• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಇಂಡಿಯಲ್ಲಿ ಕುಡಿಯುವ ನೀರಿಗಾಗಿ ಬೃಹತ್ ಪಾದಯಾತ್ರೆ

      Voiceofjanata.in

      March 26, 2025
      0
      ಇಂಡಿಯಲ್ಲಿ ಕುಡಿಯುವ ನೀರಿಗಾಗಿ ಬೃಹತ್ ಪಾದಯಾತ್ರೆ
      0
      SHARES
      396
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿಯಲ್ಲಿ ಕುಡಿಯುವ ನೀರಿಗಾಗಿ ಬೃಹತ್ ಪಾದಯಾತ್ರೆ

       

      ಇಂಡಿ : ಜನ- ಜಾನುವಾರಗಳಿಗೆ ಕುಡಿಯುವ ನೀರಿಗಾಗಿ ಗುತ್ತಿ ಬಸವಣ್ಣ ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ವಿವಿಧ ಗ್ರಾಮದ ರೈತರು ಬೃಹತ್ ಪಾದಯಾತ್ರೆ ಮೂಲಕ ಪ್ರತಿಭಟನೆ ನಡೆಸಿರುವ ಘಟನೆ ಇಂಡಿಯಲ್ಲಿ ನಡೆದಿದೆ.

      ಮಂಗಳವಾರ ಪಟ್ಟಣದಿಂದ ಸುಮಾರು 12 ಕಿ.ಮೀ‌ ದೂರದಲ್ಲಿರುವ ಅಂಜುಟಗಿ ಗ್ರಾಮದಿಂದ ನೂರಾರು ಸಂಖ್ಯೆಯಲ್ಲಿ ರೈತರು ಜಮಾಗೊಂಡು ತಾಲ್ಲೂಕು ಆಡಳಿತ ಸೌಧದವರೆಗೆ ಪಾದಯಾತ್ರೆ ಮೂಲಕ ಪ್ರತಿಭಟನೆ ನಡೆಸಿ ತಹಶಿಲ್ದಾರ ಬಿ ಎಸ್ ಕಡಕಭಾವಿ ಅವರಿ ಮನವಿ ಸಲ್ಲಿಸಿದರು.

      ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಹಣಮಂತರಾಯಗೌಡ ಪಾಟೀಲ, ಜೆಡಿಎಸ್ ಮುಖಂಡ ಬಿ.ಡಿ.ಪಾಟೀಲ, ಮರೆಪ್ಪ ಗಿರಣಿವಡ್ಡರ್, ಸಿದ್ದರಾಮ ನಿಚ್ಚಲ ಸೇರಿದಂತೆ ಅನೇಕ ರೈತರು ಮುಖಂಡರು ಮಾತನಾಡಿದವರು, ಲಾಠಿ ಚಾರ್ಜ ಮಾಡಲಿ,
      ಪೋಲಿಸ್ ಪ್ರಕರಣ ದಾಖಲಿಸಲಿ, ಒಂದು ವೇಳೆ ಬಂಧನ ಮಾಡಿದರೆ ಸೆರೆವಾಸ ಅನುಭವಿಸಲು ಸಿದ್ದರಿದ್ದವೆ. ಆದರೆ ಯಾವುದೇ ಈ ಕಾರಣಕ್ಕೂ ನೀರು ಬಿಡುವರೆಗೂ ಈ ಸ್ಥಳ ಬಿಟ್ಟು ಕದಲುವ ಮಾತೆ ಇಲ್ಲ ಎಂದು ಹೇಳಿದರು.

      ಅಂಜುಟಗಿ, ಬುದಿಹಾಳ, ಭತಗುಣಕಿ, ಅಹಿರಸಂಗ, ಝಳಕಿ, ಇಂಡಿ ಸ್ಪೆಶನ‌ ಸೇರಿದಂತೆ ಅನೇಕ ಗ್ರಾಮಗಳು ಕುಡಿಯುವ ನೀರಿನ ಅತ್ಯಂತ ಗಂಭೀರ ಕೆಟ್ಟ ಪರಿಸ್ಥಿತಿ ಅನುಭವಿಸುತ್ತಿದ್ದೆವೆ. ಈ ನಮ್ಮ ಭಾಗದಲ್ಲಿ ಯಾವುದೇ ಕೆರೆ-ಕಟ್ಟೆಗಳು ಹಾಗೂ ಭಾವಿಗಳು ಅಥವಾ ಇತರೆ ಯಾವುದೇ ಮೂಲದಲ್ಲಿ ನೀರು ಲಭ್ಯವಾಗುವುದಿಲ್ಲ.‌ ಇದ್ದ ಕೊಳೆವೆ ಭಾವಿಗಳು ಬತ್ತಿ ಹೋಗಿವೆ. ಆದರೆ ಇದೆ ಭಾಗದಲ್ಲಿ ಗುತ್ತಿಬಸವಣ್ಣ ಕಾಲುವೆ ಸುಮಾರು 9 ವರ್ಷಗಳ ಹಿಂದೆ ನಿರ್ಮಾಣಗೊಂಡರೂ ಇಲ್ಲಿಯವರೆಗೆ ಒಂದು ಹನಿ ನೀರು ಸಹ ಹರಿದಿರುವುದಿಲ್ಲ. ಅದಲ್ಲದೇ ರೈತರ ಭೂಮಿ ಅಗೆದು ಕಾಲುವೆ ಮಾಡಿರುವುದು ಯಾವ ಕಾರಣಕ್ಕೆ, ಹಣ ನುಂಗವುದಕ್ಕಾಗಿಯೇ ಎಂದು ಪ್ರಶ್ನೆ ಮಾಡಿದರು..? ಈ ಸದ್ಯ, ಈ ಗ್ರಾಮಗಳು ಅತ್ಯಂತ ಭೀಕರ ಬರಗಾಲಕ್ಕೆ ಒಳಪಟ್ಟಿವೆ.‌ ರೈತರ ಬದಕು ತುಂಬಾ ಕಷ್ಟಕರ ದುಸ್ತರವಾಗಿದೆ. ಈ ಕೂಡಲೇ ಸಂಭಂದಿಸಿದ ಕೃಷ್ಣ ಭಾಗ್ಯ ಜಿಲ ನಿಗಮ ಅಧಿಕಾರಿಗಳಿಗೆ ಹಾಗೂ ಶಾಸಕರಿಗೆ ಸುಮಾರು ಬಾರಿ ಮನವಿ ಮಾಡಿದರು ಸಹ ಯಾವುದೆ ಪ್ರಯೋಜನ ಆಗಿರುವುದಿಲ್ಲ. ತಾಲ್ಲೂಕಿನ ಅಂಜುಟಗಿ ಗ್ರಾಮದ ಅಂಭಾ ಭವಾನಿ ದೇವಸ್ಥಾನದಿಂದ ಇಂಡಿ ಪಟ್ಟಣದ ಮಿನಿ ವಿಧಾನಸೌಧದ ವರೆಗೆ ಪಾದಯಾತ್ರೆ ಮೂಲಕ ಬಹುದಿನಗಳ ಬೇಡಿಕೆಯನ್ನು ಪರಿಗಣಿಸಿ ಕೂಡಲೇ ಗ್ರಾಮಗಳ ವ್ಯಾಪ್ತಿಯ ಪ್ರದೇಶದ ಕಾಲುವೆಗೆ ಜರೂರ ನೀರು ಹರಿಸಲು ಆಗ್ರಹಿಸಿದರು.

      ಮೊದಲಾದ ಹಳ್ಳಿಗಳ ಜನರು ಪಾದಯಾತ್ರೆ ಮೂಲಕ ತಾವು ಅನುಭವಿಸುತ್ತಿರುವ ಕುಡಿಯುವ ನೀರಿನ ಬವಣೆಯನ್ನು ಸರಕಾರಕ್ಕೆ ತಿಳಿಸುವ ಪ್ರಯತ್ನ ಮಾಡಿದರು.

      ತಹಶಿಲ್ದಾರ ಬಿಎಸ್ ಕಡಕಭಾವಿ ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆ ಅಧಿಕ್ಷಕ ಅಭಿಯಂತರ ಮನೋಜಕುಮಾರ 
       ಮಾತನಾಡಿದ ಅವರು, ನಿಮ್ಮ ಮನವಿ ಉನ್ನತ ಮಟ್ಟದ ಅಧಿಕಾರಿಗಳ ಗಮನಕ್ಕೆ ತಂದು ಕ್ರಮವಹಿಸುವ ಬಗ್ಗೆ ತಿಳಿಸಿದರು. ಇದಕ್ಕೆ ಒಪ್ಪದ ರೈತರು ನಮಗೆ ನೀರು ಬಿಡುವ ಅಧಿಕೃತವಾಗಿ ಹೇಳಬೇಕೆಂದು ಪಟ್ಟು ಹಿಡಿದರು.‌ ಆದರೆ  ಮನೋಜಕುಮಾರ ಅವರು ಮಾತನಾಡಿ, ನಿಮ್ಮ ಜೊತೆಯಲ್ಲಿ ನಾನು ಕುಳಿತುಕೊಳ್ಳುತ್ತೆನೆ. ನೀವು ಎಲ್ಲಿಯವರೆಗೆ ಕುಡಿತ್ತಿರೋ..! ಅಲ್ಲಿಯವರೆಗೆ ನಾನು ಕೂಡುತ್ತೆನೆ. ಆದರೆ ವಾಸ್ತವ ಸ್ಥಿತಿ ಬಗ್ಗೆ ಅರ್ಥ ಮಾಡಿಕೊಂಡು ಈ ಸದ್ಯ ಕಾಲುವೆ ಇರುವ ಪರಿಸ್ಥಿತಿ ಗಮನಿಸ ಅದಕ್ಕೆ ಬೇಕಾದ ಪರಿಹಾರ ಮಾರ್ಗಕಂಡುಕೊಂಡು  ಕಟ್ಟೆ ಕಡೆಯ ಭಾಗಕ್ಕೂ ಸರಕಾರದ ಉದ್ದೇಶದಂತೆ ನೀರು ಹರಿಸೋಣ ಎಂದು ಹೇಳಿದ್ದ ಪರಿಣಾಮ ರೈತರು ಪ್ರತಿಭಟನೆ ಯಿಂದ ಹಿಂದೆ ಸರಿದರು.

       

      ಈ ಸಂದರ್ಭದಲ್ಲಿ ಶರಣು ಡಂಗಿ, ಬಸು ಕವಡೆ, ಶಂಕರ್ ಅಸಂಗಿ, ರಮೇಶ್ ಬರಗೊಂಡ, ಸಿದ್ದಾರಯ ಗಾಣಗೇರ , ಅಪ್ಪುಗೌಡ ಪಾಟೀಲ, ಸಿದ್ದರಾಮ ನಿಚ್ಚಾಲೆ, ರಮೇಶ್ ಗಿರಣಿ ವಡ್ಡರ್, ಮಹಾದೇವ ಬಿರಾದಾರ, ನಿಯಾಜ್ ಅಗರಖೇಡ ಸೇರಿದಂತೆ ಅನೇಕ ರೈತರು ಉಪಸ್ಥಿತರಿದ್ದರು.

      Tags: #A huge hike for drinking water in Indy#indi / vijayapur#Today News#Voice Of Janata#Voice Of Janata Desk News#Voiceofjanata.in#ಇಂಡಿಯಲ್ಲಿ ಕುಡಿಯುವ ನೀರಿಗಾಗಿ ಬೃಹತ್ ಪಾದಯಾತ್ರೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.