• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಲ್ಲಿನ ಸೇವೆ ನನಗೆ ಸಾಕಷ್ಟು ತೃಪ್ತಿ ನೀಡಿದೆ : ತಾಲೂಕು ದಂಡಾಧಿಕಾರಿ ಬಲರಾಮ

    ಇಲ್ಲಿನ ಸೇವೆ ನನಗೆ ಸಾಕಷ್ಟು ತೃಪ್ತಿ ನೀಡಿದೆ : ತಾಲೂಕು ದಂಡಾಧಿಕಾರಿ ಬಲರಾಮ

    ಶಾಸಕರಿಂದ ಹುಬ್ಬೆ ಹುಣಸೆ ಡ್ಯಾಮ್ ಹಾಗೂ ಕಾಲುವೆಗಳ ವೀಕ್ಷಣೆ

    ಶಾಸಕರಿಂದ ಹುಬ್ಬೆ ಹುಣಸೆ ಡ್ಯಾಮ್ ಹಾಗೂ ಕಾಲುವೆಗಳ ವೀಕ್ಷಣೆ

    ಸರಕಾರಿ ಆದರ್ಶ ವಿಧ್ಯಾನಿಲಯಕ್ಕೆ  ಮೂಲಭೂತ ಸೌಲಭ್ಯ ನೀಡಲು ಶಾಸಕ ನಾಡಗೌಡರಿಗೆ ಮನವಿ

    ಸರಕಾರಿ ಆದರ್ಶ ವಿಧ್ಯಾನಿಲಯಕ್ಕೆ  ಮೂಲಭೂತ ಸೌಲಭ್ಯ ನೀಡಲು ಶಾಸಕ ನಾಡಗೌಡರಿಗೆ ಮನವಿ

    ಚಾರ್ಟರ್ಡ್ ಅಕೌಂಟೆಂಟ್ ಪಾಸಾದ ತರುಣ ಜೈನ ಗೆ ಸನ್ಮಾನ ಕಲಿತ ವಿದ್ಯೆ ದೇಶ ಸೇವೆಗೆ ಸಲ್ಲಲಿ: ನಡಹಳ್ಳಿ

    ಚಾರ್ಟರ್ಡ್ ಅಕೌಂಟೆಂಟ್ ಪಾಸಾದ ತರುಣ ಜೈನ ಗೆ ಸನ್ಮಾನ ಕಲಿತ ವಿದ್ಯೆ ದೇಶ ಸೇವೆಗೆ ಸಲ್ಲಲಿ: ನಡಹಳ್ಳಿ

    ಹೈಟೆಕ್ ಆಯುರ್ವೇದ ಆಸ್ಪತ್ರೆ ಮತ್ತು ಶೈಕ್ಷಣಿಕ ಭವನ ಉದ್ಘಾಟನೆ

    ಹೈಟೆಕ್ ಆಯುರ್ವೇದ ಆಸ್ಪತ್ರೆ ಮತ್ತು ಶೈಕ್ಷಣಿಕ ಭವನ ಉದ್ಘಾಟನೆ

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕದಿಂದ ಭಾಗ್ಯಶ್ರೀಗೆ ಪ್ರತಿಭಾ ಪುರಸ್ಕಾರ

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕದಿಂದ ಭಾಗ್ಯಶ್ರೀಗೆ ಪ್ರತಿಭಾ ಪುರಸ್ಕಾರ

    ಶಾಸಕರಿಂದ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್ ಹಸ್ತಾಂತರ

    ಶಾಸಕರಿಂದ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್ ಹಸ್ತಾಂತರ

    ನ್ಯಾನೋ ಯುರಿಯಾ ಪರಿಣಾಮಕಾರಿ -ಪವಾರ

    ನ್ಯಾನೋ ಯುರಿಯಾ ಪರಿಣಾಮಕಾರಿ -ಪವಾರ

    ಜುಲೈ 27 ರಂದು ಬಿ.ಎಲ್.ಡಿ.ಇ ಆಸ್ಪತ್ರೆ ನಗರ ಆರೋಗ್ಯ ಕೇಂದ್ರ ಮತ್ತು ಹೈಟೆಕ್ ಆಯುರ್ವೇದ ಆಸ್ಪತ್ರೆ ಹಾಗೂ ಶೈಕ್ಷಣಿಕ ಭವನದ ಉದ್ಘಾಟನೆ ಸಮಾರಂಭ

    ಜುಲೈ 27 ರಂದು ಬಿ.ಎಲ್.ಡಿ.ಇ ಆಸ್ಪತ್ರೆ ನಗರ ಆರೋಗ್ಯ ಕೇಂದ್ರ ಮತ್ತು ಹೈಟೆಕ್ ಆಯುರ್ವೇದ ಆಸ್ಪತ್ರೆ ಹಾಗೂ ಶೈಕ್ಷಣಿಕ ಭವನದ ಉದ್ಘಾಟನೆ ಸಮಾರಂಭ

    ಪುರಸಭೆ ಜಾಗದಲ್ಲಿನ ಅಕ್ರಮ ಕಂಪೌಂಡ ತೆರವುಗೊಳಿಸಿ ರಸ್ತೆಗೆ ರಸ್ತೆ ಲಿಂಕ್ ಮಾಡಿ: ಇರದಿದ್ದರೆ ನಿವಾಸಿಗಳಿಂದ ಧರಣಿ ಎಚ್ಚರಿಕೆ..!

    ಪುರಸಭೆ ಜಾಗದಲ್ಲಿನ ಅಕ್ರಮ ಕಂಪೌಂಡ ತೆರವುಗೊಳಿಸಿ ರಸ್ತೆಗೆ ರಸ್ತೆ ಲಿಂಕ್ ಮಾಡಿ: ಇರದಿದ್ದರೆ ನಿವಾಸಿಗಳಿಂದ ಧರಣಿ ಎಚ್ಚರಿಕೆ..!

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಲ್ಲಿನ ಸೇವೆ ನನಗೆ ಸಾಕಷ್ಟು ತೃಪ್ತಿ ನೀಡಿದೆ : ತಾಲೂಕು ದಂಡಾಧಿಕಾರಿ ಬಲರಾಮ

      ಇಲ್ಲಿನ ಸೇವೆ ನನಗೆ ಸಾಕಷ್ಟು ತೃಪ್ತಿ ನೀಡಿದೆ : ತಾಲೂಕು ದಂಡಾಧಿಕಾರಿ ಬಲರಾಮ

      ಶಾಸಕರಿಂದ ಹುಬ್ಬೆ ಹುಣಸೆ ಡ್ಯಾಮ್ ಹಾಗೂ ಕಾಲುವೆಗಳ ವೀಕ್ಷಣೆ

      ಶಾಸಕರಿಂದ ಹುಬ್ಬೆ ಹುಣಸೆ ಡ್ಯಾಮ್ ಹಾಗೂ ಕಾಲುವೆಗಳ ವೀಕ್ಷಣೆ

      ಸರಕಾರಿ ಆದರ್ಶ ವಿಧ್ಯಾನಿಲಯಕ್ಕೆ  ಮೂಲಭೂತ ಸೌಲಭ್ಯ ನೀಡಲು ಶಾಸಕ ನಾಡಗೌಡರಿಗೆ ಮನವಿ

      ಸರಕಾರಿ ಆದರ್ಶ ವಿಧ್ಯಾನಿಲಯಕ್ಕೆ  ಮೂಲಭೂತ ಸೌಲಭ್ಯ ನೀಡಲು ಶಾಸಕ ನಾಡಗೌಡರಿಗೆ ಮನವಿ

      ಚಾರ್ಟರ್ಡ್ ಅಕೌಂಟೆಂಟ್ ಪಾಸಾದ ತರುಣ ಜೈನ ಗೆ ಸನ್ಮಾನ ಕಲಿತ ವಿದ್ಯೆ ದೇಶ ಸೇವೆಗೆ ಸಲ್ಲಲಿ: ನಡಹಳ್ಳಿ

      ಚಾರ್ಟರ್ಡ್ ಅಕೌಂಟೆಂಟ್ ಪಾಸಾದ ತರುಣ ಜೈನ ಗೆ ಸನ್ಮಾನ ಕಲಿತ ವಿದ್ಯೆ ದೇಶ ಸೇವೆಗೆ ಸಲ್ಲಲಿ: ನಡಹಳ್ಳಿ

      ಹೈಟೆಕ್ ಆಯುರ್ವೇದ ಆಸ್ಪತ್ರೆ ಮತ್ತು ಶೈಕ್ಷಣಿಕ ಭವನ ಉದ್ಘಾಟನೆ

      ಹೈಟೆಕ್ ಆಯುರ್ವೇದ ಆಸ್ಪತ್ರೆ ಮತ್ತು ಶೈಕ್ಷಣಿಕ ಭವನ ಉದ್ಘಾಟನೆ

      ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕದಿಂದ ಭಾಗ್ಯಶ್ರೀಗೆ ಪ್ರತಿಭಾ ಪುರಸ್ಕಾರ

      ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕದಿಂದ ಭಾಗ್ಯಶ್ರೀಗೆ ಪ್ರತಿಭಾ ಪುರಸ್ಕಾರ

      ಶಾಸಕರಿಂದ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್ ಹಸ್ತಾಂತರ

      ಶಾಸಕರಿಂದ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್ ಹಸ್ತಾಂತರ

      ನ್ಯಾನೋ ಯುರಿಯಾ ಪರಿಣಾಮಕಾರಿ -ಪವಾರ

      ನ್ಯಾನೋ ಯುರಿಯಾ ಪರಿಣಾಮಕಾರಿ -ಪವಾರ

      ಜುಲೈ 27 ರಂದು ಬಿ.ಎಲ್.ಡಿ.ಇ ಆಸ್ಪತ್ರೆ ನಗರ ಆರೋಗ್ಯ ಕೇಂದ್ರ ಮತ್ತು ಹೈಟೆಕ್ ಆಯುರ್ವೇದ ಆಸ್ಪತ್ರೆ ಹಾಗೂ ಶೈಕ್ಷಣಿಕ ಭವನದ ಉದ್ಘಾಟನೆ ಸಮಾರಂಭ

      ಜುಲೈ 27 ರಂದು ಬಿ.ಎಲ್.ಡಿ.ಇ ಆಸ್ಪತ್ರೆ ನಗರ ಆರೋಗ್ಯ ಕೇಂದ್ರ ಮತ್ತು ಹೈಟೆಕ್ ಆಯುರ್ವೇದ ಆಸ್ಪತ್ರೆ ಹಾಗೂ ಶೈಕ್ಷಣಿಕ ಭವನದ ಉದ್ಘಾಟನೆ ಸಮಾರಂಭ

      ಪುರಸಭೆ ಜಾಗದಲ್ಲಿನ ಅಕ್ರಮ ಕಂಪೌಂಡ ತೆರವುಗೊಳಿಸಿ ರಸ್ತೆಗೆ ರಸ್ತೆ ಲಿಂಕ್ ಮಾಡಿ: ಇರದಿದ್ದರೆ ನಿವಾಸಿಗಳಿಂದ ಧರಣಿ ಎಚ್ಚರಿಕೆ..!

      ಪುರಸಭೆ ಜಾಗದಲ್ಲಿನ ಅಕ್ರಮ ಕಂಪೌಂಡ ತೆರವುಗೊಳಿಸಿ ರಸ್ತೆಗೆ ರಸ್ತೆ ಲಿಂಕ್ ಮಾಡಿ: ಇರದಿದ್ದರೆ ನಿವಾಸಿಗಳಿಂದ ಧರಣಿ ಎಚ್ಚರಿಕೆ..!

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      75 ಸ್ಥಳಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ನಿರ್ಮಾಣ-ತಹಶೀಲ್ದಾರ ಮಂಜುನಾಥ ಸ್ವಾಮಿ:

      June 24, 2022
      0
      75 ಸ್ಥಳಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ನಿರ್ಮಾಣ-ತಹಶೀಲ್ದಾರ ಮಂಜುನಾಥ ಸ್ವಾಮಿ:
      0
      SHARES
      470
      VIEWS
      Share on FacebookShare on TwitterShare on whatsappShare on telegramShare on Mail

      ಸಿರಗುಪ್ಪ: ರಾಜ್ಯಾದ್ಯಾಂತ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಮಹನಿಯರ 75 ಸ್ಥಳಗಳನ್ನು ಗುರುತಿಸಿ, ಆ ಸ್ಥಳಗಳಲ್ಲಿ ಶಿಲಾ ಸ್ಮಾರಕ ನಿರ್ಮಿಸಿ, ವಿಜೃಂಭಣೆಯಿಂದ ಆಚರಿಸಿ, ಮರೆತು ಹೋದ ಮಹನೀಯ ಹೋರಾಟಗಾರರನ್ನು ಸ್ಮರಿಸುವ ಕಾರ್ಯವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಅಮೃತ ಭಾರತಿಗೆ ಕನ್ನಡದಾರತಿ ಎಂಬ ಹೆಸರಿನಲ್ಲಿ ಇಡೀ ರಾಜ್ಯಾದ್ಯಾಂತ ಆಚರಿಸಲಾಗುತ್ತಿದೆ ಎಂದು ತಹಸೀಲ್ದಾರ್ ಎನ್.ಆರ್. ಮಂಜುನಾಥಸ್ವಾಮಿ ಹೇಳಿದರು.

      ನಗರದ ತಾಲೂಕು ಕಚೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ರಾಜ್ಯದಲ್ಲಿ ಒಟ್ಟು 75 ಸ್ಥಳಗಳನ್ನು ಆಯ್ಕೆಮಾಡಿಕೊಳ್ಳಲಾಗಿದೆ.

      ಆಯಾ ಸ್ಥಳಗಳಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ನಮ್ಮ ಜಿಲ್ಲೆಯಲ್ಲಿ ಬಳ್ಳಾರಿ ಮತ್ತು ಸಿರಗುಪ್ಪದ ಚಳ್ಳೆಕೂಡ್ಲೂರು ಗ್ರಾಮವನ್ನು ಆಯ್ಕೆಮಾಡಿಕೊಂಡಿದ್ದು, ನಮ್ಮ ತಾಲೂಕಿನಲ್ಲಿ ಜೂ.27 ರಂದು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ ಚಳ್ಳೆಕೂಡ್ಲೂರು ಗ್ರಾಮದಲ್ಲಿ ಶಿಲಾ ಸ್ಮಾರಕ ನಿರ್ಮಿಸಿ ನಂತರ ನಗರದ ಗಾಂಧೀಜಿ ವೃತ್ತದಿಂದ ತಾಲೂಕು ಕ್ರೀಡಾಂಗಣದ ವರೆಗೆ ಜಾಥಾ ನಡೆಸಲಾಗುವುದು.

      ಸಂಜೆ 5ಗಂಟೆಯಿಂದ ವೇದಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಸರ್ಕಾರಿ ನೌಕರರು, ಸಂಘ ಸಂಸ್ಥೆಗಳ ಮುಖ್ಯಸ್ಥರು, ತಾಲೂಕಿನ ಗಣ್ಯರು ಮತ್ತು ಸಾರ್ವಜನಿಕರು ಈ ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕರಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

      ತಾಲೂಕು ಸಮಿತಿ ಸಂಚಾಲಕರನ್ನಾಗಿ ಎಂ.ಎಸ್. ಸಿದ್ದಪ್ಪರನ್ನು ಜಿಲ್ಲಾ ಸಮಿತಿ ಆಯ್ಕೆಮಾಡಿದ್ದಾರೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವರು, ಶಾಸಕರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ ಮಾಹಿತಿ ನೀಡಿದರು.

      Tags: #75 places#freedom fighters#manjunath swami#memori#siraguppathasildar
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಡಾ. ಬೆಳ್ಳಿಯವರ ಕೃಷಿ ಸೇವೆ ವರ್ಣನಾತೀತ

      ಡಾ. ಬೆಳ್ಳಿಯವರ ಕೃಷಿ ಸೇವೆ ವರ್ಣನಾತೀತ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಡಾ. ಬೆಳ್ಳಿಯವರ ಕೃಷಿ ಸೇವೆ ವರ್ಣನಾತೀತ

      ಡಾ. ಬೆಳ್ಳಿಯವರ ಕೃಷಿ ಸೇವೆ ವರ್ಣನಾತೀತ

      July 29, 2025
      ಭೂ ಪರಿಹಾರ ನೀಡಲು ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ..! ಇಂಡಿಯಲ್ಲಿ ಜು-31 ರಂದು ಮಹತ್ವದ ಸಭೆ

      ಭೂ ಪರಿಹಾರ ನೀಡಲು ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ..! ಇಂಡಿಯಲ್ಲಿ ಜು-31 ರಂದು ಮಹತ್ವದ ಸಭೆ

      July 29, 2025
      ಜುಲೈ 30 ರಂದು ಗೋನಾಳ ಪಿ ಎನ್ ಗ್ರಾಮದಲ್ಲಿ ಶ್ರೀ ಪವಾಡ ಬಸವೇಶ್ವರ ಆಶ್ರಯದ ಜಾತ್ರೆ

      ಜುಲೈ 30 ರಂದು ಗೋನಾಳ ಪಿ ಎನ್ ಗ್ರಾಮದಲ್ಲಿ ಶ್ರೀ ಪವಾಡ ಬಸವೇಶ್ವರ ಆಶ್ರಯದ ಜಾತ್ರೆ

      July 29, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.