• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಂಕುಡೊಂಕದ ಫಾಟಕ್ ಬೇಗನೇ ದುರಸ್ತಿಗೊಳಸಬೇಕು ಎಂದು ಗ್ರಾಮಸ್ಥರು ಆಗ್ರಹ

    ಅಂಕುಡೊಂಕದ ಫಾಟಕ್ ಬೇಗನೇ ದುರಸ್ತಿಗೊಳಸಬೇಕು ಎಂದು ಗ್ರಾಮಸ್ಥರು ಆಗ್ರಹ

    ಹೆಚ್ಚಿನ ಫಲಾನುಭವಿಗಳಿಗೆ ಯೋಜನೆ ತಲುಪಿಸಿ : ಪ್ರಶಾಂತ ಕಾಳೆ

    ಹೆಚ್ಚಿನ ಫಲಾನುಭವಿಗಳಿಗೆ ಯೋಜನೆ ತಲುಪಿಸಿ : ಪ್ರಶಾಂತ ಕಾಳೆ

    ಬಂಗಾರದ ವರ್ತಕರಿಂದ ಬೃಹತ್ ಪ್ರತಿಭಟನೆ

    ಬಂಗಾರದ ವರ್ತಕರಿಂದ ಬೃಹತ್ ಪ್ರತಿಭಟನೆ

    ಸ್ಲಂ ಮನೆ ಕಾಮಗಾರಿ ವಿಳಂಭ ಪ್ರತಿಭಟನೆ

    ಸ್ಲಂ ಮನೆ ಕಾಮಗಾರಿ ವಿಳಂಭ ಪ್ರತಿಭಟನೆ

    ಕಲಿಕಾ ಹಬ್ಬದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿ ಸಾಧ್ಯ

    ಕಲಿಕಾ ಹಬ್ಬದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿ ಸಾಧ್ಯ

    ಭಕ್ತರ ಶ್ರದ್ಧೆಯಿಂದ ಮತ್ತೆ ಮತ್ತೆ ಎದ್ದು ನಿಂತ ಇತಿಹಾಸ ಪ್ರಸಿದ್ಧ ಸೋಮನಾಥ ದೇವಾಲಯದ

    ಭಕ್ತರ ಶ್ರದ್ಧೆಯಿಂದ ಮತ್ತೆ ಮತ್ತೆ ಎದ್ದು ನಿಂತ ಇತಿಹಾಸ ಪ್ರಸಿದ್ಧ ಸೋಮನಾಥ ದೇವಾಲಯದ

    ” Expert Motivational Speech” ಬೇಕಾಗಿದ್ದಾರೆ

    ” Expert Motivational Speech” ಬೇಕಾಗಿದ್ದಾರೆ

    ಉತ್ತಮ ಕಾರ್ಯಕ್ಕೆ “ಶಂಕರಲಿಂಗ ಕುಂಬಾರ್” ಪೋಲಿಸ್ ಆಯುಕ್ತರಿಂದ ಪ್ರಶಂಸಾ ಪತ್ರ

    ಉತ್ತಮ ಕಾರ್ಯಕ್ಕೆ “ಶಂಕರಲಿಂಗ ಕುಂಬಾರ್” ಪೋಲಿಸ್ ಆಯುಕ್ತರಿಂದ ಪ್ರಶಂಸಾ ಪತ್ರ

    ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪಾಲಕರ ಸಭೆ ಸಹಕಾರಿ-ಬಸವರಾಜ ಮಾದನಶೆಟ್ಟಿ

    ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪಾಲಕರ ಸಭೆ ಸಹಕಾರಿ-ಬಸವರಾಜ ಮಾದನಶೆಟ್ಟಿ

    ಹಿಂದೂ ಸಮಾಜದ ಏಕತೆಗೆ ಸಂಘಟಿತವಾಗಲು ಪಟ್ಟಣದಲ್ಲಿ ಬೃಹತ್ ಹಿಂದೂ ಸಮ್ಮೇಳನ

    ಹಿಂದೂ ಸಮಾಜದ ಏಕತೆಗೆ ಸಂಘಟಿತವಾಗಲು ಪಟ್ಟಣದಲ್ಲಿ ಬೃಹತ್ ಹಿಂದೂ ಸಮ್ಮೇಳನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಅಂಕುಡೊಂಕದ ಫಾಟಕ್ ಬೇಗನೇ ದುರಸ್ತಿಗೊಳಸಬೇಕು ಎಂದು ಗ್ರಾಮಸ್ಥರು ಆಗ್ರಹ

      ಅಂಕುಡೊಂಕದ ಫಾಟಕ್ ಬೇಗನೇ ದುರಸ್ತಿಗೊಳಸಬೇಕು ಎಂದು ಗ್ರಾಮಸ್ಥರು ಆಗ್ರಹ

      ಹೆಚ್ಚಿನ ಫಲಾನುಭವಿಗಳಿಗೆ ಯೋಜನೆ ತಲುಪಿಸಿ : ಪ್ರಶಾಂತ ಕಾಳೆ

      ಹೆಚ್ಚಿನ ಫಲಾನುಭವಿಗಳಿಗೆ ಯೋಜನೆ ತಲುಪಿಸಿ : ಪ್ರಶಾಂತ ಕಾಳೆ

      ಬಂಗಾರದ ವರ್ತಕರಿಂದ ಬೃಹತ್ ಪ್ರತಿಭಟನೆ

      ಬಂಗಾರದ ವರ್ತಕರಿಂದ ಬೃಹತ್ ಪ್ರತಿಭಟನೆ

      ಸ್ಲಂ ಮನೆ ಕಾಮಗಾರಿ ವಿಳಂಭ ಪ್ರತಿಭಟನೆ

      ಸ್ಲಂ ಮನೆ ಕಾಮಗಾರಿ ವಿಳಂಭ ಪ್ರತಿಭಟನೆ

      ಕಲಿಕಾ ಹಬ್ಬದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿ ಸಾಧ್ಯ

      ಕಲಿಕಾ ಹಬ್ಬದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿ ಸಾಧ್ಯ

      ಭಕ್ತರ ಶ್ರದ್ಧೆಯಿಂದ ಮತ್ತೆ ಮತ್ತೆ ಎದ್ದು ನಿಂತ ಇತಿಹಾಸ ಪ್ರಸಿದ್ಧ ಸೋಮನಾಥ ದೇವಾಲಯದ

      ಭಕ್ತರ ಶ್ರದ್ಧೆಯಿಂದ ಮತ್ತೆ ಮತ್ತೆ ಎದ್ದು ನಿಂತ ಇತಿಹಾಸ ಪ್ರಸಿದ್ಧ ಸೋಮನಾಥ ದೇವಾಲಯದ

      ” Expert Motivational Speech” ಬೇಕಾಗಿದ್ದಾರೆ

      ” Expert Motivational Speech” ಬೇಕಾಗಿದ್ದಾರೆ

      ಉತ್ತಮ ಕಾರ್ಯಕ್ಕೆ “ಶಂಕರಲಿಂಗ ಕುಂಬಾರ್” ಪೋಲಿಸ್ ಆಯುಕ್ತರಿಂದ ಪ್ರಶಂಸಾ ಪತ್ರ

      ಉತ್ತಮ ಕಾರ್ಯಕ್ಕೆ “ಶಂಕರಲಿಂಗ ಕುಂಬಾರ್” ಪೋಲಿಸ್ ಆಯುಕ್ತರಿಂದ ಪ್ರಶಂಸಾ ಪತ್ರ

      ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪಾಲಕರ ಸಭೆ ಸಹಕಾರಿ-ಬಸವರಾಜ ಮಾದನಶೆಟ್ಟಿ

      ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪಾಲಕರ ಸಭೆ ಸಹಕಾರಿ-ಬಸವರಾಜ ಮಾದನಶೆಟ್ಟಿ

      ಹಿಂದೂ ಸಮಾಜದ ಏಕತೆಗೆ ಸಂಘಟಿತವಾಗಲು ಪಟ್ಟಣದಲ್ಲಿ ಬೃಹತ್ ಹಿಂದೂ ಸಮ್ಮೇಳನ

      ಹಿಂದೂ ಸಮಾಜದ ಏಕತೆಗೆ ಸಂಘಟಿತವಾಗಲು ಪಟ್ಟಣದಲ್ಲಿ ಬೃಹತ್ ಹಿಂದೂ ಸಮ್ಮೇಳನ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಭಾರತಕ್ಕೆ ಅಂಬೇಡ್ಕರ್ ಸಂವಿಧಾನವೇ ಸರ್ವಶ್ರೇಷ್ಠ-ಡಾ. ಚನ್ನಮಲ್ಲ ಶಿವಾಚಾರ್ಯ:

      June 6, 2022
      0
      ಭಾರತಕ್ಕೆ ಅಂಬೇಡ್ಕರ್ ಸಂವಿಧಾನವೇ ಸರ್ವಶ್ರೇಷ್ಠ-ಡಾ. ಚನ್ನಮಲ್ಲ ಶಿವಾಚಾರ್ಯ:
      0
      SHARES
      215
      VIEWS
      Share on FacebookShare on TwitterShare on whatsappShare on telegramShare on Mail

      ಅಫಜಲಪುರ: ಭಾರತದಂತ ಬಹು ಸಂಸ್ಕೃತಿ, ಬಹು ಧರ್ಮಗಳ ದೇಶದಲ್ಲಿ ಎಲ್ಲರನ್ನು ಒಂದಾಗಿ ಕಾಣುವ ಅಂಬೇಡ್ಕರ್ ಅವರ ಸಂವಿಧಾನವೇ ಸರ್ವಶ್ರೇಷ್ಠವೆಂದು ಡಾ. ಅಭಿನವ ಚನ್ನಮಲ್ಲ ಶಿವಾಚಾರ್ಯರು ಹೇಳಿದರು.

      ಅವರು ತಾಲೂಕಿನ ಬಡದಾಳ ಗ್ರಾಮದ ಬುದ್ದ ನಗರದಲ್ಲಿ ಆಯೋಜಿಸಿದ್ದ ಡಾ. ಬಿ.ಆರ್ ಅಂಬೇಡ್ಕರ್ ಅವರ ೧೩೧ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಜಗತ್ತಿನಲ್ಲಿ ಅನೇಕ ದೇಶಗಳು ತಮ್ಮದೇ ಆದ ಕಾನೂನುಗಳು, ಚೌಕಟ್ಟುಗಳನ್ನು ಇಟ್ಟುಕೊಂಡು ನಡೆದಿವೆ. ಆದರೆ ಹಲವಾರು ಧರ್ಮ, ಜಾತಿ, ಮತ-ಪಂಥಗಳು ಇದ್ದರು, ಬಹುಸಂಸ್ಕೃತಿ ಇದ್ದರೂ ನಾವೆಲ್ಲರೂ ಭಾರತೀಯರೆಂಬ ಹೆಮ್ಮೆ ಬರುವಂತೆ ಎಲ್ಲರನ್ನು ಒಂದಾಗಿಸಿದ್ದು ನಮ್ಮ ಸಂವಿಧಾನ. ಇಂತಹ ಸಂವಿಧಾನ ಕೊಟ್ಟ ಬಾಬಾ ಸಾಹೇಬರನ್ನು ಭಾರತೀಯರೆಲ್ಲ ನಿತ್ಯ ಸ್ಮರಿಸಬೇಕು. ಅವರಿಲ್ಲದ ಭಾರತವನ್ನು ಕಲ್ಪಿಸಿಕೊಳ್ಳುವುದು ಅಸಾಧ್ಯದ ಮಾತು. ನಮ್ಮ ಶ್ರೇಷ್ಠ ಸಂವಿಧಾನಕ್ಕೆ ಸಮವಾದ ಇನ್ನೊಂದು ಏನು ಇಲ್ಲ ಎಂದ ಅವರು ದಲಿತ ಕೇರಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಮ್ಮ ಮಠದಿಂದ ಶಿಕ್ಷಣ ನೀಡಲಾಗುತ್ತದೆ. ಈ ಕುರಿತು ಕಳೆದ ಬಾರಿಯ ಜಯಂತಿಯಲ್ಲೇ ನಾನು ಘೋಷಣೆ ಮಾಡಿದ್ದೆ, ಆದರೆ ಯಾರು ಬಂದು ನಮ್ಮ ಶಿಕ್ಷಣ ಸಂಸ್ಥೆಗೆ ಸಂಪರ್ಕಿಸಿಲ್ಲ. ಈ ಬಾರಿಯಾದರೂ ಸಂಪರ್ಕಿಸಿದರೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಮ್ಮ ಮಠದಿಂದ ಶಿಕ್ಷಣಕ್ಕೆ ಸಹಾಯ ಮಾಡಲಾಗುತ್ತದೆ ಎಂದರು.

      ಪ್ರೋ. ಡಾ. ಪಂಡಿತ ಬಿ.ಕೆ, ಶಿಕ್ಷಕ ಮಹೇಶ ಅಂಜುಟಗಿ ಉಪನ್ಯಾಸ ನೀಡಿ ಮಾತನಾಡುತ್ತಾ ಹೆತ್ತ ತಾಯಿ ತನ್ನ ಮಕ್ಕಳನ್ನು ಕಾಳಜಿಯಿಂದ ಸಲುಹಿದಂತೆ ಅಂಬೇಡ್ಕರ್ ಕೂಡ ತಾಯಿ ಗುಣದವರು, ಅವರಿಗೆ ಈ ಸಮಾಜ ಎಷ್ಟು ಹಿಂಸೆ ಕೊಟ್ಟರು ಎಲ್ಲರನ್ನು ಕ್ಷಮಿಸಿ ಸಂವಿಧಾನದ ಮೂಲಕ ಸರ್ವರು ಸಮಾನರು, ಎಲ್ಲರಿಗೂ ಒಂದೇ ರೀತಿಯ ಹಕ್ಕು ಕರ್ತವ್ಯಗಳನ್ನು ಕಲ್ಪಿಸುವ ಮೂಲಕ ತಾಯಿತನ ಮೇರೆದಿದ್ದಾರೆ. ಆದರೆ ಅವರನ್ನು ಈಗಲೂ ಕೇವಲ ಒಂದು ಜಾತಿಗೆ ಸೀಮಿತಗೊಳಿಸುತ್ತಿರುವುದು ನಿಜಕ್ಕೂ ಸರಿಯಲ್ಲ. ಅವರ ಚಿಂತನೆಗಳನ್ನು ಜಗತ್ತು ಒಪ್ಪಿಕೊಂಡಿರುವಾಗ ನಾವಿನ್ನು ಜಾತಿಯಿಂದ ಅವರನ್ನು ಗುರುತಿಸುವ ಕೀಳುತನ ಬಿಡಬೇಕು ಎಂದ ಅವರು ಜಯಂತಿ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರ ತಲೆ ಮೇಲಿಟ್ಟು ಮೆರವಣಿಗೆ ಮಾಡಿ ಡಿಜೆ ಹಚ್ಚಿ ಕುಣಿದಂತೆ ಅವರ ಚಿಂತನೆಗಳನ್ನು ತಲೆಯಲ್ಲಿ ಹಾಕಿಕೊಂಡು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಿ ಎಂದು ಕರೆ ನೀಡಿದರು.

      ಮಾಶಾಳದ ಕೇದಾರ ಶಿವಾಚಾರ್ಯರು ಮಾತನಾಡುತ್ತಾ ನಾವು ಎಲ್ಲರಂತೆ ಬಾಬಾಸಾಹೇಬರಿಗೆ ಗೌರವ ಸೂಚಿಸುತ್ತೇವೆ. ನಾವು ಕೂಡ ಅದೇ ಅಂಬೇಡ್ಕರ್ ಅವರ ಸಂವಿಧಾನದ ಅಡಿಯಲ್ಲೇ ಧರ್ಮ ಕಾರ್ಯಗಳನ್ನು ಮಾಡುತ್ತಿದ್ದೇವೆ. ಆದರೆ ಅನೇಕರು ಮಠಾಧೀಶರನ್ನು ಅಂಬೇಡ್ಕರ್ ವಿರೋಧಿಗಳೆಂಬಂತೆ ತೋರಿಸುತ್ತಾರೆ. ಆದರೆ ಅಸಲಿಗೆ ನಾವು ಕೂಡ ಅಂಬೇಡ್ಕರ್ ಅವರ ಚಿಂತನೆಗಳಿಂದ ಪ್ರಭಾವಿತರಾದವರಾಗಿದ್ದೇವೆ. ನಮ್ಮನ್ನು ಕೂಡ ಅಂಬೇಡ್ಕರ್ ಅವರಂತೆ ಜಾತಿಗಳಿಗೆ ಸಿಮೀತಗೊಳಿಸಲಾಗುತ್ತಿದೆ. ಇದರಿಂದ ನಮಗೆಲ್ಲ ಬಹಳ ಬೇಜಾರಾಗುತ್ತದೆ. ಮಠಾಧೀಶರೆಂದು ಜಾತಿ ಮಾಡುವುದಿಲ್ಲ. ಈ ದೇಶದಲ್ಲಿ ಯಾರಿಗೆ ತಲೆ ಬಾಗುತ್ತಾರೋ ಇಲ್ಲವೋ ಗೊತ್ತಿಲ್ಲ, ಸಂವಿಧಾನಕ್ಕಂತು ತಲೆ ಬಾಗಲೇಬೇಕು. ಇದಕ್ಕೆ ನಾವು ಹೊರತಾಗಿಲ್ಲ ಎಂದ ಅವರು ನಾವು ಕೂಡ ಸಂವಿಧಾನದ ಆಶಯದಂತೆ ಮಾನವ ಧರ್ಮಕ್ಕೆ ಜಯವಾಗಲಿ ಎಂದು ಹೇಳುತ್ತೇವೆ. ಭಾರತೀಯರಿಗೆಲ್ಲ ಸಂವಿಧಾನವೇ ಸರ್ವಶ್ರೇಷ್ಠವಾಗಿದೆ. ದಲಿತ ಸಮುದಾಯದ ಯುವಕರು ದುಶ್ಚಟಗಳಿಂದ ದೂರವಾಗಿ ಶಿಕ್ಷಣವನ್ನು ಕಲಿತು ಬದುಕನ್ನು ಸುಧಾರಿಸಿಕೊಳ್ಳಬೇಕು. ಹೀಗಾದಾಗ ಮಾತ್ರ ಅಂಬೇಡ್ಕರ್ ಅವರ ಜಯಂತಿ ಮಾಡಿದ್ದಕ್ಕೆ ಸಾರ್ಥಕವಾಗಲಿದೆ ಎಂದು ಕಿವಿ ಮಾತು ಹೇಳಿದರು.

      ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷ ಅಮೃತ ಮಾತಾರಿ, ಸದಸ್ಯರಾದ ಖಾಜಪ್ಪ ಸಿಂಗೆ, ರೂಪೇಶ ಪ್ಯಾಟಿ, ಶ್ರೀಶೈಲ್ ಬಿಜಾಪುರೆ, ನಾಗೇಶ ಭತ್ತಾ, ಭಾಗಣ್ಣ ಚಾಂಬಾರ, ಮರೇಪ್ಪ ಸಿಂಗೆ, ಗಿರೀಶ ಉಡಗಿ, ಉದ್ಯಮಿ ಡಾ. ಅಶೋಕ ಗುತ್ತೇದಾರ, ಸಿದ್ದಯ್ಯ ಗುತ್ತೇದಾರ, ಅರವಿಂದ ದೊಡ್ಮನಿ, ರಾಜು ಆರೇಕರ, ಮಾಂತು ಬಳೂಂಡಗಿ, ಮಹಾಂತೇಶ ಬಡದಾಳ, ಚಿದಾನಂದ ಬಸರಿಗಿಡ, ಸಿದ್ದಾರ್ಥ ಬಸರಿಗಿಡ, ಮಡಿವಾಳ ಗಂಗಾ, ಚಂದ್ರಕಾಂತ ಗುತ್ತೇದಾರ, ರಾಚಯ್ಯ ಸ್ವಾಮಿ, ಗುರುರಾಜ ಅತನೂರೆ, ಕಲ್ಯಾಣಿ ನಾಟಿಕಾರ, ಸಿದ್ದು ದಿಕ್ಸಂಗಿ, ರಾಮು ದತ್ತು, ಭೀಮು ತೆಲ್ಲೂರ, ಸಿದ್ದಾರಾಮ ವಾಘ್ಮೋರೆ, ಶೆಟ್ಟೆಪ್ಪ ಇಮ್ಮನ್, ರವಿ, ಬಸು, ದಿಲೀಪ, ವಿನೋದ ಸೇರಿದಂತೆ ಅನೇಕರು ಇದ್ದರು.

      ವರದಿ: ಉಮೇಶ್ ಅಚಲೇರಿ ವಾಯ್ಸ್ ಆಫ್ ಜನತಾ ಕಲಬುರಗಿ.

      Tags: #badadala villege#buddha nagara#constitution of india#dr: ambedkar#dr.channamalla shivacharyaafjalpura
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಅಂಕುಡೊಂಕದ ಫಾಟಕ್ ಬೇಗನೇ ದುರಸ್ತಿಗೊಳಸಬೇಕು ಎಂದು ಗ್ರಾಮಸ್ಥರು ಆಗ್ರಹ

      ಅಂಕುಡೊಂಕದ ಫಾಟಕ್ ಬೇಗನೇ ದುರಸ್ತಿಗೊಳಸಬೇಕು ಎಂದು ಗ್ರಾಮಸ್ಥರು ಆಗ್ರಹ

      January 10, 2026
      ಹೆಚ್ಚಿನ ಫಲಾನುಭವಿಗಳಿಗೆ ಯೋಜನೆ ತಲುಪಿಸಿ : ಪ್ರಶಾಂತ ಕಾಳೆ

      ಹೆಚ್ಚಿನ ಫಲಾನುಭವಿಗಳಿಗೆ ಯೋಜನೆ ತಲುಪಿಸಿ : ಪ್ರಶಾಂತ ಕಾಳೆ

      January 10, 2026
      ಬಂಗಾರದ ವರ್ತಕರಿಂದ ಬೃಹತ್ ಪ್ರತಿಭಟನೆ

      ಬಂಗಾರದ ವರ್ತಕರಿಂದ ಬೃಹತ್ ಪ್ರತಿಭಟನೆ

      January 10, 2026
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.