• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಆತ್ಮ ರಕ್ಷಣೆ ಹಾಗೂ ಸಮಾಜ ರಕ್ಷಣೆಗಾಗಿ ಕರಾಟೆ ಅವಶ್ಯಕ-ಎಸ್ ಪಿ:

      February 8, 2022
      0
      ಆತ್ಮ ರಕ್ಷಣೆ ಹಾಗೂ ಸಮಾಜ ರಕ್ಷಣೆಗಾಗಿ ಕರಾಟೆ ಅವಶ್ಯಕ-ಎಸ್ ಪಿ:
      0
      SHARES
      275
      VIEWS
      Share on FacebookShare on TwitterShare on whatsappShare on telegramShare on Mail

      ರಾಯಚೂರು: ಆತ್ಮರಕ್ಷಣೆಗಾಗಿ ಹಾಗೂ ಸಮಾಜದ ರಕ್ಷಣೆಗಾಗಿ ಕರಾಟೆ ಕಲೆಯನ್ನು ಕಲಿಸಲಾಗುತ್ತದೆ. ಆತ್ಮ ರಕ್ಷಣೆಯ ವಿಷಯ ಬಂದಾಗ ಯಾವುದೇ ಭಯವಿಲ್ಲದೆ ಕರಾಟೆ, ಕಲ್ಲು, ಎಲ್ಲವನ್ನು ತೆಗೆದುಕೊಂಡು ಆತ್ಮ ರಕ್ಷಣೆಯನ್ನು ಮಾಡಿಕೊಳ್ಳಬೇಕು. ಮನಸ್ಸನ್ನು ಹಾಗೂ ದೇಹವನ್ನು ವ್ಯವಸ್ಥಿತವಾಗಿ ಇಟ್ಟುಕೊಳ್ಳಲು ಕರಾಟೆ ಮುಖ್ಯ, ವ್ಯಾಯಾಮದ ಜೊತೆಗೆ ಉತ್ತಮ ಆಹಾರ ಸೇವಿಸಿ ಶಕ್ತಿವಂತರಾಗಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ನಿಖಿಲ್. ಬಿ ಅವರು ಹೇಳಿದರು.

      ನಗರದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆಶಾಪುರ ರಸ್ತೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇವರುಗಳ ಸಂಯುಕ್ತಾಶ್ರಯದಲ್ಲಿ ಸ್ವಯಂ ರಕ್ಷಣೆಗಾಗಿ ಓಬವ್ವ ಆತ್ಮರಕ್ಷಣಾ ಕಲಾ ಕರಾಟೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

      ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡು ಮಾತನಾಡಿದ ಪೊಲೀಸ್ ವರಿಷ್ಠಾಧಿಕಾರಿಗಳು ಒಂದು ಕಾಲದಲ್ಲಿ ಕರಾಟೆ ಗಂಡಸರಿಗಷ್ಟೇ ಸೀಮಿತವಾಗಿತ್ತು ಆದರೆ ಇಂದು ಎಲ್ಲರಿಗೂ ಕರಾಟೆ ಕಲಿಯಲು ಅವಕಾಶ ಸಿಕ್ಕಿರುವುದು ನಿಮ್ಮ ಪುಣ್ಯ, ಓಬವ್ವ ನನ್ನ ಆದರ್ಶವಾಗಿದ್ದಾರೆ ನಾನು ಚಿತ್ರದುರ್ಗ ಜಿಲ್ಲೆಯಿಂದ ಬಂದಿರುವುದರಿಂದ ನನಗೂ ಅವರು ಜೀವನದಲ್ಲಿ ಮಾರ್ಗದರ್ಶಕರಾಗಿದ್ದಾರೆ.

      ಇಂತಹ ಕಾರ್ಯಕ್ರಮಗಳು ಒಂದು ದಿನಕ್ಕೆ ಸೀಮಿತವಾಗದೆ ನಿರಂತರವಾಗಿ ಮುಂದುವರೆಯಬೇಕು, ನಾನು ಕೂಡ ಕರಾಟೆ ಪಟುವಾಗಿದ್ದೇನೆ ಕರಾಟೆ ನಮ್ಮ ಜೀವನದಲ್ಲಿ ಪೂರ್ವಕವಾಗಿರಬೇಕು ಮತ್ತು ಆರೋಗ್ಯಕ್ಕೆ ತುಂಬಾ ಸಹಕಾರಿಯಾಗಿದೆ ಎಂದು ಮಕ್ಕಳಿಗೆ ಪ್ರೋತ್ಸಾಹ ಮತ್ತು ಕರಾಟೆಯ ವಿಧಾನಗಳ ಕುರಿತು ಮಕ್ಕಳಿಗೆ ತಿಳಿಸಿದರು.

      ಕಾರ್ಯಕ್ರಮದ ಉದ್ಘಾಟಕರಾಗಿ ಮಾತನಾಡಿದ ಜಿಲ್ಲಾಧಿಕಾರಿಗಳಾದ ಡಾ.ಅವಿನಾಶ್ ಮೆನನ್ ಇಂತಹ ಕಾರ್ಯಕ್ರಮಕ್ಕೆ ಬಂದಿರೋದು ನನಗೆ ತುಂಬಾ ಸಂತೋಷವಾಗುತ್ತದೆ ಕರ್ನಾಟಕದ ಹೆಣ್ಣು ಮಕ್ಕಳಿಗೆ ಶಾಲೆಗಳಲ್ಲಿ ಕರಾಟೆ ಕಲಿಸುವಂತಹ ಕೆಲಸ ಉತ್ತಮ ಕಾರ್ಯಕ್ರಮವಾಗಿದೆ. ಹೆಣ್ಣುಮಕ್ಕಳು ನಿರಂತರ ಕರಾಟೆಯನ್ನು ಅಭ್ಯಾಸಮಾಡಿ ನಮ್ಮ ಹೆಣ್ಣುಮಕ್ಕಳು ತಮ್ಮ ರಕ್ಷಣೆಯನ್ನು ಸ್ವಯಂ ಮಾಡಿಕೊಳ್ಳಬೇಕು ಎನ್ನುವ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.

      ಎಲ್ಲರೂ ಶ್ರದ್ಧೆಯಿಟ್ಟು ಅಭ್ಯಾಸಮಾಡಿ ಕರಾಟೆಯ ಆರೋಗ್ಯಕ್ಕೆ ಬಹಳ ಸಹಕಾರಿಯಾಗಲಿದೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕ್ರೀಡಾಂಗಣ ಹಸಿರು ಮಾಡಲು ಜಿಲ್ಲಾಡಳಿತದಿಂದ ಪ್ರಯತ್ನ ಮಾಡುತ್ತೇನೆ. ಮನ,ಪ್ರಾಣ,ರಕ್ಷಣೆಗೆ ಕರಾಟೆ ಕಲಿಯುವುದು ಅವಶ್ಯಕ ಎಂದು ಹೇಳಿದರು.

      ಈ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಸತೀಶ್ ಹೆಚ್. ಕೆ. ಹಿಂದುಳಿದ ವರ್ಗಗಳ ಕಲ್ಯಾಣ ಜಿಲ್ಲಾಧಿಕಾರಿಗಳಾದ ಬಿಲಾಲ್ ಎಂ.ಜಿ. ಪ್ರಾಂಶುಪಾಲರಾದ ದಾವಲ್ ತೆರೆದಾಳ, ತರಬೇತುದಾರರಾದ ಮಹಾನಂದ, ಲಕ್ಷ್ಮಿ,ಮಂಜುಳಾ, ತಾಲೂಕು ಅಧಿಕಾರಿಗಳು, ಮುರಾರ್ಜಿ ದೇಸಾಯಿ ಶಾಲೆಯ ಮಕ್ಕಳು, ಮೊರಾರ್ಜಿ ದೇಸಾಯಿ ಸಿಂಗನೋಡಿ ಶಾಲೆಯ ಮಕ್ಕಳು ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

      Tags: #aashapura#karate kale#police orishtadhikarinikhil b
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      June 8, 2026
      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      June 8, 2026
      ಅನುದಾನ ದುರುಪಯೋಗ ಆರೋಪ: ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಮಾನತು

      ಅನುದಾನ ದುರುಪಯೋಗ ಆರೋಪ: ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಮಾನತು

      June 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.