• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    ಸಂತ ಕನಕದಾಸ ಶಾಲೆಯಲ್ಲಿ  ದಾಸ ಶ್ರೇಷ್ಠ ಸಂತ ಕನಕದಾಸರ ಜಯಂತ್ಯೋತ್ಸ..! 

    ಸಂತ ಕನಕದಾಸ ಶಾಲೆಯಲ್ಲಿ  ದಾಸ ಶ್ರೇಷ್ಠ ಸಂತ ಕನಕದಾಸರ ಜಯಂತ್ಯೋತ್ಸ..! 

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

      ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

      ಸಂತ ಕನಕದಾಸ ಶಾಲೆಯಲ್ಲಿ  ದಾಸ ಶ್ರೇಷ್ಠ ಸಂತ ಕನಕದಾಸರ ಜಯಂತ್ಯೋತ್ಸ..! 

      ಸಂತ ಕನಕದಾಸ ಶಾಲೆಯಲ್ಲಿ  ದಾಸ ಶ್ರೇಷ್ಠ ಸಂತ ಕನಕದಾಸರ ಜಯಂತ್ಯೋತ್ಸ..! 

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಒಳ್ಳೆಯ ಕ್ರೀಡಾಪಟುವಿಗೆ ನ್ಯಾಯ ಸಿಗಬೇಕು – ಬಿ.ಎಸ್ . ಸಾವಳಗಿ ಕ್ಷೇತ್ರ  ಶಿಕ್ಷಣಾಧಿಕಾರಿಗಳು.

      Voiceofjanata.in

      June 7, 2025
      0
      ಒಳ್ಳೆಯ ಕ್ರೀಡಾಪಟುವಿಗೆ ನ್ಯಾಯ ಸಿಗಬೇಕು – ಬಿ.ಎಸ್ . ಸಾವಳಗಿ ಕ್ಷೇತ್ರ  ಶಿಕ್ಷಣಾಧಿಕಾರಿಗಳು.
      0
      SHARES
      90
      VIEWS
      Share on FacebookShare on TwitterShare on whatsappShare on telegramShare on Mail

      ಒಳ್ಳೆಯ ಕ್ರೀಡಾಪಟುವಿಗೆ ನ್ಯಾಯ ಸಿಗಬೇಕು – ಬಿ.ಎಸ್ . ಸಾವಳಗಿ ಕ್ಷೇತ್ರ  ಶಿಕ್ಷಣಾಧಿಕಾರಿಗಳು

       

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ : ನಿಜವಾದ ಕ್ರೀಡಾಪಟುಗಳನ್ನು ಜಿಲ್ಲಾ ವಿಭಾಗ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಭಾಗವಹಿಸುವಂತೆ ಮಾಡುವ ಕರ್ತವ್ಯ ದೈಹಿಕ ಶಿಕ್ಷಣ ಶಿಕ್ಷಕರು, ಕ್ರೀಡೆ ಇಲ್ಲದ ಜೀವನ ಕೀಟ ತಿಂದ ಹಣ್ಣಿನಂತೆ ಎನ್ನುವಂತೆ ಒಳ್ಳೆಯ ಮತ್ತು ನಿಜವಾದ ಕ್ರೀಡಾಪಟುವಿಗೆ ನ್ಯಾಯ ಸಿಗುವಂತೆ ಮಾಡಬೇಕು ಎಂದು ಸರ್ಕಾರಿ ಆದರ್ಶ ವಿದ್ಯಾಲಯ ಬಿದರಕುಂದಿಯಲ್ಲಿ ನಡೆದ ಪ್ರಥಮ ಕ್ರೀಡಾಕೂಟದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಬಿ ಎಸ್.ಸಾವಳಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳು   ಮಾತನಾಡಿದರು. ಮುಖ್ಯ ಅತಿಥಿ ಸ್ಥಾನವನ್ನು ವಹಿಸಿದ ತಾಲೂಕ ದೈಹಿಕ ಶಿಕ್ಷಣ ಪರೀಕ್ಷಕರಾದ ಬಿ.ವೈ.ಕವಡಿ ವಲಯ ಮತ್ತು ಕ್ಲಸ್ಟರ್ ಅಂತದಲ್ಲಿ ಕ್ರೀಡೆಯಲ್ಲಿ ಭಾಗವಹಿಸುವ ಕ್ರೀಡಾಪಟುವಿನ ಅರ್ಹತೆ ಫಾರ್ಮ್ ಎಸ್ ಎ ಟಿ ಎಸ್ ನಂಬರ್ ,ತರಗತಿ,   ದಾಖಲಾತಿ ಸಂಖ್ಯೆ ಮುಖ್ಯ ಶಿಕ್ಷಕರ  ಸಹಿಯೊಂದಿಗೆ   ಫೋಟೋ ಲಗತಿಸಿಕೊಂಡು   ಕ್ರೀಡಾಕೂಟಕ್ಕೆ ಕರೆದುಕೊಂಡು ಬರುವುದರಿಂದ  ಕ್ರೀಡೆಗೆ ಒಂದು ಬೆಲೆ ಸಿಗುವುದು ಹಾಗೂ ಕ್ರೀಡೆಯಲ್ಲಿ ಯಾವುದೇ ತಂಟೆ ತಕರಾರುಗಳು ಕಡಿಮೆಯಾಗುತ್ತವೆ.
       ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶಾಲಾ ಆವರಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಸಿಯನ್ನು ನೆಟ್ಟು, ನೀರನ್ನು ಹಾಕಿ, ಈಗಿರುವ ತಾಪಮಾನ ತುಂಬಾ ಹೆಚ್ಚಿಗೆ ಇರುವುದರಿಂದ ಸಾಕಷ್ಟು ಗಿಡಗಳನ್ನು ನೀಡುವುದರಿಂದ ಒಳ್ಳೆಯ ಶುದ್ಧ ಗಾಳಿ ಮತ್ತು ಮಳೆಯನ್ನು ಪಡೆಯುತ್ತೇವೆ. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಬಿಸಿಲು ತಾಪ ಹೆಚ್ಚಾಗಿದೆ ಇದರಿಂದ ಆರೋಗ್ಯದ ಸಮಸ್ಯೆ ಹೆಚ್ಚಾಗುವುದು ಮಳೆಯ ಕೊರತೆಯಿಂದ ಅನಾವೃಷ್ಟಿಯಿಂದ ಬಳಳಬೇಕಾಗುವುದು, ಸಾಕಷ್ಟು ಗಿಡವನ್ನು ನೆಟ್ಟು   ಪರಿಸರವನ್ನು ಸಂರಕ್ಷಿಸೋಣ ಎಂದರು  .
      ಈ ಸಂದರ್ಭದಲ್ಲಿ ಹಿರಿಯ ಶಿಕ್ಷಕಿಯವರಾದ ಶೋಭಾ ಸೋಂಪುರ್, ಯುವಜನ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿ ಸುರೇಶ್ ಆಲೂರು, ಕರ್ನಾಟಕ ರಾಜ್ಯ ನೌಕರರ ಸಂಘ ಜಿಲ್ಲಾ ಖಜಾಂಚಿ ಬಿ.ಎಸ್. ಹೊಳಿ,  ಮುದ್ದೇಬಿಹಾಳ ಘಟಕದ ಸರಕಾರಿ ಗ್ರೇಡ್ 1 ದೈಹಿಕ ಶಿಕ್ಷಣ ಶಿಕ್ಷಕರು ಸಂಘದ ಅಧ್ಯಕ್ಷರಾದ ಎ.ಸಿ.ಕೆರೂರ, ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಕೆ.ಬಿ.ಸಜ್ಜನ ವೇದಿಕೆ ಮೇಲಿದ್ದರು ಎನ್. ಎಸ್. ಬಿರಾದರ ನಿರೂಪಿಸಿದರು, ಕಾರ್ಯಗಾರದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ  ಶಾಂತಪ್ಪ ಹವಾಲ್ದಾರ , ಇಂಡಿ ಪಣದ ಕಟ್ಟಿ ಎನ್ .ಡಿ. ಪನದಕಟ್ಟಿ , ಬಿ.ಎಸ್.ಕೊಂಡಗೋಳಿ ಎಂ.ಎಸ್.ಕೊಣ್ಣೂರ, ಪಿ.ಎಸ್. ಚಿಂತಾಮಣಿ, ಆರ್. ಬಿ.ಮಠಪತಿ, ಶ್ರೀಮತಿ ವಿಜಯಲಕ್ಷ್ಮಿ ಮಾಲಿಪಾಟೀಲ, ಶ್ರೀಮತಿ. ಕೆ.ಬಿ.ಹೊಸಮನಿ , ಎಸ್. ಕೆ.ಅಸ್ಕಿ, ಬಿ .ಜಿ.ಬಳವಾಟ , ಎಸ್.ಬಿ. ಸಜ್ಜನ್ ಸಿ.ಪಿ. ಓಲೆಕಾರ, ಬಿ.ಕೆ. ಭಾಗವಾನ್, ಸಿ ಐ ಮಠ, ವೆಂಕಟೇಶ್ ,  ಕಾರ್ಯಗಾರದಲ್ಲಿ ಭಾಗವಹಿಸಿದ್ದರು ಬಾಲಾಜಿ ಸುಧಾಕರ್ ಸ್ವಾಗತಿಸಿದರು, ಎಸ್.ಆರ್ .ಪಾಟೀಲ್ ವಂದನಾರ್ಪಣೆಯನ್ನು ನಿರ್ವಹಿಸಿದರು.
      Tags: #A good athlete should get justice - B.S. Savamagi field education officers.#indi / vijayapur#Public News#Today News#Voice Of Janata#Voiceofjanata.in#ಒಳ್ಳೆಯ ಕ್ರೀಡಾಪಟುವಿಗೆ ನ್ಯಾಯ ಸಿಗಬೇಕು - ಬಿ.ಎಸ್ . ಸಾವಳಗಿ ಕ್ಷೇತ್ರ  ಶಿಕ್ಷಣಾಧಿಕಾರಿಗಳು.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      November 13, 2025
      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      November 13, 2025
      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      November 13, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.