• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಜಯಪುರ| ಭಾರತೀಯ ಸೈನಿಕರ ಪರಾವಾಗಿ ವಿಶೇಷ ಪೂಜೆ

    ವಿಜಯಪುರ| ಭಾರತೀಯ ಸೈನಿಕರ ಪರಾವಾಗಿ ವಿಶೇಷ ಪೂಜೆ

    ಸುಹಾಸ್ ಶೆಟ್ಟಿ ಕುಟುಂಬಕ್ಕೆ ರೂ.5 ಲಕ್ಷ ಶಾಸಕ ಯತ್ನಾಳ ಘೋಷಣೆ

    ಸುಹಾಸ್ ಶೆಟ್ಟಿ ಕುಟುಂಬಕ್ಕೆ ರೂ.5 ಲಕ್ಷ ಶಾಸಕ ಯತ್ನಾಳ ಘೋಷಣೆ

    2025 :SSLC ಫಲಿತಾಂಶ‌, ಪ್ರದೀಪ ಸಾಧನೆಗೆ ಕುಟುಂಭಸ್ಥರು ಹರ್ಷ

    2025 :SSLC ಫಲಿತಾಂಶ‌, ಪ್ರದೀಪ ಸಾಧನೆಗೆ ಕುಟುಂಭಸ್ಥರು ಹರ್ಷ

    ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆ ಸಮಿತಿಯಿಂದ ಹನೂರು ಚೆಸ್ಕಾಂ ಎ.ಇ.ಇ ರಂಗಸ್ವಾಮಿ ಗೆ ಸನ್ಮಾನ

    ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆ ಸಮಿತಿಯಿಂದ ಹನೂರು ಚೆಸ್ಕಾಂ ಎ.ಇ.ಇ ರಂಗಸ್ವಾಮಿ ಗೆ ಸನ್ಮಾನ

    ಜಾತಿ ಸಮೀಕ್ಷೇಯಲ್ಲಿ ಬಲಗೈ ಗುಂಪಿನವರು “ಛಲವಾದಿ” ಬರೆಯಿಸಿ : ರಾಜ್ಯಧ್ಯಕ್ಷ ಕಾಂಬಳೆ

    ಜಾತಿ ಸಮೀಕ್ಷೇಯಲ್ಲಿ ಬಲಗೈ ಗುಂಪಿನವರು “ಛಲವಾದಿ” ಬರೆಯಿಸಿ : ರಾಜ್ಯಧ್ಯಕ್ಷ ಕಾಂಬಳೆ

    ಮುದ್ದೆಬಿಹಾಳ| ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರ 134 ನೇ ಜಯಂತೋತ್ಸವವನ್ನು ಅದ್ದೂರಿಯಾಗಿ ಆಚರಣೆ

    ಮುದ್ದೆಬಿಹಾಳ| ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರ 134 ನೇ ಜಯಂತೋತ್ಸವವನ್ನು ಅದ್ದೂರಿಯಾಗಿ ಆಚರಣೆ

    ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಗೆ ಶೇ.೯೯.೪೬ ಫಲಿತಾಂಶ: ನೀಟ್‌ನಲ್ಲಿ ೧೮೦ ಮೆಡಿಕಲ್ ಗುರಿ ನಿಗದಿ

    ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಗೆ ಶೇ.೯೯.೪೬ ಫಲಿತಾಂಶ: ನೀಟ್‌ನಲ್ಲಿ ೧೮೦ ಮೆಡಿಕಲ್ ಗುರಿ ನಿಗದಿ

    ಬಿಬಿಆರ್ ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜನ ದ್ವಿತೀಯ  ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

    ಬಿಬಿಆರ್ ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜನ ದ್ವಿತೀಯ  ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

    ಎಕ್ಸಪರ್ಟ್ ಪಿಯು ಕಾಲೇಜಿನ ಫಲಿತಾಂಶ ಜಿಲ್ಲೆಗೆ ದ್ವಿತೀಯ ಸ್ಥಾನ..!

    ಎಕ್ಸಪರ್ಟ್ ಪಿಯು ಕಾಲೇಜಿನ ಫಲಿತಾಂಶ ಜಿಲ್ಲೆಗೆ ದ್ವಿತೀಯ ಸ್ಥಾನ..!

    ಜಿಲ್ಲಾ ಮಟ್ಟದ ದಿಶಾ ಸಮಿತಿಯ ಸದಸ್ಯರಾಗಿ ರವಿ ವಗ್ಗೆ ಆಯ್ಕೆ

    ಜಿಲ್ಲಾ ಮಟ್ಟದ ದಿಶಾ ಸಮಿತಿಯ ಸದಸ್ಯರಾಗಿ ರವಿ ವಗ್ಗೆ ಆಯ್ಕೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವಿಜಯಪುರ| ಭಾರತೀಯ ಸೈನಿಕರ ಪರಾವಾಗಿ ವಿಶೇಷ ಪೂಜೆ

      ವಿಜಯಪುರ| ಭಾರತೀಯ ಸೈನಿಕರ ಪರಾವಾಗಿ ವಿಶೇಷ ಪೂಜೆ

      ಸುಹಾಸ್ ಶೆಟ್ಟಿ ಕುಟುಂಬಕ್ಕೆ ರೂ.5 ಲಕ್ಷ ಶಾಸಕ ಯತ್ನಾಳ ಘೋಷಣೆ

      ಸುಹಾಸ್ ಶೆಟ್ಟಿ ಕುಟುಂಬಕ್ಕೆ ರೂ.5 ಲಕ್ಷ ಶಾಸಕ ಯತ್ನಾಳ ಘೋಷಣೆ

      2025 :SSLC ಫಲಿತಾಂಶ‌, ಪ್ರದೀಪ ಸಾಧನೆಗೆ ಕುಟುಂಭಸ್ಥರು ಹರ್ಷ

      2025 :SSLC ಫಲಿತಾಂಶ‌, ಪ್ರದೀಪ ಸಾಧನೆಗೆ ಕುಟುಂಭಸ್ಥರು ಹರ್ಷ

      ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆ ಸಮಿತಿಯಿಂದ ಹನೂರು ಚೆಸ್ಕಾಂ ಎ.ಇ.ಇ ರಂಗಸ್ವಾಮಿ ಗೆ ಸನ್ಮಾನ

      ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆ ಸಮಿತಿಯಿಂದ ಹನೂರು ಚೆಸ್ಕಾಂ ಎ.ಇ.ಇ ರಂಗಸ್ವಾಮಿ ಗೆ ಸನ್ಮಾನ

      ಜಾತಿ ಸಮೀಕ್ಷೇಯಲ್ಲಿ ಬಲಗೈ ಗುಂಪಿನವರು “ಛಲವಾದಿ” ಬರೆಯಿಸಿ : ರಾಜ್ಯಧ್ಯಕ್ಷ ಕಾಂಬಳೆ

      ಜಾತಿ ಸಮೀಕ್ಷೇಯಲ್ಲಿ ಬಲಗೈ ಗುಂಪಿನವರು “ಛಲವಾದಿ” ಬರೆಯಿಸಿ : ರಾಜ್ಯಧ್ಯಕ್ಷ ಕಾಂಬಳೆ

      ಮುದ್ದೆಬಿಹಾಳ| ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರ 134 ನೇ ಜಯಂತೋತ್ಸವವನ್ನು ಅದ್ದೂರಿಯಾಗಿ ಆಚರಣೆ

      ಮುದ್ದೆಬಿಹಾಳ| ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರ 134 ನೇ ಜಯಂತೋತ್ಸವವನ್ನು ಅದ್ದೂರಿಯಾಗಿ ಆಚರಣೆ

      ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಗೆ ಶೇ.೯೯.೪೬ ಫಲಿತಾಂಶ: ನೀಟ್‌ನಲ್ಲಿ ೧೮೦ ಮೆಡಿಕಲ್ ಗುರಿ ನಿಗದಿ

      ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಗೆ ಶೇ.೯೯.೪೬ ಫಲಿತಾಂಶ: ನೀಟ್‌ನಲ್ಲಿ ೧೮೦ ಮೆಡಿಕಲ್ ಗುರಿ ನಿಗದಿ

      ಬಿಬಿಆರ್ ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜನ ದ್ವಿತೀಯ  ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

      ಬಿಬಿಆರ್ ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜನ ದ್ವಿತೀಯ  ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

      ಎಕ್ಸಪರ್ಟ್ ಪಿಯು ಕಾಲೇಜಿನ ಫಲಿತಾಂಶ ಜಿಲ್ಲೆಗೆ ದ್ವಿತೀಯ ಸ್ಥಾನ..!

      ಎಕ್ಸಪರ್ಟ್ ಪಿಯು ಕಾಲೇಜಿನ ಫಲಿತಾಂಶ ಜಿಲ್ಲೆಗೆ ದ್ವಿತೀಯ ಸ್ಥಾನ..!

      ಜಿಲ್ಲಾ ಮಟ್ಟದ ದಿಶಾ ಸಮಿತಿಯ ಸದಸ್ಯರಾಗಿ ರವಿ ವಗ್ಗೆ ಆಯ್ಕೆ

      ಜಿಲ್ಲಾ ಮಟ್ಟದ ದಿಶಾ ಸಮಿತಿಯ ಸದಸ್ಯರಾಗಿ ರವಿ ವಗ್ಗೆ ಆಯ್ಕೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಇಂಡಿಯಲ್ಲಿ 50 ಸರಕಾರಿ ನೌಕರರ ವರ್ಗಾವಣೆ ; ಇದು ಸೇಡಿನ ರಾಜಕಾರಣ..!

      ವರ್ಗಾವಣೆ ಕೈ ಬಿಡಿ JDS B.D Patil

      July 25, 2023
      0
      ಇಂಡಿಯಲ್ಲಿ 50 ಸರಕಾರಿ ನೌಕರರ ವರ್ಗಾವಣೆ ; ಇದು ಸೇಡಿನ ರಾಜಕಾರಣ..!
      0
      SHARES
      1k
      VIEWS
      Share on FacebookShare on TwitterShare on whatsappShare on telegramShare on Mail

      ಸರ್ಕಾರಿ ನೌಕರರ ವರ್ಗಾವಣೆ ಖಂಡಿಸಿ ಪ್ರತಿಭಟನೆ..

      ಇಂಡಿ : ಆಡಳಿತದ ಚುರುಕಿನಗೊಸ್ಕರ ನೌಕರರನ್ನು ವರ್ಗಾವಣೆ ಮಾಡೊದ ಸರ್ವ್ಯ ಸಾಮಾನ್ಯ, ಆದರೆ ಇಂಡಿಯಲ್ಲಿ ಸುಮಾರು 50 ಸರಕಾರಿ ನೌಕರರನ್ನು ವರ್ಗಾವಣೆ ಮಾಡಿದ್ದು ಸೇಡಿನ ರಾಜಕಾರಣ ಎಂದು ಜೆಡಿಎಸ್ ಪರಾಭವ ಅಭ್ಯರ್ಥಿ ಬಿ.ಡಿ. ಪಾಟೀಲ ಹೇಳಿದರು.

      ಪಟ್ಟಣದ ಮಿನಿವಿಧಾನ ಸೌಧದಲ್ಲಿ ನೌಕರ ವರ್ಗಾವಣೆ ಖಂಡಿಸಿ ಉಪವಿಭಾಗ ಅಧಿಕಾರಿ ಕಚೇರಿಯ ಮುಂದೆ ಪ್ರತಿಭಟನೆಯ ಮಾಡಿ ಉಪವಿಭಾಗಾಧಿಕಾರಿಗಳ ಅನುಪಸ್ಥಿತಿಯಲ್ಲಿ ಕಚೇರಿಯ ಅಧಿಕಾರಿ ಮುಜಗೋಂಡ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿ ಮಾತಾನಾಡಿ ಹೇಳಿದರು. ಇಂಡಿ ಮತಕ್ಷೇತ್ರದಲ್ಲಿ ಸರ್ಕಾರಿ ನೌಕರರ ವರ್ಗಾವಣೆ ಮಾಡಿ ಸೇಡಿನ ರಾಜಕಾರಣ ಮಾಡಿದ್ದು ಇದರಲ್ಲಿ ಉಪವಿಭಾಗ ಅಧಿಕಾರಿ, ಮೂವರು ಪಿ ಎಸ್ ಐ, ಕಂದಾಯ, ಕೃಷಿ, ಕೆಇಬಿ , ಗೃಹ ಹಾಗೂ ಮುಂತಾದ ಇಲಾಖೆಯಲ್ಲಿ ಸೇವೆಯನ್ನು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದು, ಆದರೆ ಕೇವಲ ಕೆಲವೊಂದು ಸರ್ಕಾರಿ ನೌಕರನ್ನು ಗುರಿಯಾಗಿಸಿ ಕೋಂಡು ವರ್ಗಾವಣೆ ಮಾಡಿದ್ದು ಖಂಡನಾರ್ಹ. ಚುನಾವಣೆನಂತರ ಹೂಸ ಸರ್ಕಾರಗಳು ತಮ್ಮ ಆಡಳಿತದ ಅನುಕೂಲಕ್ಕಾಗಿ ವರ್ಗಾವಣೆ ಸರ್ವೇ ಸಾಮಾನ್ಯ.ಆದರೆ ದುರುದ್ದೇಶದಿಂದ ಕೂಡಿದ ವರ್ಗಾವಣೆಯಲ್ಲಿ ಅಮಾಯಕ ಸಾಮಾನ್ಯ ನೌಕರರ ವರ್ಗಾವಣೆ ಹೂಂದಿರುವುದು ದುಃಖಕರವಾಗಿದೆ. ಜೂನ್ ತಿಂಗಳಲ್ಲಿ ಮಕ್ಕಳ ಅಡ್ಮಿಶನ ಮಾಡಿ ಪೀ ಬರ್ತಿ ಮಾಡಿ ಶಾಲೆ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳ ಶಿಕ್ಷಣ ಅತಂತ್ರವಾಗಿದೆ. ಅದರಲ್ಲಿ ವೃದ ತಂದೆ ತಾಯಿ ಯೋಗಕ್ಷೇಮ ಇವರದಾಗಿದೆ. ಏಕಾಏಕಿ ವರ್ಗಾವಣೆ ಯಿಂದ ದಿಕ್ಕು ಕಾಣದಂತಾಗಿದೆ. ಕೂಡಲೇ ಸರ್ಕಾರ ಈ ವರ್ಗಾವಣೆ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

      ಜೆಡಿಎಸ್ ಮುಖಂಡರಾದ ಅಯೋಬ ನಾಟೀಕರ ಮಾತನಾಡಿದ ಅವರು, ಶಾಸಕರು ಅಭಿನಂದನಾ ಸಮಾರಂಭದಲ್ಲಿ ಸರ್ವರನು ವಿಶೇಷವಾಗಿ ವಿರೋಧಿಗಳನ್ನು ಕೂಡಾ ಹೆಗಲ ಮೇಲೆ ಕೈಹಾಕಿ ಪ್ರೀತಿಯಿಂದ ಕಾಣುವುದಾಗಿ ಹೇಳಿದ್ದು, ನೋಡಿದರೆ ನಾಲಿಗೆ ಮೇಲೆ ಒಂದು, ಕೃತಿಯಲ್ಲಿ ಒಂದು ಎಂಬುದು ಕಂಡು ಬರುತ್ತದೆ. ಕೂಡಲೆ ಸರ್ಕಾರ ಅಮಾಯಕ ನೌಕರರಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು. ಶ್ರೀಶೈಲಗೌಡ ಪಾಟೀಲ, ರೇವಣಸಿದ್ದ ಗೋಡಕೆ, ಮಹಿಬೂಬ ಬೇವನೂರ, ಇಸ್ಮಾಯಿಲ್ ಕುಣಬಿ, ಮಾತನಾಡಿದರು,

      ಈ ಸಂದರ್ಭದಲ್ಲಿ ಸಿದ್ದು ಡಂಗಾ, ರಾಜು ಮುಲ್ಲಾ, ಬಸುಗೌಡ ಬಿರಾದಾರ, ದುಂಡು ಬಿರಾದಾರ, ವಿ ಜಿ ಬಿರಾದಾರ, ಇರ್ಫಾನ್ ಅಗರಖೇಡ, ನಿಯಾಝ್ ಅಗರಖೇಡ, ಶರಣಪ್ಪ ಹೂಸೂರ, ಸುರೇಶ್ ಪೂಜಾರಿ, ಬಸವರಾಜ ಯಾಡಗಿ, ಮಾಳಪ್ಪ ಪೂಜಾರಿ, ಫಜಲು ಮುಲ್ಲಾ, ಸುದರ್ಶನ್ ಉಪಾಧ್ಯಾಯ,ಲಕ್ಕಿ ಲಚ್ಚ್ಯಾಣ,ಶಿವಾ ಟೆಂಗಳೆ , ಸದ್ದಾಂ ಕೋಟ್ನಾಳ ,ಭಾಷಾ ಇಂಡಿಕರ,ಮುಂತಾದ ನಾಯಕರು ಉಪಸ್ಥಿತರಿದ್ದರು

      Tags: #BD patil#Govt JoB holders#transferJds protest
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಏನಿದು ಕೋಟಾ ಕಾಯ್ದೆ..? ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      ಏನಿದು ಕೋಟಾ ಕಾಯ್ದೆ..? ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಏನಿದು ಕೋಟಾ ಕಾಯ್ದೆ..? ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      ಏನಿದು ಕೋಟಾ ಕಾಯ್ದೆ..? ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      May 8, 2025
      ಬಬಲೇಶ್ವರ ಶಾಖಾ ಕಾಲುವೆ ಸಂ-1ರಡಿ ಬರುವ 5ಎ&5ಬಿ ಲಿಫ್ಟ್ ಕಾಮಗಾರಿಗೆ ಭೂಮಿಪೂಜೆ

      ಬಬಲೇಶ್ವರ ಶಾಖಾ ಕಾಲುವೆ ಸಂ-1ರಡಿ ಬರುವ 5ಎ&5ಬಿ ಲಿಫ್ಟ್ ಕಾಮಗಾರಿಗೆ ಭೂಮಿಪೂಜೆ

      May 8, 2025
      ವಿಜಯಪುರದಲ್ಲಿ ಸಚಿವ ಸಂಪುಟ ಸಭೆ, ಜಿಲ್ಲೆಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸಿ

      ವಿಜಯಪುರದಲ್ಲಿ ಸಚಿವ ಸಂಪುಟ ಸಭೆ, ಜಿಲ್ಲೆಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸಿ

      May 8, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.