• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ

    ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ

    ಬಂಜೆತನ-ಮಧುಮೇಹ ಉಚಿತ ತಪಾಸಣೆ ಶಿಬಿರ

    ಬಂಜೆತನ-ಮಧುಮೇಹ ಉಚಿತ ತಪಾಸಣೆ ಶಿಬಿರ

    ಶರಣರ ತತ್ವಾರ್ದಶಗಳನ್ನು ಅಳವಡಿಸಿಕೊಳ್ಳಿ:ಡಾ.ಸಿದ್ದಲಿಂಗ ಶ್ರೀಗಳು

    ಶರಣರ ತತ್ವಾರ್ದಶಗಳನ್ನು ಅಳವಡಿಸಿಕೊಳ್ಳಿ:ಡಾ.ಸಿದ್ದಲಿಂಗ ಶ್ರೀಗಳು

    ದೇವಸ್ಥಾನಕ್ಕೆ ಜಾತ್ಯಾತೀತವಾಗಿ ಪಕ್ಷಾತೀತವಾಗಿ ಪ್ರತಿಯೋಬ್ಬರು ಕೈಜೋಡಿಸುವ ಅವಶ್ಯಕತೆ ಇದೆ..!

    ದೇವಸ್ಥಾನಕ್ಕೆ ಜಾತ್ಯಾತೀತವಾಗಿ ಪಕ್ಷಾತೀತವಾಗಿ ಪ್ರತಿಯೋಬ್ಬರು ಕೈಜೋಡಿಸುವ ಅವಶ್ಯಕತೆ ಇದೆ..!

    ಕ್ರೀಡಾಪಟುಗಳು ಸೋಲು ಮತ್ತು ಗೆಲವುಗಳನ್ನು ಸಮನಾಗಿ ಸ್ವಿಕರಿಸಿ

    ಕ್ರೀಡಾಪಟುಗಳು ಸೋಲು ಮತ್ತು ಗೆಲವುಗಳನ್ನು ಸಮನಾಗಿ ಸ್ವಿಕರಿಸಿ

    ಮತದಾರರ ಪರಿಷ್ಕರಣೆ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ:ಬಿಜೆಪಿ ಕಾರ್ಯಕರಿಂದ ಮನವಿ

    ಮತದಾರರ ಪರಿಷ್ಕರಣೆ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ:ಬಿಜೆಪಿ ಕಾರ್ಯಕರಿಂದ ಮನವಿ

    ನೇಕಾರ ಸಮಾಜ ಉದ್ಯೋಗ ಭದ್ರತೆ ಇಲ್ಲದೆ ನಲಗುತ್ತಿದೆ: ಶಶಿಕಾಂತ ಕಿಟ್ಟದ

    ನೇಕಾರ ಸಮಾಜ ಉದ್ಯೋಗ ಭದ್ರತೆ ಇಲ್ಲದೆ ನಲಗುತ್ತಿದೆ: ಶಶಿಕಾಂತ ಕಿಟ್ಟದ

    ಮಹಿಳಾ ನೌಕರರಲ್ಲಿ ಸಂಘಟನೆಯ ಬಗ್ಗೆ ಅರಿವು, ಸದಸ್ಯತ್ವ ಅಭಿಯಾನ

    ಮಹಿಳಾ ನೌಕರರಲ್ಲಿ ಸಂಘಟನೆಯ ಬಗ್ಗೆ ಅರಿವು, ಸದಸ್ಯತ್ವ ಅಭಿಯಾನ

    ಬೇಂದ್ರೆ ಆಧುನಿಕ ಕನ್ನಡ ಕಾವ್ಯ ಪರಂಪರೆಯ ನಿರ್ಮಾಪಕ- ಸಂತೋಷ ಬಂಡೆ

    ಬೇಂದ್ರೆ ಆಧುನಿಕ ಕನ್ನಡ ಕಾವ್ಯ ಪರಂಪರೆಯ ನಿರ್ಮಾಪಕ- ಸಂತೋಷ ಬಂಡೆ

    ಮಕ್ಕಳು ಸಮಾಜಕ್ಕೆ ಏನಾದರೂ ಕೊಡುಗೆ ನೀಡುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು : ಮಾಜಿ ವಿಪ ಸದಸ್ಯ ಅರುಣ ಶಹಾಪೂರ

    ಮಕ್ಕಳು ಸಮಾಜಕ್ಕೆ ಏನಾದರೂ ಕೊಡುಗೆ ನೀಡುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು : ಮಾಜಿ ವಿಪ ಸದಸ್ಯ ಅರುಣ ಶಹಾಪೂರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ

      ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ

      ಬಂಜೆತನ-ಮಧುಮೇಹ ಉಚಿತ ತಪಾಸಣೆ ಶಿಬಿರ

      ಬಂಜೆತನ-ಮಧುಮೇಹ ಉಚಿತ ತಪಾಸಣೆ ಶಿಬಿರ

      ಶರಣರ ತತ್ವಾರ್ದಶಗಳನ್ನು ಅಳವಡಿಸಿಕೊಳ್ಳಿ:ಡಾ.ಸಿದ್ದಲಿಂಗ ಶ್ರೀಗಳು

      ಶರಣರ ತತ್ವಾರ್ದಶಗಳನ್ನು ಅಳವಡಿಸಿಕೊಳ್ಳಿ:ಡಾ.ಸಿದ್ದಲಿಂಗ ಶ್ರೀಗಳು

      ದೇವಸ್ಥಾನಕ್ಕೆ ಜಾತ್ಯಾತೀತವಾಗಿ ಪಕ್ಷಾತೀತವಾಗಿ ಪ್ರತಿಯೋಬ್ಬರು ಕೈಜೋಡಿಸುವ ಅವಶ್ಯಕತೆ ಇದೆ..!

      ದೇವಸ್ಥಾನಕ್ಕೆ ಜಾತ್ಯಾತೀತವಾಗಿ ಪಕ್ಷಾತೀತವಾಗಿ ಪ್ರತಿಯೋಬ್ಬರು ಕೈಜೋಡಿಸುವ ಅವಶ್ಯಕತೆ ಇದೆ..!

      ಕ್ರೀಡಾಪಟುಗಳು ಸೋಲು ಮತ್ತು ಗೆಲವುಗಳನ್ನು ಸಮನಾಗಿ ಸ್ವಿಕರಿಸಿ

      ಕ್ರೀಡಾಪಟುಗಳು ಸೋಲು ಮತ್ತು ಗೆಲವುಗಳನ್ನು ಸಮನಾಗಿ ಸ್ವಿಕರಿಸಿ

      ಮತದಾರರ ಪರಿಷ್ಕರಣೆ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ:ಬಿಜೆಪಿ ಕಾರ್ಯಕರಿಂದ ಮನವಿ

      ಮತದಾರರ ಪರಿಷ್ಕರಣೆ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ:ಬಿಜೆಪಿ ಕಾರ್ಯಕರಿಂದ ಮನವಿ

      ನೇಕಾರ ಸಮಾಜ ಉದ್ಯೋಗ ಭದ್ರತೆ ಇಲ್ಲದೆ ನಲಗುತ್ತಿದೆ: ಶಶಿಕಾಂತ ಕಿಟ್ಟದ

      ನೇಕಾರ ಸಮಾಜ ಉದ್ಯೋಗ ಭದ್ರತೆ ಇಲ್ಲದೆ ನಲಗುತ್ತಿದೆ: ಶಶಿಕಾಂತ ಕಿಟ್ಟದ

      ಮಹಿಳಾ ನೌಕರರಲ್ಲಿ ಸಂಘಟನೆಯ ಬಗ್ಗೆ ಅರಿವು, ಸದಸ್ಯತ್ವ ಅಭಿಯಾನ

      ಮಹಿಳಾ ನೌಕರರಲ್ಲಿ ಸಂಘಟನೆಯ ಬಗ್ಗೆ ಅರಿವು, ಸದಸ್ಯತ್ವ ಅಭಿಯಾನ

      ಬೇಂದ್ರೆ ಆಧುನಿಕ ಕನ್ನಡ ಕಾವ್ಯ ಪರಂಪರೆಯ ನಿರ್ಮಾಪಕ- ಸಂತೋಷ ಬಂಡೆ

      ಬೇಂದ್ರೆ ಆಧುನಿಕ ಕನ್ನಡ ಕಾವ್ಯ ಪರಂಪರೆಯ ನಿರ್ಮಾಪಕ- ಸಂತೋಷ ಬಂಡೆ

      ಮಕ್ಕಳು ಸಮಾಜಕ್ಕೆ ಏನಾದರೂ ಕೊಡುಗೆ ನೀಡುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು : ಮಾಜಿ ವಿಪ ಸದಸ್ಯ ಅರುಣ ಶಹಾಪೂರ

      ಮಕ್ಕಳು ಸಮಾಜಕ್ಕೆ ಏನಾದರೂ ಕೊಡುಗೆ ನೀಡುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು : ಮಾಜಿ ವಿಪ ಸದಸ್ಯ ಅರುಣ ಶಹಾಪೂರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಹಿಂದುಳಿದ ವರ್ಗದವರೊಂದಿಗೆ ಎಲ್ಲಾ ವರ್ಗದ ಜನರಿಗೆ ಅಂಬೇಡ್ಕರರ ಕೊಡುಗೆ ಅಪಾರ: ಖರ್ಗೆ

      May 18, 2022
      0
      ಹಿಂದುಳಿದ ವರ್ಗದವರೊಂದಿಗೆ ಎಲ್ಲಾ ವರ್ಗದ ಜನರಿಗೆ ಅಂಬೇಡ್ಕರರ ಕೊಡುಗೆ ಅಪಾರ: ಖರ್ಗೆ
      0
      SHARES
      652
      VIEWS
      Share on FacebookShare on TwitterShare on whatsappShare on telegramShare on Mail

      ಅಫಜಲಪುರ: ಅಂಬೇಡ್ಕರರು ಕೇವಲ ದಲಿತರಿಗೆ ಸೀಮಿತರಲ್ಲ. ಒಂದು ವೇಳೆ ಹಾಗೆ ಯಾರಾದರೂ ಅಂದುಕೊಂಡರೆ ಅವರಂಥ ಮೂರ್ಖರು ಇನ್ನೊಬ್ಬರಿಲ್ಲ ಎಂದು ರಾಜ್ಯ ಸಭೆಯ ವಿರೋಧ ಪಕ್ಷದ ನಾಯಕ ಡಾ. ಮಲ್ಲಿಕಾರ್ಜುನ‌ ಖರ್ಗೆ ಗುಡುಗಿದರು.

      ಪಟ್ಟಣದ ನ್ಯಾಷನಲ್ ಫಂಕ್ಷನ್ ಹಾಲ್ ನಲ್ಲಿ ಏರ್ಪಡಿಸಿದ್ದ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರರ 131 ನೇ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದ ಅವರು ಈ ದೇಶದ 140 ಕೋಟಿ ಜನರ ಭವಿಷ್ಯವನ್ನು ಬಾಬಾ ಸಾಹೇಬರು ಬರೆದಿದ್ದಾರೆ. ಕೆಲವು ಸೌಲಭ್ಯಗಳನ್ನು ಹಿಂದುಳಿದ ವರ್ಗದವರ ಏಳ್ಗೆಗೆ ನೀಡಿದ್ದು ಇನ್ನುಳಿದ ಎಲ್ಲಾ ಮೂಲಭೂತ ಹಕ್ಕು ಮತ್ತು ಸೌಕರ್ಯಗಳನ್ನು ಈ ದೇಶದ ಜನರಿಗೆ ಸಂವಿಧಾನದ ಮೂಲಕ ನೀಡಿದ್ದಾರೆ. ಭೂ ಸುಧಾರಣೆ ಕಾನೂನು, ದುಡಿಯುವ ಕೈಗಳಿಗೆ ನರೇಗಾದಂತಹ ಉದ್ಯೋಗಾವಕಾಶವನ್ನು ಪ್ರತಿಯೊಬ್ಬರಿಗೂ ಕಲ್ಪಿಸಲಾಗಿದೆ. ಪ್ರತಿಯೊಂದು ಜಾತಿ ಜನಾಂಗದ ಜನಕ್ಕೆ ನೇರವಾಗಿ ಶಿಕ್ಷಣ ನೀಡಲು ಅವಕಾಶ ಮಾಡಿಕೊಡಲಾಗಿದೆ.

      ಹಿಂದುಳಿದ ಪ್ರದೇಶಗಳ ಅಭಿವೃದ್ದಿಗಾಗಿ ಆರ್ಟಿಕಲ್ 371 ಜೆ ನೀಡಲಾಗಿದೆ. ಶಿಕ್ಷಣ, ಉದ್ಯೋಗ, ಬಡ್ತಿಯು ಕೇವಲ ಒಂದು ಜಾತಿಗೆ ಸೀಮಿತವಾಗಿರದೆ ಎಲ್ಲರಿಗೂ ಅನ್ವಯಾಗುತ್ತಿದೆ. ಹೀಗಾಗಿ ಇದನ್ನು ಎಲ್ಲರೂ ಅರಿಯಬೇಕು. ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡವುದು ಪಾಲಕರ ಆದ್ಯ ಕರ್ತವ್ಯವಾಗಿದೆ. ಜಮೀನು ಮಾರಿಕೊಂಡು ಇನ್ನೊಬ್ಬರ ಗುಲಾಮರಾಗಬೇಡಿ. ಮೂಢನಂಬಿಕೆಯನ್ನು ತಿರಸ್ಕಾರ ಮಾಡಿ. ಶತಮಾನಗಳ ಹಿಂದೆ ಮತದಾನದ ಹಕ್ಕು‌ ಇರಲಿಲ್ಲ. ಆದರೆ ಸಂವಿಧಾನ‌ ಜಾರಿಯಾದ ಬಳಿಕ ೨೧ ವರ್ಷದ ಬಳಿಕ ಹೆಣ್ಣು ಮಕ್ಕಳು ಮತದಾನದ‌ ಹಕ್ಕು ಚಲಾಯಿಸುವ ಅಧಿಕಾರ ಬಂತು. ಬಡವನ ಹಾಗೂ ಶ್ರೀಮಂತನ ಮತಕ್ಕೆ ಒಂದೇ ಬೆಲೆ ಇದೆ. ರಾಜೀವ್ ಗಾಂಧಿ ಅವರು ಬಂದ ನಂತರ ೧೮ ವರ್ಷದವರಿಗೆ ಮತದಾನದ ಹಕ್ಕು ನೀಡಲಾಯಿತು. ಹೀಗಾಗಿ ಎಲ್ಲರೂ ಜಾಗೃತರಾಗಿ ಸದೃಢ ರಾಷ್ಟ್ರ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಕರೆ ನೀಡಿದರು.

      ಶಾಸಕ ಎಂ.ವೈ ಪಾಟೀಲ ಮಾತನಾಡಿ, ದೇಶದ ಪ್ರಜಾಪ್ರಭುತ್ವಕ್ಕೆ ಬಾಬಾ ಸಾಹೇಬರ ಕೊಡುಗೆ ಅಪಾರವಾಗಿದೆ. ಅವರ ಆದರ್ಶವನ್ನು ಎಲ್ಲರೂ ಅನುಸರಿಸುವ ಮೂಲಕ ಸಂವಿಧಾನದ ಘನತೆಯನ್ನು ಎತ್ತಿ ಹಿಡಿಯೋಣ ಎಂದರು.

      ಪ್ರಾಸ್ತಾವಿಕ ನಾಗೇಶ ಕೊಳ್ಳಿ ಹಾಗೂ ಸಾನಿಧ್ಯ ವಹಿಸಿದ ವಿಶ್ವಾರಾಧ್ಯ ಮಳೇಂದ್ರ ಶಿವಾಚಾರ್ಯರು ಆಶೀರ್ವಚನ ನೀಡಿದರು.

      ಕಾರ್ಯಕ್ರಮದಲ್ಲಿ ಮಾಜಿ ಎಂ. ಎಲ್.ಸಿ ಅಲ್ಲಂಪ್ರಭು ಪಾಟೀಲ್, ಜಗದೇವ ಗುತ್ತೇದಾರ್, ಅರುಣಕುಮಾರ ಎಂ.ವೈ ಪಾಟೀಲ್, ನಿತೀನ ಗುತ್ತೇದಾರ್, ಜೆ.ಎಂ ಕೊರಬು, ಮಕ್ಬೂಲ್ ಪಟೇಲ್, ರಾಜೇಂದ್ರ ಪಾಟೀಲ್ ರೇವೂರ, ಅಶೋಕ ಗುಡ್ಡಡಗಿ, ಅಪ್ಪಗೇರೆ ಸೋಮಶೇಖರ, ಶಿವಕುಮಾರ ನಾಟೀಕಾರ, ರಾಜಗೋಪಾಲ ರೆಡ್ಡಿ, ಪಪ್ಪು ಪಟೇಲ್, ಬಾಬಾ ಸಾಹೇಬ ಪಾಟೀಲ್, ಸಿದ್ದು ಸಿರಸಗಿ, ವಿಜಯಕುಮಾರ ಸಾಲಿಮನಿ,
      ಮತೀನ ಪಟೇಲ್, ಸಿದ್ದಾರ್ಥ ಬಸರಿಗಿಡ, ಶಿವಾನಂದ ಗಾಡಿ ಸಾಹುಕಾರ, ರಾಜಶೇಖರ ಪಾಟೀಲ, ಶರಣು ಕುಂಬಾರ, ರಾಜು ಬಬಲಾದ, ಮಡಿವಾಳ ಹೂಗಾರ ಮಹಾಲಿಂಗ ಅಂಗಡಿ, ಮಹಾಂತೇಶ ಬಳೂಂಡಗಿ, ರವಿ ಗೌರ ಮುಂತಾದವರಿದ್ದರು.

      ವರದಿ: ಉಮೇಶ್ ಅಚಲೇರಿ ವಾಯ್ಸ್ ಆಫ್ ಜನತಾ ಕಲಬುರಗಿ.

       

      Tags: #ambedkar jayanti#m.y.patil#national function hall#speach khargeafjalpura
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ

      ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ

      ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ

      February 4, 2026
      ಬಂಜೆತನ-ಮಧುಮೇಹ ಉಚಿತ ತಪಾಸಣೆ ಶಿಬಿರ

      ಬಂಜೆತನ-ಮಧುಮೇಹ ಉಚಿತ ತಪಾಸಣೆ ಶಿಬಿರ

      February 4, 2026
      ಶರಣರ ತತ್ವಾರ್ದಶಗಳನ್ನು ಅಳವಡಿಸಿಕೊಳ್ಳಿ:ಡಾ.ಸಿದ್ದಲಿಂಗ ಶ್ರೀಗಳು

      ಶರಣರ ತತ್ವಾರ್ದಶಗಳನ್ನು ಅಳವಡಿಸಿಕೊಳ್ಳಿ:ಡಾ.ಸಿದ್ದಲಿಂಗ ಶ್ರೀಗಳು

      February 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.