• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಹಳ್ಳಿ ಹಳ್ಳಿಗೂ ನೀರಾವರಿ, ಗಡಿನಾಡು ಗ್ರಾಮ ಲಚ್ಯಾಣ ದತ್ತು ಪಡೆಯುವೆ. ಎಚ್ ಡಿ ಕೆ..

      UK ಅಭೀವೃದ್ದಿ ಕ್ರಾಂತಿ ಮಾಡೋಣ : HDK

      January 18, 2023
      0
      ಹಳ್ಳಿ ಹಳ್ಳಿಗೂ ನೀರಾವರಿ, ಗಡಿನಾಡು ಗ್ರಾಮ ಲಚ್ಯಾಣ ದತ್ತು ಪಡೆಯುವೆ. ಎಚ್ ಡಿ ಕೆ..
      0
      SHARES
      556
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಜಿಲ್ಲೆಯಲ್ಲಿ ನೀರಾವರಿ ಕೆಲಸ ಮಾಡಿಲ್ಲ. ಆದರೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ತಮ್ಮ ಅಧಿಕಾರದ ಅವಧಿಯಲ್ಲಿ ಈ ಭಾಗದಲ್ಲಿ ನೀರಾವರಿ ಕೆಲಸ ಮಾಡಿದ್ದಾರೆ. ಆಲಮಟ್ಟಿ ಅಣೆಕಟ್ಚು ಎತ್ತರಿಸಿ, ಕಾಲುವೆ ನಿರ್ಮಿಸಿ ರೈತರ ಜಮೀನುಗಳಿಗೆ ನೀರು ಹರಿಸಿದ್ದಾರೆ. ರಾಜ್ಯದಲ್ಲಿ ಮತ್ತೆ ಜೆಡಿಎಸ್ ಅಧಿಕಾರಕ್ಕೆ ಬಂದರೆ ಆಲಮಟ್ಟಿ ಅಣೆಕಟ್ಟನ್ನು ಇನ್ನಷ್ಟು ಎತ್ತರಿಸಿ ಎಲ್ಲ ಕಾಲುವೆ ದುರಸ್ತಿಗೊಳಿಸಿ ಹಳ್ಳಿ ಹಳ್ಳಿಗೂ ನೀರು ಹರಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು.

      ತಾಲ್ಲೂಕಿನ ಲಚ್ಯಾಣ ಗ್ರಾಮಕ್ಕೆ ಮಂಗಳವಾರ ಸಂಜೆ ಪಂಚರತ್ನ ರಥಯಾತ್ರೆಯ ಮೂಲಕ ಆಗಮಿಸಿ ಸ್ಥಳಿಯ ಲಿಂಗೈಕ್ಯ ಶ್ರೀ ಸಿದ್ಧಲಿಂಗ ಮಹಾರಾಜರ ದರ್ಶನ ಪಡೆದ ಬಳಿಕ ನಡೆದ ಬಹಿರಂಗ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

      ರಾಜ್ಯದಲ್ಲಿ ಮುಂಬರುವ ದಿನಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಗೆಲುವು ಸಾಧಿಸಿ ನಾನು ಸಿ.ಎಂ. ಆದರೆ ಸುಕ್ಷೇತ್ರ ಲಚ್ಯಾಣ ಗ್ರಾಮವನ್ನು ದತ್ತು ಪಡೆದು ಸಮಗ್ರವಾಗಿ ಅಭಿವೃದ್ದಿಪಡಿಸುತ್ತೆನೆ ಎಂದು ವಾಗ್ದಾನ ಮಾಡಿದರು.

      ಕಳೆದ ೨೦೦೫ ರಲ್ಲಿ ಈ ಕ್ಷೇತ್ರಕ್ಕೆ ಬಂದು ಪಡೆದ ಶ್ರೀ ಸಿದ್ಧಲಿಂಗ ಮಹಾರಾಜರ ಆಶಿರ್ವಾದದ ಬಲದಿಂದ ನಾನು ಸಿ.ಎಂ.ಆದೆ ಎಂದು ಸ್ಮರಿಸಿದ ಅವರು, ಮುಂಬರುವ ದಿನಗಳಲ್ಲಿ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಬಿ.ಡಿ. ಪಾಟೀಲ ಗೆಲವು ಸಾಧಿಸಿದರೆ ಅವರನ್ನು ಸಚಿವರನ್ನಾಗಿ ಮಾಡುತ್ತೆನೆ. ಅಧಿಕಾರಕ್ಕೆ ಬಂದರೆ ೧೨೦೦೦ ಜನಸಂಖ್ಯೆ ಉಳ್ಳ, ೨ ಸಾವಿರ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿರುವ ಈಗ್ರಾಮವನ್ನು ಅಭಿವೃದ್ದಿಪಡಿಸುವೆ, ಮಠಕ್ಕೆ ಬರುವ ಭಕ್ತರಿಗೆ ದರ್ಶನದ ವ್ಯವಸ್ಥೆ, ವಿದ್ಯಾರ್ಥಿಗಳಿಗೆ ಕ್ರೀಡಾಂಗಣ, ಶಾಲಾ ಕಟ್ಟಡ ನಿರ್ಮಿಸಿ ಸಮಗ್ರ ಅಭಿವೃದ್ಧಿಪಡಿಸುವೆ ಎಂದು ಸಭಿಕರಿಗೆ ಭರವಸೆ ನೀಡಿದರು.

      ಜೆಡಿಎಸ್ ಪಕ್ಷದ ಘೊಷಿತ ಅಭ್ಯರ್ಥಿ ಬಿ.ಡಿ. ಪಾಟೀಲ್ ಮಾತನಾಡಿ, ನಾನು ಬಡತನದಲ್ಲಿ ಹುಟ್ಟಿ ಬಡತನದಲ್ಲಿ ಬೆಳೆದವನು. ಕಳೆದ ಬಾರಿ ಸ್ವಲ್ಪ ಮತಗಳ ಅಂತರದಿಂದ ಸೋಲು ಅನುಭವಿಸಿದೆ. ಈ ಬಾರಿ ಜನರು ನನಗೆ ಆಶಿರ್ವದಿಸಿ ಅವಕಾಶ ನೀಡಿದರೆ ನಿಮ್ಮ ಮನೆಯ ಮಗನಾಗಿ ಜನ ಸೇವೆ ಮಾಡುತ್ತೇನೆ ಎಂದು ವಿನಂತಿಸಿದರು.

      ನಿವೃತ್ತ ಮುಖ್ಯೋಪಾಧ್ಯಾಯ ಡಿ.ಎಸ್. ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿ, ಕ್ಷೇತ್ರದ ಇತಿಹಾಸ, ಸ್ಥಳಿಯ ಸಮಸ್ಯೆ ಯನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ವಿವರಿಸಿದರು. ಸಮಾರಂಭಕ್ಕೂ ಮುನ್ನ ಗ್ರಾಮದಲ್ಲಿ ವಿವಿಧ ಕಲಾ ವಾದ್ಯಮೇಳದೊಂದಿಗೆ ಆಗಮಿಸಿದ ಪಂಚರತ್ನ ರಥಯಾತ್ರೆಯನ್ನು ಅಭಿಮಾನಿಗಳು ಅದ್ದೂರಿಯಿಂದ ಸ್ವಾಗತಿಸಿದರು.

      ಈ ಸಭೆಯಲ್ಲಿ ಜೆಡಿಎಸ್ ಪಕ್ಷದ ಎಸ್. ಸಿ. ಎಸ್.ಟಿ. ಘಟಕದ ರಾಜ್ಯ ಉಪಾಧ್ಯಕ್ಷ ಮರೆಪ್ಪ ಗಿರಣಿವಡ್ಡರ , ಜಿಲ್ಲಾಧ್ಯಕ್ಷ ಬಸನಗೌಡ ಮಾಡಗಿ, ಕಿತ್ತೂರ ಕರ್ನಾಟಕ ವಿಭಾಗದ ಅಧ್ಯಕ್ಷ ವಿಜಯಕುಮಾರ ಭೋಸಲೆ, ವಿಧಾನ ಪರಿಷತ್ ಮಾಜಿ ಸದಸ್ಯ ಬಿ.ಜಿ. ಪಾಟೀಲ ಹಲಸಂಗಿ, ಪಕ್ಷದ ಮುಖಂಡರಾದ ನಾಗೇಶ ತಳಕೇರಿ, ಅಯ್ಯುಬ್ ನಾಟಿಕಾರ, ಸಿದ್ದು ಡಂಗಾ, ಪೀರಪ್ಪಾ ಹೋಟಗಾರ, ಪಕ್ಷದ ಸ್ಥಳಿಯ ಮುಖಂಡರಾದ ಚಂದ್ರಕಾಂತ ಬಾಬುಳಗಿ, ಎಸ್. ಎಸ್. ಬಿರಾದಾರ, ಕಮರಿಮಠದ ಸೇವಾ ಸಮಿತಿಯ ಸದಸ್ಯ ಎಂ. ಎಸ್. ಮುಜಗೊಂಡ, ನಿವೃತ್ತ ಶಿಕ್ಷಕ ವಿಠ್ಠಲ ಕರಾಳೆ ಹಾಗೂ ಪಕ್ಷದ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.

      Tags: #agriculture#former#Lachyan village#Pancharatnayatre#waterHDK
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.