• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

    ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

    ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

    ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

    ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

    ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

    ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

    ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

      ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

      ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

      ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

      ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

      ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

      ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

      ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

      ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

      ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

      ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

      ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

      ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

      ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

      ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

      ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

      ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

      ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ‘ಏನ್ಷಿಯೆಂಟ್ ಸೀಕ್ರೆಟ್ಸ್ ಟು ರಿವರ್ಸ್ ಡಯಾಬಿಟೀಸ್’ ಕೃತಿ ಬಿಡುಗಡೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ..

      February 5, 2022 / Editor

      February 5, 2022
      0
      ‘ಏನ್ಷಿಯೆಂಟ್ ಸೀಕ್ರೆಟ್ಸ್ ಟು ರಿವರ್ಸ್  ಡಯಾಬಿಟೀಸ್’  ಕೃತಿ ಬಿಡುಗಡೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ..
      0
      SHARES
      223
      VIEWS
      Share on FacebookShare on TwitterShare on whatsappShare on telegramShare on Mail

      ಬೆಂಗಳೂರು, ಫೆ.5: ಮಧುಮೇಹ ನಿವಾರಣೆಗಾಗಿ ಪ್ರಾಚೀನ ಆಯುರ್ವೇದ ಚಿಕಿತ್ಸಾ ಪದ್ಧತಿಯ ಅಂಶಗಳನ್ನು ಒಳಗೊಂಡಿರುವ ಮಹತ್ವದ ಕೃತಿಯೊಂದನ್ನು ಹೊರತರಲಾಗಿದೆ. ಖ್ಯಾತ ಆಯುರ್ವೇದ ತಜ್ಞ ಡಾ. ಮೃತ್ಯುಂಜಯ ಸ್ವಾಮಿ ಅವರು ಬರೆದಿರುವ ‘ಏನ್ಷಿಯೆಂಟ್ ಸೀಕ್ರೆಟ್ಸ್ ಟು ರಿವರ್ಸ್ ಡಯಾಬಿಟೀಸ್’ ಕೃತಿ ಇದಾಗಿದ್ದು, ಈ ಕೃತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಬಿಡುಗಡೆ ಮಾಡಿದರು.

      ಮಧುಮೇಹ ರೋಗಕ್ಕೆ ತುತ್ತಾಗಿರುವವರು, ಪ್ರಿ ಡಯಾಬಿಟಿಕ್‌ ಹಾಗೂ ಇನ್ಸುಲಿನ್‌ ಚಿಕಿತ್ಸೆಯಲ್ಲಿರುವವರಿಗೆ ಹೇಗೆ ಮಧುಮೇಹವನ್ನು ನಿವಾರಿಸಬಹುದು ಎನ್ನುವ ಅತ್ಯಂತ ಮಹತ್ವದ ಸಂಗತಿಗಳು ಈ ಕೃತಿಯಲ್ಲಿ ಅಡಗಿವೆ.

      ಕೃತಿಯ ಲೇಖಕ ಡಾ. ಮೃತ್ಯುಂಜಯ ಸ್ವಾಮಿ ಮಾತನಾಡಿ, ‘ಭಾರತ ದೇಶ ಮಧುಮೇಹದ ರಾಜಧಾನಿಯಾಗುವತ್ತ ದಾಪುಗಾಲು ಹಾಕುತ್ತಿದೆ. ಬದಲಾದ ಜೀವನಶೈಲಿಯಿಂದ ಬರುವ ಪ್ರಮುಖ ರೋಗಗಳಲ್ಲಿ ಮಧುಮೇಹ ಕೂಡ ಒಂದು. ಈ ರೋಗಕ್ಕೆ ತುತ್ತಾಗುವವರು ತಾವು ಸಾಯುವವರೆಗೂ ಮಾತ್ರೆಗಳನ್ನು ನುಂಗುತ್ತಲೇ ಇರಬೇಕು ಎನ್ನುವ ಸ್ಥಿತಿಯಾಗಿದೆ. ಆಧುನಿಕ ವೈದ್ಯಶಾಸ್ತ್ರದ ಪ್ರಕಾರ ಮಧುಮೇಹವನ್ನು ನಿವಾರಿಸಲು ಸಾಧ್ಯವಿಲ್ಲ. ಕೇವಲ ಅದನ್ನು ನಿಭಾಯಿಸಲು ಮಾತ್ರ ಸಾಧ್ಯ ಎನ್ನುವ ಮಾತುಗಳು ಜನಜನಿತ. ಆದರೆ, ನಮ್ಮ ಪಾರಂಪರಿಕ ಔಷಧ ಪದ್ಧತಿಯಲ್ಲಿ ಮಧುಮೇಹ ರೋಗವನ್ನು ಕೇವಲ ನಿಭಾಯಿಸುವುದಷ್ಟೇ ಅಲ್ಲ ದೇಹವನ್ನು ಮಧುಮೇಹದಿಂದ ಮುಕ್ತಗೊಳಿಸಹುದು ಎನ್ನುವ ಅಂಶಗಳು ಅಡಕವಾಗಿವೆ. ಆ ಅಂಶಗಳ ಆಧಾರದಲ್ಲಿ ಪುಸ್ತಕವನ್ನು ಬರೆಯಲಾಗಿದೆ’ ಎಂದರು.

      ಪುಸ್ತಕವನ್ನು ಲೋಕಾರ್ಪಣೆಗೊಳಿಸಿದ ಹರಿಹರ ವೀರಶೈವ ಲಿಂಗಾಯಿತ ಪಂಚಮಸಾಲಿ ಜಗದ್ಗುರು ಪೀಠದ ಪೀಠಾಧೀಕಾರಿ ಜಗದ್ಗುರು ಶ್ರೀ ಶ್ರೀ ಶ್ರೀ ವಚನಾನಂದ ಸ್ವಾಮೀಜಿ ಅವರು ಮಾತನಾಡಿ, ಜೀವನಶೈಲಿ ರೋಗಗಳು ನಮ್ಮ ಯುವ ಜನಾಂಗದ ಬಹುಭಾಗದ ಜನರನ್ನು ಅನಾರೋಗ್ಯಕ್ಕೀಡು ಮಾಡುತ್ತಿವೆ. ಇದರಲ್ಲಿ ಹೆಚ್ಚು ಸಮಸ್ಯೆ ಉಂಟುಮಾಡುತ್ತಿರುವುದು ಮಧುಮೇಹ. ಈ ರೋಗಕ್ಕೆ ತುತ್ತಾಗಿರುವವರು ತಮ್ಮ ಜೀವನ ಶೈಲಿಯಲ್ಲಿ ಬದಲಾವಣೆ ಮಾಡಿಕೊಂಡಲ್ಲಿ ಅನೇಕ ಅನುಕೂಲಗಳನ್ನು ನಾವು ಯೋಗಭ್ಯಾಸದಲ್ಲಿ ಕಂಡಿದ್ದೇವೆ. ಈ ಪುಸ್ತಕದಲ್ಲಿ ಅಳವಡಿಸಿರುವಂತಹ ಪ್ರಾಚೀನ ಆರೋಗ್ಯ ಪದ್ದತಿಗಳ ಅಂಶಗಳು ಹಾಗೂ ಯೋಗಭ್ಯಾಸದಂತಹ ಅಳವಡಿಕೆಗಳು ಬಹಳ ಉಪಯೋಗ. ಸ್ವತಃ ಆಯುರ್ವೇದ ವೈದ್ಯರಾಗಿರುವ ಡಾ. ಮೃತ್ಯುಂಜಯ ಅವರು ತಮ್ಮ ಪುಸ್ತಕದಲ್ಲಿ ತಾವು ಆಳವಾಗಿ ಆಧ್ಯಯನ ಮಾಡಿದ ಅಂಶಗಳನ್ನು ನಮೂದಿಸಿದ್ದಾರೆ ಎಂದು ಹೇಳಿದರು.

      ಈ ಸಂಧರ್ಭದಲ್ಲಿ ಯುವ ಬ್ರಿಗೇಡ್ ಸಂಸ್ಥೆಯ ಚಕ್ರವರ್ತಿ ಸೂಲಿಬೆಲೆ ಮತ್ತಿತರರು ಉಪಸ್ಥಿತರಿದ್ದರು.
      ——
      ಅತಿ ಹೆಚ್ಚು ಮಾರಾಟವಾಗುತ್ತಿರುವ ಕೃತಿ: ಡಾ. ಮೃತ್ಯುಂಜಯ ಸ್ವಾಮಿ ಅವರ ಮೊದಲ ಪುಸ್ತಕ ‘ಏನ್ಷಿಯೆಂಟ್ ಸೀಕ್ರೆಟ್ ಆಫ್ ಹೆಲ್ದಿ ಲಿವಿಂಗ್’ ಕೃತಿಯು ಆಮೆಜಾನ್‌ನಲ್ಲಿ ಅತಿ ಹೆಚ್ಚು ಮಾರಾಟವಾಗುತ್ತಿರುವ ಕೃತಿಗಳಲ್ಲಿ ಒಂದಾಗಿದೆ. ಈ ಪುಸ್ತಕದಲ್ಲಿ ಮಧುಮೇಹವನ್ನು ನಿವಾರಿಸುವುದು, ಅದನ್ನು ಸುಲಭ ವಿಧಾನದಲ್ಲಿ ನಿಭಾಯಿಸುವುದು. ಹಾಗೆಯೇ ಅದಕ್ಕೆ ಬೇಕಾದ ಆಹಾರ ಪದ್ಧತಿ ಜೀವನ ಶೈಯಲ್ಲಿ ಆಗಬೇಕಾದ ಮಾರ್ಪಾಡು ಹೀಗೆ ಹತ್ತು ಹಲವು ಅಂಶಗಳನ್ನು ವಿಸ್ತೃತವಾಗಿ ಚರ್ಚಿಸಲಾಗಿದೆ.

      Tags: Ancient secret to revarace Dayabiteis kruti bidugadeBangaloreCm basavaraj bommaiDa mrutunjaya swami
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      0
      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      January 17, 2026
      ಮಾಜಿ‌ ಸಚಿವ ಭೀಮಣ್ಣ ಖಂಡ್ರೆ ಇನ್ನಿಲ್ಲ..!

      ಮಾಜಿ‌ ಸಚಿವ ಭೀಮಣ್ಣ ಖಂಡ್ರೆ ಇನ್ನಿಲ್ಲ..!

      January 17, 2026
      ಇಂಡಿ ನಗರದಲ್ಲಿ ಗಣರಾಜ್ಯೋತ್ಸವ ಅದ್ದೂರಿ, ಅರ್ಥಪೂರ್ಣ  ಆಚರಣೆ : ಎಸಿ ಚಿದಾನಂದ

      ಇಂಡಿ ನಗರದಲ್ಲಿ ಗಣರಾಜ್ಯೋತ್ಸವ ಅದ್ದೂರಿ, ಅರ್ಥಪೂರ್ಣ  ಆಚರಣೆ : ಎಸಿ ಚಿದಾನಂದ

      January 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.