• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

      ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

      ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

      ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ‘ಏನ್ಷಿಯೆಂಟ್ ಸೀಕ್ರೆಟ್ಸ್ ಟು ರಿವರ್ಸ್ ಡಯಾಬಿಟೀಸ್’ ಕೃತಿ ಬಿಡುಗಡೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ..

      February 5, 2022 / Editor

      February 5, 2022
      0
      ‘ಏನ್ಷಿಯೆಂಟ್ ಸೀಕ್ರೆಟ್ಸ್ ಟು ರಿವರ್ಸ್  ಡಯಾಬಿಟೀಸ್’  ಕೃತಿ ಬಿಡುಗಡೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ..
      0
      SHARES
      232
      VIEWS
      Share on FacebookShare on TwitterShare on whatsappShare on telegramShare on Mail

      ಬೆಂಗಳೂರು, ಫೆ.5: ಮಧುಮೇಹ ನಿವಾರಣೆಗಾಗಿ ಪ್ರಾಚೀನ ಆಯುರ್ವೇದ ಚಿಕಿತ್ಸಾ ಪದ್ಧತಿಯ ಅಂಶಗಳನ್ನು ಒಳಗೊಂಡಿರುವ ಮಹತ್ವದ ಕೃತಿಯೊಂದನ್ನು ಹೊರತರಲಾಗಿದೆ. ಖ್ಯಾತ ಆಯುರ್ವೇದ ತಜ್ಞ ಡಾ. ಮೃತ್ಯುಂಜಯ ಸ್ವಾಮಿ ಅವರು ಬರೆದಿರುವ ‘ಏನ್ಷಿಯೆಂಟ್ ಸೀಕ್ರೆಟ್ಸ್ ಟು ರಿವರ್ಸ್ ಡಯಾಬಿಟೀಸ್’ ಕೃತಿ ಇದಾಗಿದ್ದು, ಈ ಕೃತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಬಿಡುಗಡೆ ಮಾಡಿದರು.

      ಮಧುಮೇಹ ರೋಗಕ್ಕೆ ತುತ್ತಾಗಿರುವವರು, ಪ್ರಿ ಡಯಾಬಿಟಿಕ್‌ ಹಾಗೂ ಇನ್ಸುಲಿನ್‌ ಚಿಕಿತ್ಸೆಯಲ್ಲಿರುವವರಿಗೆ ಹೇಗೆ ಮಧುಮೇಹವನ್ನು ನಿವಾರಿಸಬಹುದು ಎನ್ನುವ ಅತ್ಯಂತ ಮಹತ್ವದ ಸಂಗತಿಗಳು ಈ ಕೃತಿಯಲ್ಲಿ ಅಡಗಿವೆ.

      ಕೃತಿಯ ಲೇಖಕ ಡಾ. ಮೃತ್ಯುಂಜಯ ಸ್ವಾಮಿ ಮಾತನಾಡಿ, ‘ಭಾರತ ದೇಶ ಮಧುಮೇಹದ ರಾಜಧಾನಿಯಾಗುವತ್ತ ದಾಪುಗಾಲು ಹಾಕುತ್ತಿದೆ. ಬದಲಾದ ಜೀವನಶೈಲಿಯಿಂದ ಬರುವ ಪ್ರಮುಖ ರೋಗಗಳಲ್ಲಿ ಮಧುಮೇಹ ಕೂಡ ಒಂದು. ಈ ರೋಗಕ್ಕೆ ತುತ್ತಾಗುವವರು ತಾವು ಸಾಯುವವರೆಗೂ ಮಾತ್ರೆಗಳನ್ನು ನುಂಗುತ್ತಲೇ ಇರಬೇಕು ಎನ್ನುವ ಸ್ಥಿತಿಯಾಗಿದೆ. ಆಧುನಿಕ ವೈದ್ಯಶಾಸ್ತ್ರದ ಪ್ರಕಾರ ಮಧುಮೇಹವನ್ನು ನಿವಾರಿಸಲು ಸಾಧ್ಯವಿಲ್ಲ. ಕೇವಲ ಅದನ್ನು ನಿಭಾಯಿಸಲು ಮಾತ್ರ ಸಾಧ್ಯ ಎನ್ನುವ ಮಾತುಗಳು ಜನಜನಿತ. ಆದರೆ, ನಮ್ಮ ಪಾರಂಪರಿಕ ಔಷಧ ಪದ್ಧತಿಯಲ್ಲಿ ಮಧುಮೇಹ ರೋಗವನ್ನು ಕೇವಲ ನಿಭಾಯಿಸುವುದಷ್ಟೇ ಅಲ್ಲ ದೇಹವನ್ನು ಮಧುಮೇಹದಿಂದ ಮುಕ್ತಗೊಳಿಸಹುದು ಎನ್ನುವ ಅಂಶಗಳು ಅಡಕವಾಗಿವೆ. ಆ ಅಂಶಗಳ ಆಧಾರದಲ್ಲಿ ಪುಸ್ತಕವನ್ನು ಬರೆಯಲಾಗಿದೆ’ ಎಂದರು.

      ಪುಸ್ತಕವನ್ನು ಲೋಕಾರ್ಪಣೆಗೊಳಿಸಿದ ಹರಿಹರ ವೀರಶೈವ ಲಿಂಗಾಯಿತ ಪಂಚಮಸಾಲಿ ಜಗದ್ಗುರು ಪೀಠದ ಪೀಠಾಧೀಕಾರಿ ಜಗದ್ಗುರು ಶ್ರೀ ಶ್ರೀ ಶ್ರೀ ವಚನಾನಂದ ಸ್ವಾಮೀಜಿ ಅವರು ಮಾತನಾಡಿ, ಜೀವನಶೈಲಿ ರೋಗಗಳು ನಮ್ಮ ಯುವ ಜನಾಂಗದ ಬಹುಭಾಗದ ಜನರನ್ನು ಅನಾರೋಗ್ಯಕ್ಕೀಡು ಮಾಡುತ್ತಿವೆ. ಇದರಲ್ಲಿ ಹೆಚ್ಚು ಸಮಸ್ಯೆ ಉಂಟುಮಾಡುತ್ತಿರುವುದು ಮಧುಮೇಹ. ಈ ರೋಗಕ್ಕೆ ತುತ್ತಾಗಿರುವವರು ತಮ್ಮ ಜೀವನ ಶೈಲಿಯಲ್ಲಿ ಬದಲಾವಣೆ ಮಾಡಿಕೊಂಡಲ್ಲಿ ಅನೇಕ ಅನುಕೂಲಗಳನ್ನು ನಾವು ಯೋಗಭ್ಯಾಸದಲ್ಲಿ ಕಂಡಿದ್ದೇವೆ. ಈ ಪುಸ್ತಕದಲ್ಲಿ ಅಳವಡಿಸಿರುವಂತಹ ಪ್ರಾಚೀನ ಆರೋಗ್ಯ ಪದ್ದತಿಗಳ ಅಂಶಗಳು ಹಾಗೂ ಯೋಗಭ್ಯಾಸದಂತಹ ಅಳವಡಿಕೆಗಳು ಬಹಳ ಉಪಯೋಗ. ಸ್ವತಃ ಆಯುರ್ವೇದ ವೈದ್ಯರಾಗಿರುವ ಡಾ. ಮೃತ್ಯುಂಜಯ ಅವರು ತಮ್ಮ ಪುಸ್ತಕದಲ್ಲಿ ತಾವು ಆಳವಾಗಿ ಆಧ್ಯಯನ ಮಾಡಿದ ಅಂಶಗಳನ್ನು ನಮೂದಿಸಿದ್ದಾರೆ ಎಂದು ಹೇಳಿದರು.

      ಈ ಸಂಧರ್ಭದಲ್ಲಿ ಯುವ ಬ್ರಿಗೇಡ್ ಸಂಸ್ಥೆಯ ಚಕ್ರವರ್ತಿ ಸೂಲಿಬೆಲೆ ಮತ್ತಿತರರು ಉಪಸ್ಥಿತರಿದ್ದರು.
      ——
      ಅತಿ ಹೆಚ್ಚು ಮಾರಾಟವಾಗುತ್ತಿರುವ ಕೃತಿ: ಡಾ. ಮೃತ್ಯುಂಜಯ ಸ್ವಾಮಿ ಅವರ ಮೊದಲ ಪುಸ್ತಕ ‘ಏನ್ಷಿಯೆಂಟ್ ಸೀಕ್ರೆಟ್ ಆಫ್ ಹೆಲ್ದಿ ಲಿವಿಂಗ್’ ಕೃತಿಯು ಆಮೆಜಾನ್‌ನಲ್ಲಿ ಅತಿ ಹೆಚ್ಚು ಮಾರಾಟವಾಗುತ್ತಿರುವ ಕೃತಿಗಳಲ್ಲಿ ಒಂದಾಗಿದೆ. ಈ ಪುಸ್ತಕದಲ್ಲಿ ಮಧುಮೇಹವನ್ನು ನಿವಾರಿಸುವುದು, ಅದನ್ನು ಸುಲಭ ವಿಧಾನದಲ್ಲಿ ನಿಭಾಯಿಸುವುದು. ಹಾಗೆಯೇ ಅದಕ್ಕೆ ಬೇಕಾದ ಆಹಾರ ಪದ್ಧತಿ ಜೀವನ ಶೈಯಲ್ಲಿ ಆಗಬೇಕಾದ ಮಾರ್ಪಾಡು ಹೀಗೆ ಹತ್ತು ಹಲವು ಅಂಶಗಳನ್ನು ವಿಸ್ತೃತವಾಗಿ ಚರ್ಚಿಸಲಾಗಿದೆ.

      Tags: Ancient secret to revarace Dayabiteis kruti bidugadeBangaloreCm basavaraj bommaiDa mrutunjaya swami
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.