• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಜಯಪುರ| ಭಾರತೀಯ ಸೈನಿಕರ ಪರಾವಾಗಿ ವಿಶೇಷ ಪೂಜೆ

    ವಿಜಯಪುರ| ಭಾರತೀಯ ಸೈನಿಕರ ಪರಾವಾಗಿ ವಿಶೇಷ ಪೂಜೆ

    ಸುಹಾಸ್ ಶೆಟ್ಟಿ ಕುಟುಂಬಕ್ಕೆ ರೂ.5 ಲಕ್ಷ ಶಾಸಕ ಯತ್ನಾಳ ಘೋಷಣೆ

    ಸುಹಾಸ್ ಶೆಟ್ಟಿ ಕುಟುಂಬಕ್ಕೆ ರೂ.5 ಲಕ್ಷ ಶಾಸಕ ಯತ್ನಾಳ ಘೋಷಣೆ

    2025 :SSLC ಫಲಿತಾಂಶ‌, ಪ್ರದೀಪ ಸಾಧನೆಗೆ ಕುಟುಂಭಸ್ಥರು ಹರ್ಷ

    2025 :SSLC ಫಲಿತಾಂಶ‌, ಪ್ರದೀಪ ಸಾಧನೆಗೆ ಕುಟುಂಭಸ್ಥರು ಹರ್ಷ

    ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆ ಸಮಿತಿಯಿಂದ ಹನೂರು ಚೆಸ್ಕಾಂ ಎ.ಇ.ಇ ರಂಗಸ್ವಾಮಿ ಗೆ ಸನ್ಮಾನ

    ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆ ಸಮಿತಿಯಿಂದ ಹನೂರು ಚೆಸ್ಕಾಂ ಎ.ಇ.ಇ ರಂಗಸ್ವಾಮಿ ಗೆ ಸನ್ಮಾನ

    ಜಾತಿ ಸಮೀಕ್ಷೇಯಲ್ಲಿ ಬಲಗೈ ಗುಂಪಿನವರು “ಛಲವಾದಿ” ಬರೆಯಿಸಿ : ರಾಜ್ಯಧ್ಯಕ್ಷ ಕಾಂಬಳೆ

    ಜಾತಿ ಸಮೀಕ್ಷೇಯಲ್ಲಿ ಬಲಗೈ ಗುಂಪಿನವರು “ಛಲವಾದಿ” ಬರೆಯಿಸಿ : ರಾಜ್ಯಧ್ಯಕ್ಷ ಕಾಂಬಳೆ

    ಮುದ್ದೆಬಿಹಾಳ| ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರ 134 ನೇ ಜಯಂತೋತ್ಸವವನ್ನು ಅದ್ದೂರಿಯಾಗಿ ಆಚರಣೆ

    ಮುದ್ದೆಬಿಹಾಳ| ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರ 134 ನೇ ಜಯಂತೋತ್ಸವವನ್ನು ಅದ್ದೂರಿಯಾಗಿ ಆಚರಣೆ

    ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಗೆ ಶೇ.೯೯.೪೬ ಫಲಿತಾಂಶ: ನೀಟ್‌ನಲ್ಲಿ ೧೮೦ ಮೆಡಿಕಲ್ ಗುರಿ ನಿಗದಿ

    ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಗೆ ಶೇ.೯೯.೪೬ ಫಲಿತಾಂಶ: ನೀಟ್‌ನಲ್ಲಿ ೧೮೦ ಮೆಡಿಕಲ್ ಗುರಿ ನಿಗದಿ

    ಬಿಬಿಆರ್ ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜನ ದ್ವಿತೀಯ  ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

    ಬಿಬಿಆರ್ ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜನ ದ್ವಿತೀಯ  ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

    ಎಕ್ಸಪರ್ಟ್ ಪಿಯು ಕಾಲೇಜಿನ ಫಲಿತಾಂಶ ಜಿಲ್ಲೆಗೆ ದ್ವಿತೀಯ ಸ್ಥಾನ..!

    ಎಕ್ಸಪರ್ಟ್ ಪಿಯು ಕಾಲೇಜಿನ ಫಲಿತಾಂಶ ಜಿಲ್ಲೆಗೆ ದ್ವಿತೀಯ ಸ್ಥಾನ..!

    ಜಿಲ್ಲಾ ಮಟ್ಟದ ದಿಶಾ ಸಮಿತಿಯ ಸದಸ್ಯರಾಗಿ ರವಿ ವಗ್ಗೆ ಆಯ್ಕೆ

    ಜಿಲ್ಲಾ ಮಟ್ಟದ ದಿಶಾ ಸಮಿತಿಯ ಸದಸ್ಯರಾಗಿ ರವಿ ವಗ್ಗೆ ಆಯ್ಕೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವಿಜಯಪುರ| ಭಾರತೀಯ ಸೈನಿಕರ ಪರಾವಾಗಿ ವಿಶೇಷ ಪೂಜೆ

      ವಿಜಯಪುರ| ಭಾರತೀಯ ಸೈನಿಕರ ಪರಾವಾಗಿ ವಿಶೇಷ ಪೂಜೆ

      ಸುಹಾಸ್ ಶೆಟ್ಟಿ ಕುಟುಂಬಕ್ಕೆ ರೂ.5 ಲಕ್ಷ ಶಾಸಕ ಯತ್ನಾಳ ಘೋಷಣೆ

      ಸುಹಾಸ್ ಶೆಟ್ಟಿ ಕುಟುಂಬಕ್ಕೆ ರೂ.5 ಲಕ್ಷ ಶಾಸಕ ಯತ್ನಾಳ ಘೋಷಣೆ

      2025 :SSLC ಫಲಿತಾಂಶ‌, ಪ್ರದೀಪ ಸಾಧನೆಗೆ ಕುಟುಂಭಸ್ಥರು ಹರ್ಷ

      2025 :SSLC ಫಲಿತಾಂಶ‌, ಪ್ರದೀಪ ಸಾಧನೆಗೆ ಕುಟುಂಭಸ್ಥರು ಹರ್ಷ

      ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆ ಸಮಿತಿಯಿಂದ ಹನೂರು ಚೆಸ್ಕಾಂ ಎ.ಇ.ಇ ರಂಗಸ್ವಾಮಿ ಗೆ ಸನ್ಮಾನ

      ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆ ಸಮಿತಿಯಿಂದ ಹನೂರು ಚೆಸ್ಕಾಂ ಎ.ಇ.ಇ ರಂಗಸ್ವಾಮಿ ಗೆ ಸನ್ಮಾನ

      ಜಾತಿ ಸಮೀಕ್ಷೇಯಲ್ಲಿ ಬಲಗೈ ಗುಂಪಿನವರು “ಛಲವಾದಿ” ಬರೆಯಿಸಿ : ರಾಜ್ಯಧ್ಯಕ್ಷ ಕಾಂಬಳೆ

      ಜಾತಿ ಸಮೀಕ್ಷೇಯಲ್ಲಿ ಬಲಗೈ ಗುಂಪಿನವರು “ಛಲವಾದಿ” ಬರೆಯಿಸಿ : ರಾಜ್ಯಧ್ಯಕ್ಷ ಕಾಂಬಳೆ

      ಮುದ್ದೆಬಿಹಾಳ| ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರ 134 ನೇ ಜಯಂತೋತ್ಸವವನ್ನು ಅದ್ದೂರಿಯಾಗಿ ಆಚರಣೆ

      ಮುದ್ದೆಬಿಹಾಳ| ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರ 134 ನೇ ಜಯಂತೋತ್ಸವವನ್ನು ಅದ್ದೂರಿಯಾಗಿ ಆಚರಣೆ

      ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಗೆ ಶೇ.೯೯.೪೬ ಫಲಿತಾಂಶ: ನೀಟ್‌ನಲ್ಲಿ ೧೮೦ ಮೆಡಿಕಲ್ ಗುರಿ ನಿಗದಿ

      ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಗೆ ಶೇ.೯೯.೪೬ ಫಲಿತಾಂಶ: ನೀಟ್‌ನಲ್ಲಿ ೧೮೦ ಮೆಡಿಕಲ್ ಗುರಿ ನಿಗದಿ

      ಬಿಬಿಆರ್ ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜನ ದ್ವಿತೀಯ  ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

      ಬಿಬಿಆರ್ ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜನ ದ್ವಿತೀಯ  ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

      ಎಕ್ಸಪರ್ಟ್ ಪಿಯು ಕಾಲೇಜಿನ ಫಲಿತಾಂಶ ಜಿಲ್ಲೆಗೆ ದ್ವಿತೀಯ ಸ್ಥಾನ..!

      ಎಕ್ಸಪರ್ಟ್ ಪಿಯು ಕಾಲೇಜಿನ ಫಲಿತಾಂಶ ಜಿಲ್ಲೆಗೆ ದ್ವಿತೀಯ ಸ್ಥಾನ..!

      ಜಿಲ್ಲಾ ಮಟ್ಟದ ದಿಶಾ ಸಮಿತಿಯ ಸದಸ್ಯರಾಗಿ ರವಿ ವಗ್ಗೆ ಆಯ್ಕೆ

      ಜಿಲ್ಲಾ ಮಟ್ಟದ ದಿಶಾ ಸಮಿತಿಯ ಸದಸ್ಯರಾಗಿ ರವಿ ವಗ್ಗೆ ಆಯ್ಕೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಗುಮ್ಮಟ ನಗರಿ ಜಿಲ್ಲೆಯ ವಿವಿಧ ಗ್ರಾ.ಪ ಉಪ ಚುನಾವಣೆ ಅಧಿಸೂಚನೆ.

      Desk..VOJ

      February 9, 2023
      0
      ಗುಮ್ಮಟ ನಗರಿ ಜಿಲ್ಲೆಯ ವಿವಿಧ ಗ್ರಾ.ಪ ಉಪ ಚುನಾವಣೆ ಅಧಿಸೂಚನೆ.
      0
      SHARES
      408
      VIEWS
      Share on FacebookShare on TwitterShare on whatsappShare on telegramShare on Mail

      ವಿವಿಧ ಗ್ರಾಮ ಪಂಚಾಯತಿಗಳಿಗೆ ಉಪ ಚುನಾವಣೆ ಅಧಿಸೂಚನೆ ಹೊರಡಿಸಿ ಆದೇಶ .DC ವಿಜಯಮಾಹಂತೇಶ

      ವಿಜಯಪುರ- ಫೆ.8: ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದ ಉಪಬಂಧಗಳ ನಿಯಮಗಳ ಅನ್ವಯ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳಿಗೆ ಅವಧಿ ಮುಕ್ತಾಯವಾಗಿರುವ ಹಾಗೂ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಫೆ.25 ರಂದು ಚುನಾವಣೆ ನಡೆಸಲು ಜಿಲ್ಲಾ ಚುನಾವಣಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅಧಿಸೂಚನೆ ಹೊರಡಿಸಿದ್ದಾರೆ.

      2023ರ ಏಪ್ರಿಲ್ ಮಾಹೆಯವರೆಗೆ ಅವಧಿ ಮುಕ್ತಾಯವಾಗಲಿರುವ ಇಂಗಳಗೇರಿ ಮತಕ್ಷೇತ್ರ ನಂ.1ರ ಮೂರು ಸ್ಥಾನಗಳಿಗೆ, ಮತಕ್ಷೇತ್ರ ನಂ.2ರ ಎರಡು ಸ್ಥಾನಗಳಿಗೆ, ಗುಡ್ನಾಳ ಮತಕ್ಷೇತ್ರ ನಂ.3ರ ನಾಲ್ಕು ಸ್ಥಾನಗಳಿಗೆ, ಜಮ್ಮಲದಿನ್ನಿ ಮತಕ್ಷೇತ್ರ ನಂ.4ರ ಮೂರು ಸ್ಥಾನಗಳಿಗೆ, ದೇವರಹುಲಗಬಾಳ ಮತಕ್ಷೇತ್ರ ನಂ.5ರ ಮೂರು ಸ್ಥಾನಗಳಿಗೆ ಹಾಗೂ ವಿವಿಧ ಕಾರಣಗಳಿಂದ ತೆರವಾಗಿರುವ ಮುದ್ದೇಬಿಹಾಳ ತಾಲೂಕಿನ ಹಿರೇಮುರಾಳ ಗ್ರಾಮ ಪಂಚಾಯತಿಯ ಅರಸನಾಳ ಒಂದು ಸ್ಥಾನಕ್ಕೆ, ತಾಳಿಕೋಟೆ ತಾಲೂಕಿನ ಹಿರೂರ ಗ್ರಾಮ ಪಂಚಾಯತಿಯ ಚೋಕಾವಿ ಹಾಗೂ ತಮದಡ್ಡಿ ತಲಾ ಒಂದು ಸ್ಥಾನಕ್ಕೆ ಚಡಚಣ ತಾಲ್ಲೂಕಿನ ದೇವರನಿಂಬರಗಿ ಗ್ರಾಮ ಪಂಚಾಯತಿಯ ಒಂದು ಸ್ಥಾನಕ್ಕೆ ಫೆ.25ರಂದು ಚುನಾವಣೆ ನಿಗದಿಪಡಿಸಿ ಅಧಿಸೂಚನೆ ಹೊರಡಿಸಲಾಗಿದೆ.

      ಚುನಾವಣಾ ವೇಳಾ ಪಟ್ಟಿ : ಫೆ.14 (ಮಂಗಳವಾರ) ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಫೆ.15ರಂದು (ಬುಧವಾರ) ನಾಮಪತ್ರಗಳ ಪರಿಶೀಲನೆ, ಫೆ.17 (ಶುಕ್ರವಾರ) ಉಮೇದುವಾರಿಕೆಯನ್ನು ಹಿಂಪಡೆಯಲು ಕೊನೆಯ ದಿನ. ಫೆ.25 ರಂದು (ಶನಿವಾರ) ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆವರೆಗೆ ಅವಶ್ಯವಿದ್ದರೆ ಮತದಾನ ಹಾಗೂ ಫೆ.28 (ಮಂಗಳವಾರ) ಚುನಾವಣೆಯನ್ನು ಮುಕ್ತಾಯಗೊಳಿಸುವ ದಿನಾಂಕವನ್ನು ನಿಗದಿಪಡಿಸಿ ಅಧಿಸೂಚನೆ ಹೊರಡಿಸಲಾಗಿದೆ.

      Tags: #Dc vijayamahantesh#DC vijayapur#Elecation#Grama panachayat
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಏನಿದು ಕೋಟಾ ಕಾಯ್ದೆ..? ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      ಏನಿದು ಕೋಟಾ ಕಾಯ್ದೆ..? ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಏನಿದು ಕೋಟಾ ಕಾಯ್ದೆ..? ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      ಏನಿದು ಕೋಟಾ ಕಾಯ್ದೆ..? ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      May 8, 2025
      ಬಬಲೇಶ್ವರ ಶಾಖಾ ಕಾಲುವೆ ಸಂ-1ರಡಿ ಬರುವ 5ಎ&5ಬಿ ಲಿಫ್ಟ್ ಕಾಮಗಾರಿಗೆ ಭೂಮಿಪೂಜೆ

      ಬಬಲೇಶ್ವರ ಶಾಖಾ ಕಾಲುವೆ ಸಂ-1ರಡಿ ಬರುವ 5ಎ&5ಬಿ ಲಿಫ್ಟ್ ಕಾಮಗಾರಿಗೆ ಭೂಮಿಪೂಜೆ

      May 8, 2025
      ವಿಜಯಪುರದಲ್ಲಿ ಸಚಿವ ಸಂಪುಟ ಸಭೆ, ಜಿಲ್ಲೆಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸಿ

      ವಿಜಯಪುರದಲ್ಲಿ ಸಚಿವ ಸಂಪುಟ ಸಭೆ, ಜಿಲ್ಲೆಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸಿ

      May 8, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.