• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಗ್ಗಿಲ್ಲದೆ ನಡೆಯುತ್ತಿದೆ ತಾಲೂಕಿನಾಧ್ಯಂತ ಇಸ್ಪೀಟ್ ದಂಧೆ..!

    ಎಗ್ಗಿಲ್ಲದೆ ನಡೆಯುತ್ತಿದೆ ತಾಲೂಕಿನಾಧ್ಯಂತ ಇಸ್ಪೀಟ್ ದಂಧೆ..!

    ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

    ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

    ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

    ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

    ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

    ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

    ಗ್ರಾಮ ಪಂಚಾಯಿತಿಗಳಲ್ಲಿ ಮೂಲಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮ ಆಡಳಿತವನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ: ಸಚಿವ ಡಾ: ಎಂ ಬಿ ಪಾಟೀಲ

    ಗ್ರಾಮ ಪಂಚಾಯಿತಿಗಳಲ್ಲಿ ಮೂಲಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮ ಆಡಳಿತವನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ: ಸಚಿವ ಡಾ: ಎಂ ಬಿ ಪಾಟೀಲ

    ವಿಕಸಿತ ಭಾರತದ ವಿಜ್ಞಾನದಲ್ಲಿ ಮಹಿಳೆಯರ ಪಾತ್ರ ಕುರಿತು ಒಂದು ದಿನದ ವಿಶೇಷ ಕಾರ್ಯಕ್ರಮ

    ವಿಕಸಿತ ಭಾರತದ ವಿಜ್ಞಾನದಲ್ಲಿ ಮಹಿಳೆಯರ ಪಾತ್ರ ಕುರಿತು ಒಂದು ದಿನದ ವಿಶೇಷ ಕಾರ್ಯಕ್ರಮ

    ಆಲಮಟ್ಟಿಯಲ್ಲಿ ನಿರ್ಮಾಣವಾದ ಜಲ ಮನೋರಂಜನಾ ಉದ್ಯಾನವನ

    ಆಲಮಟ್ಟಿಯಲ್ಲಿ ನಿರ್ಮಾಣವಾದ ಜಲ ಮನೋರಂಜನಾ ಉದ್ಯಾನವನ

    ಮುದ್ದೇಬಿಹಾಳ ತಾ.ಪಂ. ನೂತನ ಸಹಾಯಕ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕೋರಿ ಅಧಿಕಾರ ಸ್ವೀಕಾರ

    ಮುದ್ದೇಬಿಹಾಳ ತಾ.ಪಂ. ನೂತನ ಸಹಾಯಕ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕೋರಿ ಅಧಿಕಾರ ಸ್ವೀಕಾರ

    ಡಿಜಿಟಲ್ ಸಾಕ್ಷರತೆ ಇಂದಿನ ಅನಿವಾರ್ಯತೆ: ಪ್ರಾಂಶುಪಾಲ ಡಾ. ಎಸ್.ಎಲ್. ಪಾಟೀಲ ಅಭಿಮತ

    ಡಿಜಿಟಲ್ ಸಾಕ್ಷರತೆ ಇಂದಿನ ಅನಿವಾರ್ಯತೆ: ಪ್ರಾಂಶುಪಾಲ ಡಾ. ಎಸ್.ಎಲ್. ಪಾಟೀಲ ಅಭಿಮತ

    ನುಡಿದಂತೆ ನಡೆದಿದ್ದೇವೆ; ಶೀಘ್ರದಲ್ಲೇ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ‘ಆರೋಗ್ಯ ಭಾಗ್ಯ’ ಜಾರಿ: ಶಾಸಕ ಸಿ.ಎಸ್. ನಾಡಗೌಡ

    ನುಡಿದಂತೆ ನಡೆದಿದ್ದೇವೆ; ಶೀಘ್ರದಲ್ಲೇ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ‘ಆರೋಗ್ಯ ಭಾಗ್ಯ’ ಜಾರಿ: ಶಾಸಕ ಸಿ.ಎಸ್. ನಾಡಗೌಡ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಎಗ್ಗಿಲ್ಲದೆ ನಡೆಯುತ್ತಿದೆ ತಾಲೂಕಿನಾಧ್ಯಂತ ಇಸ್ಪೀಟ್ ದಂಧೆ..!

      ಎಗ್ಗಿಲ್ಲದೆ ನಡೆಯುತ್ತಿದೆ ತಾಲೂಕಿನಾಧ್ಯಂತ ಇಸ್ಪೀಟ್ ದಂಧೆ..!

      ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

      ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

      ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

      ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

      ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

      ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

      ಗ್ರಾಮ ಪಂಚಾಯಿತಿಗಳಲ್ಲಿ ಮೂಲಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮ ಆಡಳಿತವನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ: ಸಚಿವ ಡಾ: ಎಂ ಬಿ ಪಾಟೀಲ

      ಗ್ರಾಮ ಪಂಚಾಯಿತಿಗಳಲ್ಲಿ ಮೂಲಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮ ಆಡಳಿತವನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ: ಸಚಿವ ಡಾ: ಎಂ ಬಿ ಪಾಟೀಲ

      ವಿಕಸಿತ ಭಾರತದ ವಿಜ್ಞಾನದಲ್ಲಿ ಮಹಿಳೆಯರ ಪಾತ್ರ ಕುರಿತು ಒಂದು ದಿನದ ವಿಶೇಷ ಕಾರ್ಯಕ್ರಮ

      ವಿಕಸಿತ ಭಾರತದ ವಿಜ್ಞಾನದಲ್ಲಿ ಮಹಿಳೆಯರ ಪಾತ್ರ ಕುರಿತು ಒಂದು ದಿನದ ವಿಶೇಷ ಕಾರ್ಯಕ್ರಮ

      ಆಲಮಟ್ಟಿಯಲ್ಲಿ ನಿರ್ಮಾಣವಾದ ಜಲ ಮನೋರಂಜನಾ ಉದ್ಯಾನವನ

      ಆಲಮಟ್ಟಿಯಲ್ಲಿ ನಿರ್ಮಾಣವಾದ ಜಲ ಮನೋರಂಜನಾ ಉದ್ಯಾನವನ

      ಮುದ್ದೇಬಿಹಾಳ ತಾ.ಪಂ. ನೂತನ ಸಹಾಯಕ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕೋರಿ ಅಧಿಕಾರ ಸ್ವೀಕಾರ

      ಮುದ್ದೇಬಿಹಾಳ ತಾ.ಪಂ. ನೂತನ ಸಹಾಯಕ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕೋರಿ ಅಧಿಕಾರ ಸ್ವೀಕಾರ

      ಡಿಜಿಟಲ್ ಸಾಕ್ಷರತೆ ಇಂದಿನ ಅನಿವಾರ್ಯತೆ: ಪ್ರಾಂಶುಪಾಲ ಡಾ. ಎಸ್.ಎಲ್. ಪಾಟೀಲ ಅಭಿಮತ

      ಡಿಜಿಟಲ್ ಸಾಕ್ಷರತೆ ಇಂದಿನ ಅನಿವಾರ್ಯತೆ: ಪ್ರಾಂಶುಪಾಲ ಡಾ. ಎಸ್.ಎಲ್. ಪಾಟೀಲ ಅಭಿಮತ

      ನುಡಿದಂತೆ ನಡೆದಿದ್ದೇವೆ; ಶೀಘ್ರದಲ್ಲೇ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ‘ಆರೋಗ್ಯ ಭಾಗ್ಯ’ ಜಾರಿ: ಶಾಸಕ ಸಿ.ಎಸ್. ನಾಡಗೌಡ

      ನುಡಿದಂತೆ ನಡೆದಿದ್ದೇವೆ; ಶೀಘ್ರದಲ್ಲೇ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ‘ಆರೋಗ್ಯ ಭಾಗ್ಯ’ ಜಾರಿ: ಶಾಸಕ ಸಿ.ಎಸ್. ನಾಡಗೌಡ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ತಂದೆ ಕಂಡ ಕನಸ್ಸು, ನನಸ್ಸು ಮಾಡಿದ ನೂತನ ಗ್ರಾ.ಪಂ ಅಧ್ಯಕ್ಷ ಭೀಮನಗೌಡ..!

      ರೇವಣಸಿದ್ಧೇಶ್ವರ ಏತ ನಿರಾವರಿ ಯೋಜನೆ ಕಾಮಗಾರಿ ಶಿಘ್ರದಲ್ಲಿ ಆರಂಭಗೊಳ್ಳಲಿದೆ; ಶಾಸಕ ಕಟಕದೊಂಡ

      August 8, 2023
      0
      ತಂದೆ ಕಂಡ ಕನಸ್ಸು, ನನಸ್ಸು ಮಾಡಿದ ನೂತನ ಗ್ರಾ.ಪಂ ಅಧ್ಯಕ್ಷ ಭೀಮನಗೌಡ..!
      0
      SHARES
      987
      VIEWS
      Share on FacebookShare on TwitterShare on whatsappShare on telegramShare on Mail

      ತಂದೆ ಕಂಡ ಕನಸ್ಸು, ನನಸ್ಸು ಮಾಡಿದ ನೂತನ ಗ್ರಾ.ಪಂ ಅಧ್ಯಕ್ಷ ಭೀಮನಗೌಡ..!

       

      ಚಡಚಣ : ರೇವಣಸಿದ್ಧೇಶ್ವರ ಏತ ನಿರಾವರಿ ಯೋಜನೆ ಕಾಮಗಾರಿ ಶಿಘ್ರದಲ್ಲಿ ಆರಂಭಗೊಳ್ಳಲಿದ್ದು,‌ ಆ ಯೋಜನೆಯಡಿ ದೇವರ ನಿಂಬರಗಿ ಗ್ರಾಮದ ಹಳ್ಳಕ್ಕೆ ಒಂದು ವರ್ಷದಲ್ಲಿ ನೀರು ಹರಿಸಲಾಗುವದು ಎಂದು ಶಾಸಕ ವಿಠ್ಠಲ ಕಟಕಧೋಂಡ ಹೇಳಿದರು.

      ತಾಲ್ಲೂಕಿನ ದೇವರ ನಿಂಬರಗಿ ಗ್ರಾಮ ಪಂಚಾಯತ್ ಎರಡನೇ ಅವಧಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಆಯ್ಕೆ ಚುನಾವಣೆ 7 ಅಗಸ್ಟ್ ಸೋಮವಾರ ನಡೆಯಿತು.
      ಈ ಸಂದರ್ಭದಲ್ಲಿ ಭೀಮನಗೌಡ ಬಿರಾದಾರ ಅಧ್ಯಕ್ಷರಾಗಿ, ಕಮಲಾಬಾಯಿ ಬಾಲಗಾಂವ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.

      ತದನಂತರ ಶಾಸಕ ವಿಠ್ಠಲ ಕಟಕಧೊಂಡ ಹಾಗೂ ಸದಸ್ಯರನ್ನು ಸನ್ಮಾನಿಸುವ ಕಾರ್ಯಕ್ರಮದಲ್ಲಿ ಶಾಸಕ ವಿಠ್ಠಲ ಕಟಕದೊಂಡ ಜನರನ್ನು ಉದ್ದೇಶಿಸಿ ಮಾತಾನಾಡಿದರು. ನೂತನ ಅಧ್ಯಕ್ಷ ಭೀಮನಗೌಡ ಬಿರಾದಾರ ಅವರ ತಂದೆ ಕಂಡು ಕನಸ್ಸು ಇಂದು‌ ನನಸ್ಸು ಮಾಡಿದ್ದಾರೆ. ಭೀಮನಗೌಡರ ಅವರ ತಂದೆ ಗ್ರಾ.ಪಂ ಅಧ್ಯಕ್ಷ ಆಗುವ ಕನಸ್ಸು ಕಂಡಿದ್ದರು. ಅದು ಇಂದು ಯಶಸ್ವಿಯಾಗಿದೆ. ಇದಲ್ಲದೆ ಒಗ್ಗಟಿನ ಬಲದಲ್ಲಿ ಶಕ್ತಿ ಇದೆ ಎಂಬುದಕ್ಕೆ ಈ ಯಶಸ್ವಿ ಕಾರಣ. ಆ ಒಗ್ಗಟಿನ ಫಲವಾಗಿ ಗ್ರಾಮ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಅವಿರೋದವಾಗಿ ಆಯ್ಕೆ ಮಾಡಿರುವ ಕೀರ್ತಿ ದೇವರ ನಿಂಬರಗಿ ಗ್ರಾಮಕ್ಕೆ ಸಲ್ಲುತ್ತದೆ. ಬಹುತೇಕ ಇಂದಿನ ಗ್ರಾಮ ಪಂಚಾಯತ್ ಚುನಾವಣೆಗಳು ಸುಮಾರು ದಿನಗಳ ಮನೆ ಮಠ ಬಿಟ್ಟು, ಕೆಲಸ ಕಾರ್ಯ ಬಿಟ್ಟು, ಕಾಲಹರಣ ಮಾಡುವ,ದುಂದು ವೆಚ್ಚ ಮಾಡುವ ಚುನಾವಣೆಯಾಗಿದ್ದು ಸಾಲಶೂಲಕ್ಕೆ ಎಡೆಮಾಡಿಕೊಡುತ್ತದೆ. ಆದರೆ ಈ ಬಲಭೀಮ ದೇವರ ಆಶೀರ್ವಾದ ಮತ್ತು ಹಿರಿಯರ‌ ಮಾರ್ಗದರ್ಶನ ದಿಂದಾಗಿ ಯಾವುದಕ್ಕೂ ಅವಕಾಶ ಮಾಡಿಕೊಡದೆ ಅವಿರೋಧವಾಗಿ ಆಯ್ಕೆ ಮಾಡಿದ್ದು ಮಾದರಿ ಗ್ರಾಮ ಪಂಚಾಯತ್ ಮಾಡಲು ಸಹಕಾರವಾಗುತ್ತದೆ. ಗ್ರಾಮದ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಗ್ರಾಮದ ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ತಿಳಿಸಿದರು.

      ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷ ಭೀಮನಗೌಡ ಬಿರಾದಾರ, ಉಪಾಧ್ಯಕ್ಷೆ ಕಮಲಾಬಾಯಿ ಬಾಲಗಾಂವ, ಸದಸ್ಯರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಧಾನಯ್ಯ ಕರ್ಜಗಿ ಹಾಗೂ ಗ್ರಾಮಸ್ಥರು ಇದ್ದರು.

      ವರದಿ : ರಾಹುಲ್ ಕೆ. ತಾಲ್ಲೂಕು ಚಡಚಣ, ವಿಜಯಪುರ ಜಿಲ್ಲೆ,

      Tags: #Devar nimbarigi#Elecation#Grama panachayat#Prasident and voice prasident#ಅವಿರೋಧ ಆಯ್ಕೆ#ಚುನಾವಣೆChadachan
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ; ₹ 50 ಸಾವಿರ ದಂಡ.

      ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ; ₹ 50 ಸಾವಿರ ದಂಡ.

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಎಗ್ಗಿಲ್ಲದೆ ನಡೆಯುತ್ತಿದೆ ತಾಲೂಕಿನಾಧ್ಯಂತ ಇಸ್ಪೀಟ್ ದಂಧೆ..!

      ಎಗ್ಗಿಲ್ಲದೆ ನಡೆಯುತ್ತಿದೆ ತಾಲೂಕಿನಾಧ್ಯಂತ ಇಸ್ಪೀಟ್ ದಂಧೆ..!

      March 8, 2026
      ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ; ₹ 50 ಸಾವಿರ ದಂಡ.

      ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ; ₹ 50 ಸಾವಿರ ದಂಡ.

      March 8, 2026
      ಘತ್ತರಗಿ ಭಾಗಮ್ಮ ದೇವಿ ಚರಿತ್ರೆ ಅನಾವರಣ.!

      ಘತ್ತರಗಿ ಭಾಗಮ್ಮ ದೇವಿ ಚರಿತ್ರೆ ಅನಾವರಣ.!

      March 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.