• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

    INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

    ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

    ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

    ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

    ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

    ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

    ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

    ರೈತರಿಗೆ ಒಂದು ದಿನದ ತಾಂತ್ರಿಕ ಹಾಗೂ ಸಾಮಾರ್ಥ್ಯಾಭಿವೃದ್ಧಿ ತರಬೇತಿ

    ರೈತರಿಗೆ ಒಂದು ದಿನದ ತಾಂತ್ರಿಕ ಹಾಗೂ ಸಾಮಾರ್ಥ್ಯಾಭಿವೃದ್ಧಿ ತರಬೇತಿ

    ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

    ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

    ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

    ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

    ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

    ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

    ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

    ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

    ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

    ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

      INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

      ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

      ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

      ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

      ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

      ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

      ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

      ರೈತರಿಗೆ ಒಂದು ದಿನದ ತಾಂತ್ರಿಕ ಹಾಗೂ ಸಾಮಾರ್ಥ್ಯಾಭಿವೃದ್ಧಿ ತರಬೇತಿ

      ರೈತರಿಗೆ ಒಂದು ದಿನದ ತಾಂತ್ರಿಕ ಹಾಗೂ ಸಾಮಾರ್ಥ್ಯಾಭಿವೃದ್ಧಿ ತರಬೇತಿ

      ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

      ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

      ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

      ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

      ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

      ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

      ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

      ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

      ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

      ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಕತ್ತಲು ಆವರಿಸಿದ ಇಂಡಿ ವಿಧಾನ ಸೌಧದ ರಸ್ತೆ..? ಹಿಂಗೂ ಆಗುತ್ತಾ..?

      ಚುನಾವಣೆಯ ಸರಳ ಸುಸೂತ್ರಕ್ಕೆ ಸಹಕಾರವಾಗಲು ಮೂರು ಸೂತ್ರ ಅವಶ್ಯಕ..!

      April 5, 2023
      0
      Traffic Signal Light

      Traffic Signal Light

      0
      SHARES
      181
      VIEWS
      Share on FacebookShare on TwitterShare on whatsappShare on telegramShare on Mail

      ಕತ್ತಲು ಆವರಿಸಿದ ಇಂಡಿ ವಿಧಾನ ಸೌಧದ ರಸ್ತೆ..? ಹಿಂಗೂ ಆಗುತ್ತಾ..?

      ಚುನಾವಣೆಯ ಸರಳ ಸುಸೂತ್ರಕ್ಕೆ ಸಹಕಾರವಾಗಲು ಮೂರು ಸೂತ್ರ ಅವಶ್ಯಕ..

       

      ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಅಪರಾದ ತಡೆಗಟ್ಟಲು ಸಿ ಸಿ ಕ್ಯಾಮರಾ ಸಿಗ್ನಲ್ ದೀಪ ಪ್ರಾರಂಭಿಸಿ..!

      ತಾಲ್ಲೂಕು ಕಛೇರಿಗಳ ಮೇಲೆ ವಿದ್ಯುತ್ ದೀಪ ಉರಿಸಿ..!

      ರಸ್ತೆ ಅಪಘಾತ ತಪ್ಪಿಸಲು ಬೀದಿ ದೀಪ ಬದಲಾಯಿಸಿ..!

      ಇಂಡಿ: ಕತ್ತಲೆ.. ಕತ್ತಲೆ.. ಬರೀ ಕತ್ತಲೆ.. ಇದು ಇಂಡಿ ಮಿನಿ ವಿಧಾನಸೌಧದ ರಸ್ತೆಯ ಹಣೆಬರಹ. ಹೌದು..! ಕತ್ತಲಿನ‌ ದಾರಿಯಲ್ಲಿ ಹಲವು ತಾಲ್ಲೂಕು ಕಛೇರಿ ಹಾಗೂ ತಾಲ್ಲೂಕು ಆಡಳಿತದ ಚಂದದ ಮಿನಿ ವಿಧಾನ ಸೌಧದ ರಸ್ತೆ ಮತ್ತು ಕಛೇರಿಗಳು ಕಡು ಕತ್ತಲಲ್ಲಿ ನಿಂತಿವೆ. ಭವಿಷ್ಯದ ಜಿಲ್ಲಾ ಕೇಂದ್ರದ ಕನಸು ಕಾಣುತ್ತಿರುವ ಇಂಡಿ ತಾಲ್ಲೂಕು ಜಿಲ್ಲೆಯ ಜನಸಂಖ್ಯೆಯಲ್ಲಿ ಅತಿ ಹೆಚ್ಚು ಇದೆ. ಇಂಡಿ ಪಟ್ಟಣದ ಕತ್ತಲೆಯ ರಸ್ತೆಯ ಸಂಚಾರದ ನೈಜ ಕಥೆ ಇದಾಗಿದೆ.

      Government Hospital indi
      Government Hospital

      ಇಂಡಿ ಪಟ್ಟಣದ ಮೂಲಭೂತ ಸೌಕರ್ಯಗಳಲ್ಲಿ ಅತೀ ಅಗತ್ಯ ಸೌಕರ್ಯಗಳಲ್ಲಿ ಬೀದಿ ದೀಪದ ಸೌಕರ್ಯವೂ ಮುಖ್ಯ..! ಆದರೆ ಇಂಡಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಅಲ್ಲಲ್ಲಿ ವಿದ್ಯುತ್ ದೀಪದ ಸಮರ್ಪಕ ನಿರ್ವಹಣೆ ಕೊರತೆಯಿಂದ ಬೀದಿ ದೀಪ ಉರಿಯುವುದಿಲ್ಲ. ಜನದಟ್ಟಣೆ ರಸ್ತೆಯಲ್ಲಿ ಸುಮಾರು ದಿನಗಳಿಂದ ಜನರು ಕತ್ತಲಲ್ಲಿಯೇ ತಿರುಗಾಡುವಂತಹ ಕೆಟ್ಟ ಪರಿಸ್ಥಿತಿ ಎದುರಾಗಿದ್ದು, ಕತ್ತಲಲ್ಲಿಯೇ ಓಡಾಡುವ ಆತಂಕದ ಪರಿಸ್ಥಿತಿಯಲ್ಲಿ ನಗರವಾಸಿಗಳದಾಗಿದೆ.

      BEO Office
      BEO office
      • ಕತ್ತಲೆ ವಿವಿರ…

      ತಾಲ್ಲೂಕು ಆಡಳಿತ ಸೌಧದ ರಸ್ತೆ, ಪಟ್ಟಣದ ಹೃದಯಭಾಗದ, ಬಸವೇಶ್ವರ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ಜಗಜೀವನರಾಮ ವೃತ್ತ, ಟಿಪ್ಪು ಸುಲ್ತಾನ ವೃತ್ತ, ಮಹಾವೀರ ಸರ್ಕಲ್, ಎಸ್ ಬಿ ಐ ಬ್ಯಾಂಕ್ , ಅಗರಖೇಡ ರಸ್ತೆಯ ಸಿದ್ದಲಿಂಗ ಮಹಾರಾಜರ ದ್ವಾರ ಬಾಗಿಲು, ಅಪ್ಸರಾ ಹೊಟೆಲ್, ಗಜಾಕೋಶ ಆಸ್ಪತ್ರೆ ಎದುರು ಸಂಪೂರ್ಣ ಕತ್ತಲು ಆವರಿಸಿಕೊಂಡಿದೆ.

      Traffic Signal Light
      Traffic Signal Light

      ಸಂವಿಧಾನ ಶಿಲ್ಪಿ‌ ಡಾ. ಬಿ ಆರ್ ಅಂಬೇಡ್ಕರ್ ವೃತ್ತ ದ ಹೈಮಾಸ್ಕನಲ್ಲಿ ಕೆಲವು ಬಲ್ಪ್ ಮಾತ್ರ ಉರಿಯುವುದರಿಂದ ಇನ್ನೂಳಿದ ಭಾಗ ಕತ್ತಲಲ್ಲಿ ಮುಳುಗಿ ಹೋಗಿರುತ್ತದೆ. ಹಾಗಾಗಿ ಪಟ್ಟಣದ ಪ್ರಮುಖ ರಸ್ತೆಯ ಮಾರ್ಗವಾಗಿರುವ ವಿಜಯಪುರ, ಸಿಂದಗಿ, ಸ್ಟೇಷನ್ ರೋಡ, ಅಗರಖೇಡ ರಸ್ತೆಯ ಮಾರ್ಗದಲ್ಲಿರುವ ಉರಿಯದ ವಿದ್ಯುತ್ ದೀಪಗಳ ಬದಲಾವಣೆ ಅತೀ ಅವಶ್ಯಕವಾಗಿರುತ್ತೆದೆ.

      👉 ಕಗ್ಗತ್ತಲಲ್ಲಿ ತಾಲ್ಲೂಕು ಕಛೇರಿ & ಸರಕಾರಿ ಆಸ್ಪತ್ರೆ..!

      ತಾಲ್ಲೂಕು ಆಡಳಿತ ಸೌಧ, ಕ್ಷೇತ್ರ ಶಿಕ್ಷಣ ಇಲಾಖೆ ಕಛೇರಿ, ಜಿಲ್ಲಾ ಪಂಚಾಯತ ಕಾರ್ಯಾಲಯ, ಕೃಷಿ ಇಲಾಖೆಯ ಕಛೇರಿ, ಆರೋಗ್ಯ ಇಲಾಖೆಯ ಹಾಗೂ ತಾಲ್ಲೂಕು ಸರಕಾರಿ ಆಸ್ಪತ್ರೆ ವಿದ್ಯುತ್ ದೀಪ ಉರಿಯದೇ ಸಂಪೂರ್ಣ ಕತ್ತಲಲ್ಲಿ ಮುಳುಗಿವೆ. ಇನ್ನೂ ಗ್ರಾಮೀಣ ಭಾಗದ ಜನರು ಆರೋಗ್ಯ ತುರ್ತು ಸೇವೆಗಾಗಿ ರಾತ್ರಿ ಆಗಮಿಸುವ ರೋಗಿಗಳು ತುಂಬಾ ಕಷ್ಟ ಪಡುವಂತಾಗಿದೆ. ದಿನದ ೨೪ ಘಂಟೆ ಸೇವೆ ಕೊಡುವ ತಾಲ್ಲೂಕು ಸರ್ಕಾರಿ ಆಸ್ಪತ್ರೆ ಎದುರು ವಿದ್ಯುತ್ ದೀಪ ಉರಿಯದೇಯಿರುವುದು ತುಂಬಾ ನೋವಿನ‌ ಸಂಗತಿಯಾಗಿದೆ.

      ಒಟ್ಟಾರೆಯಾಗಿ ಸಮರ್ಪಕವಾಗಿ ಬೀದಿ ದೀಪಗಳಿಲ್ಲದೆ ಪಟ್ಟಣದ ಪ್ರಮುಖ ರಸ್ತೆಗಳು, ಹಾಗೂ ಮಹಾನ್ ನಾಯಕರ ಪುತ್ಥಳಿಗಳು ಬೀದಿ ದೀಪಗಳಿಲ್ಲದೇ ಕಗ್ಗತ್ತಲಲ್ಲಿವೆ. ಸಾರ್ವಜನಿಕರು ಆಕ್ರೋಶ ಹೋರ ಹಾಕುವ ಮುನ್ನವೇ ಅಧಿಕಾರಿಗಳು ಎಚ್ಚತ್ತುಕೊಂಡು ಸರಪಡಿಸುತ್ತಾರೋ..! ಇಲ್ಲೋ ಎಂದು ಕಾದು ನೋಡಬೇಕಾಗಿದೆ.

      •  ಚುನಾವಣೆ ಅಕ್ರಮ ಚಟುವಟಿಕೆಗಳ ಮೇಲೆ ನಿಗಾಯಿಡಲು, ರಸ್ತೆ ಸಂಚಾರದ ಕಿರಿಕಿರಿ ತಪ್ಪಿಸಲು ಟ್ರಾಫಿಕ್ ಸಿಗ್ನಲ್ ದೀಪಗಳು ಹಾಗೂ ಸಿಸಿಟಿವಿ ಕ್ಯಾಮರಾ ಪ್ರಾರಂಭಿಸಬೇಕು.

      – ಮಲ್ಲಿಕಾರ್ಜುನ ಹಾವಿನಾಳಮಠ
      ಇಂಡಿ ನಗರ ನಿವಾಸಿ..

      • ಸರಕಾರಿ ಆಸ್ಪತ್ರೆ ಸೇರಿದಂತೆ ವಿವಿಧ ತಾಲ್ಲೂಕು ಕಛೇರಿಗಳ ಮೇಲೆ ರಾತ್ರಿ ವಿದ್ಯುತ್ ದೀಪ ಉರಿಯಿದೇ ಇರುವುದು ಗಮನಕ್ಕೆ ಬಂದಿದ್ದು. ಕೂಡಲೇ ಎಲ್ಲಾ ತಾಲ್ಲೂಕು ಕಛೇರಿಗಳ ಮೇಲೆ ವಿದ್ಯುತ್ ದೀಪ ಪ್ರಾರಂಭಿಸಲು ಸೂಚಿಸುತ್ತೆನೆ.

      – ನಾಗಯ್ಯ ಹಿರೇಮಠ
      ತಹಶಿಲ್ದಾರ ಇಂಡಿ

      • ವಿದ್ಯುತ್ ದ್ವೀಪ ಅಳವಡಿಕೆ ಟೆಂಡರ್ ಮುಗಿದಿದ್ದು, ಈ ಸದ್ಯ ಟೆಂಡರ್ ಕರೆಯಲು ನೀತಿಸಂಹಿತೆ ಇರೊದರಿಂದ ಸಮಸ್ಯೆವಾಗಿದೆ. ರಸ್ತೆಯ ಡಿವಾಡ್ಡರ್ ನಲ್ಲಿ ಅಲ್ಲಲ್ಲಿ ಕೆಟ್ಟಿರುವ ವಿದ್ಯುತ್ ದೀಪ ಬದಲಾಯಿಸಿ ಸರಿಪಡಿಸಲು ತಿಳಿಸುತ್ತೆನೆ.

      – ಬನ್ನೆಮ್ಮ ಯಲ್ಲಪ್ಪ ಹದರಿ
      ಪುರಸಭೆ ಅಧ್ಯಕ್ಷ

      Tags: #goverment#hospital#Mini Vidhan soudh#Street Light
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

      INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

      February 26, 2026
      ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

      ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

      February 25, 2026
      ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

      ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

      February 25, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.