• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

      ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

      ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

      ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಜಿದ್ದಾಜಿದ್ದಿನ ಕಣವಾಗಿ ಏರ್ಪಟ್ಟ ಅಂಜುಮನ್ ಇ-ಇಸ್ಲಾಂ ಆಡಳಿತ ಮಂಡಳಿ ಚುನಾವಣೆ !

      11 ಜನ ಸದಸ್ಯರ ಸ್ಥಾನಕ್ಕೆ 40 ಜನ ಅಭ್ಯರ್ಥಿಗಳು ಚುನಾವಣೆ ಕಣದಲ್ಲಿ.

      March 14, 2022
      0
      ಜಿದ್ದಾಜಿದ್ದಿನ ಕಣವಾಗಿ ಏರ್ಪಟ್ಟ ಅಂಜುಮನ್ ಇ-ಇಸ್ಲಾಂ ಆಡಳಿತ ಮಂಡಳಿ ಚುನಾವಣೆ !
      0
      SHARES
      769
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ಭೀಮಾತೀರ ಖ್ಯಾತಿಯ ಇಂಡಿ ಕ್ಷೇತ್ರದಲ್ಲಿ ಪ್ರತಿಯೊಂದು ಚುನಾವಣೆ ತನ್ನದೇಯಾದ ಕಾವು ಪಡೆದುಕೊಳ್ಳುತ್ತದೆ. ಇದೀಗ್ ಅಂಜುಮನ್ ಇ ಇಸ್ಲಾಂ ಇಂಡಿ ಆಡಳಿತ ಮಂಡಳಿಗೆ ಚುನಾವಣೆ ಬಿಸಿಲಿನಂತೆ ಕಾವು ಏರಿಕೆ ಆಗಿದೆ. ಈಗಾಗಲೇ ಆ ಸಮಿತಿಯ ಚನಾವಣೆ ನಡೆದು ಫಲಿತಾಂಶ ಹೊರಬಿದ್ದು ಸದಸ್ಯರು ಆಯ್ಕೆಯಾಗಬೇಕಿತ್ತು. ಆದರೆ ಕರೋನಾ ಹಿನ್ನಲೆಯಲ್ಲಿ ಚುನಾವಣೆಯನ್ನು ಮುಂದುಡಲಾಗಿತ್ತು. ಸಧ್ಯ ಆಡಳಿತ ಮಂಡಳಿಯ ಚುನಾವಣಾ ದಿನಾಂಕ ಘೋಷಣೆಯಾಗಿದ್ದು, ಅಭ್ಯರ್ಥಿಗಳು ನಾ ಮುಂದು ತಾ ಮುಂದು ಅಂತಾ ನಾಮ ಪತ್ರಗಳನ್ನು ಸಲ್ಲಿಸಿದ್ದಾರೆ. 11 ಜನರ ಸದಸ್ಯರ ಆಯ್ಕೆಗೆ 40 ಜನರು ಕಣದಲ್ಲಿದ್ದಾರೆ. ಈ ಚುನಾವಣೆ ಎಲ್ಲರ ಉಬ್ಬೇರುವಂತಾಗಿ ತೀವ್ರ ಕುತೂಹಲ ಕೆರಳಿಸಿದೆ.

      ಹೌದು ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿರುವ ಅಂಜುಮನ್ ಇ ಇಸ್ಲಾಂ ಆಡಳಿತ ಮಂಡಳಿಯ ಚುನಾವಣೆಗೆ ಅಯೂಬ ಬಾಗವಾನ, ಮುಸ್ತಾಕ ಇಂಡಿಕರ, ಫಯಾಜ ಬಾಗವಾನ, ಅಬ್ದುಲಮಾಜೀದ ಸೌದಾಗಾರ, ಅಯೂಬ ನಾಟೀಕಾರ ಸೇರಿದಂತೆ 42 ನಾಮಪತ್ರ ಸಲ್ಲಿಸಿಕೆಯಾಗಿದ್ದು, ಇಬ್ಬರು ಅಭ್ಯರ್ಥಿಗಳು ನಾಮಪತ್ರಗಳನ್ನು ಹಿಂಪಡೆದುಕೊಂಡಿದ್ದಾರೆ. ಅಲ್ಲದೇ, ಇದೀಗ್ ಅಖಾಡದಲ್ಲಿ 40 ಪ್ರಮಖ ಘಟಾನುಘಟಿಗಳ ಅಭ್ಯರ್ಥಿಯ ಭವಿಷ್ಯ ಮಾರ್ಚ್‌ 16ಕ್ಕೆ ನಿರ್ಧಾರ ಆಗಲಿದೆ.

      ಇನ್ನು ಕಳೆದ ಬಾರಿಯ ಚುನಾವಣೆಯಲ್ಲಿ 36 ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದರು. 11 ಜನ ಆಯ್ಕೆಯಾಗಿದ್ದರು. ಆದ್ರೀಗ್ 40 ಅಭ್ಯರ್ಥಿಗಳ ಸ್ಪರ್ಧೆಯಲ್ಲಿ ಅದರಲ್ಲೂ ಹೋದ ಬಾರಿ ಆಯ್ಕೆಯಾದ 11 ಜನರಲ್ಲಿ 9 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಈ ಚುನಾವಣೆಯಲ್ಲಿ ಯಾರ ಹಣೆ ಬರಹದಲ್ಲಿ ಏನು ಬರೆದಿದ್ದೇ ಎಂದು ಕಾಯ್ದು ನೋಡಬೇಕಿದೆ. ಮತದಾನ ಅವಶ್ಯಕತೆ ಬಿದ್ದರೆ ಮಾರ್ಚ 16 ರಂದು ಬೆಳಿಗ್ಗೆ 7 ರಿಂದ ಸಂಜೆ 5ರ ವರೆಗೆ ಮತದಾನ ನಡೆಯಲಿದೆ ಎಂದು ಚುನಾವಣಾಧಿಕಾರಿ ಮಾಹಿತಿ ತಿಳಿಸಿದ್ದಾರೆ.

      ಒಟ್ಟಾರೆಯಾಗಿ ಜಿದ್ದಾಜಿದ್ದಿನ ಚನಾವಣೆಯಲ್ಲಿ ಯಾರು ಗೆದ್ದು ಬೀಗುತ್ತಾರೋ ? ಮತದಾರ ಪ್ರಭು ಯಾರ ಪರ ಒಲವು ತೋರುತ್ತಾನೋ ? ಗೆಲುವಿನ ಹೂ ಮಾಲೆ ಯಾರ ಕೊರಳಿಗೆ ಬೀಳುತ್ತೋ ಕಾದು ನೋಡಬೇಕಿದೆ.

      ಕಣದಲ್ಲಿರುವ ಅಭ್ಯರ್ಥಿಗಳು:

      1: ಅಕಿಲಆಜಂ ಹವಾಲ್ದಾರ
      2 : ಅಬ್ದುಲಹಮೀದ ಮುಲ್ಲಾ
      3 : ಅಬ್ದುಲಜಬ್ಬರ ಅರಬ
      4 : ಅಬ್ದುಲಮಾಜೀದ ಸೌದಾಗಾರ
      5 : ಅಬ್ದುಸಮದ್ ಅರಬ
      6 : ಅಬುಜರ ಟಾಮಟಗಾರ
      7 : ಅಬುಶಾಮ ಅರಬ
      8 : ಅಯೂಬ ನಾಟೀಕಾರ
      9 : ಅಯೂಬ ಬಾಗವಾನ
      10 : ಬಾಶಾ ಇಂಡಿಕರ

      11 : ಚಾಂದ ಶೇಖ
      12 : ಫಯಾಜಅಹ್ಮದ ಬಾಗವಾನ
      13 : ಹಾಜಿಅಲಿ (ಮುನ್ನಾ) ಬಾಗವಾನ
      14 : ಹಸನ ಮುಜಾವರ
      15 : ಹುಸೇನ ಬೇಪಾರಿ
      16 : ಹುಸೇನ ಶೇಖ
      17 : ಹುಸೇನ ಜಮಾದಾರ
      18 : ಜಮೀರ್ ಡಾಂಗೆ
      19 : ಜಾವೀದ ಮೋಮಿನ
      20 : ಕಾಸಿಮ ಬೊಸ್ಗೆ

      21 : ಖಾಜೇಸಾಬ ಇಂಡಿಕರ
      22 : ಮಹಿಬೂಬಪಾಶಾ ಇಂಡಿಕರ
      23 : ಮಹ್ಮದಫಾರುಕ ಬೋರಾಮಣಿ
      24 : ಮಹ್ಮದಇಮ್ರಾನ ಮುಜಾವರ
      25 : ಮಹ್ಮದಮುಸ್ತಾಕ ನಾಯ್ಕೊಡಿ
      26 : ಮುದಸರ ಬಳಗಾನೂರ
      27 : ಮುಜಿಬುರ- ರಹಮಾನ ಅಫ್ಜಲಪುರ
      28 : ಮುಕ್ತಾರಅಹ್ಮದ ಟಾಂಗೆವಾಲೆ
      29 : ಮುಕ್ತಾರಅಹ್ಮದ ಅರಬ್
      30 : ಮುಸ್ತಾಕಅಹಮದ್ ಇಂಡಿಕರ

      31 : ನಬಿರಸೂಲ ಹವಾಲ್ದಾರ
      32 : ರಫೀಕ ನಾಗಠಾಣ
      33 : ರಫಿಕಅಹ್ಮದ ಬೇವನೂರ
      34 : ರಮಜಾನ ವಾಲಿಕಾರ
      35 : ಸದ್ದಾಂಹುಸೇನ ಗುಡ್ಡಳ್ಳಿ
      36 : ಸಗೀರಅಹ್ಮದ ಮುಲ್ಲಾ
      37 : ಶಾಹನವಾಜ ಅರಬ
      38 : ಶಕೀಲಅಹ್ಮದ ಅರಬ
      39 : ಉಮಾರಫಾರುಕ ಬಾಗವಾನ
      40: ಜಮೀರಅಹ್ಮದ ಇಂಡಿಕರ.

      Tags: #Anjuman e eslma commitee#Election commission#indi / vijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.