• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಮ.ಬೆಟ್ಟ ರಸ್ತೆಯಲ್ಲೊಂದು ತೆರೆದ ಅಪಾಯಕಾರಿ ಪಾಳು ಬಾವಿ..!

      Voice of Janata

      July 16, 2024
      0
      ಮ.ಬೆಟ್ಟ ರಸ್ತೆಯಲ್ಲೊಂದು ತೆರೆದ ಅಪಾಯಕಾರಿ ಪಾಳು ಬಾವಿ..!
      0
      SHARES
      267
      VIEWS
      Share on FacebookShare on TwitterShare on whatsappShare on telegramShare on Mail

      ಮ.ಬೆಟ್ಟ ರಸ್ತೆಯಲ್ಲೊಂದು ತೆರೆದ ಅಪಾಯಕಾರಿ ಪಾಳು ಬಾವಿ..!

      ಮಲ ಮಿಶ್ರಿತ ಕೊಳಚೆಯೊಂದಿಗೆ ತುಂಬಿ ತುಳುಕಿ ಸಾಂಕ್ರಾಮಿಕ ರೋಗ‌ ಹರಡಲು ಸನ್ನದ್ದ..!

      ಕಣ್ಮುಚ್ಚಿ ಕುಳಿತ ಪಟ್ಟಣ ಪಂಚಾಯ್ತಿ..!

       

      ಹನೂರು . ಜುಲೈ ೧೭ ಹನೂರಿನಿಂದ ಮ.ಬೆಟ್ಟಕ್ಕೆ ತೆರಳುವ ಕೆಶಿಪ್ ಮುಖ್ಯ ರಸ್ತೆಯ ಅಂಚಿನಲ್ಲಿಯೇ ಇರುವ ತೆರೆದ ಪಾಳು ಬಾವಿಯೊಂದು ಮಲ ಮಿಶ್ರಿತ ಕೊಳಚೆ ನೀರು ಹಾಗೂ ಕಸದ ರಾಶಿಯನ್ನು ತುಂಬಿ ತುಳುಕಿಸಿಕೊಂಡು ಉಚಿತ ಸಾಂಕ್ರಾಮಿಕ ರೋಗವನ್ನು ಹರಡಲು ಸನ್ನದ್ಧವಾಗಿ ನಿಂತಿದ್ದರೂ ಪಟ್ಟಣ ಪಂಚಾಯ್ತಿ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿರುವುದು ನಾಗರೀಕರ ಆತಂಕಕ್ಕೆ ಕಾರಣವಾಗಿದೆ.

      ಕೆಶಿಫ್ ಮುಖ್ಯ ರಸ್ತೆ ಬದಿಯಲ್ಲಿ ನೂರಾರು ವರ್ಷಗಳಿಂದ ಇರುವ ಈ ಪಾಳು ಬಾವಿಯ ಸುತ್ತಮುತ್ತ ಇರುವ ಹತ್ತಾರು ಹೋಟೆಲ್ ಗಳವರು ಲಾಡ್ಜ್ ನವರು ಶೌಚದ ಮಲಿನ ಹಾಗೂ ಕೊಳಕು ನೀರನ್ನು ಪೈಪ್ ಗಳ ಮೂಲಕ ಈ ಪಾಳು ಬಾವಿಗೆ ಬಿಡುತ್ತಿರುವುದಲ್ಲದೆ, ಎಲ್ಲಾ ತೆರನಾದ ತ್ಯಾಜ್ಯವನ್ನು ಇಲ್ಲಿಗೆ ತಂದು ಸುರಿಯುತ್ತಿರುವುದರಿಂದ ಅಲ್ಲಿ ಶೇಖರಣೆಯಾದ ಕಸದ ರಾಶಿ ಹಾಗೂ ಕೊಳಚೆ ನೀರೆಲ್ಲಾ ಬೆರೆತು ಅದು ಇಲ್ಲಿಯೇ ನಿಂತು ಮತ್ತಷ್ಟು ಕೊಳೆತು ಗಬ್ಬೆದ್ದು ನಾರುತ್ತಿರುವುದರ ಜತೆಗೆ ಆ ಭಾಗದ ನೂರಾರು ಅಂಗಡಿ ಮುಂಗಟ್ಟುಗಳವರು ಎಲ್ಲಾ ತೆರನಾದ ಕಸದ ರಾಶಿಯನ್ನು ಇಲ್ಲಿಗೇ ಸುರಿಯುತ್ತಿರುವುದರಿಂದ ಕೊಳಚೆ ತುಂಬಿ ತುಳುಕುತ್ತಿದ್ದು ಗಬ್ಬೆದ್ದು ನಾರುತ್ತಿದೆ.

      ಇದಲ್ಲದೆ ಇದು ಮುಖ್ಯ ರಸ್ತೆತೆರೆದ ಪಾಳು ಬಾವಿಯಾದ್ದರಿಂದ ಕಸವನ್ನು ಮೇಯಲು ಬರುವ ದನಕರು ಜಾನುವಾರುಗಳು ಬಿದ್ದು ಅವಘಡ ಸಂಭವಿಸುವ ಹಾಗೂ ವಾಹನಗಳು ಆಯತಪ್ಪಿ ಬಿದ್ದು ಅಪಾಯಕ್ಕೀಡಾಗುವ ಸಾಧ್ಯತೆಗಳು ನಿಚ್ಚಳವಾಗಿವೆ.

      ಇಷ್ಟೂ ಸಾಲದೆಂಬಂತೆ ಕೆಶಿಪ್ ನವರು ರಸ್ತೆಯ ಬದಿ ಬಾಕ್ಸ್ ಚರಂಡಿ ನಿರ್ಮಿಸಿರುವರಾದರೂ ರಸ್ತೆಗೆ ಹೊಂದಿಕೊಂಡಂತೆ ಇರುವ ಈ ಪಾಳು ಬಾವಿಯ ಆದಿಕೃತ ಜಾಗದ ಮಾಲೀಕರು ಚರಂಡಿ ನಿರ್ಮಾಣಕ್ಕೆ ಒಪ್ಪಿಗೆ ಸೂಚಿಸಿದ್ದರೂ ನಿಖರ ಕಾರಣವಿಲ್ಲದಿದ್ದರೂ ಕೆಶಿಪ್ ನವರು ಈ ಬಾವಿಯ ಅಳತೆಗೆ ಮಾತ್ರ ಚರಂಡಿ ನಿರ್ಮಾಣವನ್ನು ಅರ್ಧಕ್ಕೆ ಕೈಬಿಟ್ಟು ಅವೈಜ್ಞಾನಿಕವಾಗಿ ಮುಂದಕ್ಕೆ ಚರಂಡಿ ನಿರ್ಮಿಸಿರುವುದು ಸಹ ಅಪಾಯಕ್ಕೆ ಮತ್ತಷ್ಟು ಆಹ್ವಾನ‌ ನೀಡುತ್ತಿದೆ. ಈ‌ರಸ್ತೆಯಲ್ಲಿ ಸಂಚರಿಸುವ ಎಲ್ಲಾ ತೆರನಾದ ವಾಹನಗಳು ಆಯ ತಪ್ಪಿ ನುಗ್ಗಿದಲ್ಲಿ ಈ ಚರಂಡಿಯ ಗ್ಯಾಪ್ ನಲ್ಲಿ ಪಾಳು ಬಾವಿಗೆ ಬಿದ್ದು ಗಂಭೀರ ಅವಘಡ ಸಂಭವಿಸುವ ಸಾಧ್ಯತೆಗಳನ್ನು ತಳ್ಳಿ ಹಾಕುವಂತಿಲ್ಲ.

      ಮೊದಲೇ ರಾಜ್ಯಾದ್ಯಂತ ಎಲ್ಲೆಂದರಲ್ಲಿ ಡೆಂಗ್ಯೂ ಜ್ವರದಂತಹ ಹಲವಾರು ಸಾಂಕ್ರಾಮಿಕ ರೋಗಗಳು ಶರವೇಗದಲ್ಲಿ ಹರಡುತ್ತಿದ್ದು ಈ ರಣ ಕೊಳಕಿನಿಂದ ಇಲ್ಲಿಗೂ ವ್ಯಾಪಿಸುವ ಮುನ್ನ ಎಚ್ಚೆತ್ತು ಕೂಡಲೇ ಪಟ್ಟಣ ಪಂಚಾಯ್ತಿಯವರು ಸಾಂಕ್ರಾಮಿಕ ರೋಗಕ್ಕೆ ಆಹ್ವಾನ ನೀಡುತ್ತಿರುವ ಈ ಪಾಳ ಬಾವಿಯ ಕೊಳಚೆಯನ್ನು ತೆರವುಗೊಳಿಸಿ ಬಾವಿಯನ್ನು ಮುಚ್ಚಿ ರೋಗ ಹರಡುವಿಕೆಗೆ ತಡೆಯೊಡ್ಡಬೇಕಾಗಿದೆ. ಜತೆಗೆ ಕೆಶಿಪ್ ನವರು ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಅಪೂರ್ಣ ಚರಂಡಿ ಕಾಮಗಾರಿಯನ್ನು ಪೂರ್ಣಿಗೊಳಿಸಿ ಸುಗಮ‌ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಪ್ರಬುದ್ಧ ನಾಗರೀಕರು ಆಗ್ರಹಿಸಿದ್ದಾರೆ.

      ವರದಿ : ಚೇತನ ಕುಮಾರ್ ಎಲ್, ಚಾಮರಾಜನಗರ

      Tags: # ಕಣ್ಮುಚ್ಚಿ ಕುಳಿತ ಪಟ್ಟಣ ಪಂಚಾಯ್ತಿ..!#A dangerous waste well opened on the road..!#Hanuru/ Chamarajanagar#Public News#Voice Of Janataಮ.ಬೆಟ್ಟ ರಸ್ತೆಯಲ್ಲೊಂದು ತೆರೆದ ಅಪಾಯಕಾರಿ ಪಾಳು ಬಾವಿ..! ಮಲ ಮಿಶ್ರಿತ ಕೊಳಚೆಯೊಂದಿಗೆ ತುಂಬಿ ತುಳುಕಿ ಸಾಂಕ್ರಾಮಿಕ ರೋಗ‌ ಹರಡಲು ಸನ್ನದ್ದ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      July 16, 2026
      ಧರಣಿ ವೇದಿಕೆಯಲ್ಲಿ ಪ್ರಗತಿಪರ ರೈತ ಮಹ್ಮದ ಸಾಬ್ ಹಳ್ಯಾಳರಿಗೆ ಸನ್ಮಾನ; ರೈತ ಹೋರಾಟಕ್ಕೆ ₹5 ಸಾವಿರ ದೇಣಿಗೆ

      ಧರಣಿ ವೇದಿಕೆಯಲ್ಲಿ ಪ್ರಗತಿಪರ ರೈತ ಮಹ್ಮದ ಸಾಬ್ ಹಳ್ಯಾಳರಿಗೆ ಸನ್ಮಾನ; ರೈತ ಹೋರಾಟಕ್ಕೆ ₹5 ಸಾವಿರ ದೇಣಿಗೆ

      July 16, 2026
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.