• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಊರು ಬಿಟ್ಟು ಹೋಗಲು ಮನಸ್ಸು ಇಲ್ಲ ಎಂದು ಆನಂದಬಾಷ್ಪ ಹರಿಸಿದ ಶಿಕ್ಷಕ:

      June 8, 2022
      0
      ಊರು ಬಿಟ್ಟು ಹೋಗಲು ಮನಸ್ಸು ಇಲ್ಲ ಎಂದು ಆನಂದಬಾಷ್ಪ ಹರಿಸಿದ ಶಿಕ್ಷಕ:
      0
      SHARES
      834
      VIEWS
      Share on FacebookShare on TwitterShare on whatsappShare on telegramShare on Mail

      ಅಫಜಲಪುರ: ತಾಲೂಕಿನ ಮಣ್ಣೂರು ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸುದೀರ್ಘವಾಗಿ 18 ವರ್ಷಗಳ ಕಾಲ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಶಿಕ್ಷಕ ಮಲ್ಲಪ್ಪ ಚಲವಾದಿ ಅವರ ಬೀಳ್ಕೊಡುಗೆ ಸಮಾರಂಭ ಅದ್ದೂರಿಯಾಗಿ ಜರುಗಿತು.

      ಗ್ರಾಮ ಪಂಚಾಯತಿ ಅಧ್ಯಕ್ಷೆ ಆರತಿ ಬಸವರಾಜ ಜನ್ನಾ ಹಾಗೂ ಗ್ರಾ,ಪಂ ಮಾಜಿ ಅಧ್ಯಕ್ಷ ರಮೇಶ ಧೂಳಪ್ಪ ಬಾಕೆ ಜಂಟಿಯಾಗಿ ಕಾರ್ಯಕ್ರಮ ಉದ್ಘಾಟಿಸಿದರು.

      ಈ ಸಂದರ್ಭದಲ್ಲಿ ಗ್ರಾ.ಪಂ ಮಾಜಿ ಅಧ್ಯಕ್ಷ ರಮೇಶ ಬಾಕೆ ಮಾತನಾಡಿ ಶಿಕ್ಷಕ ಮನಸ್ಸು ಮಾಡಿದರೆ ಏನಾದರೂ ಸಾಧಿಸ ಬಹುದು ಎಂಬುದಕ್ಕೆ ಚಲವಾದಿ ಸರ್ ಸಾಕ್ಷಿಯಾಗಿದ್ದಾರೆ ಎಂದು ಹೇಳಿದರು. ಮುಖಂಡರಾದ ಅಪ್ಪಾಸಾಬ ಹೊಸೂರಕರ ಮಾತನಾಡಿ ಮಲ್ಲಪ್ಪ ಚಲವಾದಿ ಅವರು, ಶಾಲೆಯಲ್ಲಿ ಪಾಠ ಪ್ರವಚನದ ಜೊತೆಗೆ, ಗ್ರಾಮಸ್ಥರೊಂದಿಗೆ, ಅನ್ಯೋನ್ಯವಾಗಿದ್ದು ಮಕ್ಕಳನ್ನು ಶೈಕ್ಷಣಿಕ ಮುಖ್ಯವಾಹಿನಿಗೆ ತರುವಲ್ಲಿ ಶ್ರಮಿಸಿ ಶೈಕ್ಷಣಿಕ ಕ್ರಾಂತಿ ಮಾಡಿದ್ದಾರೆ. ಪ್ರತಿಯೊಬ್ಬರ ಪ್ರೀತಿ, ಸ್ನೇಹಕ್ಕೆ ಪಾತ್ರರಾಗಿದ್ದರು. ಅವರ ವರ್ಗಾವಣೆಯಿಂದ ಗ್ರಾಮಕ್ಕೆ ನಷ್ಟವಾಗಿದೆ’ಎಂದು ವಿಷಾದಿಸಿದರು.

      ವರ್ಗಾವಣೆಗೊಂಡ ಶಿಕ್ಷಕ ಮಲ್ಲಪ್ಪ ಚಲವಾದಿ ಮಾತನಾಡಿ, ಗ್ರಾಮಸ್ಥರ ಹಾಗೂ ಸಹೊದ್ಯೋಗಿಗಳ ಸಹಕಾರ ಎಂದಿಗೂ ಮರೆಯುವಂತಿಲ್ಲ. ಪ್ರತಿಯೊಂದು ಶಾಲಾ ಚಟುವಟಿಕೆಗಳಿಗೆ ಸಲಹೆ, ಸಹಕಾರ ನೀಡಿದ್ದಾರೆ. ಊರು ಬಿಟ್ಟು ಹೋಗಲು ಮನಸು ಇಲ್ಲ ಎಂದು ಆನಂದಬಾಷ್ಪ ಹರಿಸಿದರು.

      ಇದೇ ಸಂದರ್ಭದಲ್ಲಿ 2021-22 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದು ತೇರ್ಗಡೆಯಾದ ಹತ್ತು ವಿದ್ಯಾರ್ಥಿಗಳಿಗೆ ಗ್ರಾಮ ಪಂಚಾಯತಿ ವತಿಯಿಂದ ಸನ್ಮಾನಿಸಿ ಚೆಕ್ ವಿತರಿಸಲಾಯಿತು. ಹಾಲಯ್ಯ ಹಿರೇಮಠ ಸಾನಿಧ್ಯ ವಹಿಸಿದ್ದರು. ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಬೋರಮ್ಮ ಕುಂಬಾರ, ಕಾರ್ಯದರ್ಶಿ ನಾರಾಯಣ ಚವ್ಹಾಣ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಸುರೇಶ ಕೋರಚಗಾಂವ ಎಸ್ ಡಿ ಎಂ ಸಿ ಅದ್ಯಕ್ಷ ವಿಠ್ಠಲ ಅಲ್ಲಾಪೂರ ಗ್ರಾ,ಪಂ ಸದಸ್ಯರಾದ ಬಸವರಾಜ ವಾಯಿ,ರಿಯಾಜ ಲಾಳಸಂಗಿ ರಾಮನಗರ ಗ್ರಾ,ಪಂ. ಸದಸ್ಯ ಶಾವರಸಿದ್ದ, ಜಮಾದಾರ, ಮುಖಂಡರಾದ ಅಪ್ಪಾಸಾಬ ಹೊಸೂರಕರ ಮಲಕಣ್ಣ ಹೊಸೂರಕರ ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷ ಪುಂಡಲೀಕ ಕಟ್ಟಿ, ಚಂದು ಹಿರೇಕುರುಬರ ಬಸವರಾಜ ಜನ್ನಾ,ಕಲ್ಲಪ್ಪ ಅಲ್ಲಾಪೂರ ಮಲ್ಲಿಕಾರ್ಜುನ ಭತಗುಣಕಿ ಮಹಾದೇವ ಪ್ಯಾಟಿ ಶ್ರೀಕಾಂತ ಮುಜಗೊಂಡ ನಂದೇಶ ಪ್ಯಾಟಿ, ಶ್ರೀಶೈಲ ಚಿನಮಳ್ಳಿ, ರಮೇಶ ಮಾಂಗ ಗಡ್ಡೆಪ್ಪ ಬಸ್ಸಿನಕರ, ದತ್ತಾತ್ರೇಯ ಮಾತನಳ್ಳಿ ಶ್ರೀಕಾಂತ ನಿವರಗಿ, ಸರ್ಕಾರಿ ಮಾದರಿ ಶಾಲೆ ಮುಖ್ಯ ಗುರು ವಿಶ್ವನಾಥ ರೋಡಗಿ, ಗೈಬುಸಾಬ ಆಳಂದ ಚನ್ನನಗೌಡ ಮಾಲಿಪಾಟೀಲ, ಮರೆಪ್ಪ ಸಿಂದೆ ಶ್ರೀಶೈಲ ಸನದಿ ಅಲ್ಲಾಬಕ್ಷ ಚೌಧರಿ ರಾಯಗೊಂಡಪ್ಪ ಅಂಜುಟಗಿ ದತ್ತಪ್ಪ ಡೊಂಬಾಳೆ, ಭಾಗೀರಥಿ ಬಿರಾದಾರ,ಶೈಲಾ ಎಚ್ ಎಸ್, ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

      ವರದಿ: ಉಮೇಶ್ ಅಚಲೇರಿ ವಾಯ್ಸ್ ಆಫ್ ಜನತಾ ಕಲಬುರಗಿ.

      Tags: #afjalpira#disappointed teacher#leave the town#transfergovt high schoolmannuru
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      July 26, 2026
      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      July 26, 2026
      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ

      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ

      July 26, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.