• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

      ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

      ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

      ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಭಕ್ತರು ದೇವರ ಗುಣಗಳನ್ನು ಅಳವಡಿಸಿಕೊಂಡಾಗ ಬದುಕು ಸುಂದರ:

      ಆನೂರ ಗ್ರಾಮಸ್ಥರ ಭಕ್ತಿ ಶ್ಲಾಘನೀಯ: ಉಜ್ಜಯಿನಿ ಜಗದ್ಗುರು:

      June 3, 2022
      0
      ಭಕ್ತರು ದೇವರ ಗುಣಗಳನ್ನು ಅಳವಡಿಸಿಕೊಂಡಾಗ ಬದುಕು ಸುಂದರ:
      0
      SHARES
      433
      VIEWS
      Share on FacebookShare on TwitterShare on whatsappShare on telegramShare on Mail

      ಅಫಜಲಪುರ: ನಾವೆಲ್ಲ ದಿನ ಬೆಳಗಾದರೆ ಹತ್ತಾರು ದೇವರುಗಳಿಗೆ ಕೈ ಮುಗಿಯುತ್ತೇವೆ. ನಮ್ಮ ಬೇಕು ಬೇಡಿಕೆಗಳನ್ನು ಪೂರೈಸುವಂತೆ ದೇವರಲ್ಲಿ ಮೊರೆ ಹೋಗುತ್ತೇವೆ. ದೇವರಿಗೆ ನಿತ್ಯ ಕೈಮುಗಿದು ಭಕ್ತಿಯಿಂದ ಗೌರವಿಸಿದ ಹಾಗೆ ನಮಗೆ ಹೆತ್ತವರನ್ನು ಕೂಡ ಪ್ರೀತಿಯಿಂದ ಕಾಣಬೇಕೆಂದು ಉಜ್ಜಯಿನಿ ಜಗದ್ಗುರುಗಳು ಹೇಳಿದರು.

      ಅಫಜಲಪುರ ತಾಲೂಕಿನ ಆನೂರ ಗ್ರಾಮದಲ್ಲಿ ಚಂದ್ರಗಿರಿ ದೇವಿಯ ನೂತನ ದೇವಾಲಯದ ಲೋಕಾರ್ಪಣೆಯ ಪ್ರಯುಕ್ತ ನಡೆದ ಧರ್ಮ ಸಭೆಯನ್ನು ಉದ್ಘಾಟಿಸಿ ಸಾನಿಧ್ಯ ವಹಿಸಿ ಮಾತನಾಡಿದ ಅವರು ಜಗತ್ತಿನಲ್ಲಿ ಭಾರತ ದೇಶ ಮಾತ್ರ ಸರ್ವ ಧರ್ಮಗಳು, ಸರ್ವ ಜಾತಿ, ಮತಪಂಥಗಳನ್ನು ಇಟ್ಟುಕೊಂಡಿದ್ದರು ವಿವಿಧತೆಯಲ್ಲಿ ಏಕತೆಯನ್ನು ಸಾಧಿಸಿ ಎಲ್ಲರೂ ಭಾರತೀಯರೆಂಬ ಅಭಿಮಾನದಿಂದ ಬದುಕು ನಡೆಸುವವರ ದೇಶವಾಗಿದೆ. ಇಂತಹ ದೇಶದಲ್ಲಿ ಜನ್ಮ ಪಡೆದಿದ್ದು ನಮ್ಮೆಲ್ಲರ ಪುಣ್ಯವಾಗಿದೆ. ಮನುಷ್ಯ ಜೀವನ ಬಹಳ ಅಮೂಲ್ಯವಾದುದ್ದು ಈ ಜನ್ಮ ಸಾರ್ಥಕವಾಗಬೇಕಾದರೆ ದೇವರು, ಧರ್ಮದ ಕಾರ್ಯಗಳನ್ನು ಮಾಡುತ್ತಿರಬೇಕು. ಭಕ್ತರು ದೇವರನ್ನು ಆರಾಧಿಸುವಂತೆ ದೇವರ ಗುಣಗಳನ್ನು ಅಳವಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.

      ಇನ್ನೂ ಆನೂರ ಗ್ರಾಮದ ಚಂದ್ರಗಿರಿ ದೇವಿಗೆ ನಮ್ಮ ಉಜ್ಜಯಿನಿ ಪೀಠದ ಜಗದ್ಗುರುಗಳು ಧೀಕ್ಷೆ ನೀಡಿದ್ದಾರೆ. ಸಣ್ಣದಾಗಿದ್ದ ದೇವಾಲಯ ಇಂದು ಮುಗಿಲೆತ್ತರಕ್ಕೆ ನಿರ್ಮಾಣವಾಗಿದೆ. ಈ ದೇವಸ್ಥಾನದ ಲೋಕಾರ್ಪಣೆ ಉಜ್ಜಯಿನಿ ಪೀಠದಿಂದಲೇ ಆಗುತ್ತಿರುವುದು ಖುಷಿ ತಂದಿದೆ. ಈ ಗ್ರಾಮಸ್ಥರ ಭಕ್ತಿ ಶ್ಲಾಘನೀಯವಾದುದ್ದು ಎಂದರು.

      ಬಡದಾಳ ತೇರಿನ ಮಠದ ಡಾ. ಅಭಿನವ ಚನ್ನಮಲ್ಲ ಶಿವಾಚಾರ್ಯರು ಮಾತನಾಡಿ ಸಾಮಾನ್ಯವಾಗಿ ಉಜ್ಜಯಿನಿ ಪೀಠದ ಜಗದ್ಗುರುಗಳು ಯಾವ ಊರಿಗೆ ಬರುತ್ತಾರೋ ಅಲ್ಲಿಗೆ ಅವರ ಸಂಬಂಧ ಬಹಳ ಅವಿನಾಭಾವವಾಗಿರುತ್ತದೆ. ಅಂಥದ್ದೆ ಸಂಬಂಧ ಆನೂರಿನ ಚಂದ್ರಗಿರಿ ದೇವಿಗೂ ಉಜ್ಜಯಿನಿ ಪೀಠಕ್ಕೂ ಇದೆ. ಜಗದ್ಗುರುಗಳ ಉತ್ಸವವನ್ನು ಗ್ರಾಮಸ್ಥರೆಲ್ಲ ಹಬ್ಬದಂತೆ ಆಚರಿಸಿದ್ದು ಮತ್ತು ಧರ್ಮ ಸಭೆಯಲ್ಲಿ ಜನಸಾಗರ ಹರಿದು ಬಂದಿದ್ದು ನೋಡಿದಾಗ ಸ್ವರ್ಗವೇ ಆನೂರಿನಲ್ಲಿ ಇಳಿದಂತೆ ಕಾಣುತ್ತಿದೆ ಎಂದು ಹೇಳಿದರು.

      ಈ ಸಂದರ್ಭದಲ್ಲಿ ಚಂದ್ರಗಿರಿ ದೇವಿಯ ಪ್ರಧಾನ ಅರ್ಚಕ ರಾಹುಲ್ ಭಂಡಾರಿ, ಸೀತಿಮನಿ ಧರ್ಮರ ಮಠದ ರಾಮಸ್ವಾಮಿ, ಚಿಂಚೋಳಿಯ ಗದ್ದುಗೇಶ್ವರ ಮಲ್ಲಿಕಾರ್ಜುನ ಶಿವಾಚಾರ್ಯ, ಚಿನ್ಮಯಗಿರಿಯ ವೀರ ಮಹಾಂತ ಶಿವಾಚಾರ್ಯರು, ಕುಮಸಗಿಯ ಕಲ್ಲಾಲಿಂಗ ಶಿವಾಚಾರ್ಯರು, ಐನಾಪುರ ಮಠದ ಪಂಚಾಕ್ಷರಿ ದೇವರು, ಹಿರೇ ಅಳ್ಳಗಿಯ ಶಾಂತಲಿಂಗ ಶಿವಾಚಾರ್ಯರು, ಪವಾಡಯ್ಯ ಸ್ವಾಮಿ, ಇಂಡಿ ಡಾ. ಸ್ವರೂಪಾನಂದ ಸ್ವಾಮಿಜಿ, ನೀಲೂರಿನ ಶರಣಯ್ಯ ಸ್ವಾಮಿ, ಮಹಾಂತಯ್ಯ ಮಲಘಾಣ, ಮಡಿವಾಳಯ್ಯ ಸ್ಥಾವರಮಠ, ಮುಖಂಡರಾದ ಪುಣೆಯ ಖ್ಯಾತ ಉದ್ಯಮಿ ಎಸ್.ಬಿ ಪಾಟೀಲ್ ಪುಣೆ, ದಾನಯ್ಯ ಹಿರೇಮಠ, ಈರಣ್ಣ ನಾವದಗಿ, ಸಿದ್ದಯ್ಯ ಆಕಾಶಮಠ, ಧೂಳಪ್ಪ ಪೂಜಾರಿ, ಪ್ರಶಾಂತ ಪಾಟೀಲ್, ಬಾಬುರಾವ್ ಬಿರಾದಾರ, ಗಣೇಶ ಪಾಟೀಲ್, ನಿಂಗಣ್ಣ ಕಲಶೆಟ್ಟಿ, ಅಂಬರೀಷ ಪಟ್ಟಣ, ಶೇಖರಗೌಡ ಪಾಟೀಲ್, ರಾಜು ಜಿರೋಳಿ, ಸಿದ್ದು ರೂಗಿ, ಶ್ರೀಮಂತ ಭಂಡಾರಿ, ಬಾಬು ತಳವಾರ, ಶ್ರೀಮಂತ ಸಿಂಗೆ, ರಾಣಪ್ಪ ಬಬಲಾದ, ಮಹಾಂತ ತಳವಾರ, ಚಂದ್ರಕಾಂತ ಸಿಂಗೆ, ಡಾ. ಸಂಗಣ್ಣ ಸಿಂಗೆ, ಗುಂಡು ಮಾಳಗೆ ಸೇರಿದಂತೆ ಅನೇಕರು ಇದ್ದರು.

      ಧರ್ಮಸಭೆಗೂ ಮುನ್ನ ಗ್ರಾಮದ ಪ್ರಮುಖ ಬೀದಿಗಳಲ್ಲಿ ಪುರವಂತರು, ೨೫೦ ಮಹಿಳೆಯರ ಕುಂಭ ಕಳಶ, ವಾದ್ಯ ಮೇಳದೊಂದಿಗೆ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ ಅದ್ದೂರಿಯಾಗಿ ಜರುಗಿತು.

      ವರದಿ: ಉಮೇಶ್ ಅಚಲೇರಿ ವಾಯ್ಸ್ ಆಫ್ ಜನತಾ ಕಲಬುರಗಿ.

      Tags: #aanuru villege#chamdragiri devi temple inogrotion#embrace the qualities#qualities of god#ujaini jagadguruafjalpura
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಸೆ. ೧೨ ರಂದುಪ್ರಜಾಸೇವಾ ಅಂದೋಲನ ಕಾರ್ಯಕ್ರಮ

      ಇಂಡಿ | ಸೆ. ೧೨ ರಂದುಪ್ರಜಾಸೇವಾ ಅಂದೋಲನ ಕಾರ್ಯಕ್ರಮ

      September 11, 2026
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.