• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭೂಮಿಪೂಜೆ

    ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭೂಮಿಪೂಜೆ

    ಮುದ್ದೇಬಿಹಾಳ | ಆಕ್ಸ್‌ಫರ್ಡ್ ಪಾಟೀಲ್ಸ್ ಕಾಲೇಜಿನ 550 ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

    ಮುದ್ದೇಬಿಹಾಳ | ಆಕ್ಸ್‌ಫರ್ಡ್ ಪಾಟೀಲ್ಸ್ ಕಾಲೇಜಿನ 550 ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

    ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

    ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

    ಸಿಸಿ ರಸ್ತೆ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕು ಶಾಸಕ ಮನಗೂಳಿ

    ಸಿಸಿ ರಸ್ತೆ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕು ಶಾಸಕ ಮನಗೂಳಿ

    ಇಂಡಿ | ಕಾಲುವೆಗೆ ನೀರು ಪ್ರತಿಭಟನೆ ಫಲ : ಕರವೇ ಅಧ್ಯಕ್ಷ ಮುಳಜಿ

    ಇಂಡಿ | ಕಾಲುವೆಗೆ ನೀರು ಪ್ರತಿಭಟನೆ ಫಲ : ಕರವೇ ಅಧ್ಯಕ್ಷ ಮುಳಜಿ

    ಶಾಲಾ-ಕಾಲೇಜಿಗೆ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

    ಶಾಲಾ-ಕಾಲೇಜಿಗೆ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

    ಎಸ್‍ಎಸ್‍ಎಲ್‍ಸಿ ಪರೀಕ್ಷೆ-2: ನೋಂದಾಯಿಸಿಕೊಳ್ಳಲು ಸೂಚನೆ

    ಎಸ್‍ಎಸ್‍ಎಲ್‍ಸಿ ಪರೀಕ್ಷೆ-2: ನೋಂದಾಯಿಸಿಕೊಳ್ಳಲು ಸೂಚನೆ

    ಕಲಿಕೆಯ ಜೊತೆ ಕೌಶಲ್ಯ ಕುರಿತು ಪ್ರಗತಿ ಪರಿಶೀಲನೆ

    ಕಲಿಕೆಯ ಜೊತೆ ಕೌಶಲ್ಯ ಕುರಿತು ಪ್ರಗತಿ ಪರಿಶೀಲನೆ

    ಭಾರತೀಯ ವೀರ ಸೈನಿಕರಿಗೆ ಮತ್ತುಷ್ಟು ಶಕ್ತಿ, ಆತ್ಮಸ್ಥರ್ಯ ಪ್ರಾಪ್ತಿಯಾಗಲು ಬಿಜೆಪಿಯಿಂದ ವಿಶೇಷ ಪೂಜೆ

    ಭಾರತೀಯ ವೀರ ಸೈನಿಕರಿಗೆ ಮತ್ತುಷ್ಟು ಶಕ್ತಿ, ಆತ್ಮಸ್ಥರ್ಯ ಪ್ರಾಪ್ತಿಯಾಗಲು ಬಿಜೆಪಿಯಿಂದ ವಿಶೇಷ ಪೂಜೆ

    ಡಾ. ಅಮರನಾಥ ಷಣ್ಮುಖ ಸಾಧನೆ : ಪ್ರಾಚಾರ್ಯರು ಹರ್ಷ

    ಡಾ. ಅಮರನಾಥ ಷಣ್ಮುಖ ಸಾಧನೆ : ಪ್ರಾಚಾರ್ಯರು ಹರ್ಷ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭೂಮಿಪೂಜೆ

      ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭೂಮಿಪೂಜೆ

      ಮುದ್ದೇಬಿಹಾಳ | ಆಕ್ಸ್‌ಫರ್ಡ್ ಪಾಟೀಲ್ಸ್ ಕಾಲೇಜಿನ 550 ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

      ಮುದ್ದೇಬಿಹಾಳ | ಆಕ್ಸ್‌ಫರ್ಡ್ ಪಾಟೀಲ್ಸ್ ಕಾಲೇಜಿನ 550 ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

      ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

      ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

      ಸಿಸಿ ರಸ್ತೆ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕು ಶಾಸಕ ಮನಗೂಳಿ

      ಸಿಸಿ ರಸ್ತೆ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕು ಶಾಸಕ ಮನಗೂಳಿ

      ಇಂಡಿ | ಕಾಲುವೆಗೆ ನೀರು ಪ್ರತಿಭಟನೆ ಫಲ : ಕರವೇ ಅಧ್ಯಕ್ಷ ಮುಳಜಿ

      ಇಂಡಿ | ಕಾಲುವೆಗೆ ನೀರು ಪ್ರತಿಭಟನೆ ಫಲ : ಕರವೇ ಅಧ್ಯಕ್ಷ ಮುಳಜಿ

      ಶಾಲಾ-ಕಾಲೇಜಿಗೆ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

      ಶಾಲಾ-ಕಾಲೇಜಿಗೆ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

      ಎಸ್‍ಎಸ್‍ಎಲ್‍ಸಿ ಪರೀಕ್ಷೆ-2: ನೋಂದಾಯಿಸಿಕೊಳ್ಳಲು ಸೂಚನೆ

      ಎಸ್‍ಎಸ್‍ಎಲ್‍ಸಿ ಪರೀಕ್ಷೆ-2: ನೋಂದಾಯಿಸಿಕೊಳ್ಳಲು ಸೂಚನೆ

      ಕಲಿಕೆಯ ಜೊತೆ ಕೌಶಲ್ಯ ಕುರಿತು ಪ್ರಗತಿ ಪರಿಶೀಲನೆ

      ಕಲಿಕೆಯ ಜೊತೆ ಕೌಶಲ್ಯ ಕುರಿತು ಪ್ರಗತಿ ಪರಿಶೀಲನೆ

      ಭಾರತೀಯ ವೀರ ಸೈನಿಕರಿಗೆ ಮತ್ತುಷ್ಟು ಶಕ್ತಿ, ಆತ್ಮಸ್ಥರ್ಯ ಪ್ರಾಪ್ತಿಯಾಗಲು ಬಿಜೆಪಿಯಿಂದ ವಿಶೇಷ ಪೂಜೆ

      ಭಾರತೀಯ ವೀರ ಸೈನಿಕರಿಗೆ ಮತ್ತುಷ್ಟು ಶಕ್ತಿ, ಆತ್ಮಸ್ಥರ್ಯ ಪ್ರಾಪ್ತಿಯಾಗಲು ಬಿಜೆಪಿಯಿಂದ ವಿಶೇಷ ಪೂಜೆ

      ಡಾ. ಅಮರನಾಥ ಷಣ್ಮುಖ ಸಾಧನೆ : ಪ್ರಾಚಾರ್ಯರು ಹರ್ಷ

      ಡಾ. ಅಮರನಾಥ ಷಣ್ಮುಖ ಸಾಧನೆ : ಪ್ರಾಚಾರ್ಯರು ಹರ್ಷ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಜಿದ್ದಾಜಿದ್ದಿನ ಕಣವಾಗಿ ಏರ್ಪಟ್ಟ ಅಂಜುಮನ್ ಇ-ಇಸ್ಲಾಂ ಆಡಳಿತ ಮಂಡಳಿ ಚುನಾವಣೆ !

      11 ಜನ ಸದಸ್ಯರ ಸ್ಥಾನಕ್ಕೆ 40 ಜನ ಅಭ್ಯರ್ಥಿಗಳು ಚುನಾವಣೆ ಕಣದಲ್ಲಿ.

      March 14, 2022
      0
      ಜಿದ್ದಾಜಿದ್ದಿನ ಕಣವಾಗಿ ಏರ್ಪಟ್ಟ ಅಂಜುಮನ್ ಇ-ಇಸ್ಲಾಂ ಆಡಳಿತ ಮಂಡಳಿ ಚುನಾವಣೆ !
      0
      SHARES
      766
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ಭೀಮಾತೀರ ಖ್ಯಾತಿಯ ಇಂಡಿ ಕ್ಷೇತ್ರದಲ್ಲಿ ಪ್ರತಿಯೊಂದು ಚುನಾವಣೆ ತನ್ನದೇಯಾದ ಕಾವು ಪಡೆದುಕೊಳ್ಳುತ್ತದೆ. ಇದೀಗ್ ಅಂಜುಮನ್ ಇ ಇಸ್ಲಾಂ ಇಂಡಿ ಆಡಳಿತ ಮಂಡಳಿಗೆ ಚುನಾವಣೆ ಬಿಸಿಲಿನಂತೆ ಕಾವು ಏರಿಕೆ ಆಗಿದೆ. ಈಗಾಗಲೇ ಆ ಸಮಿತಿಯ ಚನಾವಣೆ ನಡೆದು ಫಲಿತಾಂಶ ಹೊರಬಿದ್ದು ಸದಸ್ಯರು ಆಯ್ಕೆಯಾಗಬೇಕಿತ್ತು. ಆದರೆ ಕರೋನಾ ಹಿನ್ನಲೆಯಲ್ಲಿ ಚುನಾವಣೆಯನ್ನು ಮುಂದುಡಲಾಗಿತ್ತು. ಸಧ್ಯ ಆಡಳಿತ ಮಂಡಳಿಯ ಚುನಾವಣಾ ದಿನಾಂಕ ಘೋಷಣೆಯಾಗಿದ್ದು, ಅಭ್ಯರ್ಥಿಗಳು ನಾ ಮುಂದು ತಾ ಮುಂದು ಅಂತಾ ನಾಮ ಪತ್ರಗಳನ್ನು ಸಲ್ಲಿಸಿದ್ದಾರೆ. 11 ಜನರ ಸದಸ್ಯರ ಆಯ್ಕೆಗೆ 40 ಜನರು ಕಣದಲ್ಲಿದ್ದಾರೆ. ಈ ಚುನಾವಣೆ ಎಲ್ಲರ ಉಬ್ಬೇರುವಂತಾಗಿ ತೀವ್ರ ಕುತೂಹಲ ಕೆರಳಿಸಿದೆ.

      ಹೌದು ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿರುವ ಅಂಜುಮನ್ ಇ ಇಸ್ಲಾಂ ಆಡಳಿತ ಮಂಡಳಿಯ ಚುನಾವಣೆಗೆ ಅಯೂಬ ಬಾಗವಾನ, ಮುಸ್ತಾಕ ಇಂಡಿಕರ, ಫಯಾಜ ಬಾಗವಾನ, ಅಬ್ದುಲಮಾಜೀದ ಸೌದಾಗಾರ, ಅಯೂಬ ನಾಟೀಕಾರ ಸೇರಿದಂತೆ 42 ನಾಮಪತ್ರ ಸಲ್ಲಿಸಿಕೆಯಾಗಿದ್ದು, ಇಬ್ಬರು ಅಭ್ಯರ್ಥಿಗಳು ನಾಮಪತ್ರಗಳನ್ನು ಹಿಂಪಡೆದುಕೊಂಡಿದ್ದಾರೆ. ಅಲ್ಲದೇ, ಇದೀಗ್ ಅಖಾಡದಲ್ಲಿ 40 ಪ್ರಮಖ ಘಟಾನುಘಟಿಗಳ ಅಭ್ಯರ್ಥಿಯ ಭವಿಷ್ಯ ಮಾರ್ಚ್‌ 16ಕ್ಕೆ ನಿರ್ಧಾರ ಆಗಲಿದೆ.

      ಇನ್ನು ಕಳೆದ ಬಾರಿಯ ಚುನಾವಣೆಯಲ್ಲಿ 36 ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದರು. 11 ಜನ ಆಯ್ಕೆಯಾಗಿದ್ದರು. ಆದ್ರೀಗ್ 40 ಅಭ್ಯರ್ಥಿಗಳ ಸ್ಪರ್ಧೆಯಲ್ಲಿ ಅದರಲ್ಲೂ ಹೋದ ಬಾರಿ ಆಯ್ಕೆಯಾದ 11 ಜನರಲ್ಲಿ 9 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಈ ಚುನಾವಣೆಯಲ್ಲಿ ಯಾರ ಹಣೆ ಬರಹದಲ್ಲಿ ಏನು ಬರೆದಿದ್ದೇ ಎಂದು ಕಾಯ್ದು ನೋಡಬೇಕಿದೆ. ಮತದಾನ ಅವಶ್ಯಕತೆ ಬಿದ್ದರೆ ಮಾರ್ಚ 16 ರಂದು ಬೆಳಿಗ್ಗೆ 7 ರಿಂದ ಸಂಜೆ 5ರ ವರೆಗೆ ಮತದಾನ ನಡೆಯಲಿದೆ ಎಂದು ಚುನಾವಣಾಧಿಕಾರಿ ಮಾಹಿತಿ ತಿಳಿಸಿದ್ದಾರೆ.

      ಒಟ್ಟಾರೆಯಾಗಿ ಜಿದ್ದಾಜಿದ್ದಿನ ಚನಾವಣೆಯಲ್ಲಿ ಯಾರು ಗೆದ್ದು ಬೀಗುತ್ತಾರೋ ? ಮತದಾರ ಪ್ರಭು ಯಾರ ಪರ ಒಲವು ತೋರುತ್ತಾನೋ ? ಗೆಲುವಿನ ಹೂ ಮಾಲೆ ಯಾರ ಕೊರಳಿಗೆ ಬೀಳುತ್ತೋ ಕಾದು ನೋಡಬೇಕಿದೆ.

      ಕಣದಲ್ಲಿರುವ ಅಭ್ಯರ್ಥಿಗಳು:

      1: ಅಕಿಲಆಜಂ ಹವಾಲ್ದಾರ
      2 : ಅಬ್ದುಲಹಮೀದ ಮುಲ್ಲಾ
      3 : ಅಬ್ದುಲಜಬ್ಬರ ಅರಬ
      4 : ಅಬ್ದುಲಮಾಜೀದ ಸೌದಾಗಾರ
      5 : ಅಬ್ದುಸಮದ್ ಅರಬ
      6 : ಅಬುಜರ ಟಾಮಟಗಾರ
      7 : ಅಬುಶಾಮ ಅರಬ
      8 : ಅಯೂಬ ನಾಟೀಕಾರ
      9 : ಅಯೂಬ ಬಾಗವಾನ
      10 : ಬಾಶಾ ಇಂಡಿಕರ

      11 : ಚಾಂದ ಶೇಖ
      12 : ಫಯಾಜಅಹ್ಮದ ಬಾಗವಾನ
      13 : ಹಾಜಿಅಲಿ (ಮುನ್ನಾ) ಬಾಗವಾನ
      14 : ಹಸನ ಮುಜಾವರ
      15 : ಹುಸೇನ ಬೇಪಾರಿ
      16 : ಹುಸೇನ ಶೇಖ
      17 : ಹುಸೇನ ಜಮಾದಾರ
      18 : ಜಮೀರ್ ಡಾಂಗೆ
      19 : ಜಾವೀದ ಮೋಮಿನ
      20 : ಕಾಸಿಮ ಬೊಸ್ಗೆ

      21 : ಖಾಜೇಸಾಬ ಇಂಡಿಕರ
      22 : ಮಹಿಬೂಬಪಾಶಾ ಇಂಡಿಕರ
      23 : ಮಹ್ಮದಫಾರುಕ ಬೋರಾಮಣಿ
      24 : ಮಹ್ಮದಇಮ್ರಾನ ಮುಜಾವರ
      25 : ಮಹ್ಮದಮುಸ್ತಾಕ ನಾಯ್ಕೊಡಿ
      26 : ಮುದಸರ ಬಳಗಾನೂರ
      27 : ಮುಜಿಬುರ- ರಹಮಾನ ಅಫ್ಜಲಪುರ
      28 : ಮುಕ್ತಾರಅಹ್ಮದ ಟಾಂಗೆವಾಲೆ
      29 : ಮುಕ್ತಾರಅಹ್ಮದ ಅರಬ್
      30 : ಮುಸ್ತಾಕಅಹಮದ್ ಇಂಡಿಕರ

      31 : ನಬಿರಸೂಲ ಹವಾಲ್ದಾರ
      32 : ರಫೀಕ ನಾಗಠಾಣ
      33 : ರಫಿಕಅಹ್ಮದ ಬೇವನೂರ
      34 : ರಮಜಾನ ವಾಲಿಕಾರ
      35 : ಸದ್ದಾಂಹುಸೇನ ಗುಡ್ಡಳ್ಳಿ
      36 : ಸಗೀರಅಹ್ಮದ ಮುಲ್ಲಾ
      37 : ಶಾಹನವಾಜ ಅರಬ
      38 : ಶಕೀಲಅಹ್ಮದ ಅರಬ
      39 : ಉಮಾರಫಾರುಕ ಬಾಗವಾನ
      40: ಜಮೀರಅಹ್ಮದ ಇಂಡಿಕರ.

      Tags: #Anjuman e eslma commitee#Election commission#indi / vijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭೂಮಿಪೂಜೆ

      ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭೂಮಿಪೂಜೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭೂಮಿಪೂಜೆ

      ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭೂಮಿಪೂಜೆ

      May 12, 2025
      ಮುದ್ದೇಬಿಹಾಳ | ಬಿಜೆಪಿ ಜಿಲ್ಲಾ ಅಧ್ಯಕ್ಷರಿಗೆ ಗೌರವ ಸನ್ಮಾನ

      ಮುದ್ದೇಬಿಹಾಳ | ಬಿಜೆಪಿ ಜಿಲ್ಲಾ ಅಧ್ಯಕ್ಷರಿಗೆ ಗೌರವ ಸನ್ಮಾನ

      May 12, 2025
      ಕಾಮಿಡಿ ಕಿಲಾಡಿಯ ಖ್ಯಾತಿಯ ನಟ ರಾಕೇಶ್ ಪೂಜಾರಿ ಇನ್ನಿಲ್ಲ..!

      ಕಾಮಿಡಿ ಕಿಲಾಡಿಯ ಖ್ಯಾತಿಯ ನಟ ರಾಕೇಶ್ ಪೂಜಾರಿ ಇನ್ನಿಲ್ಲ..!

      May 12, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.