

      Tags: #Groh rovar#Leakage#water#ಗ್ರೊಹರ್ ರೋವರ್Bangalore
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      July 14, 2026
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.