• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಯಾಗಲಿ – ಶಿಫಾ ಜಮಾದಾರ

    ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಯಾಗಲಿ – ಶಿಫಾ ಜಮಾದಾರ

    ಕರ್ನಾಟಕ ಸರಕಾರದ ಯೋಜನೆಯಿಂದ ಇಂಡಿ, ನಾಗಠಾಣ ಹಾಗೂ ಮಹಾರಾಷ್ಟ್ರದ ಅನೇಕ ಹಳ್ಳಿಗಳಿಗೆ ತುಂಬಾ ಲಾಭವಾಗಿದೆ

    ಕರ್ನಾಟಕ ಸರಕಾರದ ಯೋಜನೆಯಿಂದ ಇಂಡಿ, ನಾಗಠಾಣ ಹಾಗೂ ಮಹಾರಾಷ್ಟ್ರದ ಅನೇಕ ಹಳ್ಳಿಗಳಿಗೆ ತುಂಬಾ ಲಾಭವಾಗಿದೆ

    ಜೀವ ರಕ್ಷಣೆಗೆ ಪ್ರತಿ ಹೆಜ್ಜೆಯೂ ಮಹತ್ವದ್ದು

    ಜೀವ ರಕ್ಷಣೆಗೆ ಪ್ರತಿ ಹೆಜ್ಜೆಯೂ ಮಹತ್ವದ್ದು

    ಶಿಷ್ಯವೇತನಗಳನ್ನು ಸದ್ಬಳಕೆ ಮಾಡಿಕೊಂಡು ಉನ್ನತ ಶಿಕ್ಷಣ ಪಡೆಯಬೇಕು

    ಶಿಷ್ಯವೇತನಗಳನ್ನು ಸದ್ಬಳಕೆ ಮಾಡಿಕೊಂಡು ಉನ್ನತ ಶಿಕ್ಷಣ ಪಡೆಯಬೇಕು

    ವಿಜಯಪುರ| ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನರಾಂ ರವರ ೩೯ ನೇ ಪುಣ್ಯಸ್ಮರಣೆ

    ವಿಜಯಪುರ| ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನರಾಂ ರವರ ೩೯ ನೇ ಪುಣ್ಯಸ್ಮರಣೆ

    ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಡಾ.ಆನಂದ.ಕೆ ಅಧಿಕಾರ ಸ್ವೀಕಾರ

    ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಡಾ.ಆನಂದ.ಕೆ ಅಧಿಕಾರ ಸ್ವೀಕಾರ

    ವಿಜಯಪುರ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಡಾ. ಆನಂದ ಕೆ

    ವಿಜಯಪುರ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಡಾ. ಆನಂದ ಕೆ

    ಸದೃಢ ಆರೋಗ್ಯದಿಂದ ಭವ್ಯ ರಾಷ್ಟçದ ನಿರ್ಮಾಣ- ಶಿಫಾ ಜಮಾದಾರ

    ಸದೃಢ ಆರೋಗ್ಯದಿಂದ ಭವ್ಯ ರಾಷ್ಟçದ ನಿರ್ಮಾಣ- ಶಿಫಾ ಜಮಾದಾರ

    BLDE :ಪೂಲ್ ಕ್ಯಾಂಪಸ್ ಡ್ರೈವ್- 2025

    BLDE :ಪೂಲ್ ಕ್ಯಾಂಪಸ್ ಡ್ರೈವ್- 2025

    ಮಹಿಳಾ ವಿವಿ: ನೂತನ ಕುಲಪತಿಯಾಗಿ ಪ್ರೊ.ವಿಜಯಾ ಕೋರಿಶೆಟ್ಟಿ ನೇಮಕ

    ಮಹಿಳಾ ವಿವಿ: ನೂತನ ಕುಲಪತಿಯಾಗಿ ಪ್ರೊ.ವಿಜಯಾ ಕೋರಿಶೆಟ್ಟಿ ನೇಮಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಯಾಗಲಿ – ಶಿಫಾ ಜಮಾದಾರ

      ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಯಾಗಲಿ – ಶಿಫಾ ಜಮಾದಾರ

      ಕರ್ನಾಟಕ ಸರಕಾರದ ಯೋಜನೆಯಿಂದ ಇಂಡಿ, ನಾಗಠಾಣ ಹಾಗೂ ಮಹಾರಾಷ್ಟ್ರದ ಅನೇಕ ಹಳ್ಳಿಗಳಿಗೆ ತುಂಬಾ ಲಾಭವಾಗಿದೆ

      ಕರ್ನಾಟಕ ಸರಕಾರದ ಯೋಜನೆಯಿಂದ ಇಂಡಿ, ನಾಗಠಾಣ ಹಾಗೂ ಮಹಾರಾಷ್ಟ್ರದ ಅನೇಕ ಹಳ್ಳಿಗಳಿಗೆ ತುಂಬಾ ಲಾಭವಾಗಿದೆ

      ಜೀವ ರಕ್ಷಣೆಗೆ ಪ್ರತಿ ಹೆಜ್ಜೆಯೂ ಮಹತ್ವದ್ದು

      ಜೀವ ರಕ್ಷಣೆಗೆ ಪ್ರತಿ ಹೆಜ್ಜೆಯೂ ಮಹತ್ವದ್ದು

      ಶಿಷ್ಯವೇತನಗಳನ್ನು ಸದ್ಬಳಕೆ ಮಾಡಿಕೊಂಡು ಉನ್ನತ ಶಿಕ್ಷಣ ಪಡೆಯಬೇಕು

      ಶಿಷ್ಯವೇತನಗಳನ್ನು ಸದ್ಬಳಕೆ ಮಾಡಿಕೊಂಡು ಉನ್ನತ ಶಿಕ್ಷಣ ಪಡೆಯಬೇಕು

      ವಿಜಯಪುರ| ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನರಾಂ ರವರ ೩೯ ನೇ ಪುಣ್ಯಸ್ಮರಣೆ

      ವಿಜಯಪುರ| ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನರಾಂ ರವರ ೩೯ ನೇ ಪುಣ್ಯಸ್ಮರಣೆ

      ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಡಾ.ಆನಂದ.ಕೆ ಅಧಿಕಾರ ಸ್ವೀಕಾರ

      ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಡಾ.ಆನಂದ.ಕೆ ಅಧಿಕಾರ ಸ್ವೀಕಾರ

      ವಿಜಯಪುರ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಡಾ. ಆನಂದ ಕೆ

      ವಿಜಯಪುರ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಡಾ. ಆನಂದ ಕೆ

      ಸದೃಢ ಆರೋಗ್ಯದಿಂದ ಭವ್ಯ ರಾಷ್ಟçದ ನಿರ್ಮಾಣ- ಶಿಫಾ ಜಮಾದಾರ

      ಸದೃಢ ಆರೋಗ್ಯದಿಂದ ಭವ್ಯ ರಾಷ್ಟçದ ನಿರ್ಮಾಣ- ಶಿಫಾ ಜಮಾದಾರ

      BLDE :ಪೂಲ್ ಕ್ಯಾಂಪಸ್ ಡ್ರೈವ್- 2025

      BLDE :ಪೂಲ್ ಕ್ಯಾಂಪಸ್ ಡ್ರೈವ್- 2025

      ಮಹಿಳಾ ವಿವಿ: ನೂತನ ಕುಲಪತಿಯಾಗಿ ಪ್ರೊ.ವಿಜಯಾ ಕೋರಿಶೆಟ್ಟಿ ನೇಮಕ

      ಮಹಿಳಾ ವಿವಿ: ನೂತನ ಕುಲಪತಿಯಾಗಿ ಪ್ರೊ.ವಿಜಯಾ ಕೋರಿಶೆಟ್ಟಿ ನೇಮಕ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಹಲಕಾವಟಗಿಯಲ್ಲಿ ಅರ್ಥಪೂರ್ಣವಾಗಿ ನಡೆದ ನಾಗರಹಾಳ CRC ಮಟ್ಟದ ಕ್ರೀಡಾಕೂಟ:

      July 9, 2022
      0
      ಹಲಕಾವಟಗಿಯಲ್ಲಿ ಅರ್ಥಪೂರ್ಣವಾಗಿ ನಡೆದ ನಾಗರಹಾಳ CRC ಮಟ್ಟದ ಕ್ರೀಡಾಕೂಟ:
      0
      SHARES
      547
      VIEWS
      Share on FacebookShare on TwitterShare on whatsappShare on telegramShare on Mail

      ಲಿಂಗಸೂಗೂರು: ತಾಲೂಕಿನ ಹಲಕಾವಟಗಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಾಗರಹಾಳ CRC ಮಟ್ಟದ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಶ್ರೀಮತಿ ನಾಗಮ್ಮ ಪೂಜಾರಿ ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿದರು. ಕ್ರೀಡಾಕೂಟದ ಧ್ವಜವನ್ನು ತಾಲೂಕ ದೈಹಿಕ ಶಿಕ್ಷಣಾಧಿಕಾರಿಯಾದ ಚನ್ನಬಸವರಾಜ ಮೇಟಿ ಉದ್ಘಾಟನೆ ಮಾಡಿದರು.

      ಕ್ರೀಡಾ ಜ್ಯೋತಿಯನ್ನು ವಲಯದ ಶಿಕ್ಷಣ ಸಂಯೋಜಕರಾದ ಮಹಾಂತೇಶ್ ಬಳ್ಳೊಳ್ಳಿ ಸ್ವೀಕರಿಸಿದರು. ಪ್ರಾಸ್ತಾವಿಕವಾಗಿ CRP ಹೇಮಯ್ಯನವರು ಮಾತನಾಡಿದರು. ಕ್ರೀಡಾಕೂಟದ ಮಹತ್ವದ ಬಗ್ಗೆ ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಗುರುಸಂಗಯ್ಯ ಗಣಾಚಾರಿ ಮಾತನಾಡಿದರು.

      ಅಧ್ಯಕ್ಷೀಯ ನುಡಿಗಳನ್ನು ಶಾಲೆಯ ಮುಖ್ಯಗುರುಗಳಾದ ದಾಕ್ಷಾಯಿಣಿ ಮಾತನಾಡಿದರು. ಕಾರ್ಯಕ್ರಮವನ್ನು ಗೋಪಾಲ ಮಾಡಬಾಳ ಶಿಕ್ಷಕರು ನಿರೂಪಿಸಿದರು. ಮಲ್ಲಿಕಾರ್ಜುನ್ ಹೋಟಿ ಸ್ವಾಗತಿಸಿದರು. ಮಾನಪ್ಪ ರಾಠೋಡ್ ವಂದಿಸಿದರು.

      ಕಾರ್ಯಕ್ರಮದಲ್ಲಿ BRP ಗಳು, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರು, ಸಂಘಟನಾ ಕಾರ್ಯದರ್ಶಿಗಳು, ಗ್ರಾಮ ಪಂಚಾಯತ್ ಸದಸ್ಯರು, ಕ್ಲಸ್ಟರ್ ವ್ಯಾಪ್ತಿಯ ಎಲ್ಲಾ ಶಾಲೆಗಳ ಮುಖ್ಯಗುರುಗಳು, ದೈಹಿಕಶಿಕ್ಷಕರು, ನಿರ್ಣಾಯಕರು, ಹಲಕಾವಟಗಿ ಗ್ರಾಮದ ಕ್ರೀಡಾ ಅಭಿಮಾನಿಗಳು, ಯುವಕರು, ಹಿರಿಯರು, ಮಹಿಳೆಯರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

      Tags: #enjoy the students#games#halkavatagi#meningful nagarahal crc#successfulLingasagur.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಯಾಗಲಿ – ಶಿಫಾ ಜಮಾದಾರ

      ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಯಾಗಲಿ – ಶಿಫಾ ಜಮಾದಾರ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಯಾಗಲಿ – ಶಿಫಾ ಜಮಾದಾರ

      ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಯಾಗಲಿ – ಶಿಫಾ ಜಮಾದಾರ

      July 10, 2025
      ಕರ್ನಾಟಕ ಸರಕಾರದ ಯೋಜನೆಯಿಂದ ಇಂಡಿ, ನಾಗಠಾಣ ಹಾಗೂ ಮಹಾರಾಷ್ಟ್ರದ ಅನೇಕ ಹಳ್ಳಿಗಳಿಗೆ ತುಂಬಾ ಲಾಭವಾಗಿದೆ

      ಕರ್ನಾಟಕ ಸರಕಾರದ ಯೋಜನೆಯಿಂದ ಇಂಡಿ, ನಾಗಠಾಣ ಹಾಗೂ ಮಹಾರಾಷ್ಟ್ರದ ಅನೇಕ ಹಳ್ಳಿಗಳಿಗೆ ತುಂಬಾ ಲಾಭವಾಗಿದೆ

      July 10, 2025
      ಜೀವ ರಕ್ಷಣೆಗೆ ಪ್ರತಿ ಹೆಜ್ಜೆಯೂ ಮಹತ್ವದ್ದು

      ಜೀವ ರಕ್ಷಣೆಗೆ ಪ್ರತಿ ಹೆಜ್ಜೆಯೂ ಮಹತ್ವದ್ದು

      July 10, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.