• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

    ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

    ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

    ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

    ಜನೇವರಿ 24 ರಂದು ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ

    “ರಫೀ ಭಂಡಾರಿ ಅವರ ವ್ಯಕ್ತಿತ್ವ ಮತ್ತು ಪತ್ರಿಕಾ ಸಾಧನೆ” ಅಭಿನಂದನಾ ಕೃತಿ ಬಿಡುಗಡೆ-ಸನ್ಮಾನ

    “ರಫೀ ಭಂಡಾರಿ ಅವರ ವ್ಯಕ್ತಿತ್ವ ಮತ್ತು ಪತ್ರಿಕಾ ಸಾಧನೆ” ಅಭಿನಂದನಾ ಕೃತಿ ಬಿಡುಗಡೆ-ಸನ್ಮಾನ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

      ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

      ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

      ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

      ಜನೇವರಿ 24 ರಂದು ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ

      “ರಫೀ ಭಂಡಾರಿ ಅವರ ವ್ಯಕ್ತಿತ್ವ ಮತ್ತು ಪತ್ರಿಕಾ ಸಾಧನೆ” ಅಭಿನಂದನಾ ಕೃತಿ ಬಿಡುಗಡೆ-ಸನ್ಮಾನ

      “ರಫೀ ಭಂಡಾರಿ ಅವರ ವ್ಯಕ್ತಿತ್ವ ಮತ್ತು ಪತ್ರಿಕಾ ಸಾಧನೆ” ಅಭಿನಂದನಾ ಕೃತಿ ಬಿಡುಗಡೆ-ಸನ್ಮಾನ

      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

      ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

      ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

      ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

      ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

      ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

      ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

      ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

      ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

      ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      2 ಎ ಮಿಸಲಾತಿಗೆ ಸ್ಪಂದಿಸದಿದ್ದರೆ ಸರಕಾರಕ್ಕೆ ಹೃದಯವಿಲ್ಲದಂತೆ..!

      Voj desk

      February 26, 2023
      0
      2 ಎ ಮಿಸಲಾತಿಗೆ ಸ್ಪಂದಿಸದಿದ್ದರೆ ಸರಕಾರಕ್ಕೆ ಹೃದಯವಿಲ್ಲದಂತೆ..!
      0
      SHARES
      804
      VIEWS
      Share on FacebookShare on TwitterShare on whatsappShare on telegramShare on Mail

      ಪಂಚಮಸಾಲಿ 2 ಎ ಮಿಸಲಾತಿಗೆ ಸ್ಪಂದಿಸದಿದ್ದರೆ ಸರಕಾರಕ್ಕೆ ಹೃದಯವಿಲ್ಲದಂತೆ : ಶಾಸಕ ಯಶವಂತರಾಯಗೌಡ ಪಾಟೀಲ…

      ಇಂಡಿ : ಪಂಚಮಸಾಲಿ ಅಪೇಕ್ಷಿತ 2A ಮಿಸಲಾತಿಯ ಹೋರಾಟಕ್ಕೆ ನಾಗರಿಕ ಸಮಾಜದ ಸರಕಾರ ಪ್ರಮಾಣಿಕವಾಗಿ ಸ್ಪಂದಿಸಬೇಕಾಗಿತ್ತು. ಸ್ಪಂದಿಸುವ ವಿಸ್ವಾಸ ಕೂಡಾ ಇತ್ತು.ಆದರೆ ಇಲ್ಲಿಯವರೆಗೆ ವಿಳಂಬ ನೀತಿ ಅನುಸರಿಸಿದೆ. ಇನ್ನದಾರೂ ಎಚ್ಚತ್ತಕೊಂಡು ಸ್ಪಂದಿಸಲಿ ಎಂದು ಒತ್ತಾಯ ಮಾಡುತ್ತೆನೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.

      ಶನಿವಾರ, ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಜಗದ್ಗುರು ಬಸವಮೃತ್ಯುಂಜಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಲಿಂಗಾಯತ ಪಂಚಮಸಾಲಿ 2A ಮೀಸಲಾತಿ 43 ನೇ ದಿನದ ಹೋರಾಟದಲ್ಲಿ ನೈತಿಕ ಬೆಂಬಲ ಸೂಚಿಸಿ‌ ಮಾತನಾಡಿದರು.

      ಪಂಚಮಸಾಲಿ ಸಮುದಾಯಲ್ಲೂ ಬಡತನದ ಪ್ರಮಾಣವಿದೆ. ಈ ಸಮುದಾಯದ ಜನರಿಗೂ ಎಲ್ಲಾ ರಂಗದಲ್ಲಿ, ಕ್ಷೇತ್ರದಲ್ಲಿ ಸಹಾಯ ಸಹಕಾರ ಸರಕಾರದಿಂದ ವಾಗಬೇಕಾಗಿದೆ. ಕಳೆದ 3 ವರ್ಷಗಳಿಂದ ನಿರಂತರವಾಗಿ ವಿವಿಧ ಸ್ವರೂಪದಲ್ಲಿ ಮೀಸಲಾತಿ ಗಾಗಿ ಹೋರಾಟ ಮಾಡುತ್ತಿದ್ದಾರೆ. ಆದರೆ ಈ ಹೋರಾಟಕ್ಕೆ ಸರಕಾರ ಶೀಘ್ರವಾಗಿ ಬೆಂಬಲಸಿಬೇಕಾಗಿತ್ತು. ಇತಿಹಾಸ ಹೊಂದಿದ ದೊಡ್ಡ ಸಮುದಾಯದ ಪೀಠಾಧಿಪತಿಗಳು ರಾಜ್ಯದ ಕೇಂದ್ರ ಸ್ಥಾನದಲ್ಲಿ ಪ್ರತಿ ಭಟನೆ ಮಾಡುತ್ತಿರುವುದು ಅರ್ಥಮಾಡಿಕೊಳ್ಳಬೇಕು.ಇನ್ನಾದರೂ ಸರಕಾರ ಎಚ್ಚತ್ತಕೊಂಡು ಈ ಸಮುದಾಯದ ಬಹುದಿನಗಳ ಬೇಡಿಕೆ ಪೂರೈಸಲಿ ಎಂದರು.

      ಈ ಸಂದರ್ಭದಲ್ಲಿ ಪ್ರಭಾಕರ ಬಗಲಿ, ಶಾಂತುಗೌಡ ಬಿರಾದಾರ, ನೀಲಕಂಠಗೌಡ ಪಾಟೀಲ, ರಾಜುಗೌಡ ಪಾಟೀಲ,ರವಿಗೌಡ ಪಾಟೀಲ, ಅಯ್ಯನಗೌಡ ಬಿರಾದಾರ, ಶಿವಪುತ್ರ ಮಲ್ಲೆವಾಡಿ, ರಾಜು ಕುಲಕರ್ಣಿ ಹಾಗೂ ಅನೇಕ ಸಮಾಜದ ಮುಖಂಡರು ಉಪಸ್ಥಿತರಿದ್ದರು.

      Tags: #2A reservation#Bengaluru#freedom park#MLA Y.V.PatilBasava mrutanjay swamiji
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

      ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

      January 23, 2026
      ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

      ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

      January 23, 2026
      ವಿಜಯಪುರದಲ್ಲಿ ಆನ್ಲೈನ್ ವಂಚನೆ ಪ್ರಕರಣಗಳಿಗೆ ಬ್ರೇಕ್..!

      ವಿಜಯಪುರದಲ್ಲಿ ಆನ್ಲೈನ್ ವಂಚನೆ ಪ್ರಕರಣಗಳಿಗೆ ಬ್ರೇಕ್..!

      January 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.