ವಿಜಯಪುರ :
ಲಾರಿ ಹಾಗೂ ಸರ್ಕಾರಿ ಬಸ್ ಮಧ್ಯೆ ಮುಖಾಮುಖಿ ಡಿಕ್ಕಿ
ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ಗೆಣ್ಣೂರ ಕ್ರಾಸ್ ಬಳಿ ಘಟನೆ
ಅಪಘಾತದಲ್ಲಿ ಲಾರಿ ಚಾಲಕನ ಕಾಲ್ ಕಟ್, ಬಸ್ ಚಾಲಕ ಗಂಭೀರವಾಗಿ ಗಾಯ
ಅಲ್ಲದೇ, ಬಸ್ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ
ಆದ್ರೇ, ಯಾವುದೇ ಪ್ರಾಣ ಹಾನಿಯಾಗಿಲ್ಲ
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ
ಕೊಲ್ಹಾರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ