• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

    ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

    ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

    ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

    140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

    140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

    ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

    ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

    250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

    250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

    ಮುದ್ದೇಬಿಹಾಳ |ದುಷ್ಚಟಗಳು ಬದುಕುವ ದಿನಗಳನ್ನು ಕಡಿಮೆಗೊಳಿಸುತ್ತವೆ

    ಮುದ್ದೇಬಿಹಾಳ |ದುಷ್ಚಟಗಳು ಬದುಕುವ ದಿನಗಳನ್ನು ಕಡಿಮೆಗೊಳಿಸುತ್ತವೆ

    ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ನಗರ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಅಧಿಕಾರಿಗಳಿಗೆ ಸೂಚನೆ

    ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ನಗರ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಅಧಿಕಾರಿಗಳಿಗೆ ಸೂಚನೆ

    ಎತ್ತುಗಳಿಗೆ ಪೂಜೆ, ರೈತ ಮಳೆಗಾಗಿ ರೈತರು ದೇವರಲ್ಲಿ ಪ್ರಾರ್ಥನೆ

    ಎತ್ತುಗಳಿಗೆ ಪೂಜೆ, ರೈತ ಮಳೆಗಾಗಿ ರೈತರು ದೇವರಲ್ಲಿ ಪ್ರಾರ್ಥನೆ

    ಇಂಡಿ | ತಾ.ಪಂ ನೂತನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಡಾ. ಭೀಮಾಶಂಕರ ಕನ್ನೂರ

    ಇಂಡಿ | ತಾ.ಪಂ ನೂತನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಡಾ. ಭೀಮಾಶಂಕರ ಕನ್ನೂರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

      ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

      ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

      ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

      140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

      140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

      ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

      ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

      ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

      ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

      250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

      250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

      ಮುದ್ದೇಬಿಹಾಳ |ದುಷ್ಚಟಗಳು ಬದುಕುವ ದಿನಗಳನ್ನು ಕಡಿಮೆಗೊಳಿಸುತ್ತವೆ

      ಮುದ್ದೇಬಿಹಾಳ |ದುಷ್ಚಟಗಳು ಬದುಕುವ ದಿನಗಳನ್ನು ಕಡಿಮೆಗೊಳಿಸುತ್ತವೆ

      ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ನಗರ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಅಧಿಕಾರಿಗಳಿಗೆ ಸೂಚನೆ

      ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ನಗರ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಅಧಿಕಾರಿಗಳಿಗೆ ಸೂಚನೆ

      ಎತ್ತುಗಳಿಗೆ ಪೂಜೆ, ರೈತ ಮಳೆಗಾಗಿ ರೈತರು ದೇವರಲ್ಲಿ ಪ್ರಾರ್ಥನೆ

      ಎತ್ತುಗಳಿಗೆ ಪೂಜೆ, ರೈತ ಮಳೆಗಾಗಿ ರೈತರು ದೇವರಲ್ಲಿ ಪ್ರಾರ್ಥನೆ

      ಇಂಡಿ | ತಾ.ಪಂ ನೂತನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಡಾ. ಭೀಮಾಶಂಕರ ಕನ್ನೂರ

      ಇಂಡಿ | ತಾ.ಪಂ ನೂತನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಡಾ. ಭೀಮಾಶಂಕರ ಕನ್ನೂರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಗ್ರಾಮೀಣ ಪ್ರದೇಶಗಳಲ್ಲಿ ಸೌಹಾರ್ದ ಸಹಕಾರಿ ಸಂಘ ಉದಯಿಸಿಲಿ :ಸಂಸದ ರಮೇಶ ಜಿಗಜಿಣಗಿ

      Voice Of Janata

      August 18, 2024
      0
      ಗ್ರಾಮೀಣ ಪ್ರದೇಶಗಳಲ್ಲಿ ಸೌಹಾರ್ದ ಸಹಕಾರಿ ಸಂಘ ಉದಯಿಸಿಲಿ :ಸಂಸದ ರಮೇಶ ಜಿಗಜಿಣಗಿ
      0
      SHARES
      437
      VIEWS
      Share on FacebookShare on TwitterShare on whatsappShare on telegramShare on Mail

      ಗ್ರಾಮೀಣ ಪ್ರದೇಶಗಳಲ್ಲಿ ಸೌಹಾರ್ದ ಸಹಕಾರಿ ಉದಯಿಸಿಲಿ :ಸಂಸದ ರಮೇಶ ಜಿಗಜಿಣಗಿ

      ಇಂಡಿ : ಸೌಹಾರ್ದ ಸಹಕಾರಿ ಕ್ಷೇತ್ರ ಪವಿತ್ರವಾದದ್ದು, ಅದು ಗ್ರಾಮೀಣ ಪ್ರದೇಶಗಳಲ್ಲಿ ಉದಯಿಸಿ ರೈತರಿಗೆ ಜನಸಾಮಾನ್ಯರಿಗೆ ಅತ್ಯುತ್ತಮ ಸೇವೆ ನೀಡಲಿ ಎಂದು ಸಂಸದ ರಮೇಶ್ ಜಿಗಜಿಣಿಗಿ ಹೇಳಿದರು.

      ರವಿವಾರ ತಾಲ್ಲೂಕಿನ ಹಿರೇರೂಗಿ ಗ್ರಾಮದಲ್ಲಿ ಅಥರ್ಗಾ ಗ್ರಾಮೀಣ ಸೌಹಾರ್ದ ಸಹಕಾರಿಯ 3 ನೇ ಶಾಖೆ ಉದ್ಘಾಟಿಸಿ ಮಾತನಾಡತ್ತಿದ್ದರು.ಇಂದು ರಾಷ್ಟ್ರೀಯ ಬ್ಯಾಂಕುಗಳಲ್ಲಿ ಸಾಲ ಸೌಲಭ್ಯ ಪಡೆಯುವುದು ಸುಲಭದ ‌ಮಾತಲ್ಲ. ರೈತರು,ಕೂಲಿ ಕಾರ್ಮಿಕರು, ಜನಸಾಮಾನ್ಯರು ಅಂತ್ಯತ ಕಷ್ಟ ಪಡುತ್ತಿದ್ದಾರೆ. ಆದರೆ ಇಂತಹ ಸೌಹಾರ್ದ ಸಹಕಾರ ಸಂಘಗಳಿಂದ ತ್ವರಿತವಾಗಿ ಹಣ ದೊರೆಯುತ್ತದೆ. ನಿಮ್ಮ ಇಚ್ಚಿತ ಕೆಲಸ ಕಾರ್ಯಗಳು ಅತ್ಯಂತ ಬೇಗ ಮಾಡಿಕೊಳ್ಳಬಹುದು ಎಂದು ಹೇಳಿದರು.ಇನ್ನೂ ಪರಸ್ಪರ ಸಹಕಾರ, ನಂಬಿಕೆ, ವಿಶ್ವಾಸಗಳಿಂದ ಸಹಕಾರಿ ಸಂಘಗಳು ಅಭಿವೃದ್ಧಿ ಹೊಂದಲು ಸಾಧ್ಯ. ಆಡಳಿತ ಮಂಡಳಿ ಅತ್ಯಂತ ಜವಾಬ್ದಾರಿಯಿಂದ ಕೆಲಸ ನಿರ್ವಹಿಸಿದ್ದೇ ಆದಲ್ಲಿ, ಸಹಕಾರಿ ಸಂಘಗಳು ಯಶಸ್ಸು ಹೊಂದಲು ಸಾಧ್ಯ ಎಂದು ಹೇಳಿದರು.

      ನಾನು ಯಾವ ಜಾತಿ, ಮತ, ಪಂತ ಬೇದ ಮಾಡಿಲ್ಲ. ಸುಖಾ ಸುಮ್ನೆ ಸುಳ್ಳು ಹೇಳುವರ ಮಾತಿಗೆ ಕಿವಿಕೊಡಬೇಡಿ, ತಾಲ್ಲೂಕಿನ ಅಭಿವೃದ್ಧಿಗೆ ಎಂದು ಹಿಂದೇಟು ಹಾಕಿಲ್ಲ.‌ ಆ ಪ್ರಮೇಯೂ ಬರುವುದಿಲ್ಲ. ರೂಗಿ, ಬೊಳೆಗಾಂವ, ತಡವಲಗಾ ಮಾರ್ಗದಲ್ಲಿ ಅತೀ ಹೆಚ್ಚು ತಿರುಗಾಟ ಮಾಡಿದ್ದೆನೆ.‌ ಅದಲ್ಲದೆ ಶೋಷಿತ ದಲಿತ ಸಮುದಾಯದ ವ್ಯಕ್ತಿ ಸುಮಾರು 50 ವರ್ಷ ರಾಜಕಾರಣ ಮಾಡುವುದು ಸುಲಭದ ಮಾತಲ್ಲ. ಅದಕ್ಕೆ ನೀವು ಕಾರಣ ಎಂದು ಹೇಳಿದರು. ಈ ಭಾಗದಲ್ಲಿ ಈಗಾಗಲೇ ರಾಷ್ಟ್ರೀಯ ಹೆದ್ದಾರಿ ಯೋಜನೆ ಜಾರಿಗೆಗೊಂಡಿದ್ದು, ಎರಡು ವಾರದಲ್ಲಿ ಇಂಡಿ ಪಟ್ಟಣದಲ್ಲಿ ಭೂಮಿ ಪೂಜೆ ನೆರೆವರಿಸಿ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

      ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ನಾಗರಾಜ ಪಾಟೀಲ ಮಾತನಾಡಿ, ಗ್ರಾಮೀಣ ಭಾಗದ ಬಡವರ, ರೈತಾಪಿ ವರ್ಗದವರಿಗೆ ಬ್ಯಾಂಕಿನ ಸಕಲ ಸೌಲಭ್ಯಗಳು ‘ದಿನವಿಡೀ ಸೇವೆ ನೀಡುವ ಉದ್ದೇಶದಿಂದ ಇಲ್ಲಿ ಶಾಖೆ ತೆರೆದಿದ್ದೇವೆ’ ಎಂದು ಹೇಳಿದರು. ಪ್ರಾಸ್ಥಾವಿಕವಾಗಿ ಶಿಕ್ಷಕ ರವಿ ಗಿಣ್ಣಿ ಹಾಗೂ ಅಣ್ಣಪ್ಪ ಸಾಹುಕಾರ್ ಎಸ್ ಖೈನೂರು ಮಾತನಾಡಿದರು.

      ಈ ಸಂದರ್ಭದಲ್ಲಿ ದಿವ್ಯ ಸಾನಿಧ್ಯ ಮುರಗೇಂದ್ರ ಸ್ವಾಮೀಜಿ, ಪಾವನ ಸಾನಿಧ್ಯ ಅಭಿನವ ಪುಂಡಲಿಂಗೇಶ್ವರ ಶಿವಯೋಗಿ, ಮಾತೋಶ್ರಿ ಸುಗಲಾದೇವಿ ಅಮ್ಮನವರು, ಮಲ್ಲಪ್ಪ ಪೂಜಾರಿ, ಗ್ರಾ.ಪಂ ಅಧ್ಯಕ್ಷೆ ಸೋಮವ್ವ ಹೊಸಮನಿ, ಉಪಾಧ್ಯಕ್ಷ ಅಂಬವ್ವ ಕೊಟಗೊಂಡ, ಪಿಕೆಪಿಎಸ್ ಅಧ್ಯಕ್ಷ ಪರಶುರಾಮ ಹತ್ತರಕಿ, ಜೆಟ್ಟಪ್ಪ ಪೂಜಾರಿ, ಆರ್ ಎಮ್ ಬಣಗಾರ, ಎಸ್ ಎಮ್ ಬುರಕಲೆ ಇನ್ನೂ ಅನೇಕ ಪ್ರಮುಖರು ಉಪಸ್ಥಿತರಿದ್ದರು. ಸ್ವಾಗತ ಸುನಿಲ್ ರಬಶೆಟ್ಟಿ, ನಿರೂಪಣೆ ಹಾಗೂ ವಂದನಾರ್ಪಣೆ ದ್ಯಾವಪ್ಪ ಹಿರೇಕುರಬರ ನೆರಿವೆರಿಸಿದರು.

      Tags: #Amicable cooperation should arise in rural areas: MP Ramesh Jigajinagi#indi / vijayapur#Mp ramesh jigajinni#Public News#Voiceofjanata.in#ಗ್ರಾಮೀಣ ಪ್ರದೇಶಗಳಲ್ಲಿ ಸೌಹಾರ್ದ ಸಹಕಾರಿ ಉದಯಿಸಿಲಿ :ಸಂಸದ ರಮೇಶ ಜಿಗಜಿಣಗಿ
      voice of janata

      voice of janata

      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.