• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಜಯಪುರ| ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನರಾಂ ರವರ ೩೯ ನೇ ಪುಣ್ಯಸ್ಮರಣೆ

    ವಿಜಯಪುರ| ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನರಾಂ ರವರ ೩೯ ನೇ ಪುಣ್ಯಸ್ಮರಣೆ

    ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಡಾ.ಆನಂದ.ಕೆ ಅಧಿಕಾರ ಸ್ವೀಕಾರ

    ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಡಾ.ಆನಂದ.ಕೆ ಅಧಿಕಾರ ಸ್ವೀಕಾರ

    ವಿಜಯಪುರ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಡಾ. ಆನಂದ ಕೆ

    ವಿಜಯಪುರ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಡಾ. ಆನಂದ ಕೆ

    ಸದೃಢ ಆರೋಗ್ಯದಿಂದ ಭವ್ಯ ರಾಷ್ಟçದ ನಿರ್ಮಾಣ- ಶಿಫಾ ಜಮಾದಾರ

    ಸದೃಢ ಆರೋಗ್ಯದಿಂದ ಭವ್ಯ ರಾಷ್ಟçದ ನಿರ್ಮಾಣ- ಶಿಫಾ ಜಮಾದಾರ

    BLDE :ಪೂಲ್ ಕ್ಯಾಂಪಸ್ ಡ್ರೈವ್- 2025

    BLDE :ಪೂಲ್ ಕ್ಯಾಂಪಸ್ ಡ್ರೈವ್- 2025

    ಮಹಿಳಾ ವಿವಿ: ನೂತನ ಕುಲಪತಿಯಾಗಿ ಪ್ರೊ.ವಿಜಯಾ ಕೋರಿಶೆಟ್ಟಿ ನೇಮಕ

    ಮಹಿಳಾ ವಿವಿ: ನೂತನ ಕುಲಪತಿಯಾಗಿ ಪ್ರೊ.ವಿಜಯಾ ಕೋರಿಶೆಟ್ಟಿ ನೇಮಕ

    ಸಂಸದ ರಮೇಶ್ ಜಿಗಜಿಣಿಗಿ ವಿಧ್ಯಾರ್ಥಿಗಳೊಂದಿಗೆ ಸಂವಾದ..!

    ಸಂಸದ ರಮೇಶ್ ಜಿಗಜಿಣಿಗಿ ವಿಧ್ಯಾರ್ಥಿಗಳೊಂದಿಗೆ ಸಂವಾದ..!

    ಬಿಜೆಪಿ ಮಂಡಲದಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ ಹಾಗೂ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯಲ್ಲಿ  ಗೌರವ ಸನ್ಮಾನ.

    ಬಿಜೆಪಿ ಮಂಡಲದಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ ಹಾಗೂ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯಲ್ಲಿ  ಗೌರವ ಸನ್ಮಾನ.

    ಪಟ್ಟಣದ ಮಾರುತಿ ನಗರ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ ಪುರಸಭೆಯ ಅಧಿಕಾರಿಗಳಿಗೆ ಮನವಿ

    ಪಟ್ಟಣದ ಮಾರುತಿ ನಗರ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ ಪುರಸಭೆಯ ಅಧಿಕಾರಿಗಳಿಗೆ ಮನವಿ

    ಶಂಕರ ಹೆಬ್ಬಾಳ ಅವಿರೋಧ ಆಯ್ಕೆ

    ಶಂಕರ ಹೆಬ್ಬಾಳ ಅವಿರೋಧ ಆಯ್ಕೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವಿಜಯಪುರ| ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನರಾಂ ರವರ ೩೯ ನೇ ಪುಣ್ಯಸ್ಮರಣೆ

      ವಿಜಯಪುರ| ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನರಾಂ ರವರ ೩೯ ನೇ ಪುಣ್ಯಸ್ಮರಣೆ

      ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಡಾ.ಆನಂದ.ಕೆ ಅಧಿಕಾರ ಸ್ವೀಕಾರ

      ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಡಾ.ಆನಂದ.ಕೆ ಅಧಿಕಾರ ಸ್ವೀಕಾರ

      ವಿಜಯಪುರ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಡಾ. ಆನಂದ ಕೆ

      ವಿಜಯಪುರ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಡಾ. ಆನಂದ ಕೆ

      ಸದೃಢ ಆರೋಗ್ಯದಿಂದ ಭವ್ಯ ರಾಷ್ಟçದ ನಿರ್ಮಾಣ- ಶಿಫಾ ಜಮಾದಾರ

      ಸದೃಢ ಆರೋಗ್ಯದಿಂದ ಭವ್ಯ ರಾಷ್ಟçದ ನಿರ್ಮಾಣ- ಶಿಫಾ ಜಮಾದಾರ

      BLDE :ಪೂಲ್ ಕ್ಯಾಂಪಸ್ ಡ್ರೈವ್- 2025

      BLDE :ಪೂಲ್ ಕ್ಯಾಂಪಸ್ ಡ್ರೈವ್- 2025

      ಮಹಿಳಾ ವಿವಿ: ನೂತನ ಕುಲಪತಿಯಾಗಿ ಪ್ರೊ.ವಿಜಯಾ ಕೋರಿಶೆಟ್ಟಿ ನೇಮಕ

      ಮಹಿಳಾ ವಿವಿ: ನೂತನ ಕುಲಪತಿಯಾಗಿ ಪ್ರೊ.ವಿಜಯಾ ಕೋರಿಶೆಟ್ಟಿ ನೇಮಕ

      ಸಂಸದ ರಮೇಶ್ ಜಿಗಜಿಣಿಗಿ ವಿಧ್ಯಾರ್ಥಿಗಳೊಂದಿಗೆ ಸಂವಾದ..!

      ಸಂಸದ ರಮೇಶ್ ಜಿಗಜಿಣಿಗಿ ವಿಧ್ಯಾರ್ಥಿಗಳೊಂದಿಗೆ ಸಂವಾದ..!

      ಬಿಜೆಪಿ ಮಂಡಲದಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ ಹಾಗೂ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯಲ್ಲಿ  ಗೌರವ ಸನ್ಮಾನ.

      ಬಿಜೆಪಿ ಮಂಡಲದಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ ಹಾಗೂ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯಲ್ಲಿ  ಗೌರವ ಸನ್ಮಾನ.

      ಪಟ್ಟಣದ ಮಾರುತಿ ನಗರ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ ಪುರಸಭೆಯ ಅಧಿಕಾರಿಗಳಿಗೆ ಮನವಿ

      ಪಟ್ಟಣದ ಮಾರುತಿ ನಗರ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ ಪುರಸಭೆಯ ಅಧಿಕಾರಿಗಳಿಗೆ ಮನವಿ

      ಶಂಕರ ಹೆಬ್ಬಾಳ ಅವಿರೋಧ ಆಯ್ಕೆ

      ಶಂಕರ ಹೆಬ್ಬಾಳ ಅವಿರೋಧ ಆಯ್ಕೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಬೈಕ್ ಓಡಿಸುವ ರೋಮಾಂಚನಕಾರಿ ದೃಶ್ಯ.

      ಕಾನೂನು ಅರಿವು ಕಾರ್ಯಕ್ರಮ.

      December 29, 2021
      0
      ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಬೈಕ್ ಓಡಿಸುವ ರೋಮಾಂಚನಕಾರಿ ದೃಶ್ಯ.
      0
      SHARES
      1.4k
      VIEWS
      Share on FacebookShare on TwitterShare on whatsappShare on telegramShare on Mail

      ಲಿಂಗಸೂಗೂರು: ರಾಯಚೂರ ಜಿಲ್ಲೆಯ ಲಿಂಗಸೂಗೂರು ಪಟ್ಟಣದ ಬಸವೇಶ್ವರ ಪದವಿಪೂರ್ವ ಕಾಲೇಜು ಮತ್ತು ಪ್ರೌಢ ಶಾಲಾ ವಿಭಾಗದ ವೇದಿಕೆಯಲ್ಲಿ “ಕಾನೂನು ಅರಿವು,ನೆರವು”ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

      ಭಾರತ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ನವದೆಹಲಿ ಮತ್ತು ಕರ್ನಾಟಕ ವಿಜ್ಞಾನ ಪರಿಷತ್ ಬೆಂಗಳೂರು ರವರ ಸಂಯುಕ್ತಾಶ್ರಯದಲ್ಲಿ “ವೈಜ್ಞಾನಿಕ ಮನೋಭಾವನೆ ಬೆಳೆಸಿ ಮೂಢ ನಂಬಿಕೆಯನ್ನು ಅಳಿಸಿ” ಎನ್ನುವ ಜಾಗೃತಿ ಮೂಡಿಸುವ ಕಾರ್ಯಕ್ರಮ ಮಾಡಲಾಯಿತು.

      ಕಾರ್ಯಕ್ರಮಕ್ಕೆ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್,ಬಿ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಚಾಲನೆ ನೀಡಿದರು. ಈ ವೇಳೆ ತಾಲೂಕಿನ ಕೆಸರಟ್ಟಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಹಾಗೂ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ರಾಜನಗೌಡ ಪಾಟೀಲ್ ಕಣ್ಣಿಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಬೈಕ್ ಓಡಿಸುವ ಮೂಲಕ ರೋಮಾಂಚನಕಾರಿ ದೃಶ್ಯವನ್ನು ಪ್ರದರ್ಶಿಸಿದರು.ಇವರು ನಿರಂತರ 20 ವರ್ಷಗಳಿಂದ ಸಮಾಜದಲ್ಲಿರುವ ಮೌಡ್ಯವನ್ನು ಹೋಗಲಾಡಿಸಲು ಸತತ ಪ್ರಯತ್ನ ಪಡುತ್ತಿದ್ದಾರೆ.ಯಾವುದೇ ಫಲಾಪೇಕ್ಷೆ ಇಲ್ಲದೇ ರಾಜ್ಯಾದ್ಯಂತ ಶಾಲಾ- ಕಾಲೇಜುಗಳಲ್ಲಿ,ಜಾತ್ರೆ,ಉತ್ಸವಗಳಲ್ಲಿ ವಿವಿಧ ಪವಾಡ ದೃಶ್ಯಗಳ ಪ್ರದರ್ಶನ ಮಾಡುತ್ತಾ ಬಂದಿದ್ದಾರೆ.ಇಂತಹ ಸಮಾಜ ಸೇವೆ ಮಾಡುತ್ತಿರುವ ಶಿಕ್ಷಕರಿಗೆ ಎಸ್ ಪಿ ಯವರು ಅಭಿನಂದನೆ ಸಲ್ಲಿಸಿದರು.

      ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳು,ಶಿಕ್ಷಣ ಇಲಾಖೆಯ ಸಿಬ್ಬಂದಿಗಳು,ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.

      Tags: byake odisu drushya.kannige battekanunu arivu.Lingasagur.Sp abhinadane.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ವಿಜಯಪುರ| ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನರಾಂ ರವರ ೩೯ ನೇ ಪುಣ್ಯಸ್ಮರಣೆ

      ವಿಜಯಪುರ| ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನರಾಂ ರವರ ೩೯ ನೇ ಪುಣ್ಯಸ್ಮರಣೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿಜಯಪುರ| ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನರಾಂ ರವರ ೩೯ ನೇ ಪುಣ್ಯಸ್ಮರಣೆ

      ವಿಜಯಪುರ| ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನರಾಂ ರವರ ೩೯ ನೇ ಪುಣ್ಯಸ್ಮರಣೆ

      July 9, 2025
      ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಡಾ.ಆನಂದ.ಕೆ ಅಧಿಕಾರ ಸ್ವೀಕಾರ

      ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಡಾ.ಆನಂದ.ಕೆ ಅಧಿಕಾರ ಸ್ವೀಕಾರ

      July 9, 2025
      ವಿಜಯಪುರ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಡಾ. ಆನಂದ ಕೆ

      ವಿಜಯಪುರ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಡಾ. ಆನಂದ ಕೆ

      July 9, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.