• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಜಿಲ್ಲೆಯಲ್ಲಿ ಸಾಕಷ್ಟು ಪ್ರತಿಭೆಗಳಿಗೆ ಅವಕಾಶ ಸಿಗುತ್ತಿಲ್ಲ..! ಮ.ಹಾ. ಸದಸ್ಯ ಗೀರಿಶ

      Voiceofjanata.in

      December 11, 2024
      0
      ಜಿಲ್ಲೆಯಲ್ಲಿ ಸಾಕಷ್ಟು ಪ್ರತಿಭೆಗಳಿಗೆ ಅವಕಾಶ ಸಿಗುತ್ತಿಲ್ಲ..! ಮ.ಹಾ. ಸದಸ್ಯ ಗೀರಿಶ
      0
      SHARES
      46
      VIEWS
      Share on FacebookShare on TwitterShare on whatsappShare on telegramShare on Mail

      ಜಿಲ್ಲೆಯಲ್ಲಿ ಸಾಕಷ್ಟು ಪ್ರತಿಭೆಗಳಿಗೆ ಅವಕಾಶ ಸಿಗುತ್ತಿಲ್ಲ..! ಮ.ಹಾ. ಸದಸ್ಯ ಗೀರಿಶ

       

      ವಿಜಯಪುರ : ವಿಜಯಪುರ ಜಿಲ್ಲೆಯ ಪ್ರತಿಭಾನ್ವಿತ ಕ್ರೀಡಾ ಪಟುಗಳಿಗೆ ಬೆಳಕಿಗೆ ಬರುವಂತಹ ಕೆಲಸ ನಾವೆಲ್ಲರೂ ಮಾಡಬೇಕಾಗಿದೆ ಎಂದು ಮಹಾನಗರ ಪಾಲಿಕೆ ಸದಸ್ಯರಾದ ಗೀರಿಶ ಬಿರಾದಾರ ಹೇಳಿದರು.

       

      ಅವರು ನಗರದ ಡಾ.ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ವಿಜಯಪುರ ಅಥ್ಲೇಟಿಕ್ಸ್ ಸ್ಪೋಟ್ಸ್ ಕ್ಲಬ್ ವಿಜಯಪುರ ಜಿಲ್ಲಾ ಮಟ್ಟದ ಮುಕ್ತ ೧೪, ೧೭ ವಯೋಮಿತಿ ಬಾಲಕ ಬಾಲಕಿಯರ ಅಥ್ಲೇಟಿಕ್ಸ್ ಸ್ಪರ್ಧೆಗಳು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು. ಕ್ರೀಡೆ ವಿದ್ಯಾರ್ಥಿಗಳ ಬೆಳವಣಿಗೆ ಮೂಲ ಕಾರಣೀಭೂತವಾಗಿದೆ. ಕ್ರೀಡೆಯಿಂದ ದೈಹಿಕವಾಗಿ ಆರೋಗ್ಯಕರವಾಗಿ ಮಾನಸಿಕವಾಗಿ ನೆಮ್ಮದಿ ನೀಡುತ್ತದೆ. ವಿಜಯಪುರ ಜಿಲ್ಲೆಯಿಂದ ಕ್ರೀಡಾಪಟುಗಳು ಅಂತರಾಷ್ಟಿಯ ಹಾಗೂ ಅಂತರ್‌ರಾಜ್ಯಮಟ್ಟದಲ್ಲಿ ತಮ್ಮದೇಯಾದ ಛಾಪು ಮೂಡಿಸುವಲ್ಲಿ ಶ್ರಮಿಸಬೇಕು. ಹಾಗೂ ವಿಜಯಪುರ ಜಿಲ್ಲೆಯಲ್ಲಿ ಸಾಕಷ್ಟು ಪ್ರತಿಭೆಗಳಿಗೆ ಅವಕಾಶ ಸಿಗುತ್ತಿಲ್ಲ ಇಂತಹ ಕ್ರೀಡಾ ಆಯೋಜನೆ ಕಾರ್ಯಕ್ರಮಗಳ ಮೂಲಕ ಬಡ ಕ್ರೀಡಾಪಟುಗಳಿಗೆ ಅವಕಾಶ ಸಿಗುತ್ತಿರುವುದು ಸಂತಸದ ಸಂಗತಿ ಎಂದರು.

      ಮುಖ್ಯ ಅತಿಥಿಯಾಗಿ ಯುವಜನ ಸೇವಾ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಹಶೇಖರ ದೈವಾಡಿ ಮಾತನಾಡಿ, ಸರ್ಕಾರದಿಂದ ಕ್ರೀಡಾಪಟುಗಳಿಗಾಗಿ ಸಾಕಷ್ಟು ಯೋಜನೆಗಳು ಇವೆ ಅದರ ಸದುಪಯೋಗ ಇಂದಿನ ಕ್ರೀಡಾಪಟುಗಳು ಪಡೆದುಕೊಳ್ಳಬೇಕು. ವಿದ್ಯಾರ್ಥಿಗಳು ಮೋಬೈಲ್‌ಲೋಕದಿಂದ ಹೊರ ಬಂದು ಕ್ರೀಡಾಂಗಣದಲ್ಲಿ ತಮ್ಮ ಪ್ರತಿಭೆಗಳನ್ನು ತೋರಿಸಿ ನಮ್ಮ ಜಿಲ್ಲೆಯೂ ಯಾವುದಕ್ಕೂ ಕಮ್ಮಿಯಿಲ್ಲ ಎಂದು ತೋರಿಸಬೇಕೆಂದರು.
      ಸಮಾಜ ಸೇವಕರಾದ ಫಯಾಜ ಕಲಾದಗಿ ಮಾತನಾಡಿದರು.
      ಇದೇ ಸಂದರ್ಭದಲ್ಲಿ ಚಿದಾನಂದ ಅವಟಿ, ಎಲ್.ಬಿ. ಪಾಟೀಲ, ಡಿ.ಜಿ.ಮುಲ್ಲಾ, ಸುನಂದ ನುಚ್ಚಿ, ಐ.ಸಿ.ಪಠಾಣ, ಸಂತೋಷ ರಾಠೋಡ, ಮುಸ್ತಾಕ ಹಾದಿಮನಿ, ಮೊಹ್ಮದ ಇರ್ಫಾನ್ ಹಿಟ್ನಳ್ಳಿ, ಗೋಪಾಲ ಲಮಾಣಿ, ಸಚೀನ ರಾಠೋಡ ವೇದಿಕೆ ಮೇಲಿದ್ದರು.

      ಕಾರ್ಯಕ್ರಮದಲ್ಲಿ ಅಮೀತ ತಳವಾರ, ಶ್ರೀಧರ ರಾಠೋಡ, ಈರಯ್ಯ ಲಕ್ಕುಂಡಿಮಠ, ಶ್ರವಣ ಚವ್ಹಾಣ, ದಾನಯ್ಯ ಮಠಪತಿ, ಬಸವರಾಜ ನಾಗೋಡ, ಸೃಷ್ಠಿ ಹನಮಗೊಂಡ, ಲಕ್ಷಿ ಕಮತಗಿ, ರಕ್ಷಿತ ಭಾವುಚಿ, ಮಲ್ಲಿಕಾರ್ಜುನ ಪೂಜಾರಿ, ಸುನೀಲ ಗಳವೆ, ಮಹಾದೇವ ಗೌರವ, ಯಶವಂತ, ತಶ್ಲೀನ ತಗ್ಗಿನಮನಿ, ಸಂದೀಪ ರಾಠೋಡ ಮುಂತಾದ ಇನ್ನಿತರ ಕ್ರೀಡಾ ಪಟುಗಳಿದ್ದರು. ಶ್ರೀಧರ ಜೋಶಿ ನಿರೂಪಿಸಿರು. ಗಣೇಶ ಭೋಸಲೆ ವಂದಿಸಿದರು.

      Tags: #A lot of talents are not getting opportunities in the district..! MA Member Girisha#indi / vijayapur#Public News#Today News#Voiceofjanata.in#ಜಿಲ್ಲೆಯಲ್ಲಿ ಸಾಕಷ್ಟು ಪ್ರತಿಭೆಗಳಿಗೆ ಅವಕಾಶ ಸಿಗುತ್ತಿಲ್ಲ..! ಮ.ಹಾ. ಸದಸ್ಯ ಗೀರಿಶ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.