• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪಾಲಕರ ಸಭೆ ಸಹಕಾರಿ-ಬಸವರಾಜ ಮಾದನಶೆಟ್ಟಿ

    ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪಾಲಕರ ಸಭೆ ಸಹಕಾರಿ-ಬಸವರಾಜ ಮಾದನಶೆಟ್ಟಿ

    ಹಿಂದೂ ಸಮಾಜದ ಏಕತೆಗೆ ಸಂಘಟಿತವಾಗಲು ಪಟ್ಟಣದಲ್ಲಿ ಬೃಹತ್ ಹಿಂದೂ ಸಮ್ಮೇಳನ

    ಹಿಂದೂ ಸಮಾಜದ ಏಕತೆಗೆ ಸಂಘಟಿತವಾಗಲು ಪಟ್ಟಣದಲ್ಲಿ ಬೃಹತ್ ಹಿಂದೂ ಸಮ್ಮೇಳನ

    ಹೋರಾಟಗಾರರನ್ನು ಬಂಧಿಸಿ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿರುವುದು ಖಂಡನಿ.

    ಹೋರಾಟಗಾರರನ್ನು ಬಂಧಿಸಿ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿರುವುದು ಖಂಡನಿ.

    ಇಂಡಿಯಲ್ಲಿ ಸಿನಿಮಿಯ ರೀತಿಯಲ್ಲಿ ಕುರಿ ಕದ್ದ ಕಳ್ಳರನ್ನು ಚೆಸ್ ಮಾಡಿದ ಅನ್ನದಾತ..!

    ಇಂಡಿಯಲ್ಲಿ ಸಿನಿಮಿಯ ರೀತಿಯಲ್ಲಿ ಕುರಿ ಕದ್ದ ಕಳ್ಳರನ್ನು ಚೆಸ್ ಮಾಡಿದ ಅನ್ನದಾತ..!

    ಮನೆಗೆ ಐದು ಗ್ಯಾರಂಟಿ – ಮನೆಗೊಂದು ರಂಗೋಲಿ

    ಮನೆಗೆ ಐದು ಗ್ಯಾರಂಟಿ – ಮನೆಗೊಂದು ರಂಗೋಲಿ

    ಸಿಬ್ಬಂದಿ ಕೊರತೆಯಿಂದ ಆಧಾರ್ ಸೇವೆ ಸ್ಥಗಿತ – ಮುದ್ದೇಬಿಹಾಳದಲ್ಲಿ ಮೂರು ತಿಂಗಳಿಂದ ಜನಸಾಮಾನ್ಯರ ಪರದಾಟ.

    ಸಿಬ್ಬಂದಿ ಕೊರತೆಯಿಂದ ಆಧಾರ್ ಸೇವೆ ಸ್ಥಗಿತ – ಮುದ್ದೇಬಿಹಾಳದಲ್ಲಿ ಮೂರು ತಿಂಗಳಿಂದ ಜನಸಾಮಾನ್ಯರ ಪರದಾಟ.

    28 ನವಜೋಡಿಗಳು ಪ್ರತಿಯೊಬ್ಬರೂ ಮೂರು ಮಕ್ಕಳಿಗೆ ಜನ್ಮ ನೀಡಬೇಕು..!

    28 ನವಜೋಡಿಗಳು ಪ್ರತಿಯೊಬ್ಬರೂ ಮೂರು ಮಕ್ಕಳಿಗೆ ಜನ್ಮ ನೀಡಬೇಕು..!

    ಸ್ಥಳೀಯ ಭಾಷೆ–ಸಂಸ್ಕೃತಿಯನ್ನು ಸಂರಕ್ಷಿಸಿ..!

    ಸ್ಥಳೀಯ ಭಾಷೆ–ಸಂಸ್ಕೃತಿಯನ್ನು ಸಂರಕ್ಷಿಸಿ..!

    ಜ.9ರಂದು ಮುಖ್ಯಮಂತ್ರಿಗಳಿಂದ ಜಿಲ್ಲೆಯ ವಿವಿಧ ಯೋಜನೆಯ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ

    ಜ.9ರಂದು ಮುಖ್ಯಮಂತ್ರಿಗಳಿಂದ ಜಿಲ್ಲೆಯ ವಿವಿಧ ಯೋಜನೆಯ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ

    ಸೈಕ್ಲಿಂಗ್ ವೆಲೋಡ್ರೋಮ್ ಉದ್ಘಾಟನೆ : ಸಚಿವ ಎಮ್ ಬಿ ಪಾಟೀಲ

    ಸೈಕ್ಲಿಂಗ್ ವೆಲೋಡ್ರೋಮ್ ಉದ್ಘಾಟನೆ : ಸಚಿವ ಎಮ್ ಬಿ ಪಾಟೀಲ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪಾಲಕರ ಸಭೆ ಸಹಕಾರಿ-ಬಸವರಾಜ ಮಾದನಶೆಟ್ಟಿ

      ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪಾಲಕರ ಸಭೆ ಸಹಕಾರಿ-ಬಸವರಾಜ ಮಾದನಶೆಟ್ಟಿ

      ಹಿಂದೂ ಸಮಾಜದ ಏಕತೆಗೆ ಸಂಘಟಿತವಾಗಲು ಪಟ್ಟಣದಲ್ಲಿ ಬೃಹತ್ ಹಿಂದೂ ಸಮ್ಮೇಳನ

      ಹಿಂದೂ ಸಮಾಜದ ಏಕತೆಗೆ ಸಂಘಟಿತವಾಗಲು ಪಟ್ಟಣದಲ್ಲಿ ಬೃಹತ್ ಹಿಂದೂ ಸಮ್ಮೇಳನ

      ಹೋರಾಟಗಾರರನ್ನು ಬಂಧಿಸಿ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿರುವುದು ಖಂಡನಿ.

      ಹೋರಾಟಗಾರರನ್ನು ಬಂಧಿಸಿ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿರುವುದು ಖಂಡನಿ.

      ಇಂಡಿಯಲ್ಲಿ ಸಿನಿಮಿಯ ರೀತಿಯಲ್ಲಿ ಕುರಿ ಕದ್ದ ಕಳ್ಳರನ್ನು ಚೆಸ್ ಮಾಡಿದ ಅನ್ನದಾತ..!

      ಇಂಡಿಯಲ್ಲಿ ಸಿನಿಮಿಯ ರೀತಿಯಲ್ಲಿ ಕುರಿ ಕದ್ದ ಕಳ್ಳರನ್ನು ಚೆಸ್ ಮಾಡಿದ ಅನ್ನದಾತ..!

      ಮನೆಗೆ ಐದು ಗ್ಯಾರಂಟಿ – ಮನೆಗೊಂದು ರಂಗೋಲಿ

      ಮನೆಗೆ ಐದು ಗ್ಯಾರಂಟಿ – ಮನೆಗೊಂದು ರಂಗೋಲಿ

      ಸಿಬ್ಬಂದಿ ಕೊರತೆಯಿಂದ ಆಧಾರ್ ಸೇವೆ ಸ್ಥಗಿತ – ಮುದ್ದೇಬಿಹಾಳದಲ್ಲಿ ಮೂರು ತಿಂಗಳಿಂದ ಜನಸಾಮಾನ್ಯರ ಪರದಾಟ.

      ಸಿಬ್ಬಂದಿ ಕೊರತೆಯಿಂದ ಆಧಾರ್ ಸೇವೆ ಸ್ಥಗಿತ – ಮುದ್ದೇಬಿಹಾಳದಲ್ಲಿ ಮೂರು ತಿಂಗಳಿಂದ ಜನಸಾಮಾನ್ಯರ ಪರದಾಟ.

      28 ನವಜೋಡಿಗಳು ಪ್ರತಿಯೊಬ್ಬರೂ ಮೂರು ಮಕ್ಕಳಿಗೆ ಜನ್ಮ ನೀಡಬೇಕು..!

      28 ನವಜೋಡಿಗಳು ಪ್ರತಿಯೊಬ್ಬರೂ ಮೂರು ಮಕ್ಕಳಿಗೆ ಜನ್ಮ ನೀಡಬೇಕು..!

      ಸ್ಥಳೀಯ ಭಾಷೆ–ಸಂಸ್ಕೃತಿಯನ್ನು ಸಂರಕ್ಷಿಸಿ..!

      ಸ್ಥಳೀಯ ಭಾಷೆ–ಸಂಸ್ಕೃತಿಯನ್ನು ಸಂರಕ್ಷಿಸಿ..!

      ಜ.9ರಂದು ಮುಖ್ಯಮಂತ್ರಿಗಳಿಂದ ಜಿಲ್ಲೆಯ ವಿವಿಧ ಯೋಜನೆಯ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ

      ಜ.9ರಂದು ಮುಖ್ಯಮಂತ್ರಿಗಳಿಂದ ಜಿಲ್ಲೆಯ ವಿವಿಧ ಯೋಜನೆಯ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ

      ಸೈಕ್ಲಿಂಗ್ ವೆಲೋಡ್ರೋಮ್ ಉದ್ಘಾಟನೆ : ಸಚಿವ ಎಮ್ ಬಿ ಪಾಟೀಲ

      ಸೈಕ್ಲಿಂಗ್ ವೆಲೋಡ್ರೋಮ್ ಉದ್ಘಾಟನೆ : ಸಚಿವ ಎಮ್ ಬಿ ಪಾಟೀಲ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಇಪ್ಪತ್ತು ವರ್ಷಗಳಿಂದ ನೆನಗುದಿಗೆ ಬಿದ್ದ 65 ರ ಮುಖ್ಯ ಕಾಲುವೆ ಸೇತುವೆ:

      May 18, 2022
      0
      ಇಪ್ಪತ್ತು ವರ್ಷಗಳಿಂದ ನೆನಗುದಿಗೆ ಬಿದ್ದ 65 ರ ಮುಖ್ಯ ಕಾಲುವೆ ಸೇತುವೆ:
      0
      SHARES
      350
      VIEWS
      Share on FacebookShare on TwitterShare on whatsappShare on telegramShare on Mail

      ಮಸ್ಕಿ: ತಾಲ್ಲೂಕಿನ ಹಾಲಾಪೂರ ಗ್ರಾಮದಲ್ಲಿ ಹಾಯ್ದು ಹೋಗಿರುವ 65 ರ ಮುಖ್ಯ ಕಾಲುವೆ ಹತ್ತಿರದ ಸಾನಬಾಳ ಸೇತುವೆ ಕಾಮಗಾರಿ ಕಳೆದ ಇಪ್ಪತ್ತು ವರ್ಷಗಳಿಂದ ನೆನಗುದಿಗೆ ಬಿದ್ದಿದೆ. ಹಾಲಾಪೂರ ಹಾಗೂ ಸುತ್ತ ಮುತ್ತಲಿನ ಐದಾರು ಹಳ್ಳಿಗಳ ರೈತರು ತಮ್ಮ ಜಮೀನುಗಳಿಗೆ ಹೋಗಲು ತುಂಬಾ ತೊಂದರೆಯಾಗಿದ್ದು, ಮಳೆಗಾಲದಲ್ಲಿ ರೈತರು ತಾವು ಬೆಳೆದ ಬೆಳೆಗಳನ್ನು ಎಷ್ಟೋ ಸಲ ರಸ್ತೆ ಇಲ್ಲದೆ ಬೆಳೆದ ಬೆಳೆಗಳನ್ನು ನೀರಿನಲ್ಲಿ ಬಿಟ್ಟಿರುವ ಉದಾಹರಣೆ ಇವೆ.

      https://voiceofjanata.in/wp-content/uploads/2022/05/VID-20220517-WA0065.mp4

      ಹಾಲಾಪೂರ ಗ್ರಾಮದ ಬಹುತೇಕ ಜಮೀನು ಮುಖ್ಯ ಕಾಲುವೆಯ ಮೇಲ್ಬಾಗದಲ್ಲಿ ಇದ್ದು ರೈತರು ಪ್ರತಿವರ್ಷ ಹೊಲ ಗದ್ದೆಗಳಲ್ಲಿ ಬಿತ್ತನೆ, ರಸಗೊಬ್ಬರ, ಇನ್ನಿತರ ಕೆಲಸ ಕಾರ್ಯಗಳಿಗೆ ಹೋಗುವುದು ಮತ್ತು ಬರುವುದು ಬಹಳಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಈ ಸಮಸ್ಯೆ ಎನ್ ಎಸ್ ಬೋಸರಜ್ ಶಾಸಕರ ಅವಧಿಯಿಂದ ಈಗಿನ ಶಾಸಕರವರಗೆ ರೈತರು ಹಲವಾರು ಬಾರಿ ಸೇತುವೆ ದುರಸ್ತಿ ಮಾಡಲು ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ.

      ಈ ವರೆಗೆ ಆಡಳಿತ ನಡೆಸಿದ ಎಲ್ಲಾ ಜನಪ್ರತಿನಿಧಿಗಳು ಕೇವಲ ಸುಳ್ಳು ಭರವಸೆಯನ್ನು ಕೊಟ್ಟಿದ್ದಾರೆ. ಈಗಿರುವ ಹಾಲಿ ಶಾಸಕರಾದ ಬಸನಗೌಡ ತುರುವಿಹಾಳ ರವರನ್ನ ಸಂಪರ್ಕಿಸಿ ದಾಗ ಇನ್ನೂ ಕೆಲಸ ಆರಂಭಿಕ ಹಂತದಲ್ಲಿದೆ ನೀವು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ನೇರವಾಗ ಬಂದು ಕೇಳಿ ಎಂದು ಕಾಟಾಚಾರ ಉತ್ತರ ನೀಡಿದ್ದಾರೆ ಎನ್ನಲಾಗುತ್ತಿದೆ. ಈ ಭಾಗಕ್ಕೆ ಬೇಕಾದ ಅತ್ಯಂತ ಅವಶ್ಯವಾದ 65 ರ ಮುಖ್ಯಕಾಲುವೆ ಹತ್ತಿರ ಸಾನಾಬಾಳ ಸೇತುವೆ ಕಾಮಗಾರಿಯ ವಿಳಂಬ ನೀತಿಗೆ ಈ ಭಾಗದ ಜನಪ್ರತಿನಿಧಿಗಳ ಹಿಚ್ಚಾಶಕ್ತಿ ಕೊರತೆಯಿಂದ ಇಷ್ಟು ವರ್ಷ ಹಿನ್ನಡೆಯಾಗಲು ಕಾರಣವಾಗಿದೆ. ಕಾಮಗಾರಿ ಬೇಗನೆ ಆರಂಭವಾಗದಿದ್ದರೆ ಹಾಲಾಪೂರ ಹಾಗೂ ಸುತ್ತಮುತ್ತಲಿನ ಗ್ರಾಮದ ರೈತರು ಶಾಸಕರ ಕಛೇರಿಯಲ್ಲಿ ಧರಣಿ ಮಾಡಲಾಗುವುದು ಎಂದು ಅನೇಕ ರೈತಪರ ಸಂಘಟನೆಗಳು, ಪ್ರಗತಿಪರ ಸಂಘಟನೆಗಳು ಆಗ್ರಹಿಸಿವೆ.

      Tags: #20 years#farmars land#halapura villege#main canal bridge#urge the victimmaski.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಭೂಮಿ ಮುಳುಗಡೆ ಸಂತ್ರಸ್ತ ರೈತರಿಗೆ ಎಕರೆಗೆ 35-40 ಲಕ್ಷ ಪರಿಹಾರ

      ಭೂಮಿ ಮುಳುಗಡೆ ಸಂತ್ರಸ್ತ ರೈತರಿಗೆ ಎಕರೆಗೆ 35-40 ಲಕ್ಷ ಪರಿಹಾರ

      0
      ಭೂಮಿ ಮುಳುಗಡೆ ಸಂತ್ರಸ್ತ ರೈತರಿಗೆ ಎಕರೆಗೆ 35-40 ಲಕ್ಷ ಪರಿಹಾರ

      ಭೂಮಿ ಮುಳುಗಡೆ ಸಂತ್ರಸ್ತ ರೈತರಿಗೆ ಎಕರೆಗೆ 35-40 ಲಕ್ಷ ಪರಿಹಾರ

      January 9, 2026
      ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪಾಲಕರ ಸಭೆ ಸಹಕಾರಿ-ಬಸವರಾಜ ಮಾದನಶೆಟ್ಟಿ

      ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪಾಲಕರ ಸಭೆ ಸಹಕಾರಿ-ಬಸವರಾಜ ಮಾದನಶೆಟ್ಟಿ

      January 9, 2026
      ದಿವಂಗತ ದೇವರಾಜ ಅರಸು ಅವರ ದಾಖಲೆ ಮುರಿದಿದ್ದೇನೆ : ವಿಜಯಪುರದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

      ದಿವಂಗತ ದೇವರಾಜ ಅರಸು ಅವರ ದಾಖಲೆ ಮುರಿದಿದ್ದೇನೆ : ವಿಜಯಪುರದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

      January 9, 2026
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.