• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಸರಕಾರಿ ಕೆ ಜಿ ಎಸ್ ಶಾಲೆಯ ಮಕ್ಕಳ ಹೊಸ ಟ್ರ್ಯಾಕ್ ಸೂಟ್..!

      ಲಿಂಬೆನಾಡು ಇಂಡಿ ಪಟ್ಟಣ ಸರಕಾರಿ ಕೆಜಿಎಸ್ ಶಾಲೆ..

      September 15, 2022
      0
      ಸರಕಾರಿ ಕೆ ಜಿ ಎಸ್ ಶಾಲೆಯ ಮಕ್ಕಳ ಹೊಸ ಟ್ರ್ಯಾಕ್ ಸೂಟ್..!
      0
      SHARES
      371
      VIEWS
      Share on FacebookShare on TwitterShare on whatsappShare on telegramShare on Mail

      ಆತ್ಮರಕ್ಷಣೆಗಾಗಿ ಸರ್ಕಾರಿ ಶಾಲೆಯ ಮಕ್ಕಳಿಗೆ ಪೋಷಕರಿಂದ ಟ್ರ್ಯಾಕ್ ಸೂಟ್ ವಿತರಣೆ…

      ಇಂಡಿ : ಇತ್ತಿಚಿನ ದಿನಗಳಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಸೇರಿದಂತೆ ವಿವಿಧ ರೀತಿಯಲ್ಲಿ ಹಲ್ಲೆಗಳು ನಡೆಯುತ್ತಿವೆ.ಈ ನಿಟ್ಟಿನಲ್ಲಿ ಪಟ್ಟಣದಲ್ಲಿ ಅತ್ಯಂತ ಹೆಚ್ಚು ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುತ್ತಿರುವ ಶತಮಾನದ ಹಿನ್ನೆಲೆಯಿರುವ ಸರಕಾರಿ ಹೆಣ್ಣು ಮಕ್ಕಳು ಹಿರಿಯ ಪ್ರಾಥಮಿಕ ಶಾಲೆ ಕೆ ಜಿ ಎಸ್ ಗಾಂಧಿ ಚೌಕ ಇಂಡಿ ಶಾಲೆಯಲ್ಲಿ ಸಮವಸ್ತ್ರದ ವಿಷಯದಲ್ಲಿ ಇಂದು ಬೇರೆ ಶಾಲೆಗಳಿಗೆ ಮಾದರಿ ಶಾಲೆಯಾಗಿದೆ.ಸಮವಸ್ತ್ರದ ವಿಷಯದಲ್ಲಿ ಸರಕಾರಿ ಶಾಲೆಯಾಗಿ ಒಂದು ಹೊಸ ಮೈಲುಗಲ್ಲನ್ನು ಸ್ಥಾಪಿಸಿದೆ.

      ಈ ಶಾಲೆಯಲ್ಲಿ ವಿಶೇಷವಾಗಿ ಇಂದು ಸುಮಾರು ಆರನೂರಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಕಲಿಯುತ್ತಿದ್ದಾರೆ. ಈ ಶಾಲೆಯ ಹೆಣ್ಣು ಮಕ್ಕಳಿಗೆ ದೈಹಿಕ ಚಟುವಟಿಕೆಗಾಗಿ ಮತ್ತು ಯೋಗ ತರಬೇತಿಗಾಗಿ ಶಾಲೆಯ ವಿದ್ಯಾರ್ಥಿನಿಯರ ಪೋಷಕರು ಸ್ವತಃ ತಮ್ಮ ಮಕ್ಕಳ ಸಮವಸ್ತ್ರಕ್ಕೆ ಮುತವರ್ಜಿವಹಿಸಿ ಪ್ರತಿ ಪಾಲಕರು ತಮ್ಮ ಕೈಯಿಂದ ಹಣ ನೀಡಿ ಟ್ರ್ಯಾಕ್ ಸೂಟ್ ಖರೀದಿಗಾಗಿ ಈ ಶಾಲೆಗೆ ಸಹಕರಿಸಿದ್ದಾರೆ. ಸಮವಸ್ತ್ರ ತೊಟ್ಟ ಶಾಲೆಯ ಮಕ್ಕಳಿಗೆ ತಾವು ನಗರದ ಯಾವ ಪ್ರತಿಷ್ಠಿತ ಶಾಲೆಯ ವಿದ್ಯಾರ್ಥಿಗಳಿಗೂ ಕಡಿಮೆ ಇಲ್ಲ ಎಂಬುವದು ಮನವರಿಕೆಯಾಗಿದೆ. ಸಮವಸ್ತ್ರದ ತೊಟ್ಟ ಪರಿಣಾಮ ಶಾಲಾ ಮಕ್ಕಳ ಮನಸು ಈಗ ಚೈತನ್ಯ ಚಿಲುಮೆಯಾಗಿದೆ. ಹೊಸ ಇಡೀ ಶಾಲೆ ಹೊಸ ಲವಲವಿಕೆಯಿಂದ ಕೂಡಿಕೊಂಡಿದೆ.

      ಕೆ ಜಿ ಎಸ್ ಶಾಲೆಯ ವಿಧ್ಯಾರ್ಥಿನೀಯರು ದಿನನಿತ್ಯ ಹುರುಪಿನಿಂದ ಶಾಲೆಗೆ ನಿಯಮಿತವಾಗಿ ಹಾಜರಾಗಿ ಪಾಠ ಪ್ರವಚನದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ಶಾಲೆಗೆ ಪ್ರತಿ ಶೈಕ್ಷಣಿಕ ವರ್ಷದಲ್ಲಿ ಮಕ್ಕಳು ಈ ಶಾಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿದ್ದಾರೆ.ಈ ಶಾಲೆಯೂ ಗುಣಮಟ್ಟದ ಶಿಕ್ಷಣದೊಂದಿಗೆ ಪಠ್ಯೆತರ ಚಟುವಟಿಕೆಗಳಲ್ಲಿ ಭಾಗವಹಿಸಿ ಶಾಲೆಗೆ ಕೀರ್ತಿ ತರುತ್ತಿದ್ದಾರೆ.

      ಈ ಶಾಲೆಯ ಮಕ್ಕಳು ಎರಡು ದಶಕಗಳ ಕಾಲ ರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಹಲವಾರು ಬಾರಿ ವಿಜೇತರಾಗಿರುವ ದಾಖಲೆ ಈ ಶಾಲೆಯ ಹೆಸರಿನಲ್ಲಿದೆ.ಇದಲ್ಲದೇ ಶಿಕ್ಷಣ ಇಲಾಖೆಯವರು ಏರ್ಪಡಿಸುವ ಹಲವಾರು ಶೈಕ್ಷಣಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ಶಿಕ್ಷಣ ಇಲಾಖೆಗೆ ಈ ಶಾಲೆಯ ಮಕ್ಕಳು ಗೌರವ ತಂದಿರುವ ವಿಷಯ ಹೆಮ್ಮೆಯ ಸಂಗತಿಯಾಗಿದೆ. ಈ ಶಾಲೆಯಲ್ಲಿ ಆದರ್ಶ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರೊಂದಿಗೆ ವಿಜ್ಞಾನ ಗಣಿತ ಹಿಂದಿ ಪದವೀಧರ ಪಡೆದ ಅನುಭವವಿರುವ ಸುಮಾರು ಇಪ್ಪತ್ತೊಂದು ಗುರುಗಳು ಗುರು ಮಾತೆಯರ ಅಚ್ಚುಕಟ್ಟಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇಪ್ಪತ್ತ್ಮೂರು ಕೊಠಡಿ ಸಮೇತ ವಿಜ್ಞಾನ ಪ್ರಯೋಗಾಲಯದ ಕೊಠಡಿ ಮುಖ್ಯ ಗುರುಗಳ ಕಾರ್ಯಾಲಯ ಗಣಕ ಯಂತ್ರದ ಕೊಠಡಿ ಆಹಾರು ದಾಸ್ತಾನು ಕೊಠಡಿ ಬಿಸಿ ಊಟದ ಕೊಠಡಿ ಹೀಗೆ ಹಲವಾರು ರೀತಿಯಲ್ಲಿ ಸೌಲಭ್ಯವಿರುವ ಶಾಲೆ ಇಂದು ಸಾರ್ವಜನಿಕ ಪ್ರಶಂಸೆಗೆ ಪಾತ್ರವಾಗಿ ಶೈಕ್ಷಣಿಕ ರಂಗದಲ್ಲಿ ಯಶಸ್ವಿಯಾಗಿ ಮುನ್ನುಗ್ಗುತ್ತಿದೆ.

      ನಮ್ಮ ಶಾಲೆಯ ದೈಹಿಕ ಶಿಕ್ಷಕರಾದ ಶ್ರೀ ದಶರಥ ಕೋರಿಯವರ ಸಮವಸ್ತ್ರದ ಕಳಕಳಿಯ ಮನವಿಗೆ ಷೋಷಕರು ಸ್ಪಂದಿಸಿ ಈ ವಿಶೇಷ ಸಮವಸ್ತ್ರಕ್ಕೆ ತಮ್ಮ ನೆರವಿನ ಹಸ್ತ ಚಾಚಿದ್ದಾರೆ. ಈ ಕಾರ್ಯಕ್ಕೆ ಸೂಕ್ತ ಸಲಹೆ ಸೂಚನೆ ನೀಡಿದ ನಮ್ಮ ಶಾಲಾ ಸಿಬ್ಬಂದಿಗಳಿಗೆ ಮತ್ತು ಪೋಷಕರಿಗೆ ನಮ್ಮ ಎಸ್ ಡಿ ಎಮ್ ಸಿ ಎಲ್ಲ ಪದಾಧಿಕಾರಿಗಳಿಗೆ ಹಾಗೂ ಮಾರ್ಗದರ್ಶನ ಮಾಡಿದ ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಅನಂತ ಕೃತಜ್ಞೆತೆಗಳು.

      ಯು ಎಚ್ ಚವ್ಹಾಣ ಮುಖ್ಯ ಗುರುಗಳು

      Tags: #education#Indi townn#track shootKGS school
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      June 7, 2026
      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      June 7, 2026
      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      June 7, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.