• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಕಾಲೇಜು ಸ್ಥಾಪನೆಗಾಗಿ ಅನಿರ್ದಿಷ್ಟ ಧರಣಿ..!

      Voiceofjanata.in

      September 25, 2025
      0
      ಕಾಲೇಜು ಸ್ಥಾಪನೆಗಾಗಿ ಅನಿರ್ದಿಷ್ಟ ಧರಣಿ..!
      0
      SHARES
      37
      VIEWS
      Share on FacebookShare on TwitterShare on whatsappShare on telegramShare on Mail

      ಕಾಲೇಜು ಸ್ಥಾಪನೆಗಾಗಿ ಅನಿರ್ದಿಷ್ಟ ಧರಣಿ..!

       

      ವಿಜಯಪುರ : ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ಅನಿರ್ದಿಷ್ಟ ಧರಣಿಯು ೪ ದಿನಕ್ಕೆ ಕಾಲಿಟ್ಟಿತು. ಈ ಧರಣಿಗೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದರು. ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನಾ ಹೋರಾಟ ಸಮಿತಿ ಹಮ್ಮಿಕೊಂಡಿರುವ ೩ನೇ ದಿನದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಬಡವರ ಮಕ್ಕಳು ವೈದ್ಯಕೀಯ ಕಲಿಯಲು ವಿಜಯಪುರಕ್ಕೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ಆಗ್ರಹಿಸಿ ಅನಿರ್ಧಿಷ್ಟ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. ಖಾಸಗಿಯವರಒಪ್ಬಿಪಿಸುವುದನ್ನು ಈ ಕೂಡಲೆ ಹಿಂತೆಗೆದುಕೊಳ್ಳಬೇಕು ಎಂದು ಹೇಳಿದರು. ಇಲ್ಸಲವಾದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ನಡೆಸಬೇಕಾಗುತ್ತದೆ ಎಂದರು.

      ಆಸ್ಪತ್ರೆಯ ಹಿಂದುಗಡೆ ೧೪೯ ಎಕರೆ ಜಮೀನು ಇದ್ದರೂ ಕೂಡ ಸರ್ಕಾರ ಜಬಾಬ್ದಾರಿ ತೆಗೆದುಕೊಳ್ಳುತ್ತಿಲ್ಕ. ಜನ ಪ್ರತಿನಿಧಿಗಳು ಜನಪರ ಎಂದುಕೊಳ್ಳುವವರು ಧರಣಿ ಸ್ಥಳಕ್ಕೆ ಬರಬೇಕು ಅಥವಾ ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ಹೇಳಿದರು.ಈ ಸಂದರ್ಭದಲ್ಲಿ ಜನ ಪ್ರತಿನಿಧಿಗಳು ಬಂದು ಮನವಿ ಪತ್ರ ಸ್ವೀಕಾರ ಮಾಡಬೇಕು. ಎಷ್ಟೋ ಬಡ ಮಕ್ಕಳಿಗೆ
      ಆಟೋ ಯೂನಿಯನ್ ಅಧ್ಯಕ್ಷರು ಅಬ್ದುಲ್ ರಜಾಕ್ ಪಟೇಲ್ ಮಾತನಾಡುತ್ತಾ ಉನ್ನತ ಶಿಕ್ಷಣ ಪಡೆಯಲು ಆಸೆ ಇದ್ದರೂ ಅವಕಾಶ ಸಿಗದಿರುವುದಕ್ಕೆ ಅವರ ಕನಸು ನನಸಾಗುತ್ತಿಲ್ಲ. ರಾಜ್ಯ ಸರ್ಕಾರ ಕೆಂದ್ರ ಸರಕಾರಕ್ಕೆ ಒತ್ತಡ ತಂದು ವಿಜಯುರಕ್ಕೆ ಸರ್ಕಾರಿ ಮೆಡಿಕಲ್ ಕಾಲೇಜು ಮಾಡಲು ಅವಕಾಶ ಮಾಡಿಕೊಡಬೇಕು. ಮೈನಾರಿಟಿ ಮತ್ತು ಲಂಡಿ ನಿವೃತ್ತ ನೌಕರರ ಸಂಘದ ಅಧ್ಯಕ್ಷರು ಮಾತನಾಡುತ್ತಾ ಬೆಳಗಾವಿ ವಿಭಾಗದಲ್ಲಿ ಹೆಚ್ಚು ಸೌಕರ್ಯ ಇರುವ ಜಿಲ್ಲೆ ವಿಜಯಪುರ ಪಕ್ಕದಲ್ಲಿ ಇರುವ ಬಾಗಲಕೋಟೆ ಗೆ ಸರ್ಕಾರಿ ಕಾಲೇಜು ಅನುಮತಿ ನೀಡಿದ್ದಾರೆ. ಎಲ್ಲಾ ಅವಕಾಶಗಳಿದ್ದರೂ ಕೂಡ ಬಿಜಾಪುರ ಕ್ಕೆ ಅವಕಾಶ ನೀಡುತ್ತಿಲ್ಲ. ನಮ್ಮ ಸಂಘದ ಎಲ್ಲಾ ಸದಸ್ಯರು ನಿಮ್ಮ ಹೋರಾಟಕ್ಕೆ ಬೆಂಬಲಿಸುತ್ತೇವೆ ಎಂದು ಹೇಳಿದರು.
      ಬಸವರಾಜ ಹೋಳ್ಕರ್ ಬುದ್ದಿಸ್ಟ್ ಸಮಾಜದ ರಾಜ್ಯ ಕಾರ್ಯದರ್ಶಿಯವರು ಮಾತನಾಡುತ್ತಾ, ನಮ್ಮ ಸಮುದಾಯದಿಂದ ಧರಣಿಗೆ ಸಂಪೂರ್ಣ ಬೆಂಬಲವಿದೆ. ರಾಜ್ಯದಲ್ಲಿ ದೇಶದಲ್ಲಿ ದಲಿತರು,ಹಿಂದುಳಿದವರನ್ನು ಹಿಂದಿಕ್ಕಿ ಯೋಜನೆಗಳನ್ನು ರೂಪಿಸುತ್ತಿದ್ದಾರೆ ಅವುಗಳು ಬಡವರಿಗೆ ಸಿಗುವಂತಾಗಬೇಕು. ಮುಖ್ಯವಾದವೊಂದೇ ಬೇಡಿಕೆಯನ್ನು ಸರಕಾರ ಸ್ಪಂದಿಸುತ್ತಿಲ್ಲ ಎಂದು ಹೇಳಿದರು.ಅನಿರ್ಧಿಷ್ಟ ಧರಣಿಯನು ಉದ್ದೇಶಿಸಿ ಮಾತನಾಡುತ್ತಾ ಅಫೀಜ ಸಿದ್ದಿಕಿ ಅಧ್ಯಕ್ಷರು ಮುಸ್ಲಿಂ ಮೈನಾರಿಟಿ ಡೆವಲಪ್ಮೆಂಟ್ ಕಮಿಟಿ ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡುವವರೆಗೆ ನಾವು ಹೋರಾಟದಶ ಜೊತೆ ಇರುತ್ತೇವೆ, ಯಾವುದೇ ಕಾರಣಕ್ಕೂ ಖಾಸಗೀಯವರಿಗೆ ಬಿಡುವುದಿಲ್ಲ, ನಮ್ಮ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಮೊದಲೇ ಸ್ಥಾಪನೆಯಾಗಬೇಕಿತ್ತು. ಬಡವರ ಮಕ್ಕಳು ವೈದ್ಯಕೀಯ ಶುಲ್ಕ ಕಡಿಮೆ ಕೊಟ್ಟು ಓದಲು ಸರ್ಕಾರಿ ವೈದ್ಯಕೀಯ ಕಾಲೇಜು ನಮ್ಮ ಜಿಲ್ಲೆಗೆ ಅವಶ್ಯಕತೆ ಇದೆ. ಇದನ್ನು ಸರ್ಕಾರ ಜವಾಬ್ದಾರಿಯಿಂದ ಅದನ್ನು ನಿರ್ಮಾಣ ಮಾಡಿಕೊಡಬೇಕೆಂದು ಕರೆ ನೀಡಿದರು.

      ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷರಾದ ಬೋಗೇಶ್ ಸೋಲಾಪುರ ರವರು ಮಾತನಾಡುತ್ತ ಬಡವರ ಮತ್ತು ಹಿಂದುಳಿದವರು ಓದುವುದೇ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಅದಕ್ಕಾಗಿ ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ನಾವು ಇದನ್ನು ಒಪ್ಪಸಿಬಾರದು ನಾವೆಲ್ಲರೂ ಸೇರಿ ಒಗ್ಗಟ್ಟಿನಿಂದ ಹೋರಾಟ ಮಾಡಿ ನಮ್ಮ ಹಕ್ಕನ್ನು ಪಡೆದುಕೊಳ್ಳೋಣ ಎಂದು ಹೇಳಿದರು.
      ದಲಿತ ಸಂಘರ್ಷ ಸಮಿತಿ, ಅಂಬೇಡ್ಕರ್ವಾದ ಸಂಜು ಕಂಬಾಗಿ ಯವರು ಮಾತನಾಡುತ್ತ ಜಿಲ್ಲೆಯ ಎಲ್ಲಾ ಜನರು ಖಾಸಗಿ ಸಹಭಾಗಿತ್ವ ಖಂಡಿಸಿ ಮತ್ತು ಸರಕಾರಿ ವೈದ್ಯಕೀಯ ಕಾಲೇಜು ಆರಂಭಿಸುವAತೆ ಈ ಹಿಂದೆAದಿಗಿAತಲೂ ಗಟ್ಟಿಯಾಗಿ ಜನರು ಹೋರಾಟದ ದ್ವನಿಯನ್ನು ಮತ್ತಷ್ಟು ಗಟ್ಟಿಗೊಳಿಸಬೇಕಾಗಿದೆ. ಜನ ಹೋರಾಟ ಕಟ್ಟಲು ವಿಜಯಪುರ ಜಿಲ್ಲೆಯ ಜನತೆ ಮುಂದೆ ಬರಬೇಕೆಂದು ಕರೆ ನೀಡುತ್ತೇವೆ.

      ಸಿವಿಲ್ ಇಂಜಿನಿಯರಿAಗ್ ಅಸೋಸಿಯೇಷನ್ ನವರು ಕೂಡ ಭಾಗವಹಿಸಿ ಮಾತನಾಡುತ್ತ ರಾಜ್ಯ ಸರಕಾರ ತನ್ನ ಸ್ವಾಯತ್ತತೆ ಬಳಸಿ ಸರಕಾರಿ ವೈದ್ಯಕೀಯ ಕಾಲೇಜು ಆರಂಭಿಸಬೇಕು ಮತ್ತು ಕೇಂದ್ರ ಸರಕಾರದ ಜನ ವಿರೋಧಿ ಮಾರ್ಗ ಸೂಚಿಯನ್ನೇ ರಾಜ್ಯ ಸರಕಾರ ತಿರಸ್ಕರಿಸಬೇಕು ಎಂದು ಹೇಳಿದರು.

      ಮುಖಂಡರುಗಳಾದ ಅರವಿಂದ ಕುಲಕರ್ಣಿ, ಅಕ್ರಂಮಾಶಾಳಕರ, ಮಲ್ಲಿಕಾರ್ಜುನ ಬಟಗಿ, ಬಾಬುರಾವ್ ಬೀರಕಬ್ಬಿ, ಅನಿಲ ಹೊಸಮನಿ,ಭರತಕುಮಾರ ಹೆಚ್ ಟಿ, ಸಿದ್ದಲಿಂಗ ಬಾಗೇವಾಡಿ, ಗೀತಾ. ಹೆಚ್. ಸಿದ್ರಾಮ ಹಿರೇಮಠ, ಜಯದೇವ ಸರ‍್ಯವಂಶಿ, ಪ್ರಭುಗೌಡ ಪಾಟೀಲ, ಒmಜಛಿ ಮುಖಂಡರಾದ ಇರ್ಫಾನ್ ಶೇಖ್ , ಅಲ್ತಾಪ್ ಇಟಗಿ, ಜಿ ಎಮ್ ಪಟಾಣ್, ಪಿರ್ಪಾಷ ಗಚ್ಚಿನಮಲ್,ಶೀವು ಮೇಲಿನಮನೆ ಅಧ್ಯಕ್ಷರು,ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ, ಅರುಣ ಮಠ, ಸಿ ಆರ್ ಗಂಗಾಧರ,ಅಶ್ರಫ್ ಕುಡಚಿ,ಮಹೇಶ್ ರಾಂಪುರ,ಪಾAಡುರAಗ ದೇಸಾಯಿ,ಸುಭಾಷ್ ಜಾಂಬೋರೆ, ಶಿವಬಾಳಮ್ಮು ಕೊಂಡಗೂಳಿ,ಶ್ರೀಕಾAತ್ ಕೊಂಡಗೂಳಿ ಮುಂತಾದವರು ಭಾಗವಹಿಸಿದ್ದರು

      Tags: #An indefinite rally for college establishment ..!#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಕಾಲೇಜು ಸ್ಥಾಪನೆಗಾಗಿ ಅನಿರ್ದಿಷ್ಟ ಧರಣಿ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      April 6, 2026
      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.