• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

    ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

    ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

    ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

    ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

    ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

    ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

    ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

    ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

    ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

    ಸಂಘಟನೆ ಮತ್ತು ಹೋರಾಟದ ಮೂಲಕ ಹಕ್ಕುಗಳನ್ನು ಪಡೆಯೋಣ: ಪಿ.ಎಸ್. ನಾಯ್ಕೋಡಿ ಕರೆ

    ಸಂಘಟನೆ ಮತ್ತು ಹೋರಾಟದ ಮೂಲಕ ಹಕ್ಕುಗಳನ್ನು ಪಡೆಯೋಣ: ಪಿ.ಎಸ್. ನಾಯ್ಕೋಡಿ ಕರೆ

    ಕಣ್ಣುಗಳ ರಕ್ಷಣೆಗೆ ವೈದ್ಯರ ಸಲಹೆ ಅವಶ್ಯಕ

    ಕಣ್ಣುಗಳ ರಕ್ಷಣೆಗೆ ವೈದ್ಯರ ಸಲಹೆ ಅವಶ್ಯಕ

    ಬಾಗಲಕೋಟ ಘಟನೆ ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

    ಬಾಗಲಕೋಟ ಘಟನೆ ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

    ಫೆ.23 ರಂದು ಮರುಳಸಿದ್ದೇಶ್ವರ (ಧರ್ಮರ ದೇವರ) ಜಾತ್ರಾ ಮಹೋತ್ಸವ

    ಫೆ.23 ರಂದು ಮರುಳಸಿದ್ದೇಶ್ವರ (ಧರ್ಮರ ದೇವರ) ಜಾತ್ರಾ ಮಹೋತ್ಸವ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

      ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

      ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

      ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

      ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

      ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

      ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

      ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

      ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

      ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

      ಸಂಘಟನೆ ಮತ್ತು ಹೋರಾಟದ ಮೂಲಕ ಹಕ್ಕುಗಳನ್ನು ಪಡೆಯೋಣ: ಪಿ.ಎಸ್. ನಾಯ್ಕೋಡಿ ಕರೆ

      ಸಂಘಟನೆ ಮತ್ತು ಹೋರಾಟದ ಮೂಲಕ ಹಕ್ಕುಗಳನ್ನು ಪಡೆಯೋಣ: ಪಿ.ಎಸ್. ನಾಯ್ಕೋಡಿ ಕರೆ

      ಕಣ್ಣುಗಳ ರಕ್ಷಣೆಗೆ ವೈದ್ಯರ ಸಲಹೆ ಅವಶ್ಯಕ

      ಕಣ್ಣುಗಳ ರಕ್ಷಣೆಗೆ ವೈದ್ಯರ ಸಲಹೆ ಅವಶ್ಯಕ

      ಬಾಗಲಕೋಟ ಘಟನೆ ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

      ಬಾಗಲಕೋಟ ಘಟನೆ ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

      ಫೆ.23 ರಂದು ಮರುಳಸಿದ್ದೇಶ್ವರ (ಧರ್ಮರ ದೇವರ) ಜಾತ್ರಾ ಮಹೋತ್ಸವ

      ಫೆ.23 ರಂದು ಮರುಳಸಿದ್ದೇಶ್ವರ (ಧರ್ಮರ ದೇವರ) ಜಾತ್ರಾ ಮಹೋತ್ಸವ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಪ್ರಪಂಚ

      ರಾಜ್ಯವನ್ನು ಲೂಟಿ ಮಾಡುವವರ ಕೈಗೆ ಅಧಿಕಾರ ಕೊಡಬೇಡಿ- ಮಾಜಿ ಸಿ.ಎಂ. ಕುಮಾರಸ್ವಾಮಿ:

      editor:

      January 24, 2023
      0
      ರಾಜ್ಯವನ್ನು ಲೂಟಿ ಮಾಡುವವರ ಕೈಗೆ ಅಧಿಕಾರ ಕೊಡಬೇಡಿ- ಮಾಜಿ ಸಿ.ಎಂ. ಕುಮಾರಸ್ವಾಮಿ:
      0
      SHARES
      1.1k
      VIEWS
      Share on FacebookShare on TwitterShare on whatsappShare on telegramShare on Mail

      ಲಿಂಗಸೂಗೂರು: ಜೆಡಿಎಸ್ನ ಪಂಚರತ್ನ ರಥಯಾತ್ರೆ ಹಿನ್ನಲೆಯಲ್ಲಿ ಬದಾಮಿಯಿಂದ ಇಂದು ಮುದಗಲ್ ಪಟ್ಟಣಕ್ಕೆ ಆಗಮಿಸಿದ ಮಾಜಿ ಸಿ.ಎಂ. ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಕ್ರೇನ್ ಮೂಲಕ 22 ಡೊಳ್ಳುಗಳುಳ್ಳ ಬೃಹತ್ ಹಾರ ಹಾಕಿ ಅದ್ದೂರಿ ಸ್ವಾಗತ ಕೋರಲಾಯಿತು.

      ಪಟ್ಟಣದ ಪುರಸಭೆ ರಂಗಮಂದಿರದ ಆವರಣದಲ್ಲಿ ಪಂಚರತ್ನ ರಥಯಾತ್ರೆಗೆ ಮಾಜಿ ಸಿ.ಎಂ. ಹೆ.ಡಿ. ಕುಮಾರಸ್ವಾಮಿರವರು ಸಸಿಗೆ ನೀರು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

      ಈ ವೇಳೆ ಮಾತನಾಡಿದ ಅವರು ರೈತ ಬಂಧುಗಳು ತಾಯಂದಿರು ನಿರುದ್ಯೋಗಿ ಯುವಕರು ಸಂಕಷ್ಟದಲ್ಲಿದ್ದಾರೆ. 2023ರ ವಿಧಾನಸಭೆ ಚುನಾವಣೆಯಲ್ಲಿ ನಮಗೆ ಆಶೀರ್ವಾದ ಮಾಡಿ ಎಂದರು. ಕಳೆದ 52 ದಿನಗಳಿಂದ ಪಂಚರತ್ನ ರಥಯಾತ್ರೆ ನಡೆಯುತ್ತಿದೆ. ಕಳೆದ ಚುನಾವಣೆಯಲ್ಲಿ ಸಿದ್ದು ಬಂಡಿ ಕಡಿಮೆ ಮತಗಳಿಂದ ಸೋಲನ್ನು ಅನುಭವಿಸಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಸಿದ್ದು ಬಂಡಿಯನ್ನು ಗೆಲ್ಲಿಸಬೇಕಾಗಿದೆ. ಮುದಗಲ್ ಪಟ್ಟಣದ ಜನರು ರಥಯಾತ್ರೆಗೆ ಬೆಂಬಲವನ್ನು ಸೂಚಿಸಿದ್ದಕ್ಕೆ ಧನ್ಯವಾದಗಳನ್ನು ಅರ್ಪಿಸಿದರು.

      2006 ರಲ್ಲಿ ಲಿಂಗಸೂಗೂರು ಕ್ಷೇತ್ರದ ಜನತೆ ನಮ್ಮ ಪಕ್ಷದ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ರಿ ಆಗ ನಾನು ಮುಖ್ಯಮಂತ್ರಿಯಾಗಿದ್ದೆ. ಹಳ್ಳಿಗಳ ಸಮಸ್ಯೆಗಳನ್ನು ಗ್ರಾಮ ವಾಸ್ತವ್ಯ ಕಾರ್ಯಕ್ರಮ ಮಾಡುವ ಮೂಲಕ ಅಲ್ಲಿನ ಜನರ ಪರಿಸ್ಥಿತಿಗಳನ್ನು ಮನಗಂಡಿದ್ದೇನೆ. ಸುವರ್ಣ ಗ್ರಾಮ ಯೋಜನೆಯನ್ನು ಜಾರಿಗೆ ತಂದು ಜನರು ಸ್ವಾವಲಂಬಿಯಾಗಿ ಬದಕಲು ಅಂದು ಅವಕಾಶ ಮಾಡಿಕೊಡಲಾಗಿದೆ. ಆದರೆ ಬಿಜೆಪಿಯವರು ಆ ಕಾರ್ಯಕ್ರಮವನ್ನು ಅರ್ಧಕ್ಕೆ ನಿಲ್ಲಿಸಿದ್ದಾರೆ.

      ಬಿಜೆಪಿಯವರು ಕಲ್ಯಾಣ ಕರ್ನಾಟಕ ಅಂತಾ ನಾಮಕರಣ ಮಾಡಿದ್ದಾರೆ. ಆದರೆ ಕಲ್ಯಾಣ ಕರ್ನಾಟಕದ ಭಾಗದಲ್ಲಿ ಸರಿಯಾದ ರಸ್ತೆಗಳಿಲ್ಲ. ಈ ಭಾಗದ ಜನರಿಗೆ ಸರಿಯಾಗಿ ಜೀವನ ನಡೆಸುವದಕ್ಕೆ ಸೂರುಗಳಿಲ್ಲ. ರಾಜ್ಯವನ್ನು ಲೂಟಿ ಮಾಡುವವರನ್ನು ಆಯ್ಕೆ ಮಾಡುತ್ತೀರಿ ಎಂದು ಬಿಜೆಪಿಯವರಿಗೆ ಕುಟುಕಿದರು.

      ಪ್ರಧಾನಿ ಮೋದಿಯವರು ಸ್ವಚ್ಚ ಭಾರತ ಮಾಡಿದ್ದೇವೆ ಎಂದು ಹೇಳುತ್ತಾರೆ. ಅದರೆ ಹೈದ್ರಾಬಾದ್ ಕರ್ನಾಟಕ ಸ್ವಚ್ಚವಾಗಿಲ್ಲ. ಬಡವರ ಮನೆಗಳು ಧೂಳಿನಿಂದ ತುಂಬಿವೆ. ಅವರು ಅಂತಹ ಮನೆಗಳಲ್ಲಿ ವಾಸಮಾಡುತ್ತಿದ್ದಾರೆ. ಇಲ್ಲಿಯವರೆಗೆ ಇದನ್ನೆಲ್ಲ ಸಹಿಸಿಕೊಂಡ ನಿಮಗೆ ನಮಸ್ಕಾರಗಳು ಎಂದು ನೆರದ ಜನರಿಗೆ ಹೇಳಿದರು.

      24 ಗಂಟೆ ಜಮೀನಿನಲ್ಲಿ ದುಡಿಯುವ ರೈತನಿಗೆ ಯಾವುದೇ ರೀತಿಯ ಬೇನಾಮಿ ಹಣ ಬರುವುದಿಲ್ಲ. ಅದಕ್ಕಾಗಿಯೆ ಪಂಚರತ್ನ ರಥಯಾತ್ರೆ ಮೂಲಕ ನಿಮ್ಮನ್ನು ಜಾಗೃತಗಿಳಿಸಲು ಬಂದಿದ್ದೆನೆ. ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ನಮಗೆ ಆಶೀರ್ವಾದ ಮಾಡುವದು ಬಿಡುವುದು ನಿಮಗೆ ಬಿಟ್ಟಿದ್ದು ಎಂದರು.

      ಇನ್ನು ಅನೇಕ ಮಾರಾಣಾಂತಿಕ ಕಾಯಿಲೆಗಳಿಗೆ ತುತ್ತಾದ ಜನರು ಯಾವ ಮುಖ್ಯಮಂತ್ರಿ ಮನೆಗೆ ಹೋಗುವದಿಲ್ಲ. ಪ್ರತಿ ದಿನ ನನ್ನ ಹತ್ತಿರ ಸಾವಿರಾರು ನೊಂದ ಜನರು ಬರುತ್ತಾರೆ. ಅವರಿಗೆ ನಾನು ಕೈಲಾದಷ್ಟು ಸಹಾಯ ಮಾಡಿದ್ದೇನೆ. ಇಂದಿನ ದುಬಾರಿ ದುನಿಯಾದಲ್ಲಿ ಬದುಕುವದು ಕಷ್ಟವಾಗಿದೆ. 5 ವರ್ಷಗಳ ಕಾಲ ಸರ್ಕಾವನ್ನು ನನ್ನ ಕೈಗೆ ಕೊಡಿ ಆಗ ನಾನು ಏನು ಮಾಡುತ್ತೇನೆ ಎಂದು ತಿಳಿಯುತ್ತದೆ.

      ಆರೋಗ್ಯ ಕ್ಷೇತ್ರದಲ್ಲಿ ಗಣನೀಯ ಬದಲಾವಣೆ ತರುವ ಮೂಲಕ ಬಡವರು ನೆಮ್ಮದಿಯ ಜೀವನ ನಡೆಸಲು ಅವಕಾಶ ಮಾಡಿಕೊಡಲಾಗುವದು. ರೈತರು ರಸಗೊಬ್ಬರಕ್ಕಾಗಿ ಪರದಾಡುತ್ತಿದ್ದಾರೆ. ಬೀದಿ ಬದಿ ವ್ಯಾಪಾರಿಗಳಿಗಾಗಿ ಸರ್ಕಾರದಿಂದ ನಿಮ್ಮನ್ನು ಸಾಲಗಾರರನ್ನಾಗಿ ಮಾಡದೇ ಸರ್ಕಾರವೆ ನಿಮಗೆ ನೆರವು ಕೊಡುವ ಕಾರ್ಯಕ್ರಮವನ್ನು ಹಾಕಿಕೊಂಡಿದ್ದೇನೆ.

      ನಾನು ಯಾರ ಮನೆ ಬಾಗಿಲಿಗೂ ಹೋಗಿಲ್ಲ. ಎಲ್ಲರೂ ನನ್ನ ಮನೆ ಬಾಗಿಲಿಗೆ ಬಂದಿದ್ದಾರೆ. ಕಾಂಗ್ರೆಸ್ನವರ ಜೊತೆ ಸೇರಿ ರಾಜ್ಯದ ಮುಖ್ಯಮಂತ್ರಿಯಾದಾಗ ಕಾಂಗ್ರೆಸ್ನವರು ನನ್ನನ್ನು ಸರಿಯಾಗಿ ನಡೆಸಿಕೊಳ್ಳಲಿಲ್ಲ. ಡೇ ವನ್ನಿಂದ ನನ್ನನ್ನ ಕೆಳಿಗಿಸಲು ಕುಂತಂತ್ರಗಳನ್ನು ಮಾಡುತ್ತಿದ್ದರು. ಅದಕ್ಕಾಗಿ ನಮ್ಮ ಪಕ್ಷಕ್ಕೆ ಪೂರ್ಣ ಬೆಂಬಲ ಕೊಡಿ. ನೊಂದವರ ಪಾಲಿನ ಆಶಾಕಿರಣವಾಗಿ ನಾನು ಪ್ರಾಮಾಣಿಕವಾಗಿ ಕೆಲಸಮಾಡಿ ತೋರಿಸುವೆ. ಒಂದೇ ಒಂದು ಬಾರಿ ಜೆಡಿಎಸ್ ಪಕ್ಷಕ್ಕೆ ಆಶೀರ್ವಾದ ಮಾಡಿ ಎಂದು ಕುಮಾರಸ್ವಾಮಿ ಹೇಳಿದರು.

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0

      ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ..!

      February 22, 2026
      ‘ಕರುನಾಡ ಚಕ್ರವರ್ತಿ’ ಡಾ. ಶಿವರಾಜ್ ಕುಮಾರ್, ಬೆಳ್ಳಿ ಪರದೆಯ ಮೇಲೆ ಸಾರ್ಥಕ 4 ದಶಕಗಳ ಅಮೋಘ ಸೇವೆ

      ‘ಕರುನಾಡ ಚಕ್ರವರ್ತಿ’ ಡಾ. ಶಿವರಾಜ್ ಕುಮಾರ್, ಬೆಳ್ಳಿ ಪರದೆಯ ಮೇಲೆ ಸಾರ್ಥಕ 4 ದಶಕಗಳ ಅಮೋಘ ಸೇವೆ

      February 22, 2026
      ಗನ್ ತೋರಿಸಿ ಬಂಗಾರ ಅಂಗಡಿ ದೋಚಿದ ಖದೀಮರು ಅರೆಸ್ಟ್..!

      ಗನ್ ತೋರಿಸಿ ಬಂಗಾರ ಅಂಗಡಿ ದೋಚಿದ ಖದೀಮರು ಅರೆಸ್ಟ್..!

      February 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.