• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಇಂಡಿ ವಿಧಾನಸಭಾ ಮತಕ್ಷೇತ್ರಕ್ಕೆ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಕಣಕ್ಕೆ : ಬೋಗೆಶ್ ಸೋಲಾಪುರ.

      Editor..

      January 22, 2023
      0
      ಇಂಡಿ ವಿಧಾನಸಭಾ ಮತಕ್ಷೇತ್ರಕ್ಕೆ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಕಣಕ್ಕೆ : ಬೋಗೆಶ್ ಸೋಲಾಪುರ.
      0
      SHARES
      623
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ರಾಜ್ಯದ 224 ಮತ ಕ್ಷೇತ್ರದಲ್ಲಿಯೂ ಸಹ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದು ಆಮ್ ಆದ್ಮಿ ಪಕ್ಷ ರಾಷ್ಟ್ರೀಯ ಪಕ್ಷವಾಗಿ ಮಾರ್ಪಾಟಾಗಿದೆ ಎಂದು ಪಕ್ಷದ ಮುಖಂಡ ಬೋಗೆಶ್ ಸೋಲಾಪುರ ತಿಳಿಸಿದರು.

      ಭಾನುವಾರ ರಂದು ಪಟ್ಟಣದ ಸಿಂದಗಿ ರಸ್ತೆಯ ಶಾಂತೇಶ್ವರ ಮಂಗಲಕಾರ್ಯದಲ್ಲಿ ಆಮ್ ಆದ್ಮಿ ಪಕ್ಷದ ವತಿಯಿಂದ ಹಮ್ಮಿಕೊಂಡ 2023ರ ಇಂಡಿ ವಿಧಾನಸಭಾ ಮತಕ್ಷೇತ್ರದ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದರು.

      ಆಮ್ ಅದ್ಮಿ ಪಕ್ಷದ ಸಂಸ್ಥಾಪಕ ಅರವಿಂದ್ ಕೇಜ್ರಿವಾಲ್ ರವರು ಮೊದಲಿಗೆ ದೆಹಲಿಯಲ್ಲಿ ಪಕ್ಷವನ್ನು ಗಟ್ಟಿಗೊಳಿಸಿ ದೆಹಲಿಯ ಮುಖ್ಯಮಂತ್ರಿಯಾಗಿ, ಜನರಿಗೆ ನೀರು, ವಿದ್ಯುತ್, ಶಿಕ್ಷಣ ಆರೋಗ್ಯ ಸೇರಿದಂತೆ ಮಹಿಳೆಯರಿಗೆ ಸಾರಿಗೆ ವ್ಯವಸ್ಥೆ ಸಹ ಉಚಿತವಾಗಿ ನೀಡಿದ್ದಾರೆ. ಇದಲ್ಲದೆ ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಮೂಲಕ ದೆಹಲಿಯ ಜನರ ಮನ ಗೆದ್ದ ಪರಿಣಾಮ ಈಗ ಪಂಜಾಬ್ ನಲ್ಲಿಯೂ ಸಹ 117 ರಲ್ಲಿ 92 ಅಭ್ಯರ್ಥಿಗಳು ಆಮ್ ಆದ್ಮಿ ಪಕ್ಷದಿಂದ ಜಯಭೇರಿಯಾಗಿ ಪಂಜಾಬ್ ನ ಮುಖ್ಯಮಂತ್ರಿ ಸಹ ಆಮ್ ಆದ್ಮಿ ಪಕ್ಷದವರೇ ಆಗಿದ್ದಾರೆ.

      ಕೇಜರಿ ವಾಲ್ ಅವರ ಆಡಳಿತಕ್ಕೆ ಮನಸೋತ ದೇಶದ ಜನರು ಆಮ್ ಆದ್ಮಿ ಪಕ್ಷವನ್ನು ಬೆಂಬಲಿಸಲು ತುದಿಗಾಲಲ್ಲಿ ನಿಂತಿದ್ದಾರೆ. ಹೀಗಾಗಿ ಇಂಡಿ ವಿಧಾನಸಭಾ ಕ್ಷೇತ್ರದಿಂದಲೂ ಸಹ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದ್ದು ಈಗಾಗಲೇ ತಾಲೂಕಿನ ಬಹುತೇಕ ಗ್ರಾಮಗಳಿಗೆ ಪಕ್ಷದ ಸೇವಕಾಂಕ್ಷಿಗಳು ಭೇಟಿ ನೀಡಿ ಪಕ್ಷದ ಪ್ರಚಾರ ನಡೆಸಿದ್ದಾರೆ.

      ಸೇವಾಕಾಂಕ್ಷಿ ಜಕ್ಕಪ್ಪ ಕುಂಬಾರ,‌ ಡಾ. ಗೋಪಾಲ್ ಪಾಟೀಲ್, ಮುಖಂಡ ಶ್ರೀಮಂತ ಬಾರಿಕಾಯಿ, ರಾಜೇಶ್ವರಿ ಮೋರೆ, ಜಗದೀಶ್ ಕಲ್ಮನಿ, ಇನ್ನಿತರರು ಮಾತನಾಡಿದರು.

      Tags: #AAP party#Election 2023#indi Constituency#Pre Planing meeting
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      July 26, 2026
      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      July 26, 2026
      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ

      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ

      July 27, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.