• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಭೀಮಾತೀರದ ರಕ್ತ ಚರಿತ್ರೆಗೆ ಇತಿಶ್ರೀ..ಅಲೋಕಕುಮಾರ

      VOJ - DESK

      February 16, 2023
      0
      ಭೀಮಾತೀರದ ರಕ್ತ ಚರಿತ್ರೆಗೆ ಇತಿಶ್ರೀ..ಅಲೋಕಕುಮಾರ
      0
      SHARES
      1.3k
      VIEWS
      Share on FacebookShare on TwitterShare on whatsappShare on telegramShare on Mail

      ಭೀಮಾತೀರದ ಎರಡು ಕುಟುಂಬಗಳ ನಡುವಿನ ವೈಷಮ್ಯಕ್ಕೆ ಎಡಿಜಿಪಿ ಅಲೋಕಕುಮಾರ ಅಂತ್ಯ ಹಾಡಿದರು.

      ಚಡಚಣ : ಶಸ್ತ್ರಾಸ್ತ್ರಗಳು ಆಯುಧ ಪೂಜೆಗೆ ಇಟ್ಟಿಲ್ಲ. ಒಳ್ಳೆಯವರನ್ನ ರಕ್ಷಣೆ ಮಾಡುವುದು ಕೆಟ್ಟವರನ್ನ ನಿರ್ದಾಕ್ಷಿಣ್ಯವಾಗಿ ಧಮನ ಮಾಡುತ್ತೆವೆ ಎಂದು ಕಾನೂನು ಹೆಚ್ಚುವರಿ ಪೋಲಿಸ್ ಮಹಾನಿರ್ದೇಶಕ ಅಲೋಕಕುಮಾರ ಮಾತನಾಡಿದರು.

      ಪಟ್ಟಣದಲ್ಲಿ ನಡೆದ ಕಾರ್ಯಕ್ರಮದ
      ಅಕ್ಷರಿಗಾಗಿ ಆರಕ್ಷಕರು ಹಾಗೂ ಅಗ್ನಿಪಥ , ಅಗ್ನಿವೀರರೊಂದಿಗೆ ಸಂವಾದನ ಕಾರ್ಯಕ್ರಮ ಉದ್ಘಾಟಿಸಿದ ಹೇಳಿದರು.

      ಸುಮಾರು ದಶಕಗಳ ದ್ವೇಷವನ್ನು ಬಿಟ್ಟು ಒಬ್ಬರಿಗೊಬ್ಬರು ಪ್ರೀತಿ ವಿಸ್ವಾಸದಿಂದ ಬದುಕಬೇಕು ಎಂಬುದು ನನ್ನ ದೃಢವಾದ ನಂಬಿಕೆಯಾಗಿತ್ತು. ಆದರೆ ಇಂದು ಎರಡು ಕುಟುಂಬಗಳು ಪರಸ್ಪರ ಪ್ರೀತಿ ಸಹಬಾಳ್ವೆಯಿಂದ ಇರುವ ಬಗ್ಗೆ ಹೇಳಿದಕ್ಕೆ ಖುಷಿ ತಂದಿದೆ ಎಂದು ವೇದಿಕೆ ಮೇಲೆಯೇ ಎರಡು ಗ್ಯಾಂಗ್‌ಗಳ ನಡುವೆ ಪೊಲೀಸರು ಅಪ್ಸತ್ ಮಾಡಿದರು. ಎಡಿಜಿಪಿ ಅಲೋಕ್‌ಕುಮಾರ್ ಎದುರು ಬೈರಗೊಂಡ ಹಾಗೂ ಚಡಚಣ ಕುಟುಂಬಸ್ಥರ ರಾಜಿ ಸಂಧಾನ ಯಶಸ್ವಿಗೊಳಿಸಿದರು.

      https://voiceofjanata.in/wp-content/uploads/2023/02/VID-20230216-WA0109.mp4

      ಆದ್ರೇ, ಮಹಾದೇವ ಸಾಹುಕಾರ್ ತನ್ನ ಮೂರು ಮಕ್ಕಳನ್ನು ಹೊಡೆಸಿದ್ದಾನೆ ಎಂದು ವಿಮಲಾಬಾಯಿ ಚಡಚಣ ಅಸಮಧಾನ ಹೊರಹಾಕಿದರು. ಚಡಚಣ ಗ್ಯಾಂಗಿನ ವಿಮಲಾಬಾಯಿ ಸಹೋದರ ಮಲ್ಲಿಕಾರ್ಜುನ ಪದಮಗೊಂಡನಿಂದಲು ಅಸಮಧಾನ ಹೊರಬಂದಿದೆ. ಇನ್ನೂ ಕೊನೆಗೆ ಎಡಿಜಿಪಿ ಸಾಹೇಬ್ರು ಹೇಳಿದಂತೆ ನಡೆದುಕೊಳ್ತೀವಿ ಎಂದು ಚಡಚಣ ಕುಟುಂಬಸ್ಥರು ಮಾತು ನೀಡಿದರು.

      ಅಲ್ಲದೇ, ಮುಂದೆ ಎರಡು ಕುಟುಂಬಗಳು ದ್ವೇಷ ಸಾಧಿಸೋದಿಲ್ಲ. ಒಗ್ಗಟ್ಟಾಗಿ ಇರುತ್ತೇವೆ ಎಂದು ಎರಡು ಕುಟುಂಬ ಸದಸ್ಯರು ತದ್ದೇವಾಡಿ ಸ್ವಾಮೀಜಿ ಹಾಗೂ ಹತ್ತಳ್ಳಿ ಸ್ವಾಮೀಜಿ ಎದುರು ಹೇಳಿದರು. ಸದ್ಯಕ್ಕೆ ಎರಡು ಗ್ಯಾಂಗಿನ ನಡುವೆ ಶಾಂತಿ-ಸೌಹಾರ್ದತೆ ಮೂಡಿಸಿಲು ನಡೆಸಿದ ಪೊಲೀಸರ ಪ್ರಯತ್ನ ಯಶಸ್ವಿಯಾಗಿದೆ. ಈ ವೇಳೆ ಎಸ್ಪಿ ಎಚ್ ಡಿ ಆನಂದಕುಮಾರ, ಉತ್ತರ ವಲಯ ಐಜಿಪಿ, ಹಿರಿಯ-ಕಿರಿಯ ಪೊಲೀಸರು ಹಾಗೂ ಬಾಗಲಕೋಟ ಎಸ್ಪಿ ಜಯಪ್ರಕಾಶ್, ಇಂಡಿ ಡಿವಾಯಎಸ್ಪಿ ಚಂದ್ರಶೇಖರ ನಂದರೆಡ್ಡಿ ಸಿಪಿಐ ಸಾಹೇಬಗೌಡ ಪಾಟಿಲ ಪಿಎಸೈ ಸಂಜೀವ ತಿಪ್ಪರೆಡ್ಡಿ ಸೇರಿದಂತೆ ಅನೇಕ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

      Tags: #Aloka kumar IGP#Bhimateer case#Chadachan family#chadachan police#mahadev sahukar#SP HD Anandakumar
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಗಳಗಿ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

      ಇಂಗಳಗಿ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

      June 9, 2026
      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      June 8, 2026
      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      June 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.