• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

    INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

    ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

    ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

    ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

    ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

    ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

    ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

    ರೈತರಿಗೆ ಒಂದು ದಿನದ ತಾಂತ್ರಿಕ ಹಾಗೂ ಸಾಮಾರ್ಥ್ಯಾಭಿವೃದ್ಧಿ ತರಬೇತಿ

    ರೈತರಿಗೆ ಒಂದು ದಿನದ ತಾಂತ್ರಿಕ ಹಾಗೂ ಸಾಮಾರ್ಥ್ಯಾಭಿವೃದ್ಧಿ ತರಬೇತಿ

    ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

    ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

    ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

    ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

    ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

    ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

    ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

    ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

    ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

    ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

      INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

      ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

      ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

      ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

      ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

      ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

      ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

      ರೈತರಿಗೆ ಒಂದು ದಿನದ ತಾಂತ್ರಿಕ ಹಾಗೂ ಸಾಮಾರ್ಥ್ಯಾಭಿವೃದ್ಧಿ ತರಬೇತಿ

      ರೈತರಿಗೆ ಒಂದು ದಿನದ ತಾಂತ್ರಿಕ ಹಾಗೂ ಸಾಮಾರ್ಥ್ಯಾಭಿವೃದ್ಧಿ ತರಬೇತಿ

      ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

      ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

      ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

      ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

      ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

      ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

      ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

      ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

      ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

      ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಅಂಗನವಾಡಿ ಕೇಂದ್ರ ಶಿಥಿಲ..! ಸ್ಥಳಾಂತರಿಸಲು ಆಗ್ರಹ: ಅಧ್ಯಕ್ಷ ಅಮ್ಜದ್

      Voiceofjanata.in

      August 21, 2024
      0
      ಅಂಗನವಾಡಿ ಕೇಂದ್ರ ಶಿಥಿಲ..! ಸ್ಥಳಾಂತರಿಸಲು ಆಗ್ರಹ: ಅಧ್ಯಕ್ಷ ಅಮ್ಜದ್
      0
      SHARES
      140
      VIEWS
      Share on FacebookShare on TwitterShare on whatsappShare on telegramShare on Mail

      ಅಂಗನವಾಡಿ ಕೇಂದ್ರ ಶಿಥಿಲ ಗೊಂಡಿರುವುದರಿಂದ ಆದಷ್ಟು ಬೇಗ ಸ್ಥಳಾಂತರಿಸಬೇಕು:ರೈತ ಸಂಘದ ಅಧ್ಯಕ್ಷ ಅಮ್ಜದ್ ಖಾನ್

      ಹನೂರು : ತಾಲೂಕಿನ ಅಂಬಿಕಾಪುರ (ಮೇಡ್) ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ಶೀತಲ ಗೊಂಡಿರುವ ಸ್ಥಳಕ್ಕೆ ಕರ್ನಾಟಕ ರಾಜ್ಯ ರೈತ ಸಂಘ ಹನೂರು ಘಟಕ ರೈತ ಸಂಘದ ಸದಸ್ಯರು ಭೇಟಿ ನೀಡಿದರು.

      ಹನೂರು ಘಟಕದ ರೈತ ಸಂಘದ ಅಧ್ಯಕ್ಷ ಅಮ್ಜದ್ ಖಾನ್ ಮಾತನಾಡಿ ಸುಮಾರು ಒಂದು ವರ್ಷಗಳಿಂದಲೂ ಈ ಗ್ರಾಮದ ಅಂಗನವಾಡಿ ಕಟ್ಟಡವು ಶೀತಲಗೊಂಡಿದ್ದು ಹಾಗೂ ಅಂಗನವಾಡಿ ಸುತ್ತಮುತ್ತ ಗಿಡಗಿಂಡಗಳು ಬೆಳೆದು ನಿಂತಿದೆ ಅಂಗನವಾಡಿಗೆ ಬರುವ ಮಕ್ಕಳು ಚಿಕ್ಕ ಮಕ್ಕಳಾಗಿದ್ದು ಆ ಮಕ್ಕಳ ಸುರಕ್ಷಿತವೇ ನಿಮ್ಮ ಹೊಣೆ ಆದರೆ ಆ ಮಕ್ಕಳನ್ನು ಬೇರೆ ಬಾಡಿಗೆ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ ಆ ಬಾಡಿಗೆ ಮನೆ ಕೂಡ ಚಿಕ್ಕ ಮಕ್ಕಳಿಗೆ ಯೋಗ್ಯವಲ್ಲದ ಕೊಠಡಿಯಾಗಿದೆ ಆದರಿಂದ ಸಂಬಂಧಪಟ್ಟ ಇಲಾಖೆಯವರು ಈ ಗ್ರಾಮದ ಅಂಗನವಾಡಿ ಕಟ್ಟಡವನ್ನು ಆದಷ್ಟು ಬೇಗ ಹೊಸ ಕಟ್ಟಡ ಕಟ್ಟಿಸಿ ಮಕ್ಕಳಿಗೆ ಅನುಕೂಲ ಮಾಡಿಕೊಡಬೇಕೆಂದು ಒತ್ತಾಯಿಸಿದರು.

      ಅಂಬಿಕಾಪುರ (ಮೇಡ್) ಮುಖ್ಯ ರಸ್ತೆಯಲ್ಲಿರುವ ಸರ್ಕಾರಿ ಶಾಲೆಯಲ್ಲಿ ಆಟದ ಮೈದಾನ ವ್ಯವಸ್ಥೆ ಇರುವುದಿಲ್ಲ, ಆಟದ ಮೈದಾನ ಕಲ್ಲಿನಿಂದ ಕೂಡಿದೆ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಸರ್ಕಾರಿ ಶಾಲೆಯ ಆಟದ ಮೈದಾನಕ್ಕೆ ಮಣ್ಣು ಹಾಕಿಸಿ ಮಟ್ಟ ಮಾಡಿ ಸಬೇಕೆಂದು, ಶಾಲೆಯು ಮುಖ್ಯರಸ್ತೆಯಲ್ಲಿ ಇರುವುದರಿಂದ ಮಕ್ಕಳು ರಸ್ತೆದಾಟಲು ಆಗುತ್ತಿಲ್ಲ ಏಕೆಂದರೆ ರಸ್ತೆಯಲ್ಲಿ ಹೆಚ್ಚಾಗಿ ವಾಹನ ಸಂಚರಿಸಿತ್ತಿದೆ ಆದ್ದರಿಂದ ಮಕ್ಕಳಿಗೆ ವಾಹನದ ಭಯ ಇರುವುದರಿಂದ ಶಾಲೆಯ ಮುಂಭಾಗದ ರಸ್ತೆಗೆ ಒಂದು ಅಮ್ಸ್ ಹಾಕಿಸಬೇಕೆಂದು ಆಗ್ರಹಿಸಿದರು.

      ಅಂಗನವಾಡಿ ಕಟ್ಟಡ ಮತ್ತು ಸರ್ಕಾರಿ ಶಾಲೆಯ ಅಭಿವೃದ್ಧಿ ಬಗ್ಗೆ ಅಧಿಕಾರಿಗಳು ಹೆಚ್ಚಿನ ಗಮನ ವಹಿಸಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಸಂಬಂಧಪಟ್ಟ ಇಲಾಖೆ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದರು.

      ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ರಾಜಣ್ಣ, ಅಂಬಿಕಾಪುರ ಗ್ರಾಮ ಘಟಕದ ರೈತ ಸಂಘದ ಅಧ್ಯಕ್ಷ ರುವುಲ್ಲಾ, ಸದಸ್ಯರಾದ ಬಿಸ್ಮಿಲ್ಲಾ, ಕುಮಾರ, ಪಳನಿ ಶೆಟ್ಟಿ, ಇನ್ನು ಮುಂತಾದವರು ಹಾರಿದ್ದರು.

       

      ವರದಿ:ಚೇತನ್ ಕುಮಾರ್ ಎಲ್,ಚಾಮರಾಜನಗರ ಜಿಲ್ಲೆ

      Tags: #Anganwadi center is in ruins..! Demand for evacuation: President Amjad#Chamarajanagar#Public News#ಅಂಗನವಾಡಿ ಕೇಂದ್ರ ಶಿಥಿಲ..! ಸ್ಥಳಾಂತರಿಸಲು ಆಗ್ರಹ: ಅಧ್ಯಕ್ಷ ಅಮ್ಜದ್#ಚಾಮರಾಜನಗರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

      INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

      February 26, 2026
      ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

      ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

      February 25, 2026
      ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

      ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

      February 25, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.