• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

      ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

      ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಪ್ರಪಂಚ

      ನಮ್ಮ ರಾಷ್ಟ್ರ ವಿಶ್ವದಲ್ಲಿ ಸರ್ವ ಶ್ರೇಷ್ಠವಾಗಿದೆ : ಗ್ರಾ.ಪ. ಅಧ್ಯಕ್ಷ ರಾಜಶೇಖರ ಡಂಗಿ

      ಹಿರೇರೂಗಿ ಗ್ರಾಮದಲ್ಲಿ ೭೪ ನೇ ಗಣರಾಜ್ಯೋತ್ಸವ ಅದ್ದೂರಿಯಾಗಿ ಆಚರಣೆ..

      January 26, 2023
      0
      ನಮ್ಮ ರಾಷ್ಟ್ರ ವಿಶ್ವದಲ್ಲಿ ಸರ್ವ ಶ್ರೇಷ್ಠವಾಗಿದೆ : ಗ್ರಾ.ಪ. ಅಧ್ಯಕ್ಷ ರಾಜಶೇಖರ ಡಂಗಿ
      0
      SHARES
      394
      VIEWS
      Share on FacebookShare on TwitterShare on whatsappShare on telegramShare on Mail

      ಹಿರೇರೂಗಿ ಗ್ರಾಮದಲ್ಲಿ ೭೪ ನೇ ಗಣರಾಜ್ಯೋತ್ಸವ ಅದ್ದೂರಿಯಾಗಿ ಆಚರಣೆ..

      ಇಂಡಿ : ತಾಲ್ಲೂಕಿನ ಹಿರೇರೂಗಿ ಗ್ರಾಮ ಪಂಚಾಯತ್ ಯಲ್ಲಿ ಅಂಗನವಾಡಿ ಕೇಂದ್ರಕ್ಕೆ ಕುರ್ಚಿ ಟೆಬಲ್ ಜೊತೆಗೆ ಮಕ್ಕಳ ಆಟಿಕೆ ವಿತರಣೆ ಮಾಡುವ ಮೂಲಕ ೭೪ ನೇ ಗಣರಾಜ್ಯೋತ್ಸವದ ಕಾರ್ಯಕ್ರಮ ಆಚರಿಸಲಾಯಿತು.

      ಗ್ರಾ.ಪ ಅಧ್ಯಕ್ಷ ರಾಜಶೇಖರ ಡಂಗಿ ಪಂಚಾಯತ್ ಆವರಣದಲ್ಲಿರುವ ಧ್ವಜಾರೋಹಣ ನೆರೆವೆರಿಸಿ ಮಾತನಾಡಿದ ಅವರು, ಒಂದು ವೇಳೆ ಸಂವಿಧಾನ ರಚನೆಯಾಗದಿದ್ದರೆ, ಕಾಯಿದೆ ಕಾನೂನುಗಳು ಇಲ್ಲದಿದ್ದರೆ ನಮ್ಮ ದೇಶದ ಪರಿಸ್ಥಿತಿ ಏನಾಗಿರತ್ತಿತ್ತು ಹೇಳಿ. ಇಂತಹ ಬಲು ದೊಡ್ಡ ಲಿಖಿತ, ಅಲಿಖಿತ ಸಂವಿಧಾನ ರಚಿಸಿದ ಸಂವಿಧಾನ ಶಿಲ್ಪಿ ಡಾ .‌ ಬಾಬಾ ಸಾಹೇಬ ಅಂಬೇಡ್ಕರ್ ಅವರನ್ನು ಸ್ಮರಿಸಿಕೊಳ್ಳುಬೇಕು. ಇನ್ನೂ ಅವರ ತತ್ವ ಆದರ್ಶದಡಿಯಲ್ಲಿ ನಾವುಲ್ಲರೂ ನಡೆಯೋಣ, ಸಾಗೋಣ ಎಂದು ಹೇಳಿದರು.

      ಪ್ರತಿಯೊಬ್ಬರ ಧರ್ಮ, ಜಾತಿಗಾಗಿ, ವ್ಯಯಕ್ತಿಕವಾಗಿ ಹಲವಾರು ಹಬ್ಬಗಳು ಆಚರಣೆ ಮಾಡಲು ಇವೆ. ಅವು ಕೇವಲ ಒಂದು ಸಮುದಾಯಕ್ಕೆ, ಧರ್ಮಕ್ಕೆ ಸಂಬಂಧಪಟ್ಟಂತೆ ಆಚರಣೆ ಮಾಡಲಾಗುತ್ತದೆ. ಆದರೆ ಇಡೀ ದೇಶವೇ ಆಚರಣೆ ಮಾಡುವ ಕುಣಿದು ಕುಪ್ಪಳಿಸುವು ಹಬ್ಬಗಳು ಅಂದರೆ ಅಗಸ್ಟ ೧೫, ಜನವರಿ ೨೬ ಮಾತ್ರ. ಈ ಹಬ್ಬಗಳು ದೇಶದ ೧೩೫ ಕೋಟಿ ಜನರು ಆಚರಿಸುವ ಬಲು ದೊಡ್ಡ ಹಬ್ಬವಾಗಿವೆ. ಇಂತಹ ಹಬ್ಬಗಳನ್ನು ಅದ್ದೂರಿಯಾಗಿ ಸಂಭ್ರಮದಿಂದ ಆಚರಿಸುವ ಮೂಲಕ ದೇಶಕ್ಕೆ ಗೌರವ ಸಮರ್ಪಣೆ ಮಾಡಬೇಕು. ತ್ಯಾಗ ಬಲಿದಾನ ಗೈದ ಸ್ವತಂತ್ರ ಹೋರಾಟಗಾರರಿಗೆ, ವೀರ ಯೋಧರನ್ನು ಸ್ಮರಿಸಿಕೊಳ್ಳುಬೇಕು ಎಂದರು.

      ಈ ಸಂದರ್ಭದಲ್ಲಿ ಪಿಡಿಒ ಬಸವರಾಜ ಬಬಲಾದ, ಜೆಟ್ಟಪ್ಪ ಮರಡಿ, ನಿವೃತ್ತ ಮುಖ್ಯ ಶಿಕ್ಷಕ ಬಿ.ಎಸ್ ತಳವಾರ, ವಿನಾಯಕ ಗುಣಸಾಗರ, ಭೀಮಣ್ಣ ಉಪ್ಪಾರ, ಬುಡ್ಡಸಾಬ್ ಬಾಗವಾನ, ಶ್ರೀಶೈಲ ಗಿಣ್ಣಿ, ಬಸಲಿಂಗಪ್ಪ ಜಂಬಗಿ,ಸ್ವಾಮಯ್ಯ ಮಠಪತಿ, ಗ್ರಾಪ.ಮಾಜಿ ಅದ್ಯಕ್ಷ ಮಹಾದೆವಪ್ಪ ಹುಣಸಗಿ, ಭೀಮಣ್ಣ ಜೇವೂರ ಹಾಗೂ ಗ್ರಾಮ ಪಂಚಾಯತ್ ಸರ್ವ ಸದಸ್ಯರು ಮತ್ತು ಗ್ರಾಮದ ಮುಖಂಡರು ಅನೇಕರು ಉಪಸ್ಥಿತರಿದ್ದರು.

      Tags: #74 Republic day#Republic day celebration#Rugi G.P
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಕಮಕನೂರರಿಗೆ ಪರಿಷತ್ ಸ್ಥಾನ ಮುಂದುವರಿಸಿ: ಅವದೂತ ಬನ್ನಟ್ಟಿ

      ಕಮಕನೂರರಿಗೆ ಪರಿಷತ್ ಸ್ಥಾನ ಮುಂದುವರಿಸಿ: ಅವದೂತ ಬನ್ನಟ್ಟಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಕಮಕನೂರರಿಗೆ ಪರಿಷತ್ ಸ್ಥಾನ ಮುಂದುವರಿಸಿ: ಅವದೂತ ಬನ್ನಟ್ಟಿ

      ಕಮಕನೂರರಿಗೆ ಪರಿಷತ್ ಸ್ಥಾನ ಮುಂದುವರಿಸಿ: ಅವದೂತ ಬನ್ನಟ್ಟಿ

      May 30, 2026
      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ತಹಶಿಲ್ದಾರರ ಮೂಲಕ ಸರಕಾರಕ್ಕೆ ಜೂ- 1 ರಂದು ಮನವಿ ಸಲ್ಲಿಸಲಾಗುವುದು

      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ತಹಶಿಲ್ದಾರರ ಮೂಲಕ ಸರಕಾರಕ್ಕೆ ಜೂ- 1 ರಂದು ಮನವಿ ಸಲ್ಲಿಸಲಾಗುವುದು

      May 30, 2026
      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      May 28, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.