• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

    ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

    ಸಕ್ಕರೆ ಸೇವನೆ ಕೊಲೆಸ್ಟಾçಲ ಏರಿಕೆ ಕಿಡ್ನಿ ಸಮಸ್ಯೆಗೆ ಕಾರಣ

    ಸಕ್ಕರೆ ಸೇವನೆ ಕೊಲೆಸ್ಟಾçಲ ಏರಿಕೆ ಕಿಡ್ನಿ ಸಮಸ್ಯೆಗೆ ಕಾರಣ

    ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ -ಸಂತೋಷ ಬಂಡೆ

    ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ -ಸಂತೋಷ ಬಂಡೆ

    ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

    ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

    ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್- ಸ್ಪರ್ಧಾತ್ಮಕ ಪರೀಕ್ಷೆ

    ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್- ಸ್ಪರ್ಧಾತ್ಮಕ ಪರೀಕ್ಷೆ

    ಮಾಚ್‌ 14 ರಂದು ವಿಜಯಪುರದಲ್ಲಿ ರಂಭಾಪುರಿ ಶಾಖಾಮಠಕ್ಕೆ ಭೂಮಿ ಪೂಜೆ: ಸೋಮಯ್ಯ ಗಣಾಚಾರಿ ​

    ಮಾಚ್‌ 14 ರಂದು ವಿಜಯಪುರದಲ್ಲಿ ರಂಭಾಪುರಿ ಶಾಖಾಮಠಕ್ಕೆ ಭೂಮಿ ಪೂಜೆ: ಸೋಮಯ್ಯ ಗಣಾಚಾರಿ ​

    ಯೋಜನೆಯ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಜಿಪಂ ಸಿಇಒ‌ ರಿಷಿ ಆನಂದ‌ ಸೂಚನೆ

    ಯೋಜನೆಯ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಜಿಪಂ ಸಿಇಒ‌ ರಿಷಿ ಆನಂದ‌ ಸೂಚನೆ

    ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ..!

    ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ..!

    ಸಮಾಜದ ಅಂಕು-ಡೊಂಕು ತಿದ್ದುವಲ್ಲಿ ಮಹಿಳೆಯರ ಜವಾಬ್ದಾರಿ ಅತ್ಯಂತ ಪ್ರಮುಖ..!

    ಸಮಾಜದ ಅಂಕು-ಡೊಂಕು ತಿದ್ದುವಲ್ಲಿ ಮಹಿಳೆಯರ ಜವಾಬ್ದಾರಿ ಅತ್ಯಂತ ಪ್ರಮುಖ..!

    ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

    ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

      ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

      ಸಕ್ಕರೆ ಸೇವನೆ ಕೊಲೆಸ್ಟಾçಲ ಏರಿಕೆ ಕಿಡ್ನಿ ಸಮಸ್ಯೆಗೆ ಕಾರಣ

      ಸಕ್ಕರೆ ಸೇವನೆ ಕೊಲೆಸ್ಟಾçಲ ಏರಿಕೆ ಕಿಡ್ನಿ ಸಮಸ್ಯೆಗೆ ಕಾರಣ

      ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ -ಸಂತೋಷ ಬಂಡೆ

      ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ -ಸಂತೋಷ ಬಂಡೆ

      ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

      ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

      ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್- ಸ್ಪರ್ಧಾತ್ಮಕ ಪರೀಕ್ಷೆ

      ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್- ಸ್ಪರ್ಧಾತ್ಮಕ ಪರೀಕ್ಷೆ

      ಮಾಚ್‌ 14 ರಂದು ವಿಜಯಪುರದಲ್ಲಿ ರಂಭಾಪುರಿ ಶಾಖಾಮಠಕ್ಕೆ ಭೂಮಿ ಪೂಜೆ: ಸೋಮಯ್ಯ ಗಣಾಚಾರಿ ​

      ಮಾಚ್‌ 14 ರಂದು ವಿಜಯಪುರದಲ್ಲಿ ರಂಭಾಪುರಿ ಶಾಖಾಮಠಕ್ಕೆ ಭೂಮಿ ಪೂಜೆ: ಸೋಮಯ್ಯ ಗಣಾಚಾರಿ ​

      ಯೋಜನೆಯ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಜಿಪಂ ಸಿಇಒ‌ ರಿಷಿ ಆನಂದ‌ ಸೂಚನೆ

      ಯೋಜನೆಯ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಜಿಪಂ ಸಿಇಒ‌ ರಿಷಿ ಆನಂದ‌ ಸೂಚನೆ

      ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ..!

      ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ..!

      ಸಮಾಜದ ಅಂಕು-ಡೊಂಕು ತಿದ್ದುವಲ್ಲಿ ಮಹಿಳೆಯರ ಜವಾಬ್ದಾರಿ ಅತ್ಯಂತ ಪ್ರಮುಖ..!

      ಸಮಾಜದ ಅಂಕು-ಡೊಂಕು ತಿದ್ದುವಲ್ಲಿ ಮಹಿಳೆಯರ ಜವಾಬ್ದಾರಿ ಅತ್ಯಂತ ಪ್ರಮುಖ..!

      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಸಾಮಾನ್ಯರ ಬದುಕಿಗೆ ಆಸರೆಯಾದ ಅಕ್ಕಮಹಾದೇವಿ ಸೌಹಾರ್ದ ಸಹಕಾರಿ..!

      Voj - Desk

      September 17, 2023
      0
      ಸಾಮಾನ್ಯರ ಬದುಕಿಗೆ ಆಸರೆಯಾದ ಅಕ್ಕಮಹಾದೇವಿ ಸೌಹಾರ್ದ ಸಹಕಾರಿ..!
      0
      SHARES
      203
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ: ಸಮಾಜದಲ್ಲಿನ ಆರ್ಥಿಕ ದುರ್ಬಲರ ಏಳಿಗೆಯನ್ನು ಗಮನದಲ್ಲಿರಿಸಿ ಸಹಕಾರಿ ಸಂಸ್ಥೆಗಳು ಕಾರ್ಯ ನಿರ್ವಹಿಸಬೇಕು. ಅಂದಾಗ ಮಾತ್ರ ಸಹಕಾರಿ ಸಂಸ್ಥೆಗಳು ಹುಟ್ಟಿಕೊಂಡಿರುವುದಕ್ಕೆ ಸಾರ್ಥಕವಾಗುತ್ತದೆ ಎಂದು ಸಹಕಾರ ಇಲಾಖೆಯ ಅಧಿಕಾರಿ ವಿ.ಪಿ. ನಾಯಕ್ ತಿಳಿಸಿದರು.

      ಶನಿವಾರ ಪಟ್ಟಣದ ಅಕ್ಕಮಹಾದೇವಿ ಸೌಹಾರ್ದ ಸಹಕಾರಿ ಸಂಘದ ಕಾರ್ಯಾಲಯದಲ್ಲಿ ನಡೆದ ಸಂಘದ ದ್ವಿತೀಯ ವರ್ಷದ ವಾರ್ಷಿಕ ಮಹಾಸಭೆಯಲ್ಲಿ ಮುಖ್ಯ ಅವರು ಮಾತನಾಡಿದರು.

      ಜಾತಿ, ಮತ, ಬೇಧವಿಲ್ಲದೆ ಸಮಾಜದಲ್ಲಿನ ಆರ್ಥಿಕ
      ದುರ್ಬಲರು ಖಾಸಗಿ ಲೇವಾದೇವಿದಾರ ಕಪಿ ಮುಷ್ಠಿಯಿಂದ ಪಾರು ಮಾಡುವ ದಿಸೆಯಲ್ಲಿ ಆರಂಭವಾದ ಬ್ಯಾಂಕ್ ಇದೀಗ ಪಟ್ಟಣದಲ್ಲಿ ಅತೀ ಹೆಚ್ಚು ವ್ಯವಹಾರದ ಮೂಲಕ ಜನಪ್ರೀಯವಾಗಿದೆ ಎಂದ ಅವರು ಜಾತಿ ಮತದ ತಾರತಮ್ಯವಿಲ್ಲದೆ ಅಗತ್ಯವಿರುವ ಗ್ರಾಹಕರಿಗೆ ಆರ್ಥಿಕ ನೆರವು ನೀಡುತ್ತಿದೆ ಎಂದರು.

      ಶ್ರೀ ಸಾಮಾನ್ಯರ ಬದುಕಿಗೆ ಆಸರೆಯಾಗಿರುವ ಸಹಕಾರಿ
      ಸಂಘದ ಸರ್ವ ರೀತಿಯ ಸೌಲಭ್ಯದ ಪ್ರಯೋಜನ ಪಡೆದು ಸದೃಡವಾದ ಜೀವನವನ್ನು ರೂಪಿಸಿಕೊಳ್ಳುವಂತೆ ಕರೆ ನೀಡಿದ ಅವರು, ಸದಸ್ಯರು ಕೇವಲ ವ್ಯವಹಾರಕ್ಕೆ ಮಾತ್ರ ಸೀಮಿತವಾಗದೆ ಬ್ಯಾಂಕಿನ ಎಲ್ಲ ರೀತಿಯ ಕರ‍್ಯಚಟುವಟಿಕೆಯ ಬಗ್ಗೆ ಹೆಚ್ಚಿನ ಗಮನಹರಿಸಿ ಸೂಕ್ತ ಸಲಹೆಗಳನ್ನು ನೀಡಿ ಬ್ಯಾಂಕಿನ ಅಭಿವೃದ್ದಿಯಲ್ಲಿ ಪಾತ್ರವಹಿಸುವಂತೆ ತಿಳಿಸಿದರು.

      ಮುಖ್ಯ ಅಥಿತಿಯಾಗಿ ಮಾತನಾಡಿದ ಕಾಂಗ್ರೇಸ್ ಮುಖಂಡ ಸತೀಶ ಕುಂಬಾರ ಸಂಸ್ಥೆ ಆರಂಭದಿಂದ ಸಮಾಜದಲ್ಲಿನ ಆರ್ಥಿಕ ದುರ್ಬಲರನ್ನು ಐದು, ಹತ್ತು ರೂಪಾಯಿ, ಬಡ್ಡಿಯ ವಿಷವರ್ತುಲದಿಂದ ಪಾರುಮಾಡುವಲ್ಲಿ ಸಹಕಾರಿಯಾಗಿದೆ ಎಂದರು.

      ಸದಸ್ಯರು ಕೇವಲ ಮಹಾಸಭೆಗೆ ಮಾತ್ರ‌ಸೀಮಿತವಾಗದೆ ಕಾಲಕಾಲಕ್ಕೆ ಆಡಳಿತ ಮಂಡಳಿಯ ಜತೆ ಸಂಪರ್ಕ ಹೊಂದಿ ಕುಂದುಕೊರತೆ ನ್ಯೂನ್ಯತೆ ಬಗ್ಗೆ ಗಮನಸೆಳೆದು ಪರಿಹರಿಸಿಕೊಳ್ಳಲು ತಿಳಿಸಿದರು.

      ಬ್ಯಾಂಕಿನ ಗೌರವಾಧ್ಯಕ್ಷ ಮಂಜುನಾಥ ಕಾಮಗೊಂಡ
      ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಬ್ಯಾಂಕ್ ೬೬ ಲಕ್ಷ ಠೇವಣಿ ಸಂಗ್ರಹಿಸಿ ೧.೪೫ ಕೋಟಿ ಸಾಲ ವಿತರಿಸಲಾಗಿದೆ. ಈಗಾಗಲೆ ದೇವರಹಿಪ್ಪರಗಿಯಲ್ಲಿ ಶಾಖೆ ತೆರೆದಿದ್ದು ಮುಂದೆ ಇನ್ನಷ್ಟು ಶಾಖೆಗಳನ್ನು ತೆರೆದು ದುಡಿಯುವ ಕೈಗಳಿಗೆ ಕೆಲಸ ನೀಡುವ ಜೊತೆಗೆ ಸಾಮಾನ್ಯ ಜನರಿಗೆ ಸಹಕಾರ ನೀಡಲಾಗುತ್ತದೆ ಎಂದು ತಿಳಿಸಿದರು.

      ಈ ಸಂದರ್ಭದಲ್ಲಿ ಕಳೆದ ಮಹಾಸಭೆಯ ನಡಾವಳಿ,
      ಬ್ಯಾಂಕಿನ ಲಾಭ ನಷ್ಟ ಹಾಗೂ ವಿವರವನ್ನು ಬ್ಯಾಂಕಿನ
      ಕ್ಲಾರ್ಕ ಶ್ರಿಕಾಂತ ಗಡಗಲಿ ಸಭೆಯಲ್ಲಿ ಮಂಡಿಸಿದರು.
      ವೇದಿಕೆಯಲ್ಲಿ ಅಧ್ಯಕ್ಷ ಉಮೇಶ ಬಳಬಟ್ಟಿ, ಉಪಾಧ್ಯಕ್ಷ
      ಯಲಗೊಂಡ ಬೇವನೂರ, ಸತೀಶ ಝಂಪಾ, ವಿದ್ಯಾಶ್ರೀ
      ಪಾಟೀಲ್ ಇದ್ದರು. ಸಭೆಯಲ್ಲಿ ಸಂಸ್ಥೆಯ ಗೌರವಕಾರ್ಯದರ್ಶಿ ಶಿವಾನಂದ ಮಠಪತಿ, ನಿರ್ದೇಶಕ ವಿಠ್ಠಲ ಪಟ್ಟಣ, ರಮೇಶ ಹತ್ತಿ, ಮಾಂತೇಶ ಮುಡಕೆ, ಚಂದ್ರಾಮ ಮೇಡೆದಾರ, ಬವರಾಜ ದಶವಂತ, ಸಿಧಾರ್ಥ ಅರಳಿ, ಸದಸ್ಯರಾದ ಮಲ್ಲಿಕಾರ್ಜುನ ಹವಿನಾಳಮಠ, ಅಶ್ವಿನಿ ಮುಳಜಿ, ರಾಜಕುಮಾರ ನಾಯ್ಕೋಡಿ,
      ಸಂಗಮೇಶ ಗಲಗಲಿ, ಸಚೀನ ಮೇಡೆದಾರ, ದೂಳಪ್ಪ
      ಜಿಡ್ಡಿಮನಿ, ಸಚೀನ ದೇವಣಗಾಂವ ಮತ್ತಿತರರು ಉಪಸ್ಥಿತರಿದ್ದರು.

      ಬ್ಯಾಂಕಿನ ವ್ಯವಸ್ಥಾಪಕ ಅಶೋಕ ಬಳಬಟ್ಟಿ ಸ್ವಾಗತಿಸಿ,
      ವಂದಿಸಿದರು.

      Tags: #akkamahadevi Sahakari#Annuall progromm#umeshindi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ವಿಜಯಪುರ | ಜಿಲ್ಲೆಯಲ್ಲಿ ರಂಭಾಪುರಿ ಮಠದ ಶಾಖಾಮಠ ನಿರ್ಮಾಣಕ್ಕೆ ಚಾಲನೆ!

      ವಿಜಯಪುರ | ಜಿಲ್ಲೆಯಲ್ಲಿ ರಂಭಾಪುರಿ ಮಠದ ಶಾಖಾಮಠ ನಿರ್ಮಾಣಕ್ಕೆ ಚಾಲನೆ!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ವಿಜಯಪುರ | ಜಿಲ್ಲೆಯಲ್ಲಿ ರಂಭಾಪುರಿ ಮಠದ ಶಾಖಾಮಠ ನಿರ್ಮಾಣಕ್ಕೆ ಚಾಲನೆ!

      ವಿಜಯಪುರ | ಜಿಲ್ಲೆಯಲ್ಲಿ ರಂಭಾಪುರಿ ಮಠದ ಶಾಖಾಮಠ ನಿರ್ಮಾಣಕ್ಕೆ ಚಾಲನೆ!

      March 15, 2026
      ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯ ಶಂಕುಸ್ಥಾಪನೆ..!

      ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯ ಶಂಕುಸ್ಥಾಪನೆ..!

      March 14, 2026
      ಶೇ. 56ರಷ್ಟು ಮೀಸಲಾತಿ ಕಾಯ್ದೆಗೆ ಕಾನೂನಾತ್ಮಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ದೆಹಲಿಯಲ್ಲಿ ಮಹತ್ವದ ಹೆಜ್ಜೆ

      ಶೇ. 56ರಷ್ಟು ಮೀಸಲಾತಿ ಕಾಯ್ದೆಗೆ ಕಾನೂನಾತ್ಮಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ದೆಹಲಿಯಲ್ಲಿ ಮಹತ್ವದ ಹೆಜ್ಜೆ

      March 14, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.