• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಅಹಿಲ್ಯಾದೇವಿ ಹೂಳ್ಕರ್ ಶಿಕ್ಷಣ ಸಂಸ್ಥೆಯಲ್ಲಿಬಡ ಅನಾಥ ಮಕ್ಕಳಿಗೆ ಊಟ ವಸತಿ ಸಹಿತ ಉಚಿತ ಶಿಕ್ಷಣ

      Voiceofjanata.in

      March 2, 2025
      0
      ಅಹಿಲ್ಯಾದೇವಿ ಹೂಳ್ಕರ್ ಶಿಕ್ಷಣ ಸಂಸ್ಥೆಯಲ್ಲಿಬಡ ಅನಾಥ ಮಕ್ಕಳಿಗೆ ಊಟ ವಸತಿ ಸಹಿತ ಉಚಿತ ಶಿಕ್ಷಣ
      0
      SHARES
      561
      VIEWS
      Share on FacebookShare on TwitterShare on whatsappShare on telegramShare on Mail

      ಅಹಿಲ್ಯಾದೇವಿ ಹೂಳ್ಕರ್ ಶಿಕ್ಷಣ ಸಂಸ್ಥೆಯಲ್ಲಿಬಡ ಅನಾಥ ಮಕ್ಕಳಿಗೆ ಊಟ ವಸತಿ ಸಹಿತ ಉಚಿತ ಶಿಕ್ಷಣ

      ವರದಿ : ಬಸವರಾಜ ‌ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ ;ನಮ್ಮ ಅಹಿಲ್ಯಾದೇವಿ ಹೂಳ್ಕರ್ ಶಿಕ್ಷಣ ಸಂಸ್ಥೆ ಅಡಿಯಲ್ಲಿ ನಡೆಯುತ್ತಿರುವ ಶಾಲೆಗಳಲ್ಲಿ ತಂದೆ ತಾಯಿಗಳನ್ನು ಕಳೆದುಕೊಂಡ ಬಡ ಅನಾಥ ಮಕ್ಕಳಿಗೆ ಊಟ ವಸತಿ ಸಹಿತ ಉಚಿತ ಶಿಕ್ಷಣವನ್ನು ನೀಡುತ್ತೇವೆ ಎಂದು ಅಹಿಲ್ಯಾದೇವಿ ಹೂಳ್ಕರ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಶಿಕ್ಷಣ ಪ್ರೇಮಿ ಮಲ್ಲಿಕಾರ್ಜುನ ಮದರಿ ಹೇಳಿದರು ರವಿವಾರ ಪಟ್ಟಣದ ಹೂಳ್ಕರ್ ಕಾಲೋನಿ ಅಭ್ಯುದಯ ಶಿಕ್ಷಣ ಸಂಸ್ಥೆಯಲ್ಲಿ ೫ ಮತ್ತು ೬ ನೇ ತರಗತಿಯ ವಿದ್ಯಾರ್ಥಿಗಳ ಸ್ಕಾಲರ್ಶಿಪ್ ಪರೀಕ್ಷೆ ಸಮಾರಂಭ ಉದ್ದೇಶಿಸಿ ಮಾತನಾಡಿದರು   .
      ಅಹಿಲ್ಯಾದೇವಿ ಹೂಳ್ಕರ್ ಶಿಕ್ಷಣ ಸಂಸ್ಥೆ ಅಡಿಯ ಮುದ್ದೇಬಿಹಾಳ,ಕೋಳೂರು  ಅಡವಿಹುಲಗವಾಳ ಈ ಮೂರು ಶಾಲೆಯ  ಸ್ಕಾಲರ್ಶಿಪ್ ಎಕ್ಸಾಂ ಮುದ್ದೇಬಿಹಾಳ ಶಾಲೆಯಲ್ಲಿ ಏರ್ಪಡಿಸಲಾಗಿತ್ತು ೫ ನೇ ತರಗತಿಯ ಒಟ್ಟು 446 ವಿದ್ಯಾರ್ಥಿಗಳು ಹಾಗೂ ೭ ತರಗತಿ ಒಟ್ಟು 493 ವಿದ್ಯಾರ್ಥಿಗಳು (ಮೂರು ಶಾಲೆಗಳಿಗೆ ಸೇರಿದಂತೆ) ೯೩೯ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ .
      ಅಹಿಲ್ಯಾದೇವಿ ಹೂಳ್ಕರ್ ಶಿಕ್ಷಣ ಸಂಸ್ಥೆ ಅಡಿಯ ಮೂರು ಶಾಲೆಗಳಲ್ಲಿ ಪರೀಕ್ಷೆ ಬರೆದ ೫& ೭ ತರಗತಿ ವಿದ್ಯಾರ್ಥಿಗಳಲ್ಲಿ  ಪ್ರತಿ ಶಾಲೆಗೆ ತಲಾ ಟಾಪ್ ಟೆನ್  ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಂಡು ಅದರಲ್ಲಿ  ಅತಿಹೆಚ್ಚು ಅಂಕಗಳನ್ನು ಪಡೆದ ಮೊದಲ 5 ಟಾಪ್  ವಿದ್ಯಾರ್ಥಿಗಳು ( ೩೦ ವಿದ್ಯಾರ್ಥಿಗಳಿಗೆ ಊಟ ವಸತಿ ಸಹಿತ ಉಚಿತ ಶಿಕ್ಷಣ ನೀಡಲಾಗುತ್ತದೆ ಅಂತಯೇ ಟಾಪ್ 6 ರಿಂದ ಟಾಪ್ ೧೦ ಬಂದಂತಹ ೩೦ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣವನ್ನು ನೀಡಲಾಗುತ್ತದೆ ಪರೀಕ್ಷೆ ಬರೆದ ೫&೭ ತರಗತಿಯ ವಿದ್ಯಾರ್ಥಿಗಳಲ್ಲಿ   ೩೦ ವಿದ್ಯಾರ್ಥಿಗಳು ಊಟ ವಸತಿ ಸಹಿತ ಉಚಿತ ಶಿಕ್ಷಣ ಉಳಿದ 30 ವಿದ್ಯಾರ್ಥಿಗಳು ಊಟ ವಸತಿ ರಹಿತ ಉಚಿತ ಶಿಕ್ಷಣಕ್ಕೆ ಆಯ್ಕೆಯಾಗಿದ್ದಾರೆ ಇದರಲ್ಲಿ ಅಡವಿ ಹುಲಗಬಾಳ ಶಾಲೆಗೆ ಪರೀಕ್ಷೆ ಬರೆದು  ೨೪  ಅಂಕಗಳನ್ನು ಪಡೆದ ನಾಲ್ಕು ವಿದ್ಯಾರ್ಥಿಗಳನ್ನು ಹಾಗೂ ಕೋಳೂರಿನಲ್ಲಿ 23 ಅಂಕಗಳನ್ನು ಪಡೆದ ಒಂದು ವಿದ್ಯಾರ್ಥಿ ಒಟ್ಟು ಹೆಚ್ಚುವರಿಯಾಗಿ ೫ ವಿದ್ಯಾರ್ಥಿಗಳು ಮತ್ತು ಯರಗಲ್ ಗ್ರಾಮದ ಅನಾಥ ವಿದ್ಯಾರ್ಥಿ ಗುರುಮೂರ್ತಿ ಹಿರೇಮಠ ಸೇರಿ ೬೫ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣಕ್ಕೆ ಆಯ್ಕೆ ಮಾಡಲಾಗಿದೆ
      ಆಡಳಿತ ಅಧಿಕಾರಿ ಬಿ ಜಿ ಬಿರಾದಾರ ಪ್ರಾಸ್ತಾವಿಕ ಮಾತನಾಡಿದರು ಈ ವೇಳೆ ಮೂರು ಶಾಲೆಗಳ ಮುಖ್ಯ ಗುರುಗಳಾದ  ಹೆಚ್ ಬಿ ಜಾಯವಾಡಗಿ, ಬಿ ಕೆ ಪೂಜಾರಿ ರಮೇಶ ಹರನಾಳ, ಬಸವರಾಜ ಬಿಜ್ಜೂರ ಸಂಸ್ಥೆ ನಿರ್ದೇಶಕ ಕಿರಣ್ ಮದರಿ ಸೇರಿದಂತೆ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಪಾಲಕರು ಉಪಸ್ಥಿತರಿದ್ದರು.
      ಪಟ್ಟಣದ ಹೂಳ್ಕರ್ ಕಾಲೋನಿ ಅಭ್ಯುದಯ ಶಿಕ್ಷಣ ಸಂಸ್ಥೆಯಲ್ಲಿ ೫ ಮತ್ತು ೬ ನೇ ತರಗತಿಯ ವಿದ್ಯಾರ್ಥಿಗಳ ಸ್ಕಾಲರ್ಶಿಪ್ ಪರೀಕ್ಷೆ ಸಮಾರಂಭ ಉದ್ದೇಶಿಸಿ ಅಹಿಲ್ಯಾದೇವಿ ಹೂಳ್ಕರ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಶಿಕ್ಷಣ ಪ್ರೇಮಿ ಮಲ್ಲಿಕಾರ್ಜುನ ಮದರಿ ಮಾತನಾಡಿದರು.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಲೈಂಗಿಕ ಕಿರುಕುಳ ನೀಡಿದ ವಾರ್ಡನ್ ವಿರುದ್ಧ ಎಫ್ಐಆರ್

      ಲೈಂಗಿಕ ಕಿರುಕುಳ ನೀಡಿದ ವಾರ್ಡನ್ ವಿರುದ್ಧ ಎಫ್ಐಆರ್

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಲೈಂಗಿಕ ಕಿರುಕುಳ ನೀಡಿದ ವಾರ್ಡನ್ ವಿರುದ್ಧ ಎಫ್ಐಆರ್

      ಲೈಂಗಿಕ ಕಿರುಕುಳ ನೀಡಿದ ವಾರ್ಡನ್ ವಿರುದ್ಧ ಎಫ್ಐಆರ್

      April 30, 2026
      ಪತ್ನಿ ಹತ್ಯೆ ಬಳಿಕ ಮಗುವಿನೊಂದಿಗೆ ಬಾವಿಗೆ ಹಾರಿ ಪತಿ ಸಾವು

      ಪತ್ನಿ ಹತ್ಯೆ ಬಳಿಕ ಮಗುವಿನೊಂದಿಗೆ ಬಾವಿಗೆ ಹಾರಿ ಪತಿ ಸಾವು

      April 30, 2026
      ಚಾಲಕನ ಚಾತುರ್ಯದಿಂದ ತಪ್ಪಿದ ದುರಂತ

      ಚಾಲಕನ ಚಾತುರ್ಯದಿಂದ ತಪ್ಪಿದ ದುರಂತ

      April 30, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.