• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

    ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

    10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

    10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

    ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!

    ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!

    ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು

    ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು

    ಅಪಘಾತ ತಡೆಗೆ ಪರಿಣಾಮಕಾರಿ ರಸ್ತೆ ಸುರಕ್ಷತಾ ನಿಯಮಗಳ ಅನುಷ್ಠಾನಕ್ಕೆ -ಜಿಲ್ಲಾಧಿಕಾರಿ ಡಾ.ಆನಂದ. ಕೆ ಸೂಚನೆ

    ಅಪಘಾತ ತಡೆಗೆ ಪರಿಣಾಮಕಾರಿ ರಸ್ತೆ ಸುರಕ್ಷತಾ ನಿಯಮಗಳ ಅನುಷ್ಠಾನಕ್ಕೆ -ಜಿಲ್ಲಾಧಿಕಾರಿ ಡಾ.ಆನಂದ. ಕೆ ಸೂಚನೆ

    ಸ್ವಸ್ತ ನಾರಿ, ಸಶಕ್ತ ಪರಿವಾರ ಅಭಿಯಾನ

    ಸ್ವಸ್ತ ನಾರಿ, ಸಶಕ್ತ ಪರಿವಾರ ಅಭಿಯಾನ

    ಶಿಲ್ಪ ಕಲೆಗೆ ವಿಶ್ವಕರ್ಮರ ಕೊಡುಗೆ ಸ್ಮರಣೀಯ

    ಶಿಲ್ಪ ಕಲೆಗೆ ವಿಶ್ವಕರ್ಮರ ಕೊಡುಗೆ ಸ್ಮರಣೀಯ

    ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಕೊಡಲು ಆಗ್ರಹ

    ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಕೊಡಲು ಆಗ್ರಹ

    ಸಂಘದ ಸದಸ್ಯರು ತೆಗೆದುಕೊಂಡ ಸಾಲವನ್ನು ಸಕಾಲಕ್ಕೆ ಪಾವತಿಸಬೇಕು

    ಸಂಘದ ಸದಸ್ಯರು ತೆಗೆದುಕೊಂಡ ಸಾಲವನ್ನು ಸಕಾಲಕ್ಕೆ ಪಾವತಿಸಬೇಕು

    ಒಂದು ದೇಶದ ಅಭಿವೃದ್ಧಿಯಲ್ಲಿ ಇಂಜನಿಯರಗಳ ಪಾತ್ರವೂ ಪ್ರಮುಖವಾಗಿರುತ್ತದೆ.

    ಒಂದು ದೇಶದ ಅಭಿವೃದ್ಧಿಯಲ್ಲಿ ಇಂಜನಿಯರಗಳ ಪಾತ್ರವೂ ಪ್ರಮುಖವಾಗಿರುತ್ತದೆ.

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

      ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

      10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

      10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

      ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!

      ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!

      ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು

      ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು

      ಅಪಘಾತ ತಡೆಗೆ ಪರಿಣಾಮಕಾರಿ ರಸ್ತೆ ಸುರಕ್ಷತಾ ನಿಯಮಗಳ ಅನುಷ್ಠಾನಕ್ಕೆ -ಜಿಲ್ಲಾಧಿಕಾರಿ ಡಾ.ಆನಂದ. ಕೆ ಸೂಚನೆ

      ಅಪಘಾತ ತಡೆಗೆ ಪರಿಣಾಮಕಾರಿ ರಸ್ತೆ ಸುರಕ್ಷತಾ ನಿಯಮಗಳ ಅನುಷ್ಠಾನಕ್ಕೆ -ಜಿಲ್ಲಾಧಿಕಾರಿ ಡಾ.ಆನಂದ. ಕೆ ಸೂಚನೆ

      ಸ್ವಸ್ತ ನಾರಿ, ಸಶಕ್ತ ಪರಿವಾರ ಅಭಿಯಾನ

      ಸ್ವಸ್ತ ನಾರಿ, ಸಶಕ್ತ ಪರಿವಾರ ಅಭಿಯಾನ

      ಶಿಲ್ಪ ಕಲೆಗೆ ವಿಶ್ವಕರ್ಮರ ಕೊಡುಗೆ ಸ್ಮರಣೀಯ

      ಶಿಲ್ಪ ಕಲೆಗೆ ವಿಶ್ವಕರ್ಮರ ಕೊಡುಗೆ ಸ್ಮರಣೀಯ

      ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಕೊಡಲು ಆಗ್ರಹ

      ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಕೊಡಲು ಆಗ್ರಹ

      ಸಂಘದ ಸದಸ್ಯರು ತೆಗೆದುಕೊಂಡ ಸಾಲವನ್ನು ಸಕಾಲಕ್ಕೆ ಪಾವತಿಸಬೇಕು

      ಸಂಘದ ಸದಸ್ಯರು ತೆಗೆದುಕೊಂಡ ಸಾಲವನ್ನು ಸಕಾಲಕ್ಕೆ ಪಾವತಿಸಬೇಕು

      ಒಂದು ದೇಶದ ಅಭಿವೃದ್ಧಿಯಲ್ಲಿ ಇಂಜನಿಯರಗಳ ಪಾತ್ರವೂ ಪ್ರಮುಖವಾಗಿರುತ್ತದೆ.

      ಒಂದು ದೇಶದ ಅಭಿವೃದ್ಧಿಯಲ್ಲಿ ಇಂಜನಿಯರಗಳ ಪಾತ್ರವೂ ಪ್ರಮುಖವಾಗಿರುತ್ತದೆ.

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ವಸತಿ ಯೊಜನೆಗಳ ಮನೆಗಳು ಕೇವಲ ಶ್ರೀಮಂತರ ಪಾಲಾಗುತ್ತಿವೆ- ಕುರುಬೂರು ಶಾಂತಕುಮಾರ್..

      ನಮ್ಮ ತಾಲ್ಲೂಕಿನಲ್ಲಿ ಗುಡಿಸಲಲ್ಲೇ ವಾಸಮಾಡುತ್ತಿದ್ದಾರೆ !

      March 25, 2022
      0
      ವಸತಿ ಯೊಜನೆಗಳ ಮನೆಗಳು ಕೇವಲ ಶ್ರೀಮಂತರ ಪಾಲಾಗುತ್ತಿವೆ- ಕುರುಬೂರು ಶಾಂತಕುಮಾರ್..
      0
      SHARES
      636
      VIEWS
      Share on FacebookShare on TwitterShare on whatsappShare on telegramShare on Mail

      ಬೆಂಗಳೂರು : ವಿಧಾನಸೌಧದಲ್ಲಿ ವಸತಿ ಸಚಿವರಾದ ವಿ ಸೋಮಣ್ಣ ಅವರಿಗೆ ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷರಾದ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಅಫಜಲ್ಪುರ ತಾಲೂಕಿನ ಸ್ಥಿತಿಯ ಬಗ್ಗೆ ವಿವರಿಸಲಾಯತು. ಈ ವೇಳೆ ಕುರುಬೂರು ಶಾಂತಕುಮಾರ್ ಮಾತನಾಡಿ, ತಮ್ಮ ಸರ್ಕಾರದಿಂದ ಬಡವರಿಗಾಗಿ ಕೊಡುತ್ತಿರುವ ಮನೆಗಳನ್ನು ವಾಮಮಾರ್ಗದ ಮೂಲಕ ಪಂಚಾಯತಿಯ ಅಧಿಕಾರಿಗಳು, ಅಧ್ಯಕ್ಷರು, ಸದಸ್ಯರು ಸೇರಿಕೊಂಡು ಗ್ರಾಮಸಭೆಯನ್ನು ಮಾಡದೆ ತಮ್ಮ ತಮ್ಮ ಬೆಂಬಲಿಗರಿಗೆ ಮನೆ ನೀಡುತ್ತಿದ್ದಾರೆ. ಬಡತನ ರೇಖೆಗಿಂತ ಕೆಳಗಿರುವ ಎಷ್ಟೋ ಜನ ಇನ್ನು ನಮ್ಮ ತಾಲ್ಲೂಕಿನಲ್ಲಿ ಗುಡಿಸಲಲ್ಲೇ ವಾಸಮಾಡುತ್ತಿದ್ದಾರೆ.

      ಇದರ ಬಗ್ಗೆ ತಾವು ಕಠಿಣ ಕ್ರಮಕೈಗೊಳ್ಳಬೇಕು. ಬಡವರಿಗೆ ಇರಲು ಒಂದು ಮನೆ ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಿಕೊಡಬೇಕು. ಸರ್ಕಾರದ ಸೌಲತ್ತುಗಳು ಶ್ರೀಮಂತರ ಕ್ಕಿಂತಲೂ ಬಡವರಿಗೆ ಹೇಗೆ ಮುಟ್ಟಿಸಬೇಕು ಎನ್ನುವ ಆಲೋಚನೆ ತಾವು ಮಾಡಬೇಕು ಎಂದು ಹೇಳಿದರು. ಇದಕ್ಕೆ ಸಚಿವರು, ಹೌದು ಇಂತಹ ಸನ್ನಿವೇಶಗಳು ರಾಜ್ಯದಲ್ಲಿ ನಡಿತಿದೆ. ನಾವು ಬಡವರಿಗೆ ಕೊಟ್ಟ ಮನೆಗಳು ತಮ್ಮ ತಮ್ಮ ಸ್ವಾರ್ಥಕ್ಕಾಗಿ ಸಮಾಜದಲ್ಲಿ ಬಡತನಕ್ಕಿಂತ ಹಿಂದುಳಿದ ಜನರಿಗೆ ಮನೆಗಳು ಮುಟ್ಟಿಲ್ಲ ಅನ್ನುವ ವಿಚಾರ ನನಗೂ ಗೊತ್ತಿದೆ. ಇದರ ಬಗ್ಗೆ ನಾನು ಸೂಕ್ತವಾದ ನಿರ್ಣಯ ತೆಗೆದುಕೊಳ್ಳಲು ಯೋಚಿಸುತ್ತೇನೆ ಎಂದು ಸಚಿವರು ಭರವಸೆ ನೀಡಿದರು.

      ವರದಿ : ಉಮೇಶ್ ಅಚಲೇರಿ
      ವೈಸ್ ಆಫ್ ಜನತಾ ಕಲ್ಬುರ್ಗಿ.

      Tags: # v sommanna minister#All about Karnataka Housing Scheme.#BPL Families#kalburagi /afazalapur#kurubur shantakumar#reach families#sugar cane unionBangalore
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಸಮೀಕ್ಷೆಯಲ್ಲಿ “ತಳವಾರ” ಮುಖ್ಯ ಜಾತಿಯಾಗಿ ಎಂದು ಬರೆಯಿಸಿ : ಮಾಜಿ ಶಾಸಕ ಶರಣಪ್ಪ‌ ಸುಣಗಾರ

      ಸಮೀಕ್ಷೆಯಲ್ಲಿ “ತಳವಾರ” ಮುಖ್ಯ ಜಾತಿಯಾಗಿ ಎಂದು ಬರೆಯಿಸಿ : ಮಾಜಿ ಶಾಸಕ ಶರಣಪ್ಪ‌ ಸುಣಗಾರ

      September 20, 2025
      ಅಕ್ಕಮಹಾದೇವಿ ಸೌಹಾರ್ದ ಸಂಘ ಸಹಕಾರಿ ಕ್ಷೇತ್ರದಲ್ಲಿ ಹೆಮ್ಮೆಯ ಪಡುವ ಕೆಸಲ ಮಾಡುತ್ತಿದೆ

      ಅಕ್ಕಮಹಾದೇವಿ ಸೌಹಾರ್ದ ಸಂಘ ಸಹಕಾರಿ ಕ್ಷೇತ್ರದಲ್ಲಿ ಹೆಮ್ಮೆಯ ಪಡುವ ಕೆಸಲ ಮಾಡುತ್ತಿದೆ

      September 19, 2025
      ವಿಶ್ವ ಮೆಚ್ಚಿದ ನಾಯಕ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ 75 ನೇ ಜನ್ಮದಿನಾಚರಣೆ

      ವಿಶ್ವ ಮೆಚ್ಚಿದ ನಾಯಕ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ 75 ನೇ ಜನ್ಮದಿನಾಚರಣೆ

      September 19, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.