• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ತಾಲೂಕು ಪಂಚಾಯತ ಆವರಣದಲ್ಲಿ ವಿವಿಧ ಬಗೆಯ ಸಸಿಗಳನ್ನು ನಡುವ ಮೂಲಕ ಚಾಲನೆ: ತಾಪಂ ಇಓ ಮಸಳಿ

    ತಾಲೂಕು ಪಂಚಾಯತ ಆವರಣದಲ್ಲಿ ವಿವಿಧ ಬಗೆಯ ಸಸಿಗಳನ್ನು ನಡುವ ಮೂಲಕ ಚಾಲನೆ: ತಾಪಂ ಇಓ ಮಸಳಿ

    ಗಿಡಗಳನ್ನು ನೆಡುವುದು ಪುಣ್ಯದ ಕೆಲಸ: ದೇವರಳ್ಳಿ

    ಗಿಡಗಳನ್ನು ನೆಡುವುದು ಪುಣ್ಯದ ಕೆಲಸ: ದೇವರಳ್ಳಿ

    ಇಂದು ಜು.10 ರಂದು 8ನೇ ವರ್ಷದ ಗುರುಪೂರ್ಣಿಮೆ ಕಾರ್ಯಕ್ರಮ

    ಇಂದು ಜು.10 ರಂದು 8ನೇ ವರ್ಷದ ಗುರುಪೂರ್ಣಿಮೆ ಕಾರ್ಯಕ್ರಮ

    ಸಚಿವ ಎಂ.ಬಿ.ಪಾಟೀಲ ಅವರು ದಿ.11 ಶುಕ್ರವಾರದಿಂದ ದಿ.14 ಸೋಮವಾರದವರೆಗೆ ವಿಜಯಪುರ ಜಿಲ್ಲೆಯಲ್ಲಿ ಪ್ರವಾಸ

    ಸಚಿವ ಎಂ.ಬಿ.ಪಾಟೀಲ ಅವರು ದಿ.11 ಶುಕ್ರವಾರದಿಂದ ದಿ.14 ಸೋಮವಾರದವರೆಗೆ ವಿಜಯಪುರ ಜಿಲ್ಲೆಯಲ್ಲಿ ಪ್ರವಾಸ

    ಇಂಡಿ ವಿಧಾನಸಭಾ ಕ್ಷೇತ್ರ ವಿವಿಧ ಇಲಾಖೆಯ ಕಾಮಗಾರಿಗಳಿಗೆ ಜುಲೈ 14ರಂದು ಶಂಕು ಸ್ಥಾಪನೆ

    ಇಂಡಿ ವಿಧಾನಸಭಾ ಕ್ಷೇತ್ರ ವಿವಿಧ ಇಲಾಖೆಯ ಕಾಮಗಾರಿಗಳಿಗೆ ಜುಲೈ 14ರಂದು ಶಂಕು ಸ್ಥಾಪನೆ

    ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಯಾಗಲಿ – ಶಿಫಾ ಜಮಾದಾರ

    ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಯಾಗಲಿ – ಶಿಫಾ ಜಮಾದಾರ

    ಕರ್ನಾಟಕ ಸರಕಾರದ ಯೋಜನೆಯಿಂದ ಇಂಡಿ, ನಾಗಠಾಣ ಹಾಗೂ ಮಹಾರಾಷ್ಟ್ರದ ಅನೇಕ ಹಳ್ಳಿಗಳಿಗೆ ತುಂಬಾ ಲಾಭವಾಗಿದೆ

    ಕರ್ನಾಟಕ ಸರಕಾರದ ಯೋಜನೆಯಿಂದ ಇಂಡಿ, ನಾಗಠಾಣ ಹಾಗೂ ಮಹಾರಾಷ್ಟ್ರದ ಅನೇಕ ಹಳ್ಳಿಗಳಿಗೆ ತುಂಬಾ ಲಾಭವಾಗಿದೆ

    ಜೀವ ರಕ್ಷಣೆಗೆ ಪ್ರತಿ ಹೆಜ್ಜೆಯೂ ಮಹತ್ವದ್ದು

    ಜೀವ ರಕ್ಷಣೆಗೆ ಪ್ರತಿ ಹೆಜ್ಜೆಯೂ ಮಹತ್ವದ್ದು

    ಶಿಷ್ಯವೇತನಗಳನ್ನು ಸದ್ಬಳಕೆ ಮಾಡಿಕೊಂಡು ಉನ್ನತ ಶಿಕ್ಷಣ ಪಡೆಯಬೇಕು

    ಶಿಷ್ಯವೇತನಗಳನ್ನು ಸದ್ಬಳಕೆ ಮಾಡಿಕೊಂಡು ಉನ್ನತ ಶಿಕ್ಷಣ ಪಡೆಯಬೇಕು

    ವಿಜಯಪುರ| ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನರಾಂ ರವರ ೩೯ ನೇ ಪುಣ್ಯಸ್ಮರಣೆ

    ವಿಜಯಪುರ| ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನರಾಂ ರವರ ೩೯ ನೇ ಪುಣ್ಯಸ್ಮರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ತಾಲೂಕು ಪಂಚಾಯತ ಆವರಣದಲ್ಲಿ ವಿವಿಧ ಬಗೆಯ ಸಸಿಗಳನ್ನು ನಡುವ ಮೂಲಕ ಚಾಲನೆ: ತಾಪಂ ಇಓ ಮಸಳಿ

      ತಾಲೂಕು ಪಂಚಾಯತ ಆವರಣದಲ್ಲಿ ವಿವಿಧ ಬಗೆಯ ಸಸಿಗಳನ್ನು ನಡುವ ಮೂಲಕ ಚಾಲನೆ: ತಾಪಂ ಇಓ ಮಸಳಿ

      ಗಿಡಗಳನ್ನು ನೆಡುವುದು ಪುಣ್ಯದ ಕೆಲಸ: ದೇವರಳ್ಳಿ

      ಗಿಡಗಳನ್ನು ನೆಡುವುದು ಪುಣ್ಯದ ಕೆಲಸ: ದೇವರಳ್ಳಿ

      ಇಂದು ಜು.10 ರಂದು 8ನೇ ವರ್ಷದ ಗುರುಪೂರ್ಣಿಮೆ ಕಾರ್ಯಕ್ರಮ

      ಇಂದು ಜು.10 ರಂದು 8ನೇ ವರ್ಷದ ಗುರುಪೂರ್ಣಿಮೆ ಕಾರ್ಯಕ್ರಮ

      ಸಚಿವ ಎಂ.ಬಿ.ಪಾಟೀಲ ಅವರು ದಿ.11 ಶುಕ್ರವಾರದಿಂದ ದಿ.14 ಸೋಮವಾರದವರೆಗೆ ವಿಜಯಪುರ ಜಿಲ್ಲೆಯಲ್ಲಿ ಪ್ರವಾಸ

      ಸಚಿವ ಎಂ.ಬಿ.ಪಾಟೀಲ ಅವರು ದಿ.11 ಶುಕ್ರವಾರದಿಂದ ದಿ.14 ಸೋಮವಾರದವರೆಗೆ ವಿಜಯಪುರ ಜಿಲ್ಲೆಯಲ್ಲಿ ಪ್ರವಾಸ

      ಇಂಡಿ ವಿಧಾನಸಭಾ ಕ್ಷೇತ್ರ ವಿವಿಧ ಇಲಾಖೆಯ ಕಾಮಗಾರಿಗಳಿಗೆ ಜುಲೈ 14ರಂದು ಶಂಕು ಸ್ಥಾಪನೆ

      ಇಂಡಿ ವಿಧಾನಸಭಾ ಕ್ಷೇತ್ರ ವಿವಿಧ ಇಲಾಖೆಯ ಕಾಮಗಾರಿಗಳಿಗೆ ಜುಲೈ 14ರಂದು ಶಂಕು ಸ್ಥಾಪನೆ

      ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಯಾಗಲಿ – ಶಿಫಾ ಜಮಾದಾರ

      ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಯಾಗಲಿ – ಶಿಫಾ ಜಮಾದಾರ

      ಕರ್ನಾಟಕ ಸರಕಾರದ ಯೋಜನೆಯಿಂದ ಇಂಡಿ, ನಾಗಠಾಣ ಹಾಗೂ ಮಹಾರಾಷ್ಟ್ರದ ಅನೇಕ ಹಳ್ಳಿಗಳಿಗೆ ತುಂಬಾ ಲಾಭವಾಗಿದೆ

      ಕರ್ನಾಟಕ ಸರಕಾರದ ಯೋಜನೆಯಿಂದ ಇಂಡಿ, ನಾಗಠಾಣ ಹಾಗೂ ಮಹಾರಾಷ್ಟ್ರದ ಅನೇಕ ಹಳ್ಳಿಗಳಿಗೆ ತುಂಬಾ ಲಾಭವಾಗಿದೆ

      ಜೀವ ರಕ್ಷಣೆಗೆ ಪ್ರತಿ ಹೆಜ್ಜೆಯೂ ಮಹತ್ವದ್ದು

      ಜೀವ ರಕ್ಷಣೆಗೆ ಪ್ರತಿ ಹೆಜ್ಜೆಯೂ ಮಹತ್ವದ್ದು

      ಶಿಷ್ಯವೇತನಗಳನ್ನು ಸದ್ಬಳಕೆ ಮಾಡಿಕೊಂಡು ಉನ್ನತ ಶಿಕ್ಷಣ ಪಡೆಯಬೇಕು

      ಶಿಷ್ಯವೇತನಗಳನ್ನು ಸದ್ಬಳಕೆ ಮಾಡಿಕೊಂಡು ಉನ್ನತ ಶಿಕ್ಷಣ ಪಡೆಯಬೇಕು

      ವಿಜಯಪುರ| ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನರಾಂ ರವರ ೩೯ ನೇ ಪುಣ್ಯಸ್ಮರಣೆ

      ವಿಜಯಪುರ| ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನರಾಂ ರವರ ೩೯ ನೇ ಪುಣ್ಯಸ್ಮರಣೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಪ್ರಕೃತಿಯೊಂದಿಗೆ ನಮ್ಮೆಲ್ಲರ ಜೀವನ ಅಂಟಿಕೊಂಡಿದೆ-ಗಂಗಾಧರಯ್ಯ ಸ್ವಾಮಿ:

      June 9, 2022
      0
      ಪ್ರಕೃತಿಯೊಂದಿಗೆ ನಮ್ಮೆಲ್ಲರ ಜೀವನ ಅಂಟಿಕೊಂಡಿದೆ-ಗಂಗಾಧರಯ್ಯ ಸ್ವಾಮಿ:
      0
      SHARES
      293
      VIEWS
      Share on FacebookShare on TwitterShare on whatsappShare on telegramShare on Mail

      ಲಿಂಗಸೂಗೂರು: ಪ್ರಕೃತಿಯಿಂದ ಮನುಷ್ಯ ಹೊರತಾಗಿಲ್ಲ. ಪ್ರಕೃತಿಯೊಂದಿಗೆಯೇ ನಮ್ಮೆಲ್ಲರ ಜೀವನ ಅಂಟಿಕೊಂಡಿದೆ ಹಾಗಾಗಿ ಪ್ರಕೃತಿಯಲ್ಲಿನ ಬದಲಾವಣೆಗಳೊಂದಿಗೆ ನಮ್ಮದೇಹದಲ್ಲಿನ ಆರೋಗ್ಯವು ಬದಲಾಗುತ್ತದೆ. ಹಾಗಾಗಿ ಮೃಗಶಿರ ಮಳೆ ಪ್ರಾರಂಭವಾಗುವ ಸಂದರ್ಭದಲ್ಲಿ ಕೆಲವೊಂದು ಆರ್ಯುವೇದದ ಔಷಧಿಗಳನ್ನ ಬಳಸುವ ಪರಿಪಾಠ ಚಾಲ್ತಿಯಲ್ಲಿದೆ ಎಂದು ಗುರುಗುಂಟಾ ಅಮರೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವೇ.ವಿ. ಗಂಗಾಧರಯ್ಯ ಸ್ವಾಮಿ ಹೇಳಿದರು.

      ಕಸಬಾ ಲಿಂಗಸುಗೂರು ಗ್ರಾಮದ ಶ್ರೀ ಕುಪ್ಪಿ ಭೀಮ
      ದೇವಸ್ಥಾನದಲ್ಲಿ ವೈದ್ಯ ಸಂಗಣ್ಣ ಗ್ರಾಮೀಣ ಆರೋಗ್ಯಾಭಿವೃದ್ದಿ ಮತ್ತು ಶಿಕ್ಷಣ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಮೃಗಶಿರ ಮಳೆ ನಕ್ಷತ್ರ ಪ್ರಯುಕ್ತ ದಮ್ಮು, ಕೆಮ್ಮು, ಉಬ್ಬಸ, ಅಸ್ತಮಾ, ಅಲರ್ಜಿ ರೋಗಗಳಿಗೆ ಉಚಿತ ಮಾತ್ರೆ ಹಾಗೂ ರೋಗ ನಿರೋಧಕ ಕಷಾಯ ವಿತರಣಾ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನ ವಹಿಸಿ ರೋಗಿಗಳಿಗೆ ಮಾತ್ರೆ ಮತ್ತು ಕಷಾಯವನ್ನ ವಿತರಿಸಿ ಮಾತನಾಡಿದರು. ಮಿರಗಾ ಕೂಡುವುದು ಅಥವಾ ಮಿರಗಾ ಎಂದೆ ಪ್ರಚಲಿತವಿರುವ ಮೃಗಶಿರ ನಕ್ಷತ್ರದ ಪ್ರವೇಶವನ್ನ ನಮಗೆ ಗೊತ್ತಿಲ್ಲದೇ ನಾವೆಲ್ಲರೂ ಆಚರಿಸಿಕೊಂಡು ಬಂದಿದ್ದೇವೆ. ಸಾಮಾನ್ಯವಾಗಿ ಈ ಮಳೆ ಪ್ರಾರಂಭದಲ್ಲಿ ನಮ್ಮ ವಾತಾವರಣದಲ್ಲಿರುವ ಪರಿಸರವೆಲ್ಲಾ ತಂಪಾಗುತ್ತದೆ. ಹಾಗಾಗಿ ಇಂಗು ಮತ್ತು ಬೆಲ್ಲವನ್ನ ತಿನ್ನುವ ಮೂಲಕ ನಮ್ಮ ಪೂರ್ವಜರು ದೇಹದ ಊಷ್ಣವನ್ನ ಹೆಚ್ಚು ಮಾಡಿಕೊಳ್ಳುತ್ತಿದ್ದರು. ಅದಕ್ಕೆ ಆರ್ಯುವೇದದ ವೈದ್ಯರು ಜನರಲ್ಲಿ ಉಷ್ಣ ಹೆಚ್ಚು ಮಾಡುವದರ ಜೊತೆಗೆ ಇನ್ನು ಕೆಲವು ಔಷಧಿ ಗುಣವುಳ್ಳ ಪದಾರ್ಥಗಳನ್ನ ಸೇರಿಸಿ ಮಾತ್ರೆ ಮತ್ತು ಕಷಾಯದ ರೀತಿಯಲ್ಲಿ ನೀಡುತ್ತಾರೆ. ಅದನ್ನೆ ನಮ್ಮ ವೈದ್ಯ ಕುಮಾರ ಸ್ವಾಮಿಯವರು ಜನರಿಗೆ ಉಚಿತವಾಗಿ ವಿತರಿಸುತ್ತಿದ್ದಾರೆ. ಎಲ್ಲರೂ ಈ ಔಷಧಿಯನ್ನ ಸೇವಿಸುವದರ ಮೂಲಕ ಇದರ ಸದುಪಯೋಗವನ್ನ ಪಡೆದುಕೊಳ್ಳಿರಿ ಎಂದು ಹೇಳಿದರು.

      ಕಾರ್ಯಕ್ರಮದ ಉದ್ಘಾಟನೆಯನ್ನ ಪುರಸಭೆ ಅಧ್ಯಕ್ಷರಾದ ಸುನಿತಾ ಕೆಂಭಾವಿಯವರು ನೇರವೇರಿಸಿದರು. ವೇದಿಕೆಯಲ್ಲಿ ಪುರಸಭೆ ಉಪಾಧ್ಯಕ್ಷ ಮಹ್ಮದ ರಫೀ, ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಮೋದ ಕುಲಕರ್ಣೀ, ಟ್ರಸ್ಟ್ನ ಗೌರವಾಧ್ಯಕ್ಷ ಪ್ರಭುಸ್ವಾಮಿ ಅತ್ತನೂರು, ಪುರಸಭೆ ಸದಸ್ಯರುಗಳಾದ ಮುದುಕಪ್ಪ ನಾಯಕ, ಬಸವರಾಜ ಯತಗಲ್,, ಶರಣಪ್ಪ ಬಿಜೆಪಿ ಮುಖಂಡ ಪರಶುರಾಮ ಕೆಂಭಾವಿ, ಟ್ರಸ್ಟ್ನ ಅಧ್ಯಕ್ಷ ವೈದ್ಯ ಕುಮಾರಸ್ವಾಮಿ, ಪಾರಂಪರಿಕ ಪಶು ವೈದ್ಯ ಶಂಕರಪ್ಪ ಮಜ್ಜಿಗಿ, ಶರಣಬಸವ ಈಚನಾಳ ಸೇರಿದಂತೆ ಇತರರು ಉಪಸ್ಥಿತರಿದ್ದರು.

      Tags: #all lives#ayurvedic medicine#gangadarayya swami#gurugunta high priest#intertwined with natureLingasagur.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ತಾಲೂಕು ಪಂಚಾಯತ ಆವರಣದಲ್ಲಿ ವಿವಿಧ ಬಗೆಯ ಸಸಿಗಳನ್ನು ನಡುವ ಮೂಲಕ ಚಾಲನೆ: ತಾಪಂ ಇಓ ಮಸಳಿ

      ತಾಲೂಕು ಪಂಚಾಯತ ಆವರಣದಲ್ಲಿ ವಿವಿಧ ಬಗೆಯ ಸಸಿಗಳನ್ನು ನಡುವ ಮೂಲಕ ಚಾಲನೆ: ತಾಪಂ ಇಓ ಮಸಳಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ತಾಲೂಕು ಪಂಚಾಯತ ಆವರಣದಲ್ಲಿ ವಿವಿಧ ಬಗೆಯ ಸಸಿಗಳನ್ನು ನಡುವ ಮೂಲಕ ಚಾಲನೆ: ತಾಪಂ ಇಓ ಮಸಳಿ

      ತಾಲೂಕು ಪಂಚಾಯತ ಆವರಣದಲ್ಲಿ ವಿವಿಧ ಬಗೆಯ ಸಸಿಗಳನ್ನು ನಡುವ ಮೂಲಕ ಚಾಲನೆ: ತಾಪಂ ಇಓ ಮಸಳಿ

      July 10, 2025
      ಗಿಡಗಳನ್ನು ನೆಡುವುದು ಪುಣ್ಯದ ಕೆಲಸ: ದೇವರಳ್ಳಿ

      ಗಿಡಗಳನ್ನು ನೆಡುವುದು ಪುಣ್ಯದ ಕೆಲಸ: ದೇವರಳ್ಳಿ

      July 10, 2025
      ಮಹಮ್ಮದ್ ಪೈಂಬರರ ಹಬ್ಬವೆ ಮೊಹರಂ ಹಬ್ಬದ 

      ಮಹಮ್ಮದ್ ಪೈಂಬರರ ಹಬ್ಬವೆ ಮೊಹರಂ ಹಬ್ಬದ 

      July 10, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.