• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

    ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

    ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

    ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

    ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು..!

    ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು..!

    ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

    ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

    “ಬಾಯಿಯು ದೇಹಕ್ಕೆ, ಹೆಬ್ಬಾಗಿಲು; ಆರೋಗ್ಯಕರ ಹಲ್ಲುಗಳು-ಒಸಡುಗಳು, ಆರೋಗ್ಯಕರ ದೇಹದ ಸಂಕೇತ”

    “ಬಾಯಿಯು ದೇಹಕ್ಕೆ, ಹೆಬ್ಬಾಗಿಲು; ಆರೋಗ್ಯಕರ ಹಲ್ಲುಗಳು-ಒಸಡುಗಳು, ಆರೋಗ್ಯಕರ ದೇಹದ ಸಂಕೇತ”

    ಇಲ್ಲಿನ ಸೇವೆ ನನಗೆ ಸಾಕಷ್ಟು ತೃಪ್ತಿ ನೀಡಿದೆ : ತಾಲೂಕು ದಂಡಾಧಿಕಾರಿ ಬಲರಾಮ

    ಇಲ್ಲಿನ ಸೇವೆ ನನಗೆ ಸಾಕಷ್ಟು ತೃಪ್ತಿ ನೀಡಿದೆ : ತಾಲೂಕು ದಂಡಾಧಿಕಾರಿ ಬಲರಾಮ

    ಶಾಸಕರಿಂದ ಹುಬ್ಬೆ ಹುಣಸೆ ಡ್ಯಾಮ್ ಹಾಗೂ ಕಾಲುವೆಗಳ ವೀಕ್ಷಣೆ

    ಶಾಸಕರಿಂದ ಹುಬ್ಬೆ ಹುಣಸೆ ಡ್ಯಾಮ್ ಹಾಗೂ ಕಾಲುವೆಗಳ ವೀಕ್ಷಣೆ

    ಸರಕಾರಿ ಆದರ್ಶ ವಿಧ್ಯಾನಿಲಯಕ್ಕೆ  ಮೂಲಭೂತ ಸೌಲಭ್ಯ ನೀಡಲು ಶಾಸಕ ನಾಡಗೌಡರಿಗೆ ಮನವಿ

    ಸರಕಾರಿ ಆದರ್ಶ ವಿಧ್ಯಾನಿಲಯಕ್ಕೆ  ಮೂಲಭೂತ ಸೌಲಭ್ಯ ನೀಡಲು ಶಾಸಕ ನಾಡಗೌಡರಿಗೆ ಮನವಿ

    ಚಾರ್ಟರ್ಡ್ ಅಕೌಂಟೆಂಟ್ ಪಾಸಾದ ತರುಣ ಜೈನ ಗೆ ಸನ್ಮಾನ ಕಲಿತ ವಿದ್ಯೆ ದೇಶ ಸೇವೆಗೆ ಸಲ್ಲಲಿ: ನಡಹಳ್ಳಿ

    ಚಾರ್ಟರ್ಡ್ ಅಕೌಂಟೆಂಟ್ ಪಾಸಾದ ತರುಣ ಜೈನ ಗೆ ಸನ್ಮಾನ ಕಲಿತ ವಿದ್ಯೆ ದೇಶ ಸೇವೆಗೆ ಸಲ್ಲಲಿ: ನಡಹಳ್ಳಿ

    ಹೈಟೆಕ್ ಆಯುರ್ವೇದ ಆಸ್ಪತ್ರೆ ಮತ್ತು ಶೈಕ್ಷಣಿಕ ಭವನ ಉದ್ಘಾಟನೆ

    ಹೈಟೆಕ್ ಆಯುರ್ವೇದ ಆಸ್ಪತ್ರೆ ಮತ್ತು ಶೈಕ್ಷಣಿಕ ಭವನ ಉದ್ಘಾಟನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

      ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

      ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

      ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

      ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು..!

      ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು..!

      ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

      ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

      “ಬಾಯಿಯು ದೇಹಕ್ಕೆ, ಹೆಬ್ಬಾಗಿಲು; ಆರೋಗ್ಯಕರ ಹಲ್ಲುಗಳು-ಒಸಡುಗಳು, ಆರೋಗ್ಯಕರ ದೇಹದ ಸಂಕೇತ”

      “ಬಾಯಿಯು ದೇಹಕ್ಕೆ, ಹೆಬ್ಬಾಗಿಲು; ಆರೋಗ್ಯಕರ ಹಲ್ಲುಗಳು-ಒಸಡುಗಳು, ಆರೋಗ್ಯಕರ ದೇಹದ ಸಂಕೇತ”

      ಇಲ್ಲಿನ ಸೇವೆ ನನಗೆ ಸಾಕಷ್ಟು ತೃಪ್ತಿ ನೀಡಿದೆ : ತಾಲೂಕು ದಂಡಾಧಿಕಾರಿ ಬಲರಾಮ

      ಇಲ್ಲಿನ ಸೇವೆ ನನಗೆ ಸಾಕಷ್ಟು ತೃಪ್ತಿ ನೀಡಿದೆ : ತಾಲೂಕು ದಂಡಾಧಿಕಾರಿ ಬಲರಾಮ

      ಶಾಸಕರಿಂದ ಹುಬ್ಬೆ ಹುಣಸೆ ಡ್ಯಾಮ್ ಹಾಗೂ ಕಾಲುವೆಗಳ ವೀಕ್ಷಣೆ

      ಶಾಸಕರಿಂದ ಹುಬ್ಬೆ ಹುಣಸೆ ಡ್ಯಾಮ್ ಹಾಗೂ ಕಾಲುವೆಗಳ ವೀಕ್ಷಣೆ

      ಸರಕಾರಿ ಆದರ್ಶ ವಿಧ್ಯಾನಿಲಯಕ್ಕೆ  ಮೂಲಭೂತ ಸೌಲಭ್ಯ ನೀಡಲು ಶಾಸಕ ನಾಡಗೌಡರಿಗೆ ಮನವಿ

      ಸರಕಾರಿ ಆದರ್ಶ ವಿಧ್ಯಾನಿಲಯಕ್ಕೆ  ಮೂಲಭೂತ ಸೌಲಭ್ಯ ನೀಡಲು ಶಾಸಕ ನಾಡಗೌಡರಿಗೆ ಮನವಿ

      ಚಾರ್ಟರ್ಡ್ ಅಕೌಂಟೆಂಟ್ ಪಾಸಾದ ತರುಣ ಜೈನ ಗೆ ಸನ್ಮಾನ ಕಲಿತ ವಿದ್ಯೆ ದೇಶ ಸೇವೆಗೆ ಸಲ್ಲಲಿ: ನಡಹಳ್ಳಿ

      ಚಾರ್ಟರ್ಡ್ ಅಕೌಂಟೆಂಟ್ ಪಾಸಾದ ತರುಣ ಜೈನ ಗೆ ಸನ್ಮಾನ ಕಲಿತ ವಿದ್ಯೆ ದೇಶ ಸೇವೆಗೆ ಸಲ್ಲಲಿ: ನಡಹಳ್ಳಿ

      ಹೈಟೆಕ್ ಆಯುರ್ವೇದ ಆಸ್ಪತ್ರೆ ಮತ್ತು ಶೈಕ್ಷಣಿಕ ಭವನ ಉದ್ಘಾಟನೆ

      ಹೈಟೆಕ್ ಆಯುರ್ವೇದ ಆಸ್ಪತ್ರೆ ಮತ್ತು ಶೈಕ್ಷಣಿಕ ಭವನ ಉದ್ಘಾಟನೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸಂಪಾದಕೀಯ

      ಅಯ್ಯೋ ಅಯ್ಯಯ್ಯೋ.. ಏನು ಧೂಳು, ಏನು ಗೋಳು..! ಭೀಮೆಯ ಗಡಿಭಾಗದಲ್ಲಿ ಕೇಳವರಾರು..?

      Editor :SHANKAR JAMADAR

      March 2, 2025
      0
      ಅಯ್ಯೋ ಅಯ್ಯಯ್ಯೋ.. ಏನು ಧೂಳು, ಏನು ಗೋಳು..! ಭೀಮೆಯ ಗಡಿಭಾಗದಲ್ಲಿ ಕೇಳವರಾರು..?
      0
      SHARES
      111
      VIEWS
      Share on FacebookShare on TwitterShare on whatsappShare on telegramShare on Mail

      ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿರುದ್ಧ ಆಕ್ರೋಶ..! ಅಧಿಕಾರಿಗಳ ನಿರ್ಲಕ್ಷ್ಯ, ಸಾರ್ವಜನಿಕರ ಹಿಡಿಶಾಪ..!

      ಅಮೆ ಗತಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ..!

      ಅಯ್ಯೋ ಅಯ್ಯಯ್ಯೋ.. ಏನು ಧೂಳು, ಏನು ಗೋಳು..! ಭೀಮೆಯ ಗಡಿಭಾಗದಲ್ಲಿ ಕೇಳವರಾರು..?

      ಇಂಡಿ : ಮಹಾರಾಷ್ಟ್ರ ಮತ್ತು ಕರ್ನಾಟಕ ರಾಜ್ಯ ಗಡಿಯನ್ನು ಸೇರಿಸುವ‌ 548 (ಬಿ) ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆಮೆ ಗತಿಯಲ್ಲಿ ಸಾಗುತ್ತಿದ್ದು, ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅಚ್ಚುಕಟ್ಟಾಗಿ ನಡೆಯದಕ್ಕೆ ಸ್ಥಳೀಯರು, ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸುತ್ತಿರುವ ಘಟನೆ ಗಡಿಭಾಗದಲ್ಲಿ ನಡೆಯುತ್ತಿದೆ.
      ಹೌದು ಭವಿಷ್ಯದ ಜಿಲ್ಲಾ ಕೇಂದ್ರದ ಕನಸ್ಸು ಕಾಣುತ್ತೀರುವ ಇಂಡಿ ತಾಲ್ಲೂಕಿನ ಜನರು, ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಿನ್ನೆಲೆಯಲ್ಲಿ ಅತ್ಯಂತ ಕೆಟ್ಟ ಅನುಭವವನ್ನು ಅನುಭವಿಸುತ್ತಿದ್ದಾರೆ. ಕಾರಣ  ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕೆಲವು ಕಡೆ ನಿಧಾನಗತಿಯಲ್ಲಿ ಸಾಗಿದರೆ, ಕೆಲವು ಕಡೆ ಚುರಕಾಗಿ ಕಾಮಗಾರಿ ನಡೆಯುತ್ತಿದೆ. ಆದರೆ ಕಾಮಗಾರಿ ಯೋಜಿತ ರೂಪದಲ್ಲಿ ನಡೆಯುತ್ತಿಲ್ಲ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ವಿಜಯಪುರ ತಾಲ್ಲೂಕಿನ ನಾಗಠಾಣ ಗ್ರಾಮದಿಂದ ಪ್ರಾರಂಭಗೊಂಡ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ಇಂಡಿ ತಾಲೂಕಿನ ಅಗರಖೇಡ ಕ್ರಾಸವರೆಗೆ ನಡೆಯುತ್ತಿದ್ದು, ರೂಗಿ ಗ್ರಾಮದಿಂದ ಮತ್ತು ಇಂಡಿ ಪಟ್ಟಣಕ್ಕೆ ಸೇರುವ ರಸ್ತೆಯ ಕಾಮಗಾರಿ ಅತ್ಯಂತ ನಿಧಾನಗತಿಯಲ್ಲಿ ಕುಂಟತ್ತಾ ತೆವುಳತ್ತಾ ಸಾಗುತ್ತಿದೆ. ಇನ್ನೂ ಎಲ್ಲಿ ಬೇಕೋ..! ಅಲ್ಲಿ ‌ಮನಸ್ಸೊ ಇಚ್ಚೆಯಂತೆ ರಸ್ತೆಯ  ಅಗೆದಿದ್ದು, ಪ್ರಯಾಣಿಕರಿಗೆ ಸೂಕ್ತವಾದ ವ್ಯವಸ್ಥಿತ ಮಾರ್ಗ ಕಲ್ಪಿಸಿಲ್ಲ. ಅದಲ್ಲದೇ ಇಕ್ಕಾಟಾದ ರಸ್ತೆ ನಿರ್ಮಿಸಿದ್ದು, ರಸ್ತೆಯ ಮೇಲಲ್ಲಾ ಚಿಕ್ಕ ಪುಟ್ಟ ಕಲ್ಲುಗಳು ಬಿದ್ದಿವೆ. ಆ ಚಿಕ್ಕ ಪುಟ್ಟ ಕಲ್ಲುಗಳು ಪುಟಿದ್ದು ದ್ವಿಚಕ್ರ ವಾಹನ ಸವಾರರ ಮುಖ ಬಡಿದು ಹಾನಿ ಮಾಡುತ್ತಿವೆ. ರಸ್ತೆಯಲ್ಲಿ ಪದೆ ಪದೆ ನೀರು ಸಿಂಪಡಿಸಿ ಧೂಳು ಬಾರದಂತೆ ನೋಡಿಕೊಳ್ಳಬೇಕು. ‌ಆದರೆ ನಿರ್ಲಕ್ಷ್ಯತನದಿಂದ ಯಾವೊಗ ಒಮ್ಮೆ ನೀರು ಸಿಂಪಡಿಸಿ ನೆಪಕ್ಕೆ ಮಾತ್ರ ಎಲ್ಲವೂ ವ್ಯವಸ್ಥಿತವಾಗಿ ನಡೆಯುತ್ತಿದೆ ಎಂದು ಬಿಂಬಿಸುತ್ತಿದ್ದಾರೆ.

      ಗ್ರಾಮಸ್ಥರು ಹಾಗೂ ರೈತರು ಬೆಸತ್ತು ಅಧಿಕಾರಿಗಳ ವಿರುದ್ಧ ಹಿಡಿಶಾಪ..!

      ಈ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅತ್ಯಂತ ನಿಧಾನಗತಿಯಲ್ಲಿ ನಡೆದಿದ್ದರಿಂದ ರಸ್ತೆಯ ಪಕ್ಕದಲ್ಲಿರುವ ರೈತ ಕುಟುಂಬಗಳು ಹಾಗೂ ಪ್ರಯಾಣಿಕರು ಅಕ್ರೋಶಕ್ಕೆ ಕಾರಣ ಕಾಮಗಾರಿ ಹಿನ್ನೆಲೆಯಲ್ಲಿ ಅಲ್ಲಿಲ್ಲಿ ರಸ್ತೆ ಅಗದಿದ್ದು, ಚಿಕ್ಕಪುಟ್ಟ ಕಲ್ಲಗಳು ಪ್ರಯಾಣಿಕರಿಗೆ ಬಡಿದು ಹಾನಿ ಮಾಡುತ್ತಿವೆ. ಒಂದು ವೇಳೆ ಬೃಹತ್ ಗಾತ್ರದ ಬಸ್ ಹಾಗೂ ಹೈವಾ ದಂತಹ ವಾಹನಗಳು ಚಲಿಸಿದರೆ ರಸ್ತೆ ಧೂಳಿನಿಂದ ಸಂಪೂರ್ಣ ಕತ್ತಲುಮಯವಾಗುತ್ತದೆ. ಆದ್ದರಿಂದ ಮುಂದೆ, ಹಿಂದೆ ಬರುವ ಯಾವುದೇ ವಾಹನಗಳಿಗೆ ಸ್ವಲ್ಪವೂ ರಸ್ತೆ ಕಾಣುವುದಿಲ್ಲ. ಆ ಕಾರಣದಿಂದ ಅಪಘಾತ ಸಂಭವಿಸುವ ಲಕ್ಷಣಗಳು ದಟ್ಟವಾಗಿ ಕಾಣುತ್ತೇವೆ. ಅದಲ್ಲದೇ ರಸ್ತೆಯ ಪಕ್ಕದಲ್ಲಿರುವ ಲಿಂಬೆ,  ದಾಳಿಂಬೆ ತೋಟಗಾರಿಕೆ ಬೆಳೆಗಳು ಸೇರಿದಂತೆ ಇನ್ನೂ ಅನೇಕ ಬೆಳಗಳ ಫಸಲು ಬರುವ ಮುನ್ನವೇ ಧೂಳು ಮಣ್ಣಿಗೆ ಆಹುತಿಯಾಗುತ್ತಿದೆ. ಪ್ರತಿನಿತ್ಯ ಧೂಳು ಸೇವಿಸಿ ಗ್ರಾಮಸ್ಥರು ಬೆಸತ್ತು ಹೋಗಿದ್ದಾರೆ. ಇನ್ನೂ ಕೆಲವು ಕಡೆ ರೋಗದಿಂದ ಬಳಲುವ ಕೆಟ್ಟ ಪರಿಸ್ಥಿತಿ ಅನುಭವಿಸುತ್ತಿದ್ದಾರೆ.
      ಎಲ್ಲಿಂದ ಎಲ್ಲಿಯವರೆಗೆ ‌ರಾಷ್ಟ್ರೀಯ ಹೆದ್ದಾರಿ
      
      
      ಒಟ್ಟು 957 ಕೋಟಿ ರೂಪಾಯಿ ವೆಚ್ಚದಲ್ಲಿ 102 ಕಿ ಮೀ ರಾಷ್ಟ್ರೀಯ ಹೆದ್ದಾರಿ ವಿಜಯಪುರ ನಗರದಿಂದ ಮಹಾರಾಷ್ಟ್ರದ ಅಕ್ಕಲಕೋಟೆಯ ಮುರಮ ವರೆಗೆ ಕಾಮಗಾರಿ ನಡೆಯಬೇಕಾಗಿದೆ.
      
      
      
      ಭೂ ಮಾಲೀಕರಿಗೆ ಭೂ ಪರಿಹಾರ ನೀಡಿದ ಬಳಿಕವಷ್ಟೇ ಕಾಮಗಾರಿ ಪ್ರಾರಂಭಿಸಬೇಕು, ಆದರೆ ಇನ್ನೂ ರೈತರು ತಹಶಿಲ್ದಾರ ಕಛೇರಿಗೆ ಅಲೆದಾಡುವ ಪರಿಸ್ಥಿತಿ ಇದೆ.ಇನ್ನೂ ರೈತರ ಬೆಳೆಗಳು ಸಂಪೂರ್ಣ ಧೂಳಿನಿಂದ ಹಾನಿಯಾಗಿವೆ. ರೈತರ ಪರಿಸ್ಥಿತಿ ಗಂಭೀರವಾಗಿದೆ. ಈ ಕೂಡಲೇ
      ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಪ್ರತಿ ದಿನ ಕಾಮಗಾರಿ ನಡೆಯುತ್ತಿರುವ ಸ್ಥಳಗಳಿಗೆ ಭೇಟಿ ನೀಡಿ, ಪರಿಶೀಲಿಸಬೇಕು. ಕಾಮಗಾರಿ ಕಳಪೆ ಮಟ್ಟದಿಂದ ಕೂಡಿದ್ದರೆ ಒಳ್ಳೆಯ ರಸ್ತೆ ನಿರ್ಮಾಣ ಮಾಡುವಂತೆ ಸೂಚಿಸಬೇಕು.
      ಮಲ್ಲಿಕಾರ್ಜುನ ಗುಡ್ಲ ಪ್ರಗತಿಪರ ರೈತ ಮುಖಂಡರು ಇಂಡಿ
      ಮಗುವಿನಂತೆ ಬೆಳೆಸಿದ ತೋಟಗಾರಿಕೆ  ಬೆಳೆಗಳು ಫಲ ನೀಡುವ ಸಂದರ್ಭದಲ್ಲಿ ಧೂಳಿಗೆ ಆಹುತಿಯಾಗುತ್ತಿದೆ. ಅದಲ್ಲದೇ ಪ್ರತಿ ಕ್ಷಣವೂ ರೈತರು ಧೂಳು ಸೇವಿಸಿ ಕೆಟ್ಟ ಪರಿಣಾಮಗಳು ಅನುಭವಿಸುತ್ತಿದ್ದಾರೆ. ಈ ಕೂಡಲೇ 
      
      ರೈತರ ಬೆಳೆಗಳಿಗೆ ಹಾನಿಯಾಗದಂತೆ ಕ್ರಮ ತೆಗೆದುಕೊಳ್ಳಬೇಕು. ಅದಲ್ಲದೆ ರೈತರಿಗೆ ವಿಶೇಷ ಪ್ಯಾಕೇಜ್ ಘೊಷಣೆ ಮಾಡಲು ಆಗ್ರಹಿಸುತ್ತೆವೆ. ಒಂದು ವೇಳೆ ನಿರ್ಲಕ್ಷ್ಯ ತೋರಿದ್ದರೆ ಬೃಹತ್ ಮಟ್ಟದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು.
      
      
      
      
      ಎಸ್ ಬಿ ಕೆಂಬೋಗಿ ಜಿಲ್ಲಾಧ್ಯಕ್ಷರು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಿಜಯಪುರ.

      ಈ ಕೂಡಲೇ ಸಂಬಂಧಿಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ನೀರು ಸಿಂಪಡಲು ತಿಳಿಸುತ್ತೆನೆ.‌ಯಾವುದೆ ರೀತಿಯಿಂದಲೂ ಪ್ರಯಾಣಿಕರಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆ ಯಾಗದಂತೆ ನೋಡಿಕೊಳ್ಳುತ್ತೆವೆ.

       ಬಿ ಎಸ್ ಕಡಕಬಾವಿ ತಹಶಿಲ್ದಾರ ಇಂಡಿ

      Tags: #Alas#Public News#Today News#Voice Of Janata#Voiceofjanata.in#ಅಯ್ಯೋ ಅಯ್ಯಯ್ಯೋ.. ಏನು ಧೂಳುwhat is crying ..! Listen to the border of Bhima ..?what is dustಏನು ಗೋಳು..! ಭೀಮೆಯ ಗಡಿಭಾಗದಲ್ಲಿ ಕೇಳವರಾರು..?
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

      ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

      ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

      July 31, 2025

      July 31, 2025
      ರಸಗೊಬ್ಬರ ಮಾರಾಟ ಮಳಿಗೆಗಳಿಗೆ ಜಂಟಿ ಕೃಷಿ ನಿರ್ದೇಶಕರ ದಿಢೀರ್ ಭೇಟಿ  ಪರಿಶೀಲನೆ

      ರಸಗೊಬ್ಬರ ಮಾರಾಟ ಮಳಿಗೆಗಳಿಗೆ ಜಂಟಿ ಕೃಷಿ ನಿರ್ದೇಶಕರ ದಿಢೀರ್ ಭೇಟಿ  ಪರಿಶೀಲನೆ

      July 31, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.