• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಒಳ್ಳೆಯ ಕ್ರೀಡಾಪಟುವಿಗೆ ನ್ಯಾಯ ಸಿಗಬೇಕು – ಬಿ.ಎಸ್ . ಸಾವಳಗಿ ಕ್ಷೇತ್ರ  ಶಿಕ್ಷಣಾಧಿಕಾರಿಗಳು.

      Voiceofjanata.in

      June 7, 2025
      0
      ಒಳ್ಳೆಯ ಕ್ರೀಡಾಪಟುವಿಗೆ ನ್ಯಾಯ ಸಿಗಬೇಕು – ಬಿ.ಎಸ್ . ಸಾವಳಗಿ ಕ್ಷೇತ್ರ  ಶಿಕ್ಷಣಾಧಿಕಾರಿಗಳು.
      0
      SHARES
      97
      VIEWS
      Share on FacebookShare on TwitterShare on whatsappShare on telegramShare on Mail

      ಒಳ್ಳೆಯ ಕ್ರೀಡಾಪಟುವಿಗೆ ನ್ಯಾಯ ಸಿಗಬೇಕು – ಬಿ.ಎಸ್ . ಸಾವಳಗಿ ಕ್ಷೇತ್ರ  ಶಿಕ್ಷಣಾಧಿಕಾರಿಗಳು

       

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ : ನಿಜವಾದ ಕ್ರೀಡಾಪಟುಗಳನ್ನು ಜಿಲ್ಲಾ ವಿಭಾಗ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಭಾಗವಹಿಸುವಂತೆ ಮಾಡುವ ಕರ್ತವ್ಯ ದೈಹಿಕ ಶಿಕ್ಷಣ ಶಿಕ್ಷಕರು, ಕ್ರೀಡೆ ಇಲ್ಲದ ಜೀವನ ಕೀಟ ತಿಂದ ಹಣ್ಣಿನಂತೆ ಎನ್ನುವಂತೆ ಒಳ್ಳೆಯ ಮತ್ತು ನಿಜವಾದ ಕ್ರೀಡಾಪಟುವಿಗೆ ನ್ಯಾಯ ಸಿಗುವಂತೆ ಮಾಡಬೇಕು ಎಂದು ಸರ್ಕಾರಿ ಆದರ್ಶ ವಿದ್ಯಾಲಯ ಬಿದರಕುಂದಿಯಲ್ಲಿ ನಡೆದ ಪ್ರಥಮ ಕ್ರೀಡಾಕೂಟದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಬಿ ಎಸ್.ಸಾವಳಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳು   ಮಾತನಾಡಿದರು. ಮುಖ್ಯ ಅತಿಥಿ ಸ್ಥಾನವನ್ನು ವಹಿಸಿದ ತಾಲೂಕ ದೈಹಿಕ ಶಿಕ್ಷಣ ಪರೀಕ್ಷಕರಾದ ಬಿ.ವೈ.ಕವಡಿ ವಲಯ ಮತ್ತು ಕ್ಲಸ್ಟರ್ ಅಂತದಲ್ಲಿ ಕ್ರೀಡೆಯಲ್ಲಿ ಭಾಗವಹಿಸುವ ಕ್ರೀಡಾಪಟುವಿನ ಅರ್ಹತೆ ಫಾರ್ಮ್ ಎಸ್ ಎ ಟಿ ಎಸ್ ನಂಬರ್ ,ತರಗತಿ,   ದಾಖಲಾತಿ ಸಂಖ್ಯೆ ಮುಖ್ಯ ಶಿಕ್ಷಕರ  ಸಹಿಯೊಂದಿಗೆ   ಫೋಟೋ ಲಗತಿಸಿಕೊಂಡು   ಕ್ರೀಡಾಕೂಟಕ್ಕೆ ಕರೆದುಕೊಂಡು ಬರುವುದರಿಂದ  ಕ್ರೀಡೆಗೆ ಒಂದು ಬೆಲೆ ಸಿಗುವುದು ಹಾಗೂ ಕ್ರೀಡೆಯಲ್ಲಿ ಯಾವುದೇ ತಂಟೆ ತಕರಾರುಗಳು ಕಡಿಮೆಯಾಗುತ್ತವೆ.
       ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶಾಲಾ ಆವರಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಸಿಯನ್ನು ನೆಟ್ಟು, ನೀರನ್ನು ಹಾಕಿ, ಈಗಿರುವ ತಾಪಮಾನ ತುಂಬಾ ಹೆಚ್ಚಿಗೆ ಇರುವುದರಿಂದ ಸಾಕಷ್ಟು ಗಿಡಗಳನ್ನು ನೀಡುವುದರಿಂದ ಒಳ್ಳೆಯ ಶುದ್ಧ ಗಾಳಿ ಮತ್ತು ಮಳೆಯನ್ನು ಪಡೆಯುತ್ತೇವೆ. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಬಿಸಿಲು ತಾಪ ಹೆಚ್ಚಾಗಿದೆ ಇದರಿಂದ ಆರೋಗ್ಯದ ಸಮಸ್ಯೆ ಹೆಚ್ಚಾಗುವುದು ಮಳೆಯ ಕೊರತೆಯಿಂದ ಅನಾವೃಷ್ಟಿಯಿಂದ ಬಳಳಬೇಕಾಗುವುದು, ಸಾಕಷ್ಟು ಗಿಡವನ್ನು ನೆಟ್ಟು   ಪರಿಸರವನ್ನು ಸಂರಕ್ಷಿಸೋಣ ಎಂದರು  .
      ಈ ಸಂದರ್ಭದಲ್ಲಿ ಹಿರಿಯ ಶಿಕ್ಷಕಿಯವರಾದ ಶೋಭಾ ಸೋಂಪುರ್, ಯುವಜನ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿ ಸುರೇಶ್ ಆಲೂರು, ಕರ್ನಾಟಕ ರಾಜ್ಯ ನೌಕರರ ಸಂಘ ಜಿಲ್ಲಾ ಖಜಾಂಚಿ ಬಿ.ಎಸ್. ಹೊಳಿ,  ಮುದ್ದೇಬಿಹಾಳ ಘಟಕದ ಸರಕಾರಿ ಗ್ರೇಡ್ 1 ದೈಹಿಕ ಶಿಕ್ಷಣ ಶಿಕ್ಷಕರು ಸಂಘದ ಅಧ್ಯಕ್ಷರಾದ ಎ.ಸಿ.ಕೆರೂರ, ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಕೆ.ಬಿ.ಸಜ್ಜನ ವೇದಿಕೆ ಮೇಲಿದ್ದರು ಎನ್. ಎಸ್. ಬಿರಾದರ ನಿರೂಪಿಸಿದರು, ಕಾರ್ಯಗಾರದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ  ಶಾಂತಪ್ಪ ಹವಾಲ್ದಾರ , ಇಂಡಿ ಪಣದ ಕಟ್ಟಿ ಎನ್ .ಡಿ. ಪನದಕಟ್ಟಿ , ಬಿ.ಎಸ್.ಕೊಂಡಗೋಳಿ ಎಂ.ಎಸ್.ಕೊಣ್ಣೂರ, ಪಿ.ಎಸ್. ಚಿಂತಾಮಣಿ, ಆರ್. ಬಿ.ಮಠಪತಿ, ಶ್ರೀಮತಿ ವಿಜಯಲಕ್ಷ್ಮಿ ಮಾಲಿಪಾಟೀಲ, ಶ್ರೀಮತಿ. ಕೆ.ಬಿ.ಹೊಸಮನಿ , ಎಸ್. ಕೆ.ಅಸ್ಕಿ, ಬಿ .ಜಿ.ಬಳವಾಟ , ಎಸ್.ಬಿ. ಸಜ್ಜನ್ ಸಿ.ಪಿ. ಓಲೆಕಾರ, ಬಿ.ಕೆ. ಭಾಗವಾನ್, ಸಿ ಐ ಮಠ, ವೆಂಕಟೇಶ್ ,  ಕಾರ್ಯಗಾರದಲ್ಲಿ ಭಾಗವಹಿಸಿದ್ದರು ಬಾಲಾಜಿ ಸುಧಾಕರ್ ಸ್ವಾಗತಿಸಿದರು, ಎಸ್.ಆರ್ .ಪಾಟೀಲ್ ವಂದನಾರ್ಪಣೆಯನ್ನು ನಿರ್ವಹಿಸಿದರು.
      Tags: #A good athlete should get justice - B.S. Savamagi field education officers.#indi / vijayapur#Public News#Today News#Voice Of Janata#Voiceofjanata.in#ಒಳ್ಳೆಯ ಕ್ರೀಡಾಪಟುವಿಗೆ ನ್ಯಾಯ ಸಿಗಬೇಕು - ಬಿ.ಎಸ್ . ಸಾವಳಗಿ ಕ್ಷೇತ್ರ  ಶಿಕ್ಷಣಾಧಿಕಾರಿಗಳು.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      June 24, 2026
      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      June 23, 2026
      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      June 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.