• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

      ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

      ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಷ್ಟ್ರ

      ಇಂಡಿಯಾ ಮೈತ್ರಿ ಕೂಟದಲ್ಲಿ ಬಿರುಕು । 42 ಕ್ಷೇತ್ರಗಳಲ್ಲಿ ಟಿಎಂಸಿ ಏಕಾಂಗಿ ಸ್ಪರ್ಧೆ | ಯಾರು ಹೇಳಿದ್ದು ಗೊತ್ತಾ..?

      Voice Of Janata News Desk

      January 25, 2024
      0
      ಇಂಡಿಯಾ ಮೈತ್ರಿ ಕೂಟದಲ್ಲಿ ಬಿರುಕು । 42 ಕ್ಷೇತ್ರಗಳಲ್ಲಿ ಟಿಎಂಸಿ ಏಕಾಂಗಿ ಸ್ಪರ್ಧೆ | ಯಾರು ಹೇಳಿದ್ದು ಗೊತ್ತಾ..?
      0
      SHARES
      290
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿಯಾ ಮೈತ್ರಿ ಕೂಟದಲ್ಲಿ ಬಿರುಕು ।

      42 ಕ್ಷೇತ್ರಗಳಲ್ಲಿ ಟಿಎಂಸಿ ಏಕಾಂಗಿ ಸ್ಪರ್ಧೆ |

      ರಾಹುಲ್ ಮಾತೇ ಮುಳುವಾಯ್ತ?

       

      Voice Of Janata DesK : Political News : New Delhi :ಟಿಎಂಸಿ ನಾಯಕಿ ಹಾಗೂ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ನೀಡಿದ ಹೇಳಿಕೆಯೊಂದು ಕಾಂಗ್ರೆಸ್ ನೇತೃತ್ವದ ಇಂಡಿಯಾ ಕೂಟದಲ್ಲಿ ಆಘಾತ ನೀಡಿದೆ. ಬಂಗಾಳದಲ್ಲಿ ಕಾಂಗ್ರೆಸ್ ಜತೆ ಮೈತ್ರಿ ಇಲ್ಲ. ರಾಜ್ಯದ ಎಲ್ಲ 42 ಕ್ಷೇತ್ರಗಳಲ್ಲೂ ಟಿಎಂಸಿ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಆದಾಗ್ಯೂ, ಟಿಎಂಸಿ ಇಂಡಿಯಾ ಕೂಟದ ಭಾಗವಾಗಿದೆ ಎಂದು ಬ್ಯಾನರ್ಜಿ ಅವರು ಹೇಳಿಕೆ ನೀಡಿದ್ದಾರೆ.

      ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಏಕಾಂಗಿಯಾಗಿ ಸ್ಪರ್ಧಿಸುತ್ತೇನೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ. ಈ ಮೂಲಕ ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗುವುದನ್ನು ತಂತ್ರಗಾರಿಕೆ ರೂಪಿಸುತ್ತಿರುವ ಬೆನ್ನಲ್ಲೇ ಹಂಚಿಕೆ ಕುರಿತಂತೆ ಒಡಕು ಮೂಡಿರುವ ಹಿನ್ನೆಲೆಯಲ್ಲಿ ಇಂಡಿಯಾ ಮೈತ್ರಿ ಕೂಟದಲ್ಲಿ ಬಿರುಕು ಕಾಣಿಸಿಕೊಂಡಿದೆ.

      ಪಶ್ಚಿಮ ಬಂಗಾಳದ ಎಲ್ಲಾ 42 ಲೋಕಸಭಾ ಕ್ಷೇತ್ರಗಳಿಗೆ ಏಕಾಂಗಿ ಸ್ಪರ್ಧಿಸುತ್ತೇವೆ. ಈ ಮೂಲಕ ಇಂಡಿಯಾ ಮೈತ್ರಿ ಕೂಟದ ಜೊತೆ ಎಲ್ಲಾ ಹೊಂದಾಣಿಕೆಗಳನ್ನು ಮಮತಾ ಹೇಳಿದ್ದಾರೆ.

      ಈ ಕುರಿತು ಟ್ವೀಟ್ ಮಾಡಿದ ಅವರು ‘ನನಗೂ ಕಾಂಗ್ರೆಸ್‌ಗೂ ಯಾವುದೇ ಸಂಬಂಧವಿಲ್ಲ… ನಾವು ಏಕಾಂಗಿಯಾಗಿ ಹೋರಾಡುತ್ತೇವೆ, ಚುನಾವಣೆಯ ನಂತರ ಅಖಿಲ ಭಾರತ ಮಟ್ಟದಲ್ಲಿ ಸೀಟು ಹಂಚಿಕೆ ಒಪ್ಪಂದದ ಬಗ್ಗೆ ತೀರ್ಮಾನಿಸುತ್ತೇವೆ’ ಎಂದು ಬಂಗಾಳ ಮುಖ್ಯಮಂತ್ರಿ ಹೇಳಿದ್ದಾರೆ. ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತು ಅವರ ‘ಭಾರತ್ ಜೋಡೋ ನ್ಯಾಯ ಯಾತ್ರೆಯ ಕುರಿತು ಕಿಡಿಕಾರಿದ್ದಾರೆ.

      ಭಾರತ್ ಜೋಡೋ ನ್ಯಾಯ ಯಾತ್ರೆ ನನ್ನ ರಾಜ್ಯಕ್ಕೆ ಬರುತ್ತಿರುವ ಕುರಿತು ಕಾಂಗ್ರೆಸ್ ಯಾವುದೇ ಮಾಹಿತಿಯನ್ನು ನೀಡಿಲ್ಲ, ಸೌಜನ್ಯಕ್ಕಾದರೂ ನನಗೆ ತಿಳಿಸುವ ಆಲೋಚನೆ ಅವರಿಗಿರಲಿಲ್ಲ…’ ಎಂದು ಮಮತಾ ಹೇಳಿದರು.

      ನಾನು ಅವರಿಗೆ ನೀಡಿದ ಎಲ್ಲ ಪ್ರಸ್ತಾವನೆಗಳನ್ನೂ ಅವರು ತಿರಸ್ಕರಿಸಿದ್ದಾರೆ. ಹೀಗಾಗಿ ನಾವು ಪಶ್ಚಿಮ ಬಂಗಾಳದಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ನಿರ್ಧಾರಕ್ಕೆ ಬಂದಿದ್ದೇವೆ ಎಂದು ಮಮತಾ ಬ್ಯಾನರ್ಜಿ ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಯ ವಿರುದ್ಧ ಐಕ್ಯತಾ ರಂಗವನ್ನು ರಚಿಸುವ ವಿರೋಧ ಪಕ್ಷಗಳ ಪ್ರಯತ್ನಕ್ಕೆ ಮಮತಾ ಬ್ಯಾನರ್ಜಿ ನಿರ್ಧಾರದಿಂದ ತೀವ್ರ ಧಕ್ಕೆಯಾದಂತಾಗಿದೆ.

      ಕಾಂಗ್ರೆಸ್ ಜೊತೆ ಇನ್ನು ಮುಂದೆ ಯಾವುದೇ ಸಂಬಂಧವಿಲ್ಲ. ಲೋಕಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದೇವೆ. ಫಲಿತಾಂಶ ಪ್ರಕಟಗೊಂಡ ಬಳಿಕ ರಾಷ್ಟ್ರಮಟ್ಟದ ರಾಜಕಾರಣದಲ್ಲಿ ಯಾವ ಪಕ್ಷದ ಜೊತೆ ಕೈ ಜೋಡಿಸುವ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ. ಸೀಟು ಹಂಚಿಕೆ ಒಪ್ಪಂದ ಕುರಿತಂತೆ ಕಾಂಗ್ರೆಸ್ ಪಕ್ಷದ ಯಾವುದೇ ನಾಯಕರ ಜೊತೆಗೂ ನಡೆಸಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

      Tags: #India unoin#national News#Political News#Problems#Public News#Voice Of Janata#ಇಂಡಿಯಾ ಮೈತ್ರಿ ಕೂಟದಲ್ಲಿ ಬಿರುಕು । 42 ಕ್ಷೇತ್ರಗಳಲ್ಲಿ ಟಿಎಂಸಿ ಏಕಾಂಗಿ ಸ್ಪರ್ಧೆ |
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      June 3, 2026
      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಇಂಡಿ ನಗರದಲ್ಲಿ ಬೃಹತ್ ಪ್ರತಿಭಟನೆ

      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಇಂಡಿ ನಗರದಲ್ಲಿ ಬೃಹತ್ ಪ್ರತಿಭಟನೆ

      June 1, 2026
      ಪ್ರಿಯಾಂಕ್ ಖರ್ಗೆಗೆ ಉಪಮುಖ್ಯಮಂತ್ರಿ ಪಟ್ಟ, ಎಂ.ವೈ. ಪಾಟೀಲರಿಗೆ ಸಚಿವ ಸ್ಥಾನಕ್ಕೆ  ಮನವಿ

      ಪ್ರಿಯಾಂಕ್ ಖರ್ಗೆಗೆ ಉಪಮುಖ್ಯಮಂತ್ರಿ ಪಟ್ಟ, ಎಂ.ವೈ. ಪಾಟೀಲರಿಗೆ ಸಚಿವ ಸ್ಥಾನಕ್ಕೆ  ಮನವಿ

      May 31, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.