• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ದೇಶದ 12 ಕೋಟಿ ಮಹಿಳೆಯರಿಗೆ ಮನೆ ಕೊಟ್ಟಿದೆ..! ಇದು ಅಭಿವೃದ್ಧಿ ಅಲ್ಲವೇ..? ಜೆ.ಪಿ.ನಡ್ಡಾ..

      ವಿಜಯ ಸಂಕಲ್ಪ ಅಭಿಯಾನಕ್ಕೆ‌ಚಾಲನೆ ನೀಡಿದ ಜೆ.ಪಿ.ನಡ್ಡಾ..

      January 21, 2023
      0
      ದೇಶದ 12 ಕೋಟಿ ಮಹಿಳೆಯರಿಗೆ ಮನೆ ಕೊಟ್ಟಿದೆ..! ಇದು ಅಭಿವೃದ್ಧಿ ಅಲ್ಲವೇ..? ಜೆ.ಪಿ.ನಡ್ಡಾ..
      0
      SHARES
      581
      VIEWS
      Share on FacebookShare on TwitterShare on whatsappShare on telegramShare on Mail

      ಸಿಂದಗಿ : ಪ್ರಧಾನಿ ಮೋದಿಯವರ ದೂರದೃಷ್ಟಿಯ ಪರಿಣಾಮ ದೇಶದ ೧೨ ಕೋಟಿ ಮಹಿಳೆಯರಿಗೆ ಮನೆ ಕೊಟ್ಟಿದ್ದಾರೆ. ಕರ್ನಾಟಕದಲ್ಲಿ ೨೭ ಲಕ್ಷ ಶೌಚಾಲಯ ಕೊಡುವ ಮೂಲಕ ಮಹಿಳಾ ಸಶಕ್ತಕರಣ ಮಾಡಿದ್ದಾರೆ. ದೇಶದಲ್ಲಿ ೪ ನೂರು ಟ್ರೇನ್ ಸಂಚಾರ ಮಾಡುತ್ತೆವೆ ಇದು ಅಭಿವೃದ್ಧಿ ಅಲ್ಲವೇ..?

      ಭಾರತದಲ್ಲಿ 2014ರಲ್ಲಿ ಕೇವಲ 350 ಕಿ.ಮೀ ಅಪ್ಟಿಕಲ್ ಕೇಬಲ ದೇಶದಲ್ಲಿ ಪಸರಿಸಿತ್ತು, ಇಂದು 2 ಲಕ್ಷ ಕಿಲೋ ಮೀಟರ್ ವರೆಗೆ ಹೆಚ್ಚಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೇಳಿದರು.

      ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಮೊದಲು ಸ್ಮಾರ್ಟ್ ಫೋನ್ ತಗೊಂಡ್ರೆ ಕವರ್ ಮೇಲೆ ಮೇಡ್ ಇನ್ ಚೈನಾ ಎಂದು ಇರ್ತಿತ್ತು. ಇದೀಗ ಮೇಡ್ ಇನ್ ಇಂಡಿಯಾ ಎಂದು ಕಾಣ್ತಿದೆ. ಇದು ಬದಲಾವಣೆ ಪರ್ವ ಅಲ್ಲವೇ ಎಂದರು. ಸ್ಟೀಲ್‌ ನಲ್ಲಿ 14ನೇ ಸ್ಥಾನದಿಂದ 2ನೇ ಸ್ಥಾನಕ್ಕೆ ಬಂದಿದ್ದೇವೆ. ಅಟೊಮೋಬೈಲ್‌ನಲ್ಲಿ ಭಾರತ 3ನೇ ಸ್ಥಾನದಲ್ಲಿದೆ. ಆರ್ಥಿಕ ಪ್ರಗತಿಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದರು.‌

      ಪ್ರಧಾನಿ ಮೋದಿಯವರ ದೂರದೃಷ್ಟಿಯ ಪರಿಣಾಮ, ದೇಶದ ೧೨ ಕೋಟಿ ಮಹಿಳೆಯರಿಗೆ ಮನೆ ಕೊಟ್ಟಿದ್ದಾರೆ, ಕರ್ನಾಕದಲ್ಲಿ 27 ಲಕ್ಷ ಶೌಚಾಲಯ ಕೊಡುವ ಮೂಲಕ ಮಹಿಳಾ ಸಶಕ್ತಿಕರಣ ಮಾಡಿದ್ದಾರೆ ಎಂದರು. ಪ್ರಧಾನ ಮಂತ್ರಿ ಆವಾಸ್ ಯೋಜನೆಯಲ್ಲಿ ಯಾವುದೇ ಬಡವರು ಹಾಗೆ ಇರಬಾರದು ಎಂದು ಮೂರು ಕೋಟಿ ಮನೆ ನಿರ್ಮಿಸಿ ಕೊಡಲಾಗಿದೆ.

      ಕರ್ನಾಟಕದಲ್ಲಿ ಎಂಟು ಲಕ್ಷ ಮನೆ ಕೊಡಲಾಗಿದೆ. ಆಯುಷ್ಯನ್ ಭಾರತ್ ಯೋಜನೆಯಲ್ಲಿ ಇಂದು ಭಾರತದ 50 ಪರ್ಸೆಂಟ್ ಜನರು, ಐದು ಲಕ್ಷ ಆರೋಗ್ಯ ಸೌಲಭ್ಯ ಪಡೆಯುತ್ತಿದ್ದಾರೆ. ಕರ್ನಾಟಕದಲ್ಲಿ ಯಶಸ್ವಿನಿ ಯೋಜನೆ ಜಾರಿ ಮಾಡಲಾಗಿದೆ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ ಯೋಜನೆಯಲ್ಲಿ 8 ಲಕ್ಷ ಜನರು ಎರಡು ಸಾವಿರ ಹಣ ಪಡೆಯುತ್ತಿದ್ದಾರೆ.

      ವಿಜಯಪುರದಲ್ಲಿ ಎರಡು ಲಕ್ಷ ರೈತರು ಕಿಸಾನ ಸಮ್ಮಾನ ಯೋಜನೆ ಲಾಭ ಪಡೆಯು ತ್ತಿದ್ದಾರೆ ಎಂದರು.
      ಪ್ರಧಾನಮಂತ್ರಿ ಮೂರು ದಿನಗಳ ಹಿಂದೆ ಕರ್ನಾಟಕದಲ್ಲಿ ಆಗಮಿಸಿ ಹಲವಾರು ಯೋಜನೆಗಳನ್ನು ಕೊಡುಗೆ ನೀಡಿದ್ದಾರೆ. ಒಂದೇ ಭಾರತ್ ಯೋಜನೆ ಯಲ್ಲಿ ಭಾರತದಲ್ಲಿ 4೦೦ ರೈಲುಗಳು ಸಂಚರಿಸುತ್ತಿವೆ. ಬೆಂಗಳೂರಿನಲ್ಲಿ ಕೆಂಪೇಗೌಡ ವಿಮಾನ‌ ನಿಲ್ದಾಣ ನಿರ್ಮಿಸಲಾಗಿದೆ. ಕೆಂಪೇಗೌಡ ಅವರ ಬೃಹತ್ ಪ್ರತಿಮೆ ನಿರ್ಮಿಸಲಾಗಿದೆ. ನಾನು ಬರುವಾಗ ನೋಡುತ್ತಿದ್ದೆ, ಪ್ರತಿ ರೋಡಗಳು ನಾಲ್ಕು ಲೈನ್ ಗಳಿಂದ ಕೂಡಿವೆ. ಇನ್ನೂ ಮುಂದೆ ಅವೆಲ್ಲ ಎಂಟು ಲೈನ್ ಗಳು ಆಗಲಿವೆ. ಕರ್ನಾಟಕದ ಬಗ್ಗೆ ಎರಡು ಮಾತು ಹೇಳ್ತೆನೆ.
      ಮುಖ್ಯಮಂತ್ರಿ ವಿದ್ಯಾನಿಧಿಯಲ್ಲಿ ಬಡವರಿಗೆ ಅನುಕೂಲ ಕಲ್ಪಿಸಲಾಗಿದೆ. ದಲಿತರಿಗೆ, ಆದಿವಾಸಿಗಳಿಗೆ ಮೀಸಲಾತಿ ಹೆಚ್ಚಿಸಿದ್ದು ಬಹಳ‌ ದೊಡ್ಡ ಕಾರ್ಯ ಎಂದರು. ಅಭಿವೃದ್ಧಿ ಎಂದರೆ ಬಿಜೆಪಿ, ಪಾರದರ್ಶಕತೆ ಎಂದರು.

      ನೋಡಿ ಈ ಬೆರಳಿನಲ್ಲಿ ಬಹಳ ಶಕ್ತಿ ಇದೆ. ಈ ಬೆರಳು ಸರಿಯಾದ ಜಾಗಕ್ಕೆ ಒತ್ತಿದ್ರೆ ಒಳಿತಾಗುತ್ತದೆ. ತಪ್ಪು ಜಾಗಕ್ಕೆ ಒತ್ತಿದ್ರೆ ಅನಾಹುತ ಆಗುತ್ತದೆ. ಭಾರತದಲ್ಲಿ ವ್ಯಾಕ್ಷಿನೇಷನ್ ಮೂಲಕ ಮೋದಿ ಸುರಕ್ಷಾ ಚಕ್ರ ಕೊಟ್ಟಿದ್ದಾರೆ. ಹಾಗಾಗಿ ತಾವೆಲ್ಲರೂ ಮಾಸ್ಕ್ ಇಲ್ಲದೆ ಕೂತಿದಿರಿ ಭಾರತದಿಂದ 1೦೦ದೇಶಗಳಿಗೆ ವ್ಯಾಕ್ಸಿನ್ ಕೊಡಲಾಗಿದೆ. ಅದರಲ್ಲಿ 50 ದೇಶಗಳಿಗೆ ಉಚಿತವಾಗಿ ಕೊಡಲಾಗಿದೆ. ಕರ್ನಾಟಕದ ವಿದ್ಯಾರ್ಥಿಗಳು ಉಕ್ರೇನ್ ನಲ್ಲಿ ಸಿಲುಕಿದ್ರು. ಯಾವ ದೇಶದ ಪ್ರಧಾನಿ ಆ ವಿದ್ಯಾರ್ಥಿಗಳನ್ನು ತರುವ ಪ್ರಯತ್ನ ಮಾಡಿದ್ರು. ಆದ್ರೆ ಮೋದಿ ಪುತಿನ್ ಗೆ ಕರೆ ಮಾಡಿ ಭಾರತದ ಸಾವಿರಾರು ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತರಲಾಯಿತು ಎಂದರು.

      Tags: #JP Nadda#Sindagi/Vijayapur#Vijaya sankalp abiyan
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      July 16, 2026
      ಧರಣಿ ವೇದಿಕೆಯಲ್ಲಿ ಪ್ರಗತಿಪರ ರೈತ ಮಹ್ಮದ ಸಾಬ್ ಹಳ್ಯಾಳರಿಗೆ ಸನ್ಮಾನ; ರೈತ ಹೋರಾಟಕ್ಕೆ ₹5 ಸಾವಿರ ದೇಣಿಗೆ

      ಧರಣಿ ವೇದಿಕೆಯಲ್ಲಿ ಪ್ರಗತಿಪರ ರೈತ ಮಹ್ಮದ ಸಾಬ್ ಹಳ್ಯಾಳರಿಗೆ ಸನ್ಮಾನ; ರೈತ ಹೋರಾಟಕ್ಕೆ ₹5 ಸಾವಿರ ದೇಣಿಗೆ

      July 16, 2026
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.