• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಒಳ್ಳೆಯ ಕ್ರೀಡಾಪಟುವಿಗೆ ನ್ಯಾಯ ಸಿಗಬೇಕು – ಬಿ.ಎಸ್ . ಸಾವಳಗಿ ಕ್ಷೇತ್ರ  ಶಿಕ್ಷಣಾಧಿಕಾರಿಗಳು.

      Voiceofjanata.in

      June 7, 2025
      0
      ಒಳ್ಳೆಯ ಕ್ರೀಡಾಪಟುವಿಗೆ ನ್ಯಾಯ ಸಿಗಬೇಕು – ಬಿ.ಎಸ್ . ಸಾವಳಗಿ ಕ್ಷೇತ್ರ  ಶಿಕ್ಷಣಾಧಿಕಾರಿಗಳು.
      0
      SHARES
      97
      VIEWS
      Share on FacebookShare on TwitterShare on whatsappShare on telegramShare on Mail

      ಒಳ್ಳೆಯ ಕ್ರೀಡಾಪಟುವಿಗೆ ನ್ಯಾಯ ಸಿಗಬೇಕು – ಬಿ.ಎಸ್ . ಸಾವಳಗಿ ಕ್ಷೇತ್ರ  ಶಿಕ್ಷಣಾಧಿಕಾರಿಗಳು

       

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ : ನಿಜವಾದ ಕ್ರೀಡಾಪಟುಗಳನ್ನು ಜಿಲ್ಲಾ ವಿಭಾಗ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಭಾಗವಹಿಸುವಂತೆ ಮಾಡುವ ಕರ್ತವ್ಯ ದೈಹಿಕ ಶಿಕ್ಷಣ ಶಿಕ್ಷಕರು, ಕ್ರೀಡೆ ಇಲ್ಲದ ಜೀವನ ಕೀಟ ತಿಂದ ಹಣ್ಣಿನಂತೆ ಎನ್ನುವಂತೆ ಒಳ್ಳೆಯ ಮತ್ತು ನಿಜವಾದ ಕ್ರೀಡಾಪಟುವಿಗೆ ನ್ಯಾಯ ಸಿಗುವಂತೆ ಮಾಡಬೇಕು ಎಂದು ಸರ್ಕಾರಿ ಆದರ್ಶ ವಿದ್ಯಾಲಯ ಬಿದರಕುಂದಿಯಲ್ಲಿ ನಡೆದ ಪ್ರಥಮ ಕ್ರೀಡಾಕೂಟದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಬಿ ಎಸ್.ಸಾವಳಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳು   ಮಾತನಾಡಿದರು. ಮುಖ್ಯ ಅತಿಥಿ ಸ್ಥಾನವನ್ನು ವಹಿಸಿದ ತಾಲೂಕ ದೈಹಿಕ ಶಿಕ್ಷಣ ಪರೀಕ್ಷಕರಾದ ಬಿ.ವೈ.ಕವಡಿ ವಲಯ ಮತ್ತು ಕ್ಲಸ್ಟರ್ ಅಂತದಲ್ಲಿ ಕ್ರೀಡೆಯಲ್ಲಿ ಭಾಗವಹಿಸುವ ಕ್ರೀಡಾಪಟುವಿನ ಅರ್ಹತೆ ಫಾರ್ಮ್ ಎಸ್ ಎ ಟಿ ಎಸ್ ನಂಬರ್ ,ತರಗತಿ,   ದಾಖಲಾತಿ ಸಂಖ್ಯೆ ಮುಖ್ಯ ಶಿಕ್ಷಕರ  ಸಹಿಯೊಂದಿಗೆ   ಫೋಟೋ ಲಗತಿಸಿಕೊಂಡು   ಕ್ರೀಡಾಕೂಟಕ್ಕೆ ಕರೆದುಕೊಂಡು ಬರುವುದರಿಂದ  ಕ್ರೀಡೆಗೆ ಒಂದು ಬೆಲೆ ಸಿಗುವುದು ಹಾಗೂ ಕ್ರೀಡೆಯಲ್ಲಿ ಯಾವುದೇ ತಂಟೆ ತಕರಾರುಗಳು ಕಡಿಮೆಯಾಗುತ್ತವೆ.
       ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶಾಲಾ ಆವರಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಸಿಯನ್ನು ನೆಟ್ಟು, ನೀರನ್ನು ಹಾಕಿ, ಈಗಿರುವ ತಾಪಮಾನ ತುಂಬಾ ಹೆಚ್ಚಿಗೆ ಇರುವುದರಿಂದ ಸಾಕಷ್ಟು ಗಿಡಗಳನ್ನು ನೀಡುವುದರಿಂದ ಒಳ್ಳೆಯ ಶುದ್ಧ ಗಾಳಿ ಮತ್ತು ಮಳೆಯನ್ನು ಪಡೆಯುತ್ತೇವೆ. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಬಿಸಿಲು ತಾಪ ಹೆಚ್ಚಾಗಿದೆ ಇದರಿಂದ ಆರೋಗ್ಯದ ಸಮಸ್ಯೆ ಹೆಚ್ಚಾಗುವುದು ಮಳೆಯ ಕೊರತೆಯಿಂದ ಅನಾವೃಷ್ಟಿಯಿಂದ ಬಳಳಬೇಕಾಗುವುದು, ಸಾಕಷ್ಟು ಗಿಡವನ್ನು ನೆಟ್ಟು   ಪರಿಸರವನ್ನು ಸಂರಕ್ಷಿಸೋಣ ಎಂದರು  .
      ಈ ಸಂದರ್ಭದಲ್ಲಿ ಹಿರಿಯ ಶಿಕ್ಷಕಿಯವರಾದ ಶೋಭಾ ಸೋಂಪುರ್, ಯುವಜನ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿ ಸುರೇಶ್ ಆಲೂರು, ಕರ್ನಾಟಕ ರಾಜ್ಯ ನೌಕರರ ಸಂಘ ಜಿಲ್ಲಾ ಖಜಾಂಚಿ ಬಿ.ಎಸ್. ಹೊಳಿ,  ಮುದ್ದೇಬಿಹಾಳ ಘಟಕದ ಸರಕಾರಿ ಗ್ರೇಡ್ 1 ದೈಹಿಕ ಶಿಕ್ಷಣ ಶಿಕ್ಷಕರು ಸಂಘದ ಅಧ್ಯಕ್ಷರಾದ ಎ.ಸಿ.ಕೆರೂರ, ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಕೆ.ಬಿ.ಸಜ್ಜನ ವೇದಿಕೆ ಮೇಲಿದ್ದರು ಎನ್. ಎಸ್. ಬಿರಾದರ ನಿರೂಪಿಸಿದರು, ಕಾರ್ಯಗಾರದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ  ಶಾಂತಪ್ಪ ಹವಾಲ್ದಾರ , ಇಂಡಿ ಪಣದ ಕಟ್ಟಿ ಎನ್ .ಡಿ. ಪನದಕಟ್ಟಿ , ಬಿ.ಎಸ್.ಕೊಂಡಗೋಳಿ ಎಂ.ಎಸ್.ಕೊಣ್ಣೂರ, ಪಿ.ಎಸ್. ಚಿಂತಾಮಣಿ, ಆರ್. ಬಿ.ಮಠಪತಿ, ಶ್ರೀಮತಿ ವಿಜಯಲಕ್ಷ್ಮಿ ಮಾಲಿಪಾಟೀಲ, ಶ್ರೀಮತಿ. ಕೆ.ಬಿ.ಹೊಸಮನಿ , ಎಸ್. ಕೆ.ಅಸ್ಕಿ, ಬಿ .ಜಿ.ಬಳವಾಟ , ಎಸ್.ಬಿ. ಸಜ್ಜನ್ ಸಿ.ಪಿ. ಓಲೆಕಾರ, ಬಿ.ಕೆ. ಭಾಗವಾನ್, ಸಿ ಐ ಮಠ, ವೆಂಕಟೇಶ್ ,  ಕಾರ್ಯಗಾರದಲ್ಲಿ ಭಾಗವಹಿಸಿದ್ದರು ಬಾಲಾಜಿ ಸುಧಾಕರ್ ಸ್ವಾಗತಿಸಿದರು, ಎಸ್.ಆರ್ .ಪಾಟೀಲ್ ವಂದನಾರ್ಪಣೆಯನ್ನು ನಿರ್ವಹಿಸಿದರು.
      Tags: #A good athlete should get justice - B.S. Savamagi field education officers.#indi / vijayapur#Public News#Today News#Voice Of Janata#Voiceofjanata.in#ಒಳ್ಳೆಯ ಕ್ರೀಡಾಪಟುವಿಗೆ ನ್ಯಾಯ ಸಿಗಬೇಕು - ಬಿ.ಎಸ್ . ಸಾವಳಗಿ ಕ್ಷೇತ್ರ  ಶಿಕ್ಷಣಾಧಿಕಾರಿಗಳು.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.