• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಪವಿತ್ರ ಧರ್ಮಸ್ಥಳ ಕ್ಷೇತ್ರದ ಘನತೆಗೆ ಕೆಟ್ಟ ಹೆಸಿರು ತರುವ ಪ್ರಯತ್ನ ವಿರುದ್ಧ ಜೈನ ಸಮಾಜದಿಂದ  ಬೃಹತ್ ಪ್ರತಿಭಟನೆ

      Voiceofjanata.in

      August 14, 2025
      0
      ಪವಿತ್ರ ಧರ್ಮಸ್ಥಳ ಕ್ಷೇತ್ರದ ಘನತೆಗೆ ಕೆಟ್ಟ ಹೆಸಿರು ತರುವ ಪ್ರಯತ್ನ ವಿರುದ್ಧ ಜೈನ ಸಮಾಜದಿಂದ  ಬೃಹತ್ ಪ್ರತಿಭಟನೆ
      0
      SHARES
      49
      VIEWS
      Share on FacebookShare on TwitterShare on whatsappShare on telegramShare on Mail

      ಪವಿತ್ರ ಧರ್ಮಸ್ಥಳ ಕ್ಷೇತ್ರದ ಘನತೆಗೆ ಕೆಟ್ಟ ಹೆಸಿರು ತರುವ ಪ್ರಯತ್ನ ವಿರುದ್ಧ ಜೈನ ಸಮಾಜದಿಂದ  ಬೃಹತ್ ಪ್ರತಿಭಟನೆ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ :ಕೆಲವರು ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣದ ಹೆಸರಲ್ಲಿ ಪವಿತ್ರ ಧರ್ಮಸ್ಥಳ ಕ್ಷೇತ್ರದ ಘನತೆಗೆ ಕೆಟ್ಟ ಹೆಸಿರು ತರುವ ಪ್ರಯತ್ನ ನಡೆಸಿದ್ದಾರೆ. ಅಂತಹವರ ವಿರುದ್ದ ಕೂಡಲೇ ಕಾನೂನು ಕ್ರಮ ಕೈಗೊಳ್ಳುವ ಮೂಲಕ ರಾಜ್ಯದಿಂದ ಗಡೀಪಾರು ಮಾಡಬೇಕು ಎಂದು ಆಗ್ರಹಿಸಿ ಪಟ್ಟಣದ ಜೈನ ಬಾಂಧವರು ಮಂಗಳವಾರ ಪ್ರತಿಭಟನೆ ನಡೆಸಿ, ತಹಸೀಲ್ದಾ‌ರ್ ಕ್ಷೇರ್ತ ಚಾಲಕ ಅವರ ಮೂಲಕ ಸರಕಾರಕ್ಕೆ ಸಲ್ಲಿಸಿದರು.
      ಹಿರಿಯ ಸಾಹಿತಿ ಅಶೋಕ ಮಣಿ ಮಾತನಾಡಿ, “ಧರ್ಮಸ್ಥಳ ಕ್ಷೇತ್ರ ವಿಶ್ವಪ್ರಸಿದ್ಧ ಶ್ರದ್ಧಾ ಕೇಂದ್ರ. ಜಾತಿ- ಧರ್ಮ ಮೀರಿದ ಸ್ಥಳವದು. ಕ್ಷೇತ್ರದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು ಜಾತ್ಯತೀತ ಮನೋಭಾವನೆಯಿಂದ ಸರ್ವ ಧರ್ಮದ ಜನರನ್ನು ಸಹೋದರರಂತೆ ಕಂಡವರು. ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕಾರ್ಯಗಳ ಮೂಲಕ ಸಮಾಜದ ಏಳಿಗೆಗೆ ಶ್ರಮಿಸುತ್ತಿದ್ದಾರೆ. ಅಂಥವರನ್ನು ತೇಜೋವಧೆ ಮಾಡುವುದೇ ಕೆಲವರ ಉದ್ದೇಶವಾಗಿದೆ. ಇಂಥ ಕ್ಷೇತ್ರದ  ಧರ್ಮಸ್ಥಳ ಡಾ ವೀರೇಂದ್ರ ಹೆಗ್ಗಡೆ ಅವರ ಹೆಸರಿಗೆ ಕೆಡಿಸುವ ಕೆಲಸ ಯಾರೂ ಮಾಡಬಾರದು ಎಂದರು.
      ಅರಿಹಂತ ಚಾರಿಟೆಬಲ್ ಟ್ರಸ್ಟ್‌ನ ಅಧ್ಯಕ್ಷ ಮಹಾವೀರ ಸಗರಿ ಮಾತನಾಡಿ, “ಸೌಜನ್ಯ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಅವರಿಗೆ ಕಠಿಣ ಶಿಕ್ಷೆಯಾಗಬೇಕು.
      ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ನಾವೂ ಕೂಡ ಬಯಸುತ್ತೇವೆ. ಆದರೆ, ಈ ಪ್ರಕರಣದಲ್ಲಿ ಅನಗತ್ಯವಾಗಿ ಡಾ.ವೀರೇಂದ್ರ ಹೆಗ್ಗಡೆ ಅವರ ಕುಟುಂಬವನ್ನು ಎಳೆದು ತರಲಾಗುತ್ತಿದೆ. ಧರ್ಮಾಧಿಕಾರಿ ಅವರನ್ನು ಅವಹೇಳನ ಮಾಡುವ ಉದ್ದೇಶದಿಂದ ಹೀಗೆ ಮಾಡಲಾಗುತ್ತಿದೆಎಂದು ಆರೋಪಿಸಿದರು.
      ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಪ್ರಭು ಕಡಿ,
      ಸಿದ್ದರಾಜ ಹೊಳಿ, ಬಸಯ್ಯ ನಂದಿಕೇಶ್ವರಮಠ, ಜೈನ ಧರ್ಮದ ಮುಖಂಡರಾದ ಮಾಣಿಕಚಂದ ದಂಡಾವತಿ, ಬಾಹುಬಲಿ ಗೋಗಿ, ಭೀಮರಾಯ ದೊಡಮನಿ, ಭರತೇಶ ಶೆಟ್ಟಿ ರಮೇಶ ದೊಡಮನಿ, ಶಾಂತರಾಜ ಸಗರಿ, ಅಜಿತ ಗೊಂಗಡಿ, ಅಜಿತ ಪ್ರಥಮಶೆಟ್ಟಿ ಅಭಿನಂದನ ಕಡೆಹಳ್ಳಿ,ಅಶೋಕ ಮನಿ, ಭರತೇಶ ಮಂಕಣಿ, ಆದಿನಾಥ ನಾಗಾವಿ, ಆರ್.ಎಸ್.ದಶರಥ, ರಾಜೇಂದ್ರ ದಂಡಾವತಿ, ಮಹೇಂದ್ರ ಓಸ್ವಾಲ, ಜಿತೇಂದ್ರ ಓಸ್ವಾಲ, ಪಾರಸ್ ಪೋರ್ವಾಲ, ಸಂಜು ಓಸ್ವಾಲ, ಸೀಮಾ ದಂಡಾವತಿ, ಸುನಂದಾ ಯಾತಗಿರಿ, ರೇಖಾ ಸಗರಿ, ಶಾರದಾ ದೊಡಮನಿ, ಇಂದುಮತಿ ಕಡೆಹಳ್ಳಿ, ಶಶಿಕಲಾ ದಶರಥ, ಶಶಿಕಲಾ ಗೊಂಡಗಿ ಸೇರಿದಂತೆ ಉಪಸ್ಥಿತರಿದ್ದರು.
      Tags: #A massive protest by Jain society#indi / vijayapur#State News#Today News#Voice Of Janata#Voiceofjanata.in#ಪವಿತ್ರ ಧರ್ಮಸ್ಥಳ ಕ್ಷೇತ್ರದ ಘನತೆಗೆ ಕೆಟ್ಟ ಹೆಸಿರು ತರುವ ಪ್ರಯತ್ನ ವಿರುದ್ಧ ಜೈನ ಸಮಾಜದಿಂದ  ಬೃಹತ್ ಪ್ರತಿಭಟನೆ.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.