• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭೂಮಿಪೂಜೆ

    ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭೂಮಿಪೂಜೆ

    ಮುದ್ದೇಬಿಹಾಳ | ಆಕ್ಸ್‌ಫರ್ಡ್ ಪಾಟೀಲ್ಸ್ ಕಾಲೇಜಿನ 550 ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

    ಮುದ್ದೇಬಿಹಾಳ | ಆಕ್ಸ್‌ಫರ್ಡ್ ಪಾಟೀಲ್ಸ್ ಕಾಲೇಜಿನ 550 ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

    ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

    ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

    ಸಿಸಿ ರಸ್ತೆ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕು ಶಾಸಕ ಮನಗೂಳಿ

    ಸಿಸಿ ರಸ್ತೆ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕು ಶಾಸಕ ಮನಗೂಳಿ

    ಇಂಡಿ | ಕಾಲುವೆಗೆ ನೀರು ಪ್ರತಿಭಟನೆ ಫಲ : ಕರವೇ ಅಧ್ಯಕ್ಷ ಮುಳಜಿ

    ಇಂಡಿ | ಕಾಲುವೆಗೆ ನೀರು ಪ್ರತಿಭಟನೆ ಫಲ : ಕರವೇ ಅಧ್ಯಕ್ಷ ಮುಳಜಿ

    ಶಾಲಾ-ಕಾಲೇಜಿಗೆ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

    ಶಾಲಾ-ಕಾಲೇಜಿಗೆ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

    ಎಸ್‍ಎಸ್‍ಎಲ್‍ಸಿ ಪರೀಕ್ಷೆ-2: ನೋಂದಾಯಿಸಿಕೊಳ್ಳಲು ಸೂಚನೆ

    ಎಸ್‍ಎಸ್‍ಎಲ್‍ಸಿ ಪರೀಕ್ಷೆ-2: ನೋಂದಾಯಿಸಿಕೊಳ್ಳಲು ಸೂಚನೆ

    ಕಲಿಕೆಯ ಜೊತೆ ಕೌಶಲ್ಯ ಕುರಿತು ಪ್ರಗತಿ ಪರಿಶೀಲನೆ

    ಕಲಿಕೆಯ ಜೊತೆ ಕೌಶಲ್ಯ ಕುರಿತು ಪ್ರಗತಿ ಪರಿಶೀಲನೆ

    ಭಾರತೀಯ ವೀರ ಸೈನಿಕರಿಗೆ ಮತ್ತುಷ್ಟು ಶಕ್ತಿ, ಆತ್ಮಸ್ಥರ್ಯ ಪ್ರಾಪ್ತಿಯಾಗಲು ಬಿಜೆಪಿಯಿಂದ ವಿಶೇಷ ಪೂಜೆ

    ಭಾರತೀಯ ವೀರ ಸೈನಿಕರಿಗೆ ಮತ್ತುಷ್ಟು ಶಕ್ತಿ, ಆತ್ಮಸ್ಥರ್ಯ ಪ್ರಾಪ್ತಿಯಾಗಲು ಬಿಜೆಪಿಯಿಂದ ವಿಶೇಷ ಪೂಜೆ

    ಡಾ. ಅಮರನಾಥ ಷಣ್ಮುಖ ಸಾಧನೆ : ಪ್ರಾಚಾರ್ಯರು ಹರ್ಷ

    ಡಾ. ಅಮರನಾಥ ಷಣ್ಮುಖ ಸಾಧನೆ : ಪ್ರಾಚಾರ್ಯರು ಹರ್ಷ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭೂಮಿಪೂಜೆ

      ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭೂಮಿಪೂಜೆ

      ಮುದ್ದೇಬಿಹಾಳ | ಆಕ್ಸ್‌ಫರ್ಡ್ ಪಾಟೀಲ್ಸ್ ಕಾಲೇಜಿನ 550 ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

      ಮುದ್ದೇಬಿಹಾಳ | ಆಕ್ಸ್‌ಫರ್ಡ್ ಪಾಟೀಲ್ಸ್ ಕಾಲೇಜಿನ 550 ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

      ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

      ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

      ಸಿಸಿ ರಸ್ತೆ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕು ಶಾಸಕ ಮನಗೂಳಿ

      ಸಿಸಿ ರಸ್ತೆ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕು ಶಾಸಕ ಮನಗೂಳಿ

      ಇಂಡಿ | ಕಾಲುವೆಗೆ ನೀರು ಪ್ರತಿಭಟನೆ ಫಲ : ಕರವೇ ಅಧ್ಯಕ್ಷ ಮುಳಜಿ

      ಇಂಡಿ | ಕಾಲುವೆಗೆ ನೀರು ಪ್ರತಿಭಟನೆ ಫಲ : ಕರವೇ ಅಧ್ಯಕ್ಷ ಮುಳಜಿ

      ಶಾಲಾ-ಕಾಲೇಜಿಗೆ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

      ಶಾಲಾ-ಕಾಲೇಜಿಗೆ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

      ಎಸ್‍ಎಸ್‍ಎಲ್‍ಸಿ ಪರೀಕ್ಷೆ-2: ನೋಂದಾಯಿಸಿಕೊಳ್ಳಲು ಸೂಚನೆ

      ಎಸ್‍ಎಸ್‍ಎಲ್‍ಸಿ ಪರೀಕ್ಷೆ-2: ನೋಂದಾಯಿಸಿಕೊಳ್ಳಲು ಸೂಚನೆ

      ಕಲಿಕೆಯ ಜೊತೆ ಕೌಶಲ್ಯ ಕುರಿತು ಪ್ರಗತಿ ಪರಿಶೀಲನೆ

      ಕಲಿಕೆಯ ಜೊತೆ ಕೌಶಲ್ಯ ಕುರಿತು ಪ್ರಗತಿ ಪರಿಶೀಲನೆ

      ಭಾರತೀಯ ವೀರ ಸೈನಿಕರಿಗೆ ಮತ್ತುಷ್ಟು ಶಕ್ತಿ, ಆತ್ಮಸ್ಥರ್ಯ ಪ್ರಾಪ್ತಿಯಾಗಲು ಬಿಜೆಪಿಯಿಂದ ವಿಶೇಷ ಪೂಜೆ

      ಭಾರತೀಯ ವೀರ ಸೈನಿಕರಿಗೆ ಮತ್ತುಷ್ಟು ಶಕ್ತಿ, ಆತ್ಮಸ್ಥರ್ಯ ಪ್ರಾಪ್ತಿಯಾಗಲು ಬಿಜೆಪಿಯಿಂದ ವಿಶೇಷ ಪೂಜೆ

      ಡಾ. ಅಮರನಾಥ ಷಣ್ಮುಖ ಸಾಧನೆ : ಪ್ರಾಚಾರ್ಯರು ಹರ್ಷ

      ಡಾ. ಅಮರನಾಥ ಷಣ್ಮುಖ ಸಾಧನೆ : ಪ್ರಾಚಾರ್ಯರು ಹರ್ಷ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ವಸತಿ ಯೊಜನೆಗಳ ಮನೆಗಳು ಕೇವಲ ಶ್ರೀಮಂತರ ಪಾಲಾಗುತ್ತಿವೆ- ಕುರುಬೂರು ಶಾಂತಕುಮಾರ್..

      ನಮ್ಮ ತಾಲ್ಲೂಕಿನಲ್ಲಿ ಗುಡಿಸಲಲ್ಲೇ ವಾಸಮಾಡುತ್ತಿದ್ದಾರೆ !

      March 25, 2022
      0
      ವಸತಿ ಯೊಜನೆಗಳ ಮನೆಗಳು ಕೇವಲ ಶ್ರೀಮಂತರ ಪಾಲಾಗುತ್ತಿವೆ- ಕುರುಬೂರು ಶಾಂತಕುಮಾರ್..
      0
      SHARES
      636
      VIEWS
      Share on FacebookShare on TwitterShare on whatsappShare on telegramShare on Mail

      ಬೆಂಗಳೂರು : ವಿಧಾನಸೌಧದಲ್ಲಿ ವಸತಿ ಸಚಿವರಾದ ವಿ ಸೋಮಣ್ಣ ಅವರಿಗೆ ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷರಾದ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಅಫಜಲ್ಪುರ ತಾಲೂಕಿನ ಸ್ಥಿತಿಯ ಬಗ್ಗೆ ವಿವರಿಸಲಾಯತು. ಈ ವೇಳೆ ಕುರುಬೂರು ಶಾಂತಕುಮಾರ್ ಮಾತನಾಡಿ, ತಮ್ಮ ಸರ್ಕಾರದಿಂದ ಬಡವರಿಗಾಗಿ ಕೊಡುತ್ತಿರುವ ಮನೆಗಳನ್ನು ವಾಮಮಾರ್ಗದ ಮೂಲಕ ಪಂಚಾಯತಿಯ ಅಧಿಕಾರಿಗಳು, ಅಧ್ಯಕ್ಷರು, ಸದಸ್ಯರು ಸೇರಿಕೊಂಡು ಗ್ರಾಮಸಭೆಯನ್ನು ಮಾಡದೆ ತಮ್ಮ ತಮ್ಮ ಬೆಂಬಲಿಗರಿಗೆ ಮನೆ ನೀಡುತ್ತಿದ್ದಾರೆ. ಬಡತನ ರೇಖೆಗಿಂತ ಕೆಳಗಿರುವ ಎಷ್ಟೋ ಜನ ಇನ್ನು ನಮ್ಮ ತಾಲ್ಲೂಕಿನಲ್ಲಿ ಗುಡಿಸಲಲ್ಲೇ ವಾಸಮಾಡುತ್ತಿದ್ದಾರೆ.

      ಇದರ ಬಗ್ಗೆ ತಾವು ಕಠಿಣ ಕ್ರಮಕೈಗೊಳ್ಳಬೇಕು. ಬಡವರಿಗೆ ಇರಲು ಒಂದು ಮನೆ ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಿಕೊಡಬೇಕು. ಸರ್ಕಾರದ ಸೌಲತ್ತುಗಳು ಶ್ರೀಮಂತರ ಕ್ಕಿಂತಲೂ ಬಡವರಿಗೆ ಹೇಗೆ ಮುಟ್ಟಿಸಬೇಕು ಎನ್ನುವ ಆಲೋಚನೆ ತಾವು ಮಾಡಬೇಕು ಎಂದು ಹೇಳಿದರು. ಇದಕ್ಕೆ ಸಚಿವರು, ಹೌದು ಇಂತಹ ಸನ್ನಿವೇಶಗಳು ರಾಜ್ಯದಲ್ಲಿ ನಡಿತಿದೆ. ನಾವು ಬಡವರಿಗೆ ಕೊಟ್ಟ ಮನೆಗಳು ತಮ್ಮ ತಮ್ಮ ಸ್ವಾರ್ಥಕ್ಕಾಗಿ ಸಮಾಜದಲ್ಲಿ ಬಡತನಕ್ಕಿಂತ ಹಿಂದುಳಿದ ಜನರಿಗೆ ಮನೆಗಳು ಮುಟ್ಟಿಲ್ಲ ಅನ್ನುವ ವಿಚಾರ ನನಗೂ ಗೊತ್ತಿದೆ. ಇದರ ಬಗ್ಗೆ ನಾನು ಸೂಕ್ತವಾದ ನಿರ್ಣಯ ತೆಗೆದುಕೊಳ್ಳಲು ಯೋಚಿಸುತ್ತೇನೆ ಎಂದು ಸಚಿವರು ಭರವಸೆ ನೀಡಿದರು.

      ವರದಿ : ಉಮೇಶ್ ಅಚಲೇರಿ
      ವೈಸ್ ಆಫ್ ಜನತಾ ಕಲ್ಬುರ್ಗಿ.

      Tags: # v sommanna minister#All about Karnataka Housing Scheme.#BPL Families#kalburagi /afazalapur#kurubur shantakumar#reach families#sugar cane unionBangalore
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭೂಮಿಪೂಜೆ

      ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭೂಮಿಪೂಜೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭೂಮಿಪೂಜೆ

      ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭೂಮಿಪೂಜೆ

      May 12, 2025
      ಮುದ್ದೇಬಿಹಾಳ | ಬಿಜೆಪಿ ಜಿಲ್ಲಾ ಅಧ್ಯಕ್ಷರಿಗೆ ಗೌರವ ಸನ್ಮಾನ

      ಮುದ್ದೇಬಿಹಾಳ | ಬಿಜೆಪಿ ಜಿಲ್ಲಾ ಅಧ್ಯಕ್ಷರಿಗೆ ಗೌರವ ಸನ್ಮಾನ

      May 12, 2025
      ಕಾಮಿಡಿ ಕಿಲಾಡಿಯ ಖ್ಯಾತಿಯ ನಟ ರಾಕೇಶ್ ಪೂಜಾರಿ ಇನ್ನಿಲ್ಲ..!

      ಕಾಮಿಡಿ ಕಿಲಾಡಿಯ ಖ್ಯಾತಿಯ ನಟ ರಾಕೇಶ್ ಪೂಜಾರಿ ಇನ್ನಿಲ್ಲ..!

      May 12, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.